Headlines

Mahakaleshwar Temple: ಮಹಾಕಾಳೇಶ್ವರದಲ್ಲಿ ಹೈಟೆಕ್ ಸ್ಪರ್ಶ; ಕೇವಲ 30 ಸೆಕೆಂಡುಗಳಲ್ಲಿ ಚಿನ್ನ-ಬೆಳ್ಳಿ ಆಭರಣಗಳ ಶುದ್ಧತೆ ಪರೀಕ್ಷೆ! – Kannada News | Mahakaleshwar Temple Adopts Karatometer for Transparent Gold and Silver Donations

ಶ್ರೀ ಮಹಾಕಾಳೇಶ್ವರ ದೇವಸ್ಥಾನImage Credit source: Getty Images ವಿಶ್ವಪ್ರಸಿದ್ಧ ಶ್ರೀ ಮಹಾಕಾಳೇಶ್ವರ ದೇವಸ್ಥಾನದಲ್ಲಿ ದಾನ ವ್ಯವಸ್ಥೆಯನ್ನು ಹೆಚ್ಚು ಪಾರದರ್ಶಕಗೊಳಿಸುವ ನಿಟ್ಟಿನಲ್ಲಿ ಆಡಳಿತ ಮಂಡಳಿಯು ಅತ್ಯಂತ ಪ್ರಮುಖ ನಿರ್ಧಾರವನ್ನು ಕೈಗೊಂಡಿದೆ. ಇನ್ಮುಂದೆ ಭಕ್ತರು ಶ್ರೀ ಮಹಾಕಾಳೇಶ್ವರನಿಗೆ ದೇವೋತ್ತರ ರೂಪದಲ್ಲಿ ಅರ್ಪಿಸುವ ಚಿನ್ನ ಮತ್ತು ಬೆಳ್ಳಿ ಆಭರಣಗಳ ಶುದ್ಧತೆಯನ್ನು ಕೇವಲ 30 ಸೆಕೆಂಡುಗಳಲ್ಲಿ ನಿಖರವಾಗಿ ನಿರ್ಧರಿಸಬಹುದಾಗಿದೆ. ಈ ನೂತನ ತಾಂತ್ರಿಕ ಸೌಲಭ್ಯಕ್ಕಾಗಿ ಶ್ರೀ ಮಹಾಕಾಳೇಶ್ವರ ದೇವಸ್ಥಾನ ನಿರ್ವಹಣಾ ಸಮಿತಿಯು ಸುಮಾರು 1.5 ಮಿಲಿಯನ್ ರೂಪಾಯಿ (15 ಲಕ್ಷ ರೂ.)…

Read More

ನೀನು ಬ್ಯಾಟಿಂಗ್ ಮಾಡಿದ್ದು ಸಾಕು ಬಾ; ಮೊಹಮ್ಮದ್ ರಿಜ್ವಾನ್​ಗೆ ಲೈವ್ ಪಂದ್ಯದಲ್ಲೇ ಅವಮಾನ – Kannada News | BBL Shock: Rizwan Retired Out Due to Slow Batting; Pakistan T20 Hopes Fade?

ಪಾಕಿಸ್ತಾನದ ಟಿ20 ತಂಡದಿಂದ ಹೊರಬಿದ್ದಿರುವ ತಂಡದ ಮಾಜಿ ನಾಯಕ ಮೊಹಮ್ಮದ್ ರಿಜ್ವಾನ್ ಮತ್ತೆ ತಂಡ ಕೂಡಿಕೊಳ್ಳುವುದು ಭಾಗಶಃ ಅನುಮಾನವಾಗಿದೆ. ಏಕೆಂದರೆ ಮತ್ತೆ ತಂಡ ಕೂಡಿಕೊಳ್ಳುವ ಇರಾದೆಯೊಂದಿಗೆ ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್​ನಲ್ಲಿ ಮೆಲ್ಬೋರ್ನ್ ರೆನೆಗೇಡ್ಸ್ ತಂಡವನ್ನು ಸೇರಿಕೊಂಡಿದ್ದ ರಿಜ್ವಾನ್ ಪಂದ್ಯದಿಂದ ಪಂದ್ಯಕ್ಕೆ ತಮ್ಮ ಕಳಪೆ ಪ್ರದರ್ಶನವನ್ನು ಮುಂದುವರೆಸುತ್ತಿದ್ದಾರೆ. ಇದರಿಂದ ತಂಡದ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತಿದೆ. ರಿಜ್ವಾನ್ ಅವರ ಈ ಕಳಪೆ ಫಾರ್ಮ್​ ಹಾಗೂ ನಿಧಾನಗತಿಯ ಬ್ಯಾಟಿಂಗ್​ನಿಂದ ಬೇಸತ್ತಿರುವ ತಂಡದ ಮ್ಯಾನೇಜ್​ಮೆಂಟ್ ಅವರನ್ನು ಲೈವ್ ಪಂದ್ಯದಲ್ಲಿ…

Read More

ರಾಜ್ಯ ಕಾಂಗ್ರೆಸ್‌ನಲ್ಲಿನ ನಾಯಕತ್ವ ಗೊಂದಲ ಎಲ್ಲಿಗೆ ಬಂತು? ಏನೆಲ್ಲಾ ಬೆಳವಣಿಗೆಗಳು ನಡೆಯುತ್ತಿವೆ? – Kannada News | Karnataka Power Tussle: CM Siddaramaiah Met Rahul Gandhi In Kerala for cabinet reshuffle, And here Is Political developments of leadership change

ಖರ್ಗೆ, ಡಿಕೆಶಿ, ರಾಹುಲ್, ಸಿದ್ದರಾಮಯ್ಯ ಬೆಂಗಳೂರು, (ಮೇ 18): ಕರ್ನಾಟಕ ಕಾಂಗ್ರೆಸ್‌ನಲ್ಲಿ (karnataka Congress) ಸಚಿವ ಸಂಪುಟ ಪುನಾರಚನೆ ( cabinet reshuffle) ಹಾಗೂ ನಾಯಕತ್ವ ಬದಲಾವಣೆ ಗೊಂದಲ ಮುಂದುವರೆದಿದೆ. ಇಷ್ಟು ದಿನ ಹೈಕಮಾಂಡ್ ನೋಡೋಣ ನೋಡೋಣ ಎಂದೇ ಮುಂದಕ್ಕೆ ತಳ್ಳುತ್ತಾ ಬಂದಿದೆ. ಆದ್ರೆ, ಇದೀಗ ಕೇರಳ ಚುನಾವಣೆ ಮುಗಿದು ಸರ್ಕಾರ ರಚನೆಯಾಗಿರುವ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿದೆ. ಕೇರಳದ ಪ್ರಮಾಣ ವಚನ ಕಾರ್ಯಕ್ರಮಕ್ಕೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್…

Read More

ಕರ್ನಾಟಕ ಕರಾವಳಿಯ ಸೌಂದರ್ಯಕ್ಕೆ ಮನಸೋತ ಆನಂದ್ ಮಹೀಂದ್ರಾ! ಶರಾವತಿ ಹಿನ್ನೀರಿನ ಸೌಂದರ್ಯ ಬಣ್ಣಿಸಿ ಪೋಸ್ಟ್ – Kannada News | Anand Mahindra Praises Honnavar Backwaters and Sharavathi Mangroves as Karnataka’s Hidden Gem

ಶರಾವತಿ ನದಿ ಹಿನ್ನೀರು ಸೌಂದರ್ಯ (ಚಿತ್ರ ಕೃಪೆ: ಆನಂದ್ ಮಹೀಂದ್ರಾ ಎಕ್ಸ್ ಹ್ಯಾಂಡಲ್)Image Credit source: @anandmahindra ಬೆಂಗಳೂರು, ಜೂನ್ 15: ಭಾರತದ ಪ್ರಮುಖ ಪ್ರವಾಸಿ ತಾಣಗಳ ಪೈಕಿ ಅಷ್ಟಾಗಿ ಪರಿಚಿತವಲ್ಲದ, ಆದರೆ ಅದ್ಭುತ ಪ್ರಕೃತಿ ಸೌಂದರ್ಯ ಹೊಂದಿರುವ ರಹಸ್ಯ ತಾಣಗಳ ಹುಡುಕಾಟದಲ್ಲಿದ್ದೇನೆ ಎಂದಿರುವ ಖ್ಯಾತ ಉದ್ಯಮಿ, ಮಹೀಂದ್ರಾ ಸಮೂಹದ ಅಧ್ಯಕ್ಷ ಆನಂದ್ ಮಹೀಂದ್ರಾ (Anand Mahindra) ಕಣ್ಣು ಈಗ ಕರ್ನಾಟಕದ ಕರಾವಳಿಯ ಮೇಲಿದೆ. ಉತ್ತರ ಕನ್ನಡ (Uttara Kannada) ಜಿಲ್ಲೆಯ ಹೊನ್ನಾವರದ ಮನಮೋಹಕ ಹಿನ್ನೀರು (Backwaters)…

Read More

ಸಿಂಧೂ ಜಲ ಒಪ್ಪಂದದ ಬಗ್ಗೆ ನಮ್ಮ ನಿಲುವು ಬದಲಾಗಿಲ್ಲ; ಪಾಕಿಸ್ತಾನದ ಬೆದರಿಕೆಗೆ ಭಾರತ ತಿರುಗೇಟು – Kannada News | Indus Waters Treaty Remains suspended India responds Pakistan’s Warnings

ನವದೆಹಲಿ, ಜುಲೈ 3: ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ (IWT) ಅಡಿಯಲ್ಲಿ ತನಗೆ ಸಿಗಬೇಕಾದ ನೀರಿನ ಪಾಲಿಗೆ ಧಕ್ಕೆ ತರದಂತೆ ಪಾಕಿಸ್ತಾನ (Pakistan) ಭಾರತಕ್ಕೆ ಎಚ್ಚರಿಕೆ ನೀಡಿದ ಕೆಲವೇ ದಿನಗಳ ನಂತರ, ಭಾರತ ಸರ್ಕಾರವು ತನ್ನ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಪುನರುಚ್ಚರಿಸಿದೆ. ಗಡಿಯಾಚೆಗಿನ ಭಯೋತ್ಪಾದನೆಗೆ ನೀಡುತ್ತಿರುವ ಬೆಂಬಲವನ್ನು ಕೊನೆಗಾಣಿಸಲು ಪಾಕಿಸ್ತಾನ ಸೂಕ್ತ ಕ್ರಮಗಳನ್ನು ಕೈಗೊಳ್ಳುವವರೆಗೆ ಈ ಒಪ್ಪಂದವು ಅಮಾನತಿನಲ್ಲಿಯೇ ಇರಲಿದೆ ಎಂದು ಭಾರತ ಪ್ರತಿಪಾದಿಸಿದೆ. ಮಾಧ್ಯಮ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA)…

Read More

‘ದೇವರು ಒಬ್ಬನೇ..’; ಮಕ್ಕಳಿಗೆ ಧರ್ಮದ ಪಾಠ ಮಾಡುವ ವಿಧಾನ ಬಿಚ್ಚಿಟ್ಟ ಸೈಫ್ ಅಲಿ ಖಾನ್ – Kannada News | Actor Saif Ali Khan reveals how he and Kareena Kapoor teache kids Taimur and Jeh about Religion

ಬಾಲಿವುಡ್‌ನ ಸ್ಟಾರ್ ದಂಪತಿಗಳಾದ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಅವರು ತಮ್ಮ ಮಕ್ಕಳಾದ ತೈಮೂರ್ (Taimur Ali Khan) ಮತ್ತು ಜೆಹ್ ಅವರನ್ನು ಎಲ್ಲ ಧರ್ಮಗಳನ್ನು ಗೌರವಿಸುವ ಮುಕ್ತ ಮನೋಭಾವದೊಂದಿಗೆ ಬೆಳೆಸುತ್ತಿದ್ದಾರೆ. ಇತ್ತೀಚೆಗೆ ನಡೆದ ‘ವಿ ವಿಮೆನ್ಸ್ ಲಂಡನ್ ಎಡಿಷನ್’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸೈಫ್, ತಾವು ಮಕ್ಕಳಿಗೆ ಧರ್ಮದ ಬಗ್ಗೆ ಹೇಗೆ ಪಾಠ ಮಾಡುತ್ತಾರೆ ಎಂಬುದನ್ನು ಹಂಚಿಕೊಂಡಿದ್ದಾರೆ. ‘ನಾನು ನನ್ನ ಮಕ್ಕಳಿಗೆ ದೇವರು ಒಬ್ಬನೇ, ಆದರೆ ಅವನಿಗೆ ಹಲವು ಹೆಸರುಗಳಿವೆ ಅಂತ ಹೇಳಿಕೊಡುತ್ತೇನೆ. ಇದು…

Read More

ಮಾಡೆಲ್ ಹೌಸ್​​ಗೆ ಬೆಂಕಿ ಕೇಸ್: ಪೊಲೀಸರಿಗೆ ನೀಡಿದ್ದ ವಿಡಿಯೋ ಸೀಕ್ರೆಟ್ ಬಿಚ್ಚಿಟ್ಟ ಜನಾರ್ದನರೆಡ್ಡಿ – Kannada News | Model house fire case: Janardhana Reddy reveals the secret of the video he gave to the police

ಬಳ್ಳಾರಿ, ಜನವರಿ 25: ನಗದರಲ್ಲಿ ಜಿ ಸ್ಕೇರ್ ಬಡಾವಣೆಯಲ್ಲಿನ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ಜನಾರ್ದನ ರೆಡ್ಡಿ ಪೊಲೀಸರ ತನಿಖೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದ ವಿಡಿಯೋ ಆಧರಿಸಿ ಪೊಲೀಸರು ಎಂಟು ಜನರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಅಪ್ರಾಪ್ತರೂ ಸೇರಿದ್ದಾರೆ. ಆದರೆ, ಈ ವಿಡಿಯೋದಲ್ಲಿ ಇರುವವರನ್ನು ಸೈಟ್ ಇಂಜಿನಿಯರ್ ರಿಜ್ವಾನ್ ಮತ್ತು ಇಮ್ರಾನ್ ಮೂಲಕ ವಿಡಿಯೋ ಮಾಡಿದವರು ಎಂದು ಹೇಳಿಸಲಾಗಿದ್ದು, ಇದು…

Read More

ಬಿಟ್ಟು ಹೋದ ಕಾರ್ಯಕರ್ತರನ್ನು ಪಕ್ಷಕ್ಕೆ ಮತ್ತೆ ಕರೆ ತರಲು ಬಿಜೆಪಿ ಮಾಸ್ಟರ್ ಪ್ಲ್ಯಾನ್, ರಾಷ್ಟ್ರಮಟ್ಟದಲ್ಲಿ ಆಂದೋಲನ, ತ್ರಿಪಾಠಿಗೆ ಮಹತ್ವದ ಜವಾಬ್ದಾರಿ – Kannada News

ನಾಗೇಂದ್ರ ನಾಥ್ ತ್ರಿಪಾಠಿ Image Credit source: Newsdrum ನವದೆಹಲಿ, ಜೂನ್ 02: ಪಕ್ಷವನ್ನು ಮತ್ತಷ್ಟು ಬಲಪಡಿಸುವ ಹಾಗೂ ಚುನಾವಣಾ ಸಿದ್ಧತೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ(BJP)ವು ತನ್ನ ತಳಮಟ್ಟದ ಜಾಲವನ್ನು ಮತ್ತಷ್ಟು ಗಟ್ಟಿಗೊಳಿಸಲು ಮಹತ್ವದ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ಪಕ್ಷಕ್ಕಾಗಿ ದಶಕಗಳ ಕಾಲ ದುಡಿದು, ಈಗ ಯಾವುದೇ ಅಧಿಕಾರ ಅಥವಾ ಮುಂಚೂಣಿ ಹುದ್ದೆಗಳಲ್ಲಿ ಇಲ್ಲದ ಪಕ್ಷವನ್ನು ಬಿಟ್ಟು ಹೋದ ಅನುಭವಿ ಕಾರ್ಯಕರ್ತರನ್ನು ಮರಳಿ ಸಕ್ರಿಯಗೊಳಿಸಲು ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಂಪರ್ಕ ಆಂದೋಲವನ್ನು ಹಮ್ಮಿಕೊಳ್ಳಲಾಗಿದೆ. ಈ ಬೃಹತ್…

Read More