Headlines

ಗಾಂಧಿ, ನೆಹರು ಬಗ್ಗೆ ವಿವಾದಾತ್ಮಕ ಭಾಷಣ: ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​ಗೆ ಶಾಕ್​​ ಕೊಟ್ಟ ಖಾಕಿ – Kannada News | Controversial Remarks on Gandhi Nehru: Yatnal Faces Police Case for Hate Speech

ಯಾದಗಿರಿ, ಫೆಬ್ರವರಿ 25: ಗಾಂಧಿ, ನೆಹರು ಬಗ್ಗೆ ಅವಹೇಳನಕಾರಿ, ದ್ವೇಷ ಭಾಷಣ ಆರೋಪ ಹಿನ್ನೆಲೆ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​​​ ವಿರುದ್ಧ ಗುರುಮಠಕಲ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫೆ.21ರಂದು ಯಾದಗಿರಿ ಜಿಲ್ಲೆ ಗುರುಮಠಕಲ್ ಪಟ್ಟಣದಲ್ಲಿ ನಡೆದಿದ್ದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಯತ್ನಾಳ್​​, ಗಾಂಧಿ ಮತ್ತು ನೆಹರು ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಹೀಗಾಗಿ ಬಿಜೆಪಿ ಉಚ್ಛಾಟಿತ ಶಾಸಕನ ವಿರುದ್ಧ ಬಿಎನ್‌ಎಸ್ 196, 299, 302, 352, 353 ಅಡಿ ಪೊಲೀಸರು ಸುಮೋಟೋ ಕೇಸ್…

Read More

5 ಸಿಕ್ಸ್, 5 ಫೋರ್​: 11 ಎಸೆತಗಳಲ್ಲೇ ವಿಶ್ವ ದಾಖಲೆ ಬರೆದ ವೈಭವ್ ಸೂರ್ಯವಂಶಿ – Kannada News | Vaibhav Sooryavanshi Creates New World Record in ODI Cricket

ಏಕದಿನ ಕ್ರಿಕೆಟ್​ನಲ್ಲಿ ವೈಭವ್ ಸೂರ್ಯವಂಶಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಕೇವಲ 11 ಎಸೆತಗಳಲ್ಲಿ ಎಂಬುದು ವಿಶೇಷ. ದಂಬುಲ್ಲಾದ ರಂಗಿರಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಶ್ರೀಲಂಕಾ ಎ ವಿರುದ್ಧದ ಫೈನಲ್ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಕೇವಲ 11 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದಾರೆ. ಈ ಮೂಲಕ ಲಿಸ್ಟ್ ಎ (ಏಕದಿನ) ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗದ ಅರ್ಧಶತಕ ಬಾರಿಸಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ಸಹನ್ ಅರಚ್ಚಿಗೆ ಬೌಲಿಂಗ್…

Read More

ಮಂಗಳೂರಿನ ಬಹುಕೋಟಿ ಒಡೆಯನ ಆಶ್ರಯದಲ್ಲಿದ್ದ ರಾಜೀವ್ ಗೌಡ ಸಿಕ್ಕಿದ್ದಿದ್ಹೇಗೆ ಗೊತ್ತಾ? – Kannada News | Threatening shidlaghatta Lady Officer: Police How To Arrested Rajeev Gowda From Mangaluru businessman shelter

ಬೆಂಗಳೂರು, (ಜನವರಿ 26): ಬ್ಯಾನರ್ ತೆರವು ಮಾಡಿದ ವಿಚಾರಕ್ಕೆ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡಗೆ ನಿಂದಿಸಿ, ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಆರೋಪಿ ರಾಜೀವ್ ಗೌಡನ (Rajeev Gowda) ಬಂಧನವಾಗಿದೆ. ಕಳೆದ 14 ದಿನಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ರಾಜೀವ್​​ ಗೌಡ ಇಂದು (ಜನವರಿ 26) ಕೇರಳ ಗಡಿಯಲ್ಲಿ ಸಿಕ್ಕಿಬಿದ್ದಿದ್ದಾನೆ. ಪ್ರಮುಖವಾಗಿ ರಾಜೀವ್ ಗೌಡನಿಗೆ ಇಷ್ಟು ದಿನ ಮಂಗಳೂರಿನ (Mangaluru) ಬಹುಕೋಟಿ ಒಡೆಯ ಆಶ್ರಯ ನೀಡಿದ್ದ ಎನ್ನುವ ಸ್ಫೋಟಕ ಮಾಹಿತಿ ಬಯಲಾಗಿದೆ. ಹೌದು…ಆಶ್ರಯ ನೀಡಿದ್ದ ಉದ್ಯಮಿಯ…

Read More

ಬೆಂಗಳೂರಿನ ಜನರಿಗೆ ಗುಡ್​​​ ನ್ಯೂಸ್; ಫಿಫಾ ವಿಶ್ವಕಪ್ ಸೆಮಿಫೈನಲ್ ನೋಡಲು ವಿಶೇಷ ಆದೇಶ – Kannada News | Late Night Delight: Hotels Open Until 3:30 AM for FIFA Matches in Karnataka

ಬೆಂಗಳೂರಿ, ಜು.14: ಕರ್ನಾಟಕ ರಾಜ್ಯ ಸರ್ಕಾರವು ಫುಟ್ಬಾಲ್ ಪ್ರೇಮಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಫಿಫಾ ವಿಶ್ವಕಪ್ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳನ್ನು ವೀಕ್ಷಿಸುವವರ ಅನುಕೂಲಕ್ಕಾಗಿ ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳನ್ನು ತಡರಾತ್ರಿ 3:30ರವರೆಗೆ ತೆರೆಯಲು ಅನುಮತಿ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಈ ಆದೇಶವು ಜಾರಿಯಲ್ಲಿರುತ್ತದೆ. ಈ ವಿಶೇಷ ಅನುಮತಿಯು ಪ್ರತಿದಿನ ಇರುವುದಿಲ್ಲ. ನಿರ್ದಿಷ್ಟವಾಗಿ ಇಂದು (ಮೊದಲ ಸೆಮಿಫೈನಲ್), ನಾಳೆ (ಎರಡನೇ ಸೆಮಿಫೈನಲ್) ಮತ್ತು ಜುಲೈ 19 ರಂದು (ಫೈನಲ್ ಪಂದ್ಯದ ದಿನ) ಮಾತ್ರ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳು…

Read More

ದಿನ ಭವಿಷ್ಯ: ಈ ರಾಶಿಯವರಿಂದ ಇಂದು ಅಧಿಕಾರವನ್ನು ಕಸಿದುಕೊಳ್ಳುವ ಸಂಭವ – Kannada News | Horoscope May 08 Thursday 2026; Dina Rashi Bhavishya Today, Checkout the details here

ಮೇಷ ರಾಶಿ: ವೃತ್ತಿ ಜೀವನದಲ್ಲಿ ಹೊಸ ರೀತಿಯ ಒತ್ತಡ ಎದುರಿಸಬೇಕಾಗಬಹುದು. ಆರ್ಥಿಕ ನಿರ್ವಹಣೆಯಲ್ಲಿ ಸಮರ್ಪಕ ವ್ಯವಸ್ಥೆ ಅಗತ್ಯ. ಹೊಸ ಸಂಬಂಧಗಳನ್ನೊಳಗೊಂಡ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ. ನಿರಂತರ ಅಸ್ತಿತ್ವದಲ್ಲಿ ಇರುವಂತೆ ನಿಮ್ಮನ್ನು ಇರಿಸಿಕೊಳ್ಳಿ. ಯಾವುದೇ ದಾಖಲೆಗಳಿಲ್ಲದೇ ವ್ಯವಹಾರ ಬೇಡ. ಅನಂತರ ಅದೇ ತಿರುಗು ಬಾಣವಾಗಿ ಚುಚ್ಚುವುದು. ಕುಟುಂಬದವರ ಬಗೆಗಿನ ನಿಂದನೆಯನ್ನು ಸಹಿಸಲಾರಿರಿ. ವೃಷಭ ರಾಶಿ: ಸಂಪತ್ತು ಬರುವುದು ಮಾತ್ರ ಕಾಣಿಸುತ್ತದೆ. ನೋಡು ನೋಡುತ್ತಿದ್ದಂತೆ ಎಲ್ಲವೂ ಖಾಲಿಯಾಗುವುದು. ಆರ್ಥಿಕ ಸ್ಥಿರತೆ ಹೆಚ್ಚಿಸಲು ಹೊಸ ಮಾರ್ಗಗಳ ಅನ್ವೇಷಣೆ ಅಗತ್ಯ. ವೃತ್ತಿಯಲ್ಲಿ ಹೊಸ…

Read More

ಬಜೆಟ್​​ನಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಆದ್ಯತೆ; ಆಂಧ್ರ, ಜಮ್ಮು ಕಾಶ್ಮೀರದಲ್ಲಿ ಟ್ರೆಕಿಂಗ್ ತಾಣಗಳ ಅಭಿವೃದ್ಧಿ – Kannada News | Nirmala Sitharaman Budget 2026 boost for Eco Tourism to develop Araku Valley sustainable mountain trails

ನವದೆಹಲಿ, ಫೆಬ್ರವರಿ 1: 2026ರ ಬಜೆಟ್‌ನಲ್ಲಿ (Budget 2026) ಕೇಂದ್ರವು ಪ್ರವಾಸೋದ್ಯಮ ವಲಯಕ್ಕೆ ವಿಶೇಷ ಒತ್ತು ನೀಡಿದ್ದು, ದೇಶಾದ್ಯಂತ 20 ಪ್ರಮುಖ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಕೇಂದ್ರಗಳಾಗಿ ಗುರುತಿಸಿದೆ. ಅವುಗಳಲ್ಲಿ, ಆಂಧ್ರಪ್ರದೇಶದ ಅರಕು ಕಣಿವೆ (Araku Valley) ವಿಶೇಷ ಗಮನ ಸೆಳೆದಿದೆ. ಈ ಸುಂದರವಾದ ಬೆಟ್ಟ ಪ್ರದೇಶವನ್ನು ಚಾರಣ, ಪರಿಸರ ಪ್ರವಾಸೋದ್ಯಮ ಮತ್ತು ಕೌಶಲ್ಯ ಅಭಿವೃದ್ಧಿ ಚಟುವಟಿಕೆಗಳಿಗೆ ಕೇಂದ್ರವಾಗಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ರ ಕೇಂದ್ರ ಬಜೆಟ್‌ನ ಭಾಗವಾಗಿ ಜಮ್ಮು…

Read More

ವಾರ ಭವಿಷ್ಯ: ವಾರ ಭವಿಷ್ಯ ಜುಲೈ 12-18, 2026: ಆರೋಗ್ಯ, ಆರ್ಥಿಕತೆ, ವಿದ್ಯಾಭ್ಯಾಸ ಎಲ್ಲ ರಾಶಿಗಳ ಭವಿಷ್ಯ – Kannada News | Zodiac Predictions July 12 18, 2026: Your Week Ahead in Health, Finance and Travel

ಜುಲೈ 12ರಿಂದ 18, 2026ರ ವರೆಗೆ ಎಲ್ಲ ರಾಶಿಗಳ ಆರೋಗ್ಯ, ಆರ್ಥಿಕತೆ, ಪ್ರವಾಸ, ವಿದ್ಯಾಭ್ಯಾಸ, ಸಹವಾಸ ಮತ್ತು ಖರ್ಚು ವೆಚ್ಚಗಳನ್ನು ತಿಳಿದರೆ ಇಡುವ ಹೆಜ್ಜೆ ದೃಢವಾಗಿರಲಿದೆ. ಧೈರ್ಯದಿಂದ ಮುಂದಡಿ ಇಡಲೂ ಸಾಧ್ಯ. ​ಮೇಷ ರಾಶಿ: ಈ ವಾರ ಆರೋಗ್ಯ ಮಧ್ಯಮವಾಗಿದ್ದು, ಶೀತದ ಸಮಸ್ಯೆ ಇರಬಹುದು. ಆರ್ಥಿಕತೆ ಚೆನ್ನಾಗಿದ್ದರೂ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕುವುದು ಒಳಿತು. ವಿದ್ಯಾಭ್ಯಾಸದಲ್ಲಿ ಪರಿಶ್ರಮ ಅಗತ್ಯವಿದ್ದು, ಸ್ನೇಹಿತರ ಉತ್ತಮ ಸಹವಾಸದಿಂದ ಲಾಭವಿದೆ ಮತ್ತು ಸಣ್ಣ ಪ್ರವಾಸ ಸಂಭವಿಸಲಿದೆ. ​ವೃಷಭ ರಾಶಿ: ಮಂಗಳನ ಪ್ರಭಾವದಿಂದ ದೈಹಿಕ…

Read More

IND vs NZ: ಸಿರಾಜ್ ಜೆರ್ಸಿ, ದುಬೆ ಬ್ಯಾಟ್.. ಫಾರ್ಮ್​ ಕಂಡುಕೊಳ್ಳಲು ಅಭಿಷೇಕ್ ಕಸರತ್ತು

ಇಡೀ ಟಿ20 ವಿಶ್ವಕಪ್​ನಲ್ಲಿ ( T20 World Cup) ರನ್ ಬರ ಎದುರಿಸಿದ್ದ ಅಭಿಷೇಕ್ ಶರ್ಮಾ (Abhishek Sharma), ಫೈನಲ್​ನಲ್ಲಿ ಅಬ್ಬರದ ಅರ್ಧಶತಕ ಬಾರಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಸಂಜು ಸ್ಯಾಮ್ಸನ್ ಜೊತೆ ಇನ್ನಿಂಗ್ಸ್ ಆರಂಭಿಸಿದ ಅಭಿಷೇಕ್ ಶರ್ಮಾ ಹಿಂದಿನ ವೈಫಲ್ಯಗಳನ್ನು ಮರೆತು ಬ್ಯಾಟ್ ಬೀಸಿದರು. ಅದರ ಪರಿಣಾಮವಾಗಿ ಕೇವಲ 18 ಎಸೆತಗಳಲ್ಲಿ ತಮ್ಮ ಟಿ20 ವಿಶ್ವಕಪ್​ನ ಎರಡನೇ ಅರ್ಧಶತಕವನ್ನು ದಾಖಲಿಸಿದರು. ಆದರೆ ಅರ್ಧಶತಕದ ಬಳಿಕ ಹೆಚ್ಚು ಹೊತ್ತು ನಿಲ್ಲದ ಅಭಿಷೇಕ್ 21 ಎಸೆತಗಳಲ್ಲಿ…

Read More