Headlines

SRH vs PBKS IPL 2026 Live Score: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ – Kannada News | Sunrisers Hyderabad vs Punjab Kings IPL 2026 Live Cricket Score SRH vs PBKS Match on 6th May latest news in Kannada

ಐಪಿಎಲ್ 2026 ರ 49 ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು, ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸುತ್ತಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಇದು ಹೈದರಾಬಾದ್‌ನ 11 ನೇ ಪಂದ್ಯವಾಗಿದ್ದರೆ, ಪಂಜಾಬ್‌ಗೆ 10 ನೇ ಪಂದ್ಯವಾಗಿದೆ. ಎರಡೂ ತಂಡಗಳು ತಲಾ 6 ಪಂದ್ಯಗಳನ್ನು ಗೆದ್ದಿವೆ. Source link

Read More

RR vs GT: ಗುಜರಾತ್ ಸಾಂಘಿಕ ಪ್ರದರ್ಶನಕ್ಕೆ ಮಣಿದ ರಾಜಸ್ಥಾನ – Kannada News | IPL 2026: GT Dominates RR in Match 52, Climbs to 2nd Spot; Gill, Sudarshan Shine

ಐಪಿಎಲ್ 2026 ರ 52 ನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಬಲಿಷ್ಠ ರಾಜಸ್ಥಾನ್ ತಂಡವನ್ನು ಮಣಿಸಿದ ಗುಜರಾತ್ ಟೈಟಾನ್ಸ್ ಲೀಗ್​ನಲ್ಲಿ 7ನೇ ಗೆಲುವಿನೊಂದಿಗೆ 14 ಅಂಕಗಳನ್ನು ಕಲೆಹಾಕಿ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ. ಇತ್ತ ರಾಜಸ್ಥಾನ್ 5ನೇ ಸೋಲಿನೊಂದಿಗೆ 5ನೇ ಸ್ಥಾನಕ್ಕೆ ಕುಸಿದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ ಬರೋಬ್ಬರಿ 229 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ನಿಯಮಿತ ಅಂತರದಲ್ಲಿ ವಿಕೆಟ್…

Read More

ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ಯುವರಾಜ್ – Kannada News | Yuvraj Samra Creates History in T20 World Cup 2026

T20 World Cup 2026: ಟಿ20 ವಿಶ್ವಕಪ್ ಇತಿಹಾಸದಲ್ಲಿ ಶತಕ ಬಾರಿಸಿದ ಅತೀ ಕಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆ ಯುವರಾಜ್ ಸಮ್ರಾ (Yuvraj Samra) ಪಾಲಾಗಿದೆ. ಅದು ಸಹ ಬಲಿಷ್ಠ ನ್ಯೂಝಿಲೆಂಡ್ ವಿರುದ್ಧ ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ. Source link

Read More

ಜಾಗತಿಕ ಜಿಡಿಪಿ ಹೆಚ್ಚಳಕ್ಕೆ ವಿವಿಧ ದೇಶಗಳ ಕೊಡುಗೆ; ಭಾರತ ಶೇ. 17, ಅಮೆರಿಕ ಶೇ. 9.9 – Kannada News | World GDP growth, India’s contribution higher than US, as per IMF projection

ನವದೆಹಲಿ, ಜನವರಿ 31: ಈ ಕ್ಯಾಲಂಡರ್ ವರ್ಷದಲ್ಲಿ ಜಾಗತಿಕವಾಗಿ ಆಗುವ ಜಿಡಿಪಿ ಹೆಚ್ಚಳದಲ್ಲಿ (GDP increase) ಚೀನಾದ ಕೊಡುಗೆ ಶೇ. 26.6ರಷ್ಟಾಗಬಹುದು ಎಂದು ಐಎಂಎಫ್ ಅಂದಾಜು ಮಾಡಿದೆ. ಈ ಕೊಡುಗೆಯಲ್ಲಿ ಭಾರತವು ಅಮೆರಿಕವನ್ನೂ ಮೀರಿಸಲಿದೆ. ವಿಶ್ವದ ಐದನೆ ಅತಿದೊಡ್ಡ ಆರ್ಥಿಕತೆಯಾದರೂ 2026ರಲ್ಲಿ ಜಿಡಿಪಿ ಹೆಚ್ಚಳಕ್ಕೆ ನೀಡುವ ಕೊಡುಗೆಯಲ್ಲಿ ಭಾರತ 2ನೇ ಸ್ಥಾನ ಪಡೆಯಲಿದೆ ಎನ್ನುವುದು ಗಮನಾರ್ಹ. ಜಾಗತಿಕ ಜಿಡಿಪಿ ಹೆಚ್ಚಳಕ್ಕೆ ಭಾರತದ ಕೊಡುಗೆ ಶೇ. 17 ಇರುತ್ತದೆ. ಅಮೆರಿಕವು ವಿಶ್ವದಲ್ಲೇ ಅತಿದೊಡ್ಡ ಆರ್ಥಿಕತೆಯ ದೇಶವಾದರೂ ಅದರ ಜಿಡಿಪಿ…

Read More

ಬಂಗಾಳ ಚುನಾವಣೆ 2026: ಎಸ್​ಐಆರ್ ಸುತ್ತಲಿನ ಆರೋಪಗಳು ಹಾಗೂ ಸತ್ಯಾಸತ್ಯತೆಗಳು – Kannada News | West Bengal Election: Debunking Voter List Fraud & SIR Process Reality

ಪಶ್ಚಿಮ ಬಂಗಾಳ ಮಾಜಿ ಸಿಎಂ ಮಮತಾ ಬ್ಯಾನರ್ಜಿImage Credit source: PTI ಕೋಲ್ಕತ್ತಾ, ಮೇ 8: ಇತ್ತೀಚೆಗೆ ಮುಕ್ತಾಯಗೊಂಡ ಪಶ್ಚಿಮ ಬಂಗಾಳದ ಐತಿಹಾಸಿಕ ವಿಧಾನಸಭಾ ಚುನಾವಣೆಯ (West Bengal Assembly Elections 2026) ಫಲಿತಾಂಶಗಳು ಹೊರಬಿದ್ದ ಬೆನ್ನಲ್ಲೇ, ಸೋಲಿನಿಂದ ಕಂಗೆಟ್ಟಿರುವ ವಿರೋಧ ಪಕ್ಷಗಳ ಒಕ್ಕೂಟವು ಚುನಾವಣಾ ಪ್ರಕ್ರಿಯೆಯ ನಿಷ್ಪಕ್ಷಪಾತತೆಯನ್ನೇ ಪ್ರಶ್ನಿಸಲು ಆರಂಭಿಸಿದೆ. ವಿಶೇಷವಾಗಿ, ಚುನಾವಣಾ ಆಯೋಗವು ಹಮ್ಮಿಕೊಂಡಿದ್ದ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision – SIR) ಪ್ರಕ್ರಿಯೆಯು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದ…

Read More

ಹಬ್ಬಕ್ಕೆ ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ

ಬೆಂಗಳೂರು, ಮಾರ್ಚ್​ 18: ಯುಗಾದಿ ಮತ್ತು ರಂಜಾನ್ ಹಬ್ಬ ಹಿನ್ನೆಲೆ ಇಂದು ಮಧ್ಯಾಹ್ನದಿಂದಲೇ ಜನರು ತಮ್ಮ ಊರಿಗೆ ಹೊರಟ್ಟಿದ್ದಾರೆ. ಹೀಗಾಗಿ ಮೆಜೆಸ್ಟಿಕ್ ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡ್​ನಲ್ಲಿ ಕಿಕ್ಕಿರಿದು ತುಂಬಿದ್ದಾರೆ. ಬಸ್​ಗಳು ಬರುತ್ತಿದ್ದಂತೆ ಕಿಟಕಿ ಮೂಲಕ ಬ್ಯಾಗ್ ಗಳನ್ನು ಹಾಕಿ ಸೀಟ್​ ಪ್ರಯಾಣಿಕರು ಮುಂದಾಗಿದ್ದಾರೆ. ಇದೇ ವೇಳೆ ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಓರ್ವ ಮಹಿಳೆ ಕೆಳಗೆಬಿದಿದ್ದಾರೆ. ಸರ್ಕಾರಿ ಬಸ್ ಮುಂದೆ ಚಲಿಸುವಾಗ ಮಹಿಳೆ ಆಯತಪ್ಪಿಬಿದಿದ್ದಾರೆ. ಸಹ ಪ್ರಯಾಣಿಕರ ಸಮಯ ಪ್ರಜ್ಞೆಯಿಂದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಡಿಯೋ ನೋಡಿ. ಮತ್ತಷ್ಟು…

Read More

ಇಂತಹ ಸ್ಥಿತಿ ಯಾವ ಹೆತ್ತವರಿಗೂ ಬರಬಾರದು: ಪತಿಯ ಶವದೊಂದಿಗೇ 10 ದಿನ ಕಳೆದ ಪತ್ನಿ! ಮಕ್ಕಳಿದ್ದೂ ಅನಾಥರಾದ ಪೋಷಕರು

ಚಿಕ್ಕಮಗಳೂರು, ಏ.9: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಮನ ಕಲಕುವ ಘಟನೆಯೊಂದು ಬೆಳಕಿಗೆ ಬಂದಿದೆ. 77 ವರ್ಷದ ಸಿರಿಲ್ ಮೋನಿಸ್ ಎಂಬುವವರು ಅನಾರೋಗ್ಯದಿಂದ ಮಲಗಿದ್ದಲ್ಲೇ ಮೃತಪಟ್ಟಿದ್ದರು. ಆದರೆ, ಅವರ ಪತ್ನಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಕಾರಣ, ಪತಿ ಸಾವನ್ನಪ್ಪಿರುವುದು ಅವರಿಗೆ ತಿಳಿದಿರಲೇ ಇಲ್ಲ. ಸುಮಾರು 10 ದಿನಗಳ ಕಾಲ ಅವರು ಕೊಳೆತು ಹುಳ ಹಿಡಿದಿದ್ದ ಪತಿಯ ಶವದ ಪಕ್ಕದಲ್ಲೇ ಕಾಲ ಕಳೆದಿದ್ದಾರೆ. ಮನೆಯಿಂದ ವಿಪರೀತ ದುರ್ವಾಸನೆ ಬಂದಾಗ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದಾಗ…

Read More

SA20 ಫೈನಲ್​ನಲ್ಲಿ ಸಿಡಿಲಬ್ಬರದ ಶತಕ ಸಿಡಿಸಿದ ಡೆವಾಲ್ಡ್ ಬ್ರೆವಿಸ್ – Kannada News | SA20 Final: Dewald Brevis Century Powers Pretoria Capitals to 158 at Newlands

ಬ್ರೆವಿಸ್ ಕೇವಲ 26 ಎಸೆತಗಳಲ್ಲಿ ಅರ್ಧಶತಕ ಗಳಿಸಿ, ಪ್ರಿಟೋರಿಯಾ ತಂಡ 13 ನೇ ಓವರ್‌ನಲ್ಲಿ 100 ರನ್​ಗಳ ಗಡಿ ತಲುಪಲು ಸಹಾಯ ಮಾಡಿದರು. ಮತ್ತೊಂದೆಡೆ ವಿಕೆಟ್‌ಗಳು ಬೀಳುತ್ತಲೇ ಇದ್ದವು, ಇದು ತಂಡದ ಸ್ಕೋರ್ ಮೇಲೆ ಪರಿಣಾಮ ಬೀರಿತು. ಆದಾಗ್ಯೂ, ಬ್ರೆವಿಸ್ ತಮ್ಮ ದಾಳಿಯನ್ನು ಮುಂದುವರೆಸಿ ಕೇವಲ 53 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ ಕೇಪ್ ಟೌನ್ ಕ್ರೀಡಾಂಗಣದ ಪ್ರೇಕ್ಷಕರನ್ನು ಬೆರಗುಗೊಳಿಸಿದರು. ಆದಾಗ್ಯೂ, ಅವರು 19 ನೇ ಓವರ್‌ನಲ್ಲಿ ಔಟಾದರು. Source link

Read More

ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್; ಇರಾನ್ ಮೇಲಿನ ಯುದ್ಧ, ಹಾರ್ಮುಜ್ ಜಲಸಂಧಿಯ ಬಗ್ಗೆ ಚರ್ಚೆ

ನವದೆಹಲಿ, ಮಾರ್ಚ್ 24: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೇಲೆ ಇರಾನ್ ವಿಧಿಸಿರುವ ನಿರ್ಬಂಧಗಳ ನಡುವೆಯೂ ಹಾರ್ಮುಜ್ ಜಲಸಂಧಿಯನ್ನು ಮುಕ್ತವಾಗಿಡುವ ಮಹತ್ವದ ಕುರಿತು ಚರ್ಚಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಕರೆ ಮಾಡಿದ್ದರು. ಈ ದೂರವಾಣಿ ಕರೆಯ ಸಮಯದಲ್ಲಿ ಈ ಪ್ರದೇಶದಲ್ಲಿ ಶಾಂತಿ ಮರುಸ್ಥಾಪನೆ ಮತ್ತು ಹಾರ್ಮುಜ್ ಜಲಸಂಧಿಯನ್ನು ತೈಲ ಮತ್ತು ಇಂಧನ ವ್ಯಾಪಾರಕ್ಕೆ ಮುಕ್ತವಾಗಿಸುವುದಕ್ಕೆ ಭಾರತದ ಬೆಂಬಲವನ್ನು ಪ್ರಧಾನಿ…

Read More

Gold Rate: ಬಂಗಾರದ ದರ 4 ದಿನದಲ್ಲಿ 240 ರೂ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 8th July 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜುಲೈ 8: ಚಿನ್ನದ ಬೆಲೆ (Gold Rates) ಕಳೆದ ನಾಲ್ಕೈದು ದಿನಗಳಿಂದ ಸತತವಾಗಿ ಇಳಿಕೆ ಕಾಣುತ್ತಿದೆ. ಇವತ್ತು ಗ್ರಾಮ್​ಗೆ 70 ರೂ ಕಡಿಮೆ ಆಗಿದೆ. ನಾಲ್ಕು ದಿನದಲ್ಲಿ ಇದರ ಬೆಲೆ ಒಂದು ಗ್ರಾಮ್​ಗೆ 240 ರೂ ತಗ್ಗಿದಂತಾಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಇಳಿಮುಖಗೊಂಡಿದೆ. ಬೆಳ್ಳಿ ಬೆಲೆ ಹೆಚ್ಚು ಸ್ಥಿರ ಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,32,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,44,490…

Read More