ಕೋಲಾರ: ಬಂಗಾರ ತಿರುಪತಿ ದೇವಾಲಯದ ಹುಂಡಿ ಹಣ ಕದ್ದು ಸಿಕ್ಕಿಬಿದ್ದ ನೌಕರ – Kannada News | Temple Employee Caught Stealing Money from Bangara Tirupati Temple Donation Box

ಹುಂಡಿ ಹಣ ಎಗರಿಸಿದ ನೌಕರImage Credit source: tv9 kannada ಕೋಲಾರ, ಜುಲೈ 16: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಬಂಗಾರಪೇಟೆ ತಾಲ್ಲೂಕಿನ ಬಂಗಾರ ತಿರುಪತಿ ಶ್ರೀ ನೇತ್ರ ವೆಂಕಟರಮಣ ಸ್ವಾಮಿ ದೇವಾಲಯದ ಹುಂಡಿ ಎಣಿಕೆ ಕಾರ್ಯದ ವೇಳೆ, ದೇವಸ್ಥಾನದ ನೌಕರನೊಬ್ಬ ಹಣ ಕದ್ದು (temple Hundi theft) ಸಿಕ್ಕಿಬಿದ್ದಿರುವ ಘಟನೆ ಬೆಳಕಿಗೆ ಬಂದಿದೆ. ಹೆಚ್​ಆರ್​ ಮಂಜುನಾಥ್​ ಹಣ ಎಗರಿಸಿದ ಸಿಬ್ಬಂದಿ. ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಕೃತ್ಯ ಸೆರೆ ಮುಜರಾಯಿ…

Read More

ಸಿನಿಮಾ ರಂಗದಿಂದ ದೂರಾಗಲು ನಿರ್ಧರಿಸಿದ್ದರು ಶ್ರೀಲೀಲಾ: ಕಾರಣ ಏನು?

ಶ್ರೀಲೀಲಾ (Sreeleela), ಕನ್ನಡದ ನಟಿ. ಈಗ ಅವರು ಪ್ಯಾನ್ ಇಂಡಿಯಾ ನಟಿಯಾಗಿ ಸಖತ್ ಮಿಂಚುತ್ತಿದ್ದಾರೆ. ತೆಲುಗಿನಲ್ಲಂತೂ ನಂಬರ್ 1 ನಟಿ ಎನಿಸಿಕೊಂಡಿದ್ದಾರೆ. ಮಹೇಶ್ ಬಾಬು, ಪವನ್ ಕಲ್ಯಾಣ್ ಇನ್ನೂ ಕೆಲವು ಸ್ಟಾರ್ ನಟರುಗಳೊಟ್ಟಿಗೆ ನಟಿಸಿದ್ದಾರೆ. ತಮಿಳಿನಲ್ಲೂ ಸಹ ಸ್ಟಾರ್ ನಟರುಗಳೊಟ್ಟಿಗೆ ನಟಿಸುತ್ತಿದ್ದಾರೆ. ಹಿಂದಿಯಲ್ಲಿ ಆಗಲೇ ಮೂರು ಸಿನಿಮಾಕ್ಕೆ ಎಸ್ ಹೇಳಿದ್ದು, ಒಂದು ಸಿನಿಮಾದ ಚಿತ್ರೀಕರಣವನ್ನೂ ಮುಗಿಸಿದ್ದಾರೆ. ಸ್ಟಾರ್ ಪ್ಯಾನ್ ಇಂಡಿಯಾ ನಟಿ ಎನಿಸಿಕೊಂಡಿದ್ದಾರೆ. ಇಷ್ಟು ಯಶಸ್ವಿ ನಟಿ ಆಗಿರುವ ಶ್ರೀಲೀಲಾ, ಕೆಲ ವರ್ಷಗಳ ಹಿಂದೆ ನಟನೆಯನ್ನು ತ್ಯಜಿಸಿ,…

Read More

ವ್ಯಕ್ತಿಗೆ ಬಲವಂತವಾಗಿ ಮೂತ್ರ ಕುಡಿಸಿದ ಹಳ್ಳಿ ಜನ

ಲಾತೇಹಾರ್, ಮಾರ್ಚ್​ 20: ವ್ಯಕ್ತಿಯೊಬ್ಬರಿಗೆ ಹಳ್ಳಿಯ ಜನರು ಬಲವಂತವಾಗಿ ಮೂತ್ರ ಕುಡಿಸಿರುವ ಘಟನೆ ಜಾರ್ಖಂಡ್​​ನ ಲಾತೇಹಾರ್​​ ಜಿಲ್ಲೆಯಲ್ಲಿ ನಡೆದಿದೆ. ವೃದ್ಧರೊಬ್ಬರು ಮಾಟಮಂತ್ರ(Witchcraft) ಮಾಡುತ್ತಿದ್ದಾರೆ ಎಂದು ಆರೋಪಿಸಿ ಅವರಿಗೆ ಮೂತ್ರ ಕುಡಿಸಿದ್ದಾರೆ. ಗ್ರಾಮದಲ್ಲಿ ಇತ್ತೀಚೆಗೆ ನಡೆದ ರಸ್ತೆ ಅಪಘಾತಕ್ಕೂ ಹಾಗೂ ಅವರಿಗೂ ಸಂಬಂಧ ಕಲ್ಪಿಸಿ ಈ ಕೃತ್ಯವೆಸಗಿದ್ದಾರೆ. ಮಗ ಬ್ರಜೇಶ್ ಮುಂಡಾ ಅವರ ಪ್ರಕಾರ, ಈ ಘಟನೆ ಮಂಗಳವಾರ ನಡೆದಿದೆ. ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರ ಸಾವಿಗೆ ವೀರೇಂದ್ರ ಸಿಂಗ್ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅವರು ಮಾಟಮಂತ್ರದ ಮೂಲಕ…

Read More

‘ಟಾಕ್ಸಿಕ್’ ಚಿತ್ರಕ್ಕೆ ಮಾತ್ರ ಯುದ್ಧದ ಬಿಸಿ: ‘ಧುರಂಧರ್ 2’ ಸಿನಿಮಾಗೆ ಚಿಂತೆ ಇಲ್ಲ ಯಾಕೆ?

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧದ ಭೀತಿ ಭಾರತೀಯ ಚಿತ್ರರಂಗದ ಮೇಲೆ ದೊಡ್ಡ ಪರಿಣಾಮ ಬೀರಿದೆ. ಈ ಕಾರಣದಿಂದಾಗಿ ಕನ್ನಡದ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾದ ಬಿಡುಗಡೆ ದಿನಾಂಕವನ್ನು ಮುಂದೂಡಲಾಯಿತು. ಮಾರ್ಚ್ 19ರಂದು ಈ ಸಿನಿಮಾ ರಿಲೀಸ್ ಆಗಬೇಕಿತ್ತು. ಅದೇ ದಿನ ರಿಲೀಸ್ ಆಗಲು ಸಜ್ಜಾಗಿರುವ ಬಾಲಿವುಡ್‌ನ ‘ಧುರಂಧರ್ 2’ ಮಾತ್ರ ಬಿಡುಗಡೆ ದಿನಾಂಕ ಬದಲಾಯಿಸಿಕೊಂಡಿಲ್ಲ. ಯಾಕೆಂದರೆ, ‘ಧುರಂಧರ್ 2’ (Dhurandhar 2) ಚಿತ್ರಕ್ಕೆ ಮಧ್ಯಪ್ರಾಚ್ಯ ರಾಷ್ಟ್ರಗಳ ಯುದ್ಧದ ಬಿಸಿ ತಟ್ಟುವುದಿಲ್ಲ. ಬಿಡುಗಡೆಗೆ ಕೇವಲ ಎರಡು ವಾರ ಬಾಕಿ…

Read More

ಮಹಾಶಿವರಾತ್ರಿ ಸಂಭ್ರಮದ ಮಧ್ಯೆ ಶಿವಲಿಂಗ ಮೂರ್ತಿ ಭಗ್ನ: ರೊಚ್ಚಿಗೆದ್ದ ಗ್ರಾಮಸ್ಥರು – Kannada News | Gadag: Shivling and Nandi Idol Vandalised in on Shivaratri

ಗದಗ, ಫೆಬ್ರವರಿ 15: ಜಿಲ್ಲೆಯ ಮುಂಡರಗಿ ತಾಲೂಕಿನ ಸಿಂಗಟಾಲೂರು ಗ್ರಾಮದಲ್ಲಿ ಮಹಾಶಿವರಾತ್ರಿ ಹಬ್ಬದಂದೇ ಅಹಿತಕರ ಘಟನೆವೊಂದು ನಡೆದಿದೆ. ತುಂಗಭದ್ರಾ ನದಿ ದಡದಲ್ಲಿರುವ ಐತಿಹಾಸಿಕ ರಾಮಲಿಂಗೇಶ್ವರ ದೇವಾಲಯದಲ್ಲಿನ ಶಿವಲಿಂಗ, ಅದರ ಪಾಣಿಪೀಠ ಮತ್ತು ನಂದಿ ವಿಗ್ರಹವನ್ನು ದುಷ್ಕರ್ಮಿಗಳು ಭಗ್ನಗೊಳಿಸಿದ್ದಾರೆ. ಅಹೋರಾತ್ರಿ ಘಟನೆ ನಡೆದಿದೆ. ದೇಶಾದ್ಯಂತ ಶಿವರಾತ್ರಿಯನ್ನು ಭಕ್ತಿ ಭಾವದಿಂದ ಆಚರಿಸುತ್ತಿರುವಾಗ ಈ ರೀತಿಯ ಘಟನೆ ನಡೆದಿರುವುದು ಭಕ್ತರಲ್ಲಿ ತೀವ್ರ ನೋವುಂಟು ಮಾಡಿದೆ. ಸದ್ಯ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು ಆರೋಪಿಗಳನ್ನು ಬಂಧಿಸದಿದ್ದರೆ ಡಿಸಿ ಕಚೇರಿ ಬಳಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ…

Read More

‘ಪೆದ್ದಿ’ ಚಿತ್ರದ ‘ಹೋಯ್ ಹೋಯ್ ವೀರ’ ಹಾಡು ರಿಲೀಸ್; ರಾಮ್ ಚರಣ್ ಸ್ಟೆಪ್ಸ್ ಸೂಪರ್ – Kannada News | Pedddi Movie Hoy Hoy Veeraa Song Released Ram Charan Steps wins fans heart

ರಾಮ್ ಚರಣ್ ಅವರು ‘ಪೆದ್ದಿ’ ಸಿನಿಮಾದಲ್ಲಿ (Peddi Movie) ನಟಿಸುತ್ತಿದ್ದಾರೆ. ಈ ಚಿತ್ರದ ‘ಹೋಯ್ ಹೋಯ್ ವೀರ’ ಹಾಡು ರಿಲೀಸ್ ಆಗಿದೆ. ಈ ಮೊದಲು ಬಿಡುಗಡೆ ಆಗಿದ್ದ ‘ಚಿಕಿರಿ ಚಿಕಿರಿ’ ಹಾಡು ಸೂಪರ್ ಹಿಟ್ ಆಯಿತು. ರಾಮ್ ಚರಣ್ ಡ್ಯಾನ್ಸ್​​ಗೆ ಎಲ್ಲರೂ ಫಿದಾ ಆದರು. ಈಗ ರಿಲೀಸ್ ಆಗಿರುವ ಹಾಡು ಕೂಡ ಗಮನ ಸೆಳೆಯುವ ರೀತಿಯಲ್ಲಿ ಇದೆ. ಈ ಮೊದಲು ರಿಲೀಸ್ ಆಗಿದ್ದ ‘ಪೆದ್ದಿ’ ಸಿನಿಮಾದ ‘ಚಿಕಿರಿ ಚಿಕಿರಿ’ ಹಾಡು ಕೋಟಿ ಕೋಟಿ ವೀಕ್ಷಣೆ ಪಡೆದಿದೆ. ಇದರಲ್ಲಿ…

Read More

RCB vs MI: ಒಂದೇ ಪಂದ್ಯದಲ್ಲಿ ಒಟ್ಟಿಗೆ ಧೋನಿ ದಾಖಲೆ ಮುರಿದ ರೋಹಿತ್, ಕೊಹ್ಲಿ

ಐಪಿಎಲ್ 2026 ರ 54ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ನಡೆಯಿತು. ಈ ಪಂದ್ಯ ಉಭಯ ತಂಡಗಳಲ್ಲಿರುವ ಇಬ್ಬರು ದಿಗ್ಗಜ ಬ್ಯಾಟರ್​ಗಳಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಐತಿಹಾಸಿಕ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಇವರಿಬ್ಬರು ಧೋನಿ ದಾಖಲೆಯನ್ನು ಮುರಿದರು. ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಆಟಗಾರರ ಪಟ್ಟಿಯಲ್ಲಿ ಎಂಎಸ್ ಧೋನಿ ಅವರ ದಾಖಲೆಯನ್ನು ಸರಿಗಟ್ಟಿದರು….

Read More

ಅಡುಗೆ ಮನೆಯಲ್ಲಿ ಅಜ್ಜಿ ಉಪ್ಪಿನಕಾಯಿ ಮಾಡ್ತಿದ್ರೆ, ತನ್ನನ್ನು ಎತ್ತಿಕೊಳ್ಳಲು ಕೈ ಚಾಚಿದ ಪುಟಾಣಿ – Kannada News

ಅಜ್ಜಿ ಮೊಮ್ಮಗ ಕ್ಯೂಟ್‌ ಸಂಭಾಷಣೆImage Credit source: Instagram ಕೆಲವರಿಗೆ ತಮ್ಮ ಹೆತ್ತವರಿಗಿಂತ ತಮ್ಮ ಅಜ್ಜ ಅಜ್ಜಿಯೇ (grand parents) ಎಲ್ಲವೂ ಆಗಿರುತ್ತಾರೆ. ಈ ಹಿರಿಜೀವಗಳ ಪ್ರೀತಿ, ಕಾಳಜಿಯೊಂದಿಗೆ ಬೆಳೆಯುತ್ತಾರೆ. ಇದೀಗ ಪುಟಾಣಿಯೊಂದು ತನ್ನ ಅಜ್ಜಿಯ ಮಾತಿಗೆ ಕ್ಯೂಟ್ ರಿಯಾಕ್ಷನ್ ನೀಡಿದೆ. ಅಡುಗೆ ಮನೆಯಲ್ಲಿ ಅಜ್ಜಿ ಹಾಗೂ ಮೊಮ್ಮಗನ ಸಿಹಿಯಾದ ಸಂವಾದವು ಹೃದಯಸ್ಪರ್ಶಿ ಕ್ಷಣವಾಗಿ ಮಾರ್ಪಟ್ಟಿದೆ. ಅಜ್ಜಿ ಉಪ್ಪಿನಕಾಯಿ ತಯಾರಿಸುವುದರಲ್ಲಿ ಬ್ಯುಸಿಯಾಗಿದ್ರೆ ಪುಟ್ಟ ಕಂದಮ್ಮ ತನ್ನನ್ನು ಎತ್ತಿಕೊಳ್ಳುವಂತೆ ಕೈ ಚಾಚಿರುವ  ವಿಡಿಯೋ ವೈರಲ್ ಆಗಿದೆ. ಈ ಹೃದಯಸ್ಪರ್ಶಿ…

Read More