Headlines

ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ? ಸತೀಶ್ ಜಾರಕಿಹೊಳಿ ಹೇಳಿದ್ದೇನು? – Kannada News | Congress Internal Tumult: Satish Jarkiholi Addresses Concerns Over Disciplinary Action Against Muslim Leaders

ಬೆಂಗಳೂರು, ಏ.21: ದಾವಣಗೆರೆ ಉಪಚುನಾವಣೆಗೆ ಸಂಬಂಧಿಸಿದ್ದಂತೆ ಕಾಂಗ್ರೆಸ್​​​​ನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳು ನಡೆಯುತ್ತಿದೆ. ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿದ್ದಕ್ಕಾಗಿ ಮೂವರು ಮುಸ್ಲಿಂ ನಾಯಕರನ್ನು ಗುರಿ ಮಾಡಲಾಗಿತ್ತು. ಇದರಲ್ಲಿಅಬ್ದುಲ್ ಜಬ್ಬಾರ್ ಅವರನ್ನು ಅಲ್ಪಸಂಖ್ಯಾತ ಘಟಕದ ಸ್ಥಾನದಿಂದ ಕೆಳಗಿಸಿ, ಕಾಂಗ್ರೆಸ್​​ ಪ್ರಾಥಮಿಕ ಸ್ಥಾನದಿಂದ ವಜಾ ಮಾಡಲಾಗಿತ್ತು. ನಂತರ ನಸೀರ್​ ಅಹ್ಮದ್​ರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿತ್ತು. ಇದೀಗ ಜಮೀರ್​​ ಕೂಡ ಇದು ದೊಡ್ಡ ಸಂಕಷ್ಟವಾಗಿದೆ. ಇದೀಗ ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ ಮೇಲೆ ಇವರ ಮೇಲೆಯೂ ಕ್ರಮವಾಗುವ ಸಾಧ್ಯತೆಗಳು…

Read More

ಬೆಂಗಳೂರಿನಲ್ಲಿ ಕಾರು ಡ್ರಿಫ್ಟಿಂಗ್ ಕೇಸ್: ಮಾಜಿ ಡಾನ್ ಪುತ್ರನಿಗೆ ಬಿಗ್ ರಿಲೀಫ್!

ಬೆಂಗಳೂರು, (ಮಾರ್ಚ್ 23): ನಗರದ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ (luxury car drifting Case) ವಿಡಿಯೋ ಬೆಚ್ಚಿಬೀಳಿಸಿದ್ದು, ಎಲ್ಲೆಡೆ ಫುಲ್ ವೈರಲ್ ಆಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದು, ದಿವಂಗತ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ (Rikki Rai)  ಹೆಸರು ಕೇಳಿಬಂದಿದೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ರಿಕ್ಕಿ ರೈ ವಿರುದ್ಧದ ಎಫ್​​ಐಆರ್ ದಾಖಲಿಸಿ ನೋಟಿಸ್ ಜಾರಿ ಮಾಡಲಾಗಿದೆ. ಇದರ…

Read More

IND vs AUS: ಭಾರತ-ಆಸ್ಟ್ರೇಲಿಯಾ ನಡುವೆ 3 ಮಾದರಿಯ ಸರಣಿ; ವೇಳಾಪಟ್ಟಿ ಪ್ರಕಟ – Kannada News | India Women vs Australia 2025: Full Series Schedule and Alyssa Healy Farewell Tour

ಪ್ರಸ್ತುತ ಭಾರತದಲ್ಲಿ ನಾಲ್ಕನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ (Women’s Premier League) ನಡೆಯುತ್ತಿದೆ. ಹೀಗಾಗಿ ಭಾರತ ಮಹಿಳಾ ತಂಡದ ಎಲ್ಲಾ ಆಟಗಾರ್ತಿಯರು ಈ ಮಿನಿ ಟಿ20 ಸಮರದಲ್ಲಿ ನಿರತರಾಗಿದ್ದಾರೆ. ಆ ಬಳಿಕ ಹರ್ಮನ್​ಪ್ರೀತ್ ಕೌರ್ (Harmanpreet Kaur) ಪಡೆ ಏಕದಿನ, ಟಿ20 ಮತ್ತು ಏಕೈಕ ಟೆಸ್ಟ್ ಪಂದ್ಯದ ಸರಣಿಯಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಟೀಂ ಇಂಡಿಯಾದ ಈ ಪ್ರವಾಸದ ವೇಳಾಪಟ್ಟಿಯನ್ನು ಬಿಸಿಸಿಐ 2025 ರಲ್ಲೇ ಪ್ರಕಟಿಸಿತ್ತು. ಈ 3 ಸರಣಿಗಳಿಗಾಗಿ ಭಾರತ, ಆಸ್ಟ್ರೇಲಿಯಾ ಪ್ರವಾಸ…

Read More