Headlines

ಬಾಲಿವುಡ್​​ನಲ್ಲಿ ನಡೆಯದ ಸಾಯಿ ಪಲ್ಲವಿ ಕಮಾಲ್; ತಪ್ಪು ಮಾಡಿದ್ರಾ ಆಮಿರ್ ಖಾನ್? – Kannada News | Sai Pallavi’s ‘Ek Din’ Bollywood Debut: Poor Box Office Collection and Future Impact

ಸಾಯಿ ಪಲ್ಲವಿ (Sai Pallavi) ಅವರಿಗೆ ದಕ್ಷಿಣ ಭಾರತದಲ್ಲಿ ಸಾಕಷ್ಟು ಬೇಡಿಕೆ ಇದೆ. ಅವರ ಸಿನಿಮಾಗಳು ಇಲ್ಲಿ ಅದ್ಭುತ ಕಲೆಕ್ಷನ್ ಮಾಡುತ್ತವೆ. ಈಗ ಅವರು ಬಾಲಿವುಡ್​​ಗೆ ಕಾಲಿಟ್ಟಿದ್ದಾರೆ. ಆಮಿರ್ ಖಾನ್ ಮಗ ಜುನೈದ್ ಖಾನ್ ಅವರ ‘ಏಕ್ ದಿನ್’ ಚಿತ್ರಕ್ಕೆ ಅವರು ನಾಯಕಿ. ಈ ಸಿನಿಮಾ ಮೇ 1ರಂದು ರಿಲೀಸ್ ಆಯಿತು. ಈ ಸಿನಿಮಾ ಕಮಾಲ್ ಮಾಡಲು ವಿಫಲವಾಗಿದೆ. ಈ ಚಿತ್ರ ಡಲ್​ ಓಪನಿಂಗ್ ಕಂಡಿದೆ. ‘ಏಕ್ ದಿನ್’ ರೊಮ್ಯಾಂಟಿಕ್ ಡ್ರಾಮಾ ಶೈಲಿಯ ಸಿನಿಮಾವಾಗಿದ್ದು, ಜಪಾನ್‌ ಅಲ್ಲಿ…

Read More

ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ: ಶೀಘ್ರದಲ್ಲೇ ಆರಂಭವಾಗಲಿದೆ ಚತುಷ್ಪಥ ರೈಲು ಮಾರ್ಗ ಕಾಮಗಾರಿ – Kannada News | Bengaluru Tumakuru Quadruple Railway Line: Rs 6000 Crore Action Plan Ready, Land Acquisition Soon Says Minister V Somanna

ತುಮಕೂರು, ಜೂನ್ 20: ಉದ್ಯೋಗ, ಶಿಕ್ಷಣ ಹಾಗೂ ವ್ಯಾಪಾರ ವಹಿವಾಟುಗಳಿಗಾಗಿ ಕಲ್ಪತರು ನಾಡು ತುಮಕೂರಿನಿಂದ ರಾಜಧಾನಿ ಬೆಂಗಳೂರಿಗೆ ದಿನನಿತ್ಯ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ದುಪ್ಪಟ್ಟಾಗುತ್ತಿದೆ. ಸದ್ಯ ಕೇವಲ ಎರಡು ಪಥಗಳ (Double Track) ರೈಲ್ವೆ ಹಳಿ ಇರುವುದರಿಂದ ರೈಲುಗಳ ಸಂಚಾರ ವಿಳಂಬವಾಗುತ್ತಿದ್ದು, ಪ್ರಯಾಣಿಕರು ಪರದಾಡಬೇಕಿದೆ. ಈ ಸಮಸ್ಯೆಗೆ ಶಾಶ್ವತ ಮುಕ್ತಿ ನೀಡಲು ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ. ಸೋಮಣ್ಣ ಮಹತ್ವದ ಯೋಜನೆ ಬಗ್ಗೆ ಘೋಷಣೆ ಮಾಡಿದ್ದು, ಬೆಂಗಳೂರು-ತುಮಕೂರು ನಡುವೆ ಚತುಷ್ಪಥ ರೈಲು…

Read More

ನಾಪತ್ತೆಯಾಗಿದ್ದ ಬಾಲಕ ನಾಲ್ಕು ವರ್ಷಗಳ ಬಳಿಕ ಪತ್ತೆ: ಸುಳಿವು ನೀಡಿದ್ದು ಆತನಿಗಿದ್ದ ಕಬಡ್ಡಿ ಕ್ರೇಜ್​​! – Kannada News | Kabaddi Craze Reunites Missing Mandya Boy With Family After 4 Years

ಕುಟುಂಬಸ್ಥರ ಜೊತೆ ಪತ್ತೆಯಾಗಿರುವ ಬಾಲಕImage Credit source: Tv9 Kannada ಮಂಡ್ಯ, ಮೇ 13: ನಿಗೂಢವಾಗಿ ನಾಪತ್ತೆಯಾಗಿದ್ದ ಬಾಲಕ ನಾಲ್ಕು ವರ್ಷದ ಬಳಿಕ ಸುರಕ್ಷಿತವಾಗಿ ಪತ್ತೆಯಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಶಾಲೆಯ ಆವರಣದಿಂದ ನಾಪತ್ತೆಯಾಗಿದ್ದ ಮಗನಿಗಾಗಿ ಹುಡುಕಾಟ ನಡೆಸುತ್ತಿದ್ದ ತಂದೆ ಕೊನೆಗೂ ನಿಟ್ಟುಸಿರು ಬಿಟ್ಟಿದ್ದು, ಪೊಲೀಸರೂ ಈತನಿಗಾಗಿ ಶೋಧ ನಡೆಸುತ್ತಿದ್ದರು. ಅಂತಿಮವಾಗಿ ಆತನನ್ನು ಪತ್ತೆ ಮಾಡಲಾಗಿದ್ದು, ಹಿರೇಮರಳಿ ಗ್ರಾಮದ ಕಿಶೋರ್ ಎಂಬಾತನನ್ನು ಮರಳಿ ಕುಟುಂಬಸ್ಥರ ಮಡಿಲಿಗೆ ಸೇರಿಸಲಾಗಿದೆ. ವಿಶೇಷ ಅಂದರೆ ಬಾಲಕನಿಗಿದ್ದ ಕಬಡ್ಡಿ ಕ್ರೇಜೇ ಆತನ ಪತ್ತೆ…

Read More

PM Modi in WITT Summit 2026: ನಾವು ಭಾರತೀಯರ ಪರ, ನಮಗೆ ಅಭಿವೃದ್ಧಿಯೇ ಮುಖ್ಯ; ವಿಟ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಘೋಷಣೆ

ನವದೆಹಲಿ, ಮಾರ್ಚ್ 23: ಟಿವಿ9 ನೆಟ್‌ವರ್ಕ್ ಆಯೋಜಿಸಿರುವ ವಾಟ್ ಇಂಡಿಯಾ ಥಿಂಕ್ಸ್ ಟುಡೇ (WITT Summit- 2026) ಶೃಂಗಸಭೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಅಂತಾರಾಷ್ಟ್ರೀಯ ಬೆಳವಣಿಗೆಗಳ ಕುರಿತು ಪ್ರಮುಖ ಹೇಳಿಕೆಗಳನ್ನು ನೀಡಿದರು. ಈ ಬಾರಿಯ ಶೃಂಗಸಭೆಯ ವಿಷಯ ಭಾರತ ಮತ್ತು ಜಗತ್ತು ಎಂಬುದಾಗಿರುವುದರಿಂದ ಜಾಗತಿಕ ವಿಚಾರಗಳ ಬಗ್ಗೆಯೂ ಪ್ರಧಾನಿ ಮೋದಿ ಬೆಳಕು ಚೆಲ್ಲಿದರು. “ಜಾಗತಿಕ ಸಂಘರ್ಷದಲ್ಲಿ ನಾವು ಯಾರ ಪರವಾಗಿರುತ್ತೇವೆ?” ಎಂದು ಕೇಳುವವರಿಗೆ ನಮ್ಮ ಉತ್ತರ ಒಂದೇ. ನಾವು ದೇಶದ ಪರವಾಗಿರುತ್ತೇವೆ, ನಮಗೆ ಭಾರತೀಯರ ಅಭಿವೃದ್ಧಿಯೊಂದೇ…

Read More

‘ಕಂಗಳ್ ಇರಂದಾಳ್’ ನಟಿ ಸ್ವಾತಿ ಎರಡನೇ ಮದುವೆ, ಪತಿ ಯಾರು? – Kannada News | Swathy Reddy got married to director Srikanth Nagothi

ತಮಿಳಿನ ಸೂಪರ್ ಹಿಟ್ ‘ಸುಬ್ರಹ್ಮಣ್ಯಪುರಂ’ ಸಿನಿಮಾದ ನಟಿಯಾಗಿ ದೊಡ್ಡ ಜನಪ್ರಿಯತೆ ಗಳಿಸಿದ ಸ್ವಾತಿ ರೆಡ್ಡಿ (Swathi Reddy) ಮದುವೆ ಆಗಿದ್ದಾರೆ. ಅವರದೇ ನಟನೆಯ ‘ಮಂತ್ ಆಫ್ ಮಧು’ ಸಿನಿಮಾದ ನಿರ್ದೇಶಕ ಶ್ರೀಕಾಂತ್ ನಾಗೋಟಿ ಅವರೊಡನೆ ಸ್ವಾತಿ ವಿವಾಹ ನೆರವೇರಿದೆ. ಮದುವೆ ಸಮಾರಂಭ ಬಲು ಸರಳವಾಗಿ ಕೆಲವೇ ಆಪ್ತರು, ಸಂಬಂಧಿಕರ ಮುಂದೆ ನಡೆದಿದ್ದು, ನಟಿ ಸ್ವಾತಿ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಮದುವೆಯ ಚಿತ್ರವನ್ನು ಸಹ ಹಂಚಿಕೊಂಡಿದ್ದಾರೆ. ನಟಿ ಸ್ವಾತಿ ರೆಡ್ಡಿ ಅವರಿಗೆ ಇದು ಎರಡನೇ…

Read More

ಆರ್​​ಎಸ್​​ಎಸ್ ಕಾರ್ಯಕ್ರಮದಲ್ಲಿ ಸಲ್ಮಾನ್, ರಣ್​​ಬೀರ್, ಕರಣ್ ಹಾಗೂ ಹಲವರು – Kannada News | Many Bollywood celebrities participated in RSS century program in Mumbai

ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಸ್ಥಾಪನೆಯ 100 ವರ್ಷಗಳನ್ನು 2025ರ ವಿಜಯದಶಮಿ ಸಂದರ್ಭದಲ್ಲಿ ಪೂರ್ಣಗೊಳಿಸಿದೆ. ಈ ಹಿನ್ನೆಲೆಯಲ್ಲಿ ಸಂಘವು ಶತಮಾನೋತ್ಸವ ವರ್ಷವನ್ನು ಆಚರಿಸುತ್ತಿದ್ದು, ದೇಶದ ವಿವಿಧ ಭಾಗಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಅದರ ಭಾಗವಾಗಿ ‘ಸಂಘ ಯಾತ್ರೆ: ಹೊಸ ದಿಗಂತ’ ಎಂಬ ಎರಡು ದಿನಗಳ ವಿಶೇಷ ಕಾರ್ಯಕ್ರಮವು ಮುಂಬೈನಲ್ಲಿ ನಡೆಯುತ್ತಿದ್ದು, ಈ ಕಾರ್ಯಕ್ರಮದಲ್ಲಿ ಬಾಲಿವುಡ್​ನ ಹಲವು ದಿಗ್ಗಜರು ಭಾಗವಹಿಸಿರುವುದು ಗಮನ ಸೆಳೆಯುತ್ತಿದೆ. ಮುಂಬೈನ ಭವ್ಯ ಆಡಿಯಿಟೋರಿಯಂನಲ್ಲಿ ನಡೆಯುತ್ತಿರುವ ಈ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್…

Read More

ಮದುವೆ ಮನೆಯಲ್ಲೂ ಚುನಾವಣಾ ಫಲಿತಾಂಶದ ಕುತೂಹಲ: ಟಿವಿ9 ಕನ್ನಡ ವೀಕ್ಷಿಸಿದ ಅತಿಥಿಗಳು – Kannada News | By Election Fever: Davangere Wedding Hall Turns Into Result Viewing Centre

ದಾವಣಗೆರೆ, ಮೇ 04: ನಗರದಲ್ಲಿ ನಡೆದ ಮದುವೆ ಕಾರ್ಯಕ್ರಮವೊಂದರಲ್ಲಿ ಆಗಮಿಸಿದ್ದ ಅತಿಥಿಗಳು ಟಿವಿ9 ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಮತ ಎಣಿಕೆಯ ನೇರಪ್ರಸಾರದ ವೀಕ್ಷಣೆಯಲ್ಲಿ ನಿರತರಾಗಿದ್ದರು. ದಾವಣಗೆರೆ ದಕ್ಷಿಣ, ಬಾಗಲಕೋಟೆ ಹಾಗೂ ಪಂಚರಾಜ್ಯಗಳ ಚುನಾವಣೆ ಫಲಿತಾಂಶಗಳನ್ನು ಜನರು ವಿಶೇಷ ಆಸಕ್ತಿಯಿಂದ ವೀಕ್ಷಿಸುತ್ತಿರೋ ದೃಶ್ಯ ಕಂಡುಬಂತು. ಮದುವೆ ಮನೆಯ ಆವರಣದಲ್ಲಿ ಟಿವಿ ಅಳವಡಿಸಲಾಗಿದ್ದು, ಸಾಮಾಜಿಕ ಕಾರ್ಯಕ್ರಮದ ನಡುವೆಯೂ ಚುನಾವಣಾ ಫಲಿತಾಂಶಗಳಿಗೆ ನೀಡಿದ ಗಮನ ರಾಜಕೀಯ ಪ್ರಜ್ಞೆಗೆ ಸಾಕ್ಷಿ ಎಂಬಂತಿತ್ತು. ಚುನಾವಣಾ ಫಲಿತಾಂಶದ ಲೈವ್​ ಅಪ್​​ಡೇಟ್​​ಗಾಗಿ ಇಲ್ಲಿ ಕ್ಲಿಕ್ ಮಾಡಿ. Source link

Read More

ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ ಎಂದ ಸಚಿವ ಯತೀಂದ್ರ – Kannada News | Chamundi Hills Gears Up for Ashada Shukravara: Special Arrangements and VIP Protocol

ಮೈಸೂರು, ಜುಲೈ 01: ಮೈಸೂರಿನ ಪ್ರಸಿದ್ಧ ಚಾಮುಂಡಿಬೆಟ್ಟಕ್ಕೆ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಭೇಟಿ ನೀಡಿ, ಮುಂಬರುವ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ. ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಬೆಟ್ಟಕ್ಕೆ ಭೇಟಿ ನೀಡಿದ ಡಾ. ಯತೀಂದ್ರ, ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಭಕ್ತರಿಗೆ ಉತ್ತಮ ಸೌಕರ್ಯಗಳನ್ನು ಒದಗಿಸುವ ಕುರಿತು ಚರ್ಚಿಸಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ ಮಾಡಲಾಗುತ್ತದೆ ಎಂದು ಯತೀಂದ್ರ ಹೇಳಿದ್ದಾರೆ. ಜುಲೈ…

Read More

ಸಿಬಿಐ ಅಧಿಕಾರಿ ಸೋಗಿನಲ್ಲಿ ಉದ್ಯಮಿಗೆ ಗಾಳ: 30 ದಿನಗಳ ಕಾಲ ಡಿಜಿಟಲ್ ಅರೆಸ್ಟ್ ಮಾಡಿ 15 ಕೋಟಿ ಲೂಟಿ!

ಬೆಂಗಳೂರು,ಏ. 11 : ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ವಂಚನೆ ಜಾಲಗಳು ಹೆಚ್ಚಾಗಿದೆ. ಸಾಮಾನ್ಯರಿಂದ ಹಿಡಿದು, ದೊಡ್ಡ ವ್ಯಕ್ತಿಗಳನ್ನು ಈ ಜಾಲದಲ್ಲಿ ಸಿಲುಕಿಸಲಾಗುತ್ತಿದೆ. ಇದೀಗ ಸಿಬಿಐ (CBI) ಅಧಿಕಾರಿಗಳೆಂದು ನಂಬಿಸಿ ಉದ್ಯಮಿಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಭೀತಿಯಲ್ಲಿಟ್ಟು ಬರೋಬ್ಬರಿ 15 ಕೋಟಿ 45 ಲಕ್ಷ ರೂಪಾಯಿ ದೋಚಿದ್ದ ಇಬ್ಬರು ಆರೋಪಿಗಳನ್ನು ಸೈಬರ್ ಕಮಾಂಡ್ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್ ಮೂಲದ ವೆಂಕಟೇಶ್ ಶರತ್ ನಾಯಕ್ ಮತ್ತು ಡೆವಗತ್ ಶ್ರೀಪಾದ್ ನಾಯಕ್ ಬಂಧಿತ ಆರೋಪಿಗಳು. ಬೆಳಗಾವಿ ಮೂಲದ ಉದ್ಯಮಿ ಅಜಿತ್ ಗೋಪಾಲಕೃಷ್ಣ ಅವರಿಗೆ…

Read More

ನೀಟ್ ಹಗರಣದ ಬೆನ್ನಲ್ಲೇ ಎನ್‌ಟಿಎ ಸರ್ಜರಿ: ನಾಲ್ವರು ಖಡಕ್ ಅಧಿಕಾರಿಗಳ ಎಂಟ್ರಿ – Kannada News | NTA Overhaul: Joint Secretaries Appointed; NEET UG Shifts to Online Exams from 2027

ದೆಹಲಿ, ಮೇ16: ನೀಟ್-ಯುಜಿ (NEET-UG 2026) ಪರೀಕ್ಷೆಯ ಅಕ್ರಮ ಮತ್ತು ಪೇಪರ್ ಲೀಕ್ ಹಗರಣದ ತನಿಖೆಯನ್ನು ಸಿಬಿಐ (CBI) ಚುರುಕುಗೊಳಿಸಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರವು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಯನ್ನು ಸಂಪೂರ್ಣವಾಗಿ ಪುನರ್ರಚಿಸಲು ಮುಂದಾಗಿದೆ. ಶನಿವಾರದ (ಮೇ.16) ಮಹತ್ವದ ಬೆಳವಣಿಗೆಯಲ್ಲಿ, ಕ್ಯಾಬಿನೆಟ್‌ನ ನೇಮಕಾತಿ ಸಮಿತಿಯು ಎನ್‌ಟಿಎಗೆ ಇಬ್ಬರು ಜಂಟಿ ಕಾರ್ಯದರ್ಶಿಗಳು (Joint Secretaries) ಮತ್ತು ಇಬ್ಬರು ಜಂಟಿ ನಿರ್ದೇಶಕರನ್ನು (Joint Directors) ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶ ಹೊರಡಿಸಿದೆ. ಅನುಜಾ ಬಾಪತ್ (ISS…

Read More