Headlines

Video: ಭಾರತೀಯರ ಆತ್ಮೀಯ ಆತಿಥ್ಯಕ್ಕೆ ಮನಸೋತ ವಿದೇಶಿ ಮಹಿಳೆ – Kannada News | A foreign woman who succumbed to the loving hospitality of Indians

ಅತಿಥಿ ದೇವೋಭವ ಎನ್ನುವುದು ನಮ್ಮ ದೇಶದ ಸಂಸ್ಕೃತಿ. ಅಪರಿಚಿತರನ್ನು ಇಲ್ಲಿ ನಾವು ಅತಿಥಿಗಳನ್ನು ನಗುಮೊಗದಿಂದ ಸ್ವಾಗತಿಸಿ ಸತ್ಕರಿಸುತ್ತೇವೆ. ಇಲ್ಲೊಬ್ರು ವಿದೇಶಿ ಮಹಿಳೆ (foreign woman) ಭಾರತೀಯರ ಈ ಪ್ರೀತಿ ತುಂಬಿದ ಆತಿಥ್ಯಕ್ಕೆ ಮನಸೋತಿದ್ದಾರೆ. ಭಾರತಕ್ಕೆ ಬಂದ ವಿದೇಶಿ ಮಹಿಳೆಯೊಬ್ಬರು ಅಸ್ಸಾಂನ (Assam) ಹಳ್ಳಿಯ ಜನರ ಒಳ್ಳೆಯ ಮನಸ್ಸಿಗೆ ಫುಲ್ ಫಿದಾ ಆಗಿದ್ದಾರೆ. ಈ ವಿಡಿಯೋ ಹಂಚಿಕೊಳ್ಳುತ್ತಿದ್ದಂತೆ  ಇಲ್ಲಿ ಅಪರಿಚಿತರಿಗೂ ಶುದ್ಧ ಪ್ರೀತಿ ಸಿಗುತ್ತದೆ ಎಂದು ನೆಟ್ಟಿಗರು ಹೇಳಿದ್ದಾರೆ. ನೆದರ್‌ಲ್ಯಾಂಡ್‌ನ ಮೈಕೆ (Meike) ಎಂಬ ಮಹಿಳೆ ತಮ್ಮ ಹೆಸರಿನ…

Read More

ಈ ವಾರ ಗ್ರಹಗಳ ಬದಲಾವಣೆಯಿಂದ ಆಗುವ ರಾಜಕೀಯ ಲಾಭ, ನಷ್ಟಗಳು

​ಪ್ರಸ್ತುತ ಆಕಾಶಮಂಡಲದಲ್ಲಿ ಗುರುವು ಮಿಥುನ ರಾಶಿಯಲ್ಲಿ ಸಂಚರಿಸುತ್ತಿರುವುದು ಮತ್ತು ಶನಿಯು ಮೀನ ರಾಶಿಯಲ್ಲಿ ಇರುವುದು ರಾಜ್ಯದ ಆಡಳಿತಾರೂಢರಿಗೆ ಸವಾಲು ಮತ್ತು ಅವಕಾಶ ಎರಡನ್ನೂ ಒಟ್ಟಿಗೆ ತರುತ್ತಿದೆ. ಗುರುವಿನ ಪ್ರಭಾವದಿಂದಾಗಿ ಹೊಸ ಯೋಜನೆಗಳ ಘೋಷಣೆಯಾಗಬಹುದು, ಆದರೆ ಶನಿಯ ಪ್ರಭಾವದಿಂದಾಗಿ ಆ ಯೋಜನೆಗಳ ಅನುಷ್ಠಾನದಲ್ಲಿ ವಿರೋಧ ಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗಲಿದೆ. ​ಗೆಲುವು ಪಡೆಯುವ ರಾಶಿಗಳು: ​ಮೇಷ : ಸೂರ್ಯನು ನಿಮ್ಮ ರಾಶಿಯಲ್ಲಿ ಉಚ್ಚ ಸ್ಥಾನದಲ್ಲಿರುವುದರಿಂದ, ಈ ರಾಶಿಯ ನಾಯಕರಿಗೆ ಸಿಂಹ ಬಲ ಬರಲಿದೆ. ಅನಿರೀಕ್ಷಿತವಾಗಿ ದೊಡ್ಡ ಜವಾಬ್ದಾರಿಗಳು ಹುಡುಕಿಕೊಂಡು…

Read More

‘ನಮ್ಮಿಬ್ರನ್ನ ಊರಿಗೆ ಕರ್ಕೊಂಡು ಹೋಗಿ’: ಪೊಲೀಸರಿಗೆ ಕರೆ ಮಾಡಿ ದಂಪತಿ ಕಿರಿಕ್! ವೀಡಿಯೋ ವೈರಲ್ – Kannada News | Couple Calls 112 Emergency Help Number and Argues with Police for Drop Home

ಧಾರವಾಡ, ಜುಲೈ 10: ಜಿಲ್ಲಾಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಚಿಕಿತ್ಸೆ ಪಡೆಯಲು ಬಂದ ದಂಪತಿ 112 ಸಹಾಯವಾಣಿಗೆ ಕರೆ ಮಾಡಿ ಪೊಲೀಸರೊಂದಿಗೇ ಕಿರಿಕ್ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದ ದಂಪತಿ, ಪತ್ನಿಯ ಬೆನ್ನು ನೋವಿನ ಹಿನ್ನೆಲೆ ಆ್ಯಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ಬಂದಿದ್ದರು. ಆದರೆ, ಚಿಕಿತ್ಸೆ ಮುಗಿದ ಬಳಿಕ ಹೊಸ ವರಸೆ ಆರಂಭಿಸಿದ ಪತಿ, ನಮಗೆ ಸೂಕ್ತ ಚಿಕಿತ್ಸೆ ಸಿಕ್ಕಿಲ್ಲ ಎಂದು ಆರೋಪಿಸಿ 112ಕ್ಕೆ ಕರೆ ಮಾಡಿದ್ದಾನೆ. ಸ್ಥಳಕ್ಕೆ ಬಂದ ತುರ್ತು ವಾಹನದ…

Read More

ಮೂರು ಹಿಟ್ ಕೊಟ್ಟ ನಿರ್ದೇಶಕನಿಗೆ ಎರಡನೇ ಬಾರಿ ಕೈಕೊಟ್ಟ ಅಲ್ಲು ಅರ್ಜುನ್? – Kannada News | Did Allu Arjun say no to Trivikram Srinivas again

ಅಲ್ಲು ಅರ್ಜುನ್ (Allu Arjun) ಈಗ ಪ್ಯಾನ್ ಇಂಡಿಯಾ ಸ್ಟಾರ್ ನಟ. ಅವರ ನಟನೆಯ ‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾಗಳು ಅಂತರಾಷ್ಟ್ರೀಯ ಪ್ರೇಕ್ಷಕರನ್ನು ಸಹ ಸೆಳೆದಿವೆ. ಇದೀಗ ಅಲ್ಲು ಅರ್ಜುನ್ ತಮಿಳಿನ ಅಟ್ಲಿ ನಿರ್ದೇಶನದ ಹೊಸ ಸಿನಿಮಾನಲ್ಲಿ ನಟಿಸುತ್ತಿದ್ದು, ಈ ಸಿನಿಮಾವನ್ನು ಹಾಲಿವುಡ್ ಸ್ಟುಡಿಯೋಗಳ ಸಹಯೋಗದೊಂದಿಗೆ ನಿರ್ಮಿಸಲಾಗುತ್ತಿದ್ದು, ಈ ಸಿನಿಮಾ ಮೂಲಕ ಹಾಲಿವುಡ್ ಕದ ತಟ್ಟುವ ಆಲೋಚನೆಯಲ್ಲಿ ಅಲ್ಲು ಅರ್ಜುನ್ ಇದ್ದಾರೆ. ಒಂದೊಂದೆ ಮೆಟ್ಟಿಲು ಏರುತ್ತಾ ಸಾಗುತ್ತಿರುವ ಅಲ್ಲು ಅರ್ಜುನ್, ಏರಲು ಸಹಾಯ ಮಾಡಿದವರನ್ನೇ ನಿರ್ಲಕ್ಷಿಸುತ್ತಿದ್ದಾರೆಯೇ…

Read More

ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ: ಕೂಡಲೇ ಸಚಿವರನ್ನ ಕರೆದೊಯ್ದ ಸಿಬ್ಬಂದಿ – Kannada News | Fire Breaks Out at Sindhanur Mass Wedding Due to Short Circuit

ರಾಯಚೂರು, ಮೇ 03: ಜಿಲ್ಲೆಯ ಸಿಂಧನೂರಿನಲ್ಲಿ 151 ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಅವಘಡವೊಂದು ಸಂಭವಿಸಿದೆ. ವೇದಿಕೆ ಮೇಲಿಂದ ಡಿಸಿಎಂ ಡಿಕೆ ಶಿವಕುಮಾರ್​ ತೆರಳಿದ ಬೆನ್ನಲ್ಲೇ  ಶಾರ್ಟ್​​ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿದೆ. ಇನ್ನು ಇದೇ ವೇಳೆ ಸಚಿವ ಈಶ್ವರ ಖಂಡ್ರೆ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಸಿಬ್ಬಂದಿ ಕೂಡಲೇ ಅವರನ್ನು ಪಕ್ಕಕ್ಕೆ ಕರೆದುಕೊಂಡ ಹೋದರು. ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸುತ್ತಿದ್ದಂತೆ ಕೆಲಕಾಲ ಆತಂಕ ಉಂಟಾಗಿತ್ತು. ಹೊಗೆ ಹೆಚ್ಚಾದ ಹಿನ್ನೆಲೆ ಸ್ಥಳೀಯರು ಕೂಡ ಗಾಬರಿಗೊಂಡಿದ್ದರು. ಕೂಡಲೇ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಯಿಂದ…

Read More

ವಿದೇಶಿ ಮಹಿಳೆ ಮೇಲೆ ಅತ್ಯಾಚಾರವಾಗಿದ್ದರೆ ಅದು ಬಹಳ ಗಂಭೀರ ವಿಷಯ: ಕರ್ನಾಟಕ ಹೈಕೋರ್ಟ್​​ – Kannada News

ಕರ್ನಾಟಕ ಹೈಕೋರ್ಟ್​​ Image Credit source: Getty Images ಬೆಂಗಳೂರು, ಜೂನ್​​ 09: ವಿದೇಶಿ ಮಹಿಳೆಯ ಮೇಲೆ ಭಾರತದಲ್ಲಿ ಅತ್ಯಾಚಾರ ನಡೆದಿರುವ ಆರೋಪ ಅತ್ಯಂತ ಗಂಭೀರ ವಿಷಯ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಕೊಡಗಿನ ಕುಟ್ಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋಂಸ್ಟೇ ಮಾಲೀಕ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯಲ್ಲಿ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿದೆ.  ಏಪ್ರಿಲ್​​ನಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ,  ಮಾದಕ ವಸ್ತು ನೀಡಿ ಪ್ರಜ್ಞೆ ತಪ್ಪಿಸಿ ಹೋಂಸ್ಟೇಯಲ್ಲಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು 33 ವರ್ಷದ ಅಮೆರಿಕ…

Read More

ಗ್ರೋಕ್ ಅಶ್ಲೀಲ ಅವಾಂತರಗಳು; ತಪ್ಪೊಪ್ಪಿಕೊಂಡು ಭಾರತ ಸರ್ಕಾರದ ಆದೇಶ ಪಾಲಿಸಿದ ಎಕ್ಸ್ – Kannada News | X admits its mistakes over grok generated obscene content, says it will comply with Indian law

ನವದೆಹಲಿ, ಜನವರಿ 11: ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್ ಆದ ಎಕ್ಸ್​ನಲ್ಲಿ ಇತ್ತೀಚೆಗೆ ಎಐ ದುರುಪಯೋಗಪಡಿಸಿಕೊಂಡು ಅಶ್ಲೀಲ ಕಂಟೆಂಟ್ ಅನ್ನು ಸೃಷ್ಟಿಸುತ್ತಿರುವ ಪ್ರಕರಣ ಜಾಗತಿಕವಾಗಿ ಪಿಡುಗಾಗಿ ಪರಿಣಿಸಿದೆ. ಭಾರತ ಸರ್ಕಾರ ಈ ವಿಚಾರದಲ್ಲಿ ಗಂಭೀರವಾಗಿದ್ದು, ಗ್ರೋಕ್ (Grok AI) ಮೂಲಕ ಸೃಷ್ಟಿಯಾಗುತ್ತಿರುವ ಅಶ್ಲೀಲ ಕಂಟೆಂಟ್ ಅನ್ನು ಅಳಿಸಬೇಕೆಂದೂ ಮತ್ತು ಭಾರತೀಯ ಕಾನೂನು ನಿಯಮಗಳಿಗೆ ಬದ್ಧವಾಗಿರಬೇಕೆಂದೂ ಎಕ್ಸ್​ಗೆ ಸರ್ಕಾರ ತಿಳಿಸಿತ್ತು. ಇದರ ಬೆನ್ನಲ್ಲೇ ಎಕ್ಸ್ (ಹಿಂದಿನ ಟ್ವಿಟ್ಟರ್) ತನ್ನಿಂದ ತಪ್ಪಾಗಿರುವುದನ್ನು ಒಪ್ಪಿಕೊಂಡಿದ್ದು, ಭಾರತೀಯ ಕಾನೂನಿಗೆ ಬದ್ಧವಾಗಿರುವುದಾಗಿ ಭರವಸೆ ನೀಡಿದೆ. ಸರ್ಕಾರದ…

Read More

ಮುದಾದ ಮಗುವಿಗೆ ಜನ್ಮ: ಕರುಳ ಬಳ್ಳಿ ಕಣ್ತುಂಬಿಕೊಳ್ಳುವ ಮೊದಲೇ ತಾಯಿ ದುರಂತ ಸಾವು – Kannada News | A mother dies In Hassan Hims after delivery, family alleges hospital negligence

ಹಾಸನ, (ಫೆಬ್ರವರಿ 24): ಹೆರಿಗೆ ನಂತರ ಬಾಣಂತಿ ಸಾವನ್ನಪ್ಪಿರುವ ಘಟನೆ ಹಾಸನದ (Hassan) ಹಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಶೃತಿ ಎನ್ನುವ ಮಹಿಳೆ ಹೆರಿಗೆಗೆಂದು ಹಾಸನದ ಹಿಮ್ಸ್ ಆಸ್ಪತ್ರೆ (Hims Hospital) ದಾಖಲಾಗಿದ್ದರು. ಆದ್ರೆ, ಮಗುವಿಗೆ ಜನ್ಮ ನೀಡಿದ ಬಳಿಕ ಬಾಣಂತಿ ಶೃತಿ (30) ಸಾವನ್ನಪ್ಪಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಬಾಣಂತಿ ಶೃತಿ ಸಾವಿಗೆ ಹಿಮ್ಸ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಶೃತಿ ಸಂಬಂಧಿಕರು ಹಾಗೂ ಪತಿ ಆರೋಪಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರಿಗೆ ಸರಿಯಾಗಿ ಚಿಕಿತ್ಸೆ…

Read More

IPL: ಸತತ ಗೆಲುವು.. ಆರ್​ಸಿಬಿಯ ಈ ಐತಿಹಾಸಿಕ ದಾಖಲೆಯನ್ನು ಮುರಿಯುವವರ್ಯಾರು?

ಸತತ 18 ವರ್ಷಗಳ ಕಾಯುವಿಕೆಯ ಬಳಿಕ 2025 ರ ಐಪಿಎಲ್‌ನಲ್ಲಿ (IPL 2025) ಫೈನಲ್ ಪಂದ್ಯವನ್ನು ಗೆದ್ದು ಮೊದಲ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಳೆದ ಆವೃತ್ತಿಯ ಯಶಸ್ಸನ್ನು ಪುನರಾವರ್ತಿಸುವ ಇರಾದೆಯಲ್ಲಿದೆ. ರಜತ್ ಪಾಟಿದಾರ್ ನಾಯಕತ್ವದಲ್ಲಿ ಹೆಚ್ಚು ಸಮತೋಲನದಿಂದ ಕೂಡಿರುವ ಆರ್​ಸಿಬಿ ಈ ಬಾರಿಯೂ ಕಪ್ ಗೆಲ್ಲುವ ಫೆವರೇಟ್ ತಂಡ ಎನಿಸಿಕೊಂಡಿದೆ. ಅದರಲ್ಲೂ ಕಳೆದ ಬಾರಿಯಂತೆ ಈ ಬಾರಿಯೂ ಆರ್​ಸಿಬಿ ತಂಡ ತವರಿನ ಹೊರಗೆ ತನ್ನ ವಿಕ್ರಮವನ್ನು ಮುಂದುವರೆಸಲಿ ಎಂಬುದು…

Read More

Cockroach Janta Party: ಏನಿದು ‘ಕಾಕ್ರೋಚ್ ಜನತಾ ಪಾರ್ಟಿ’? ಇಂಟರ್‌ನೆಟ್ ಮೀಮ್‌ನಿಂದ ಶಿಕ್ಷಣ ಸಚಿವರ ರಾಜೀನಾಮೆಯವರೆಗೆ ಯುವ ಕ್ರಾಂತಿಯ ಪೂರ್ಣ ವರದಿ – Kannada News | Dharmendra Pradhan Resigns; Everything You Need to Know About the Cockroach Janta Party

ದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಡೆಸಿದ ಬೃಹತ್ ಪ್ರತಿಭಟನೆಗಳ ಬೆನ್ನಲ್ಲೇ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಧರ್ಮೇಂದ್ರ ಪ್ರಧಾನ್ ಅವರು ಇಂದು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶಿಕ್ಷಣ ವ್ಯವಸ್ಥೆಯಲ್ಲಿ ಉಂಟಾಗಿರುವ ತೀವ್ರ ವಿಫಲತೆ ಹಾಗೂ ಪರೀಕ್ಷೆಗಳ ಭದ್ರತೆಯಲ್ಲಿ ಆದ ಲೋಪಗಳಿಗೆ ನೈತಿಕ ಹೊಣೆ ಹೊತ್ತು ಅವರು ತಮ್ಮ ಹುದ್ದೆಯನ್ನು ತೊರೆದಿದ್ದು, ಈ ಬೆಳವಣಿಗೆಯು ಯುವಜನರ ಹೋರಾಟಕ್ಕೆ ಸಿಕ್ಕ ದೊಡ್ಡ ಜಯವೆಂದು ವಿಶ್ಲೇಷಿಸಲಾಗುತ್ತಿದೆ. ‘ಕಾಕ್ರೋಚ್ ಜನತಾ ಪಾರ್ಟಿ’…

Read More