Headlines

Bengaluru Air Quality: ಬೆಂಗಳೂರಿಗರೇ ನೆಮ್ಮದಿಯಾಗಿ ಉಸಿರಾಡಿ! ರಾಜ್ಯದ ವಿವಿಧೆಡೆ ವಾಯು ಗುಣಮಟ್ಟದಲ್ಲಿ ಭಾರಿ ಸುಧಾರಣೆ – Kannada News | Karnataka Air Quality Today: Bengaluru and Major Cities AQI Report

ರಾಜ್ಯದ ವಿವಿಧೆಡೆ ವಾಯು ಗುಣಮಟ್ಟದಲ್ಲಿ ಭಾರಿ ಸುಧಾರಣೆ Image Credit source: The economic times ಬೆಂಗಳೂರು, ಜುಲೈ 22: ಮುಂಗಾರು ಮಳೆ ಶುರುವಾಗುವ ಮೊದಲು ಅತ್ಯಂತ ಕಳಪೆ ವಾಯು ಗುಣಮಟ್ಟ (AQI) ನೋಡಿದ್ದ ರಾಜ್ಯ ಇದೀಗ ಕ್ರಮೇಣವಾಗಿ ಸುಧಾರಿಸುತ್ತಿದೆ. ಮಳೆಯ ಕಾರಣದಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎಕ್ಯೂಐ ಉತ್ತಮವಾಗಿದೆ. ತಾವರಣದಲ್ಲಿದ್ದ ಧೂಳಿನ ಕಣಗಳ ಪ್ರಮಾಣ ಕಡಿಮೆಯಾಗಿದ್ದು, ಜನಸಾಮಾನ್ಯರಿಗೆ ನಿಟ್ಟುಸಿರು ಬಿಡುವಂತಹ ವಾತಾವರಣ ನಿರ್ಮಾಣವಾಗಿದೆ. ಬೆಂಗಳೂರಿನಲ್ಲಿ ಇಂದಿನ ವಾಯು ಗುಣಮಟ್ಟ ಹೇಗಿದೆ? ಇಂದು ಬೆಂಗಳೂರು…

Read More

ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Mars Enters Taurus: Daily Horoscope for All 12 Zodiac Signs on July 22, 2026 by Dr Basavaraj Guruji

ಇಂದು 2026 ರ ಜುಲೈ 22 ರ ಬುಧವಾರ, ಪರಾಭವನಾಮ ಸಂವತ್ಸರ, ದಕ್ಷಿಣಾಯಣ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷದ ನವಮಿ, ಸ್ವಾತಿ ನಕ್ಷತ್ರ, ಸಾಧ್ಯ ಯೋಗ, ಭವಕರಣ ಇರುವ ಈ ದಿನ ವೆಂಕಟೇಶ್ವರ, ಕಾಲಭೈರವ ಮತ್ತು ವಿನಾಯಕನ ಆರಾಧನೆಗೆ ಶುಭದಾಯಕವಾಗಿದೆ. ಕರ್ಕಾಟಕ ರಾಶಿಯಲ್ಲಿ ರವಿ ಮತ್ತು ತುಲಾ ರಾಶಿಯಲ್ಲಿ ಚಂದ್ರ ಸಂಚಾರ ಮಾಡುತ್ತಿದ್ದಾರೆ. ಈ ದಿನದ ರಾಹುಕಾಲ ಮಧ್ಯಾಹ್ನ 12:25 ರಿಂದ 01:55 ರ ತನಕ ಇರಲಿದೆ. ಸಂಕಲ್ಪ ಕಾಲವು ಬೆಳಗ್ಗೆ 10:50 ರಿಂದ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಉನ್ನತಿ, ಹಲವರಿಗೆ ಅಸಹನೆ… – Kannada News | Daily Horoscope for July 22, 2026: Uttarayan Greeshma season, Ashada Masa shukla Paksha Wednesday astrology Prediction

ಮೇಷ ರಾಶಿ: ನಿಮ್ಮ ಪಾಲಿನದ್ದು ನೀವು ಇಂದು ಪಡೆದುಕೊಳ್ಳಬಹುದು. ಸ್ನೇಹಿತರಿಂದ ಸಹಾಯವನ್ನು ಪಡೆವ ಸಾಧ್ಯತೆಯಿದೆ. ನಿಮಗೆ ಇಂದು ಕುಟುಂಬಕ್ಕಿಂತಲೂ ಕಾರ್ಯವೇ ಮುಖ್ಯವಾಗಲಿದೆ. ಬೇಡ ಆಲೋಚನೆಯನ್ನು ಬಿಡುವುದು ಸೂಕ್ತ. ಪ್ರಯತ್ನಕ್ಕೆ ಇಂದೇ ಫಲವು ಸಿಗುತ್ತದೆ ಎಂಬುದು ಬೇಡ.ಲ.‌ ಸುಮ್ಮನೇ ಬಡಾಯಿ ಕೊಚ್ಚಿಕೊಳ್ಳುವುದು ಬೇಡ. ದಿನಸ ಎಲ್ಲ ಕಾರ್ಯವನ್ನೂ ನೀವು ಅವಲೋಕಿಸಿಕೊಂಡು ಹೆಜ್ಜೆ ಇಡುವುದು ಉತ್ತಮ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಸಂದೇಹ ಬರಬಹುದು. ವೃಷಭ ರಾಶಿ: ದುರಭ್ಯಾಸವನ್ನು ಬಿಡುವ ಆಲೋಚನೆ ಮಾಡಿ. ನೂತನ ವಸ್ತುಗಳನ್ನು ಖರೀದಿಸುವ ಸಾಧ್ಯತೆ ಇದೆ. ಪುಣ್ಯಸ್ಥಳದಿಂದ…

Read More

ಪೊಲೀಸ್ ಠಾಣೆಗೆ ಸೋನಿಯಾ ಗಾಂಧಿ ಭೇಟಿ; ಕೊನೆಗೂ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಬಿಡುಗಡೆ – Kannada News | Rahul Gandhi and Priyanka Gandhi released after Sonia Gandhi visited Police station

ನವದೆಹಲಿ, ಜುಲೈ 21: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನಿವಾಸದ ಬಳಿ ಧರಣಿ ನಡೆಸಿದ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿದ್ದ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರನ್ನು ದೆಹಲಿ ಪೊಲೀಸರು ಕಸ್ಟಡಿಯಿಂದ ಬಿಡುಗಡೆ ಮಾಡಿದ್ದಾರೆ. ಇಂದು ಸಂಜೆ ತಮ್ಮ ಮಕ್ಕಳಾದ ರಾಹುಲ್ ಮತ್ತು ಪ್ರಿಯಾಂಕಾ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ಬಂಧನವಾಗುತ್ತಿದ್ದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಖುದ್ದಾಗಿ ಮಂದಿರ ಮಾರ್ಗ ಪೊಲೀಸ್ ಠಾಣೆಗೆ ಭೇಟಿ…

Read More

ಬಿಡುಗಡೆಗೂ ಮುನ್ನ ‘ಜನ ನಾಯಗನ್’ ಚಿತ್ರದಲ್ಲಿ ಬದಲಾವಣೆ: ಟೈಟಲ್ ಕಾರ್ಡ್‌ನಲ್ಲಿ ವಿಜಯ್ ಹೆಸರು ಹೇಗಿದೆ? – Kannada News | Thalapathy Vijay Jana Nayagan title Card changes TVK References Tamil Nadu CM

ತಮಿಳುನಾಡಿನ ನೂತನ ಮುಖ್ಯಮಂತ್ರಿ ಹಾಗೂ ನಟ ವಿಜಯ್ ಅವರ ಕೊನೆಯ ಚಿತ್ರ ‘ಜನ ನಾಯಗನ್’ (Jana Nayagan) ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಸುಮಾರು ಏಳು ತಿಂಗಳ ಸುದೀರ್ಘ ವಿಳಂಬದ ನಂತರ ಜುಲೈ 23ರಂದು ಅದ್ದೂರಿಯಾಗಿ ತೆರೆಕಾಣುತ್ತಿರುವ ಈ ಚಿತ್ರದಲ್ಲಿ ವಿಜಯ್ (Thalapathy Vijay) ಅವರ ರಾಜಕೀಯ ಯಶಸ್ಸು ಹಾಗೂ ಪ್ರಸ್ತುತ ಸಿಎಂ ಹುದ್ದೆಗೆ ತಕ್ಕಂತೆ ಹಲವು ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ಚಿತ್ರದ ಬಿಡುಗಡೆಗೆ ಸಿಬಿಎಫ್‌ಸಿ ಹಸಿರು ನಿಶಾನೆ ತೋರಿದ್ದು, ಈ 7 ತಿಂಗಳ ವಿಳಂಬದ ಅವಧಿಯಲ್ಲಿ ಚಿತ್ರಕ್ಕೆ…

Read More

ಬಿಜೆಪಿ ನಾಯಕರು ಹೇಡಿಗಳು, ನಮಗೆ ಹೆದರುತ್ತಿದ್ದಾರೆ; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ – Kannada News | BJP Leaders are Cowards scared of us Priyanka Gandhi Vadra slams after Congress leaders detained during protest

ನವದೆಹಲಿ, ಜುಲೈ 21: ನೀಟ್-ಯುಜಿ (NEET-UG 2026) ಪ್ರಶ್ನೆಪತ್ರಿಕೆ ಸೋರಿಕೆಯನ್ನು ಖಂಡಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿವಾಸದ ಬಳಿ ಪ್ರತಿಭಟನೆ ನಡೆಸುತ್ತಿದ್ದಾಗ ಪ್ರಿಯಾಂಕಾ ಗಾಂಧಿ (Priyanka Gandhi), ರಾಹುಲ್ ಗಾಂಧಿಯವರನ್ನು (Rahul Gandhi) ಬಂಧಿಸಲಾಗಿತ್ತು. ತಮ್ಮನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ನಂತರ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರವು ಭಯದಿಂದ ಈ ರೀತಿ ವರ್ತಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಹೊಣೆಗಾರಿಕೆ,…

Read More

‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್ – Kannada News | Actor Kishore as Pampa in Baraguru Ramachandrappa Mahakavi movie

ಹಿರಿಯ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರ ‘ಮಹಾಕವಿ’ ಸಿನಿಮಾದಲ್ಲಿ ಖ್ಯಾತ ನಟ ಕಿಶೋರ್ (Kishore) ಅವರು ಮುಖ್ಯ ಭೂಮಿಕೆ ನಿಭಾಯಿಸುತ್ತಿದ್ದಾರೆ. ಶಮಿತಾ ಮಲ್ನಾಡ್ ಅವರು ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಇದು ಬರಗೂರು ರಾಮಚಂದ್ರಪ್ಪ ಅವರ 25ನೇ ಸಿನಿಮಾ ಎಂಬುದು ವಿಶೇಷ. ಈ ಸಿನಿಮಾದ ಬಗ್ಗೆ ಕಿಶೋರ್ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ‘ಸಾಹಿತ್ಯದ ವಿದ್ಯಾರ್ಥಿಯಾಗಿ ಈ ಸಿನಿಮಾದಲ್ಲಿ ನಟಿಸಿದ್ದಕ್ಕೆ ನನಗೆ ಬಹಳ ಖುಷಿ ಮತ್ತು ಹೆಮ್ಮೆ ಇದೆ. ಈ ರೀತಿಯ ಅವಕಾಶ ಸಿಗುವುದು ವಿರಳ. ಬರಗೂರು…

Read More

2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕೋಲಾರ ಜಿ.ಪಂ ನರೇಗಾ ಇಂಜಿನಿಯರ್ – Kannada News | NREGA Bribe Scandal: Kolar Zilla Panchayat Engineer Caught by Lokayukta Police

ಕೋಲಾರ ಜು. 21: ನರೇಗಾ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿದ್ದ ಕಾಮಗಾರಿಗಳ ಬಿಲ್ ಮಂಜೂರು ಮಾಡಲು ಬೃಹತ್ ಮೊತ್ತದ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಕೋಲಾರ ಜಿಲ್ಲಾ ಪಂಚಾಯತ್‌ನ ನರೇಗಾ ವಿಭಾಗದ ಜೂನಿಯರ್ ಇಂಜಿನಿಯರ್ ಹಾಗೂ ಆತನ ಸಹಾಯಕ ಮಂಗಳವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕೋಲಾರ ಜಿಲ್ಲಾ ಪಂಚಾಯತ್ ನರೇಗಾ ಕಾಮಗಾರಿಯ ತಾಂತ್ರಿಕ ಇಂಜಿನಿಯರ್ ಕೃಷ್ಣಮೂರ್ತಿ ಹಾಗೂ ಅವರ ಸಹಾಯಕ ಹುಸೇನ್ ಅಲಿ ಲೋಕಾಯುಕ್ತ ದಾಳಿಯಲ್ಲಿ ಬಂಧನಕ್ಕೊಳಗಾದ ಭ್ರಷ್ಟ ಅಧಿಕಾರಿಗಳಾಗಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮುಡಿಯನೂರು ಗ್ರಾಮದ ಗುತ್ತಿಗೆದಾರ ಕೃಷ್ಣಮೂರ್ತಿ…

Read More

ದೆಹಲಿ ಹೈಕೋರ್ಟ್ ಆದೇಶದ ಬೆನ್ನಲ್ಲೇ ಉಪವಾಸ ಸತ್ಯಾಗ್ರಹ ನಿರತ ಸೋನಮ್ ವಾಂಗ್ಚುಕ್ ಮೇದಾಂತ ಆಸ್ಪತ್ರೆಗೆ ಶಿಫ್ಟ್ – Kannada News | Sonam Wangchuk shifted to Gurugram Medanta Hospital after Delhi High Court order

ನವದೆಹಲಿ, ಜುಲೈ 21: ದೆಹಲಿ ಹೈಕೋರ್ಟ್ ನೀಡಿದ ಆದೇಶದ ಬೆನ್ನಲ್ಲೇ, ಕಳೆದ 24 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ (Sonam Wangchuk) ಅವರನ್ನು ಇಂದು ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಿಂದ ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ನೀಟ್ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಜೂನ್ 28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ತಕ್ಷಣವೇ ಸಫ್ದರ್‌ಜಂಗ್ ಆಸ್ಪತ್ರೆಯಿಂದ ಮೇದಾಂತ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ದೆಹಲಿ ಹೈಕೋರ್ಟ್ ನಿರ್ದೇಶನ ನೀಡಿತ್ತು. ದೆಹಲಿ ಹೈಕೋರ್ಟ್…

Read More

87 ಕೇಸ್ ಭೇದಿಸಿದ ದಾವಣಗೆರೆ ಪೊಲೀಸರು: ಚಿನ್ನ, ಬೆಳ್ಳಿ ಸೇರಿ 3.91 ಕೋಟಿ ರೂ. ಸ್ವತ್ತು ವಾರಸುದಾರರಿಗೆ ಹಸ್ತಾಂತರ – Kannada News | Davangere police cracks 87 cases And assets worth rs 3 crore handed over to owners

ದಾವಣಗೆರೆ, (ಜುಲೈ 21): ದಾವಣಗೆರೆ ಜಿಲ್ಲಾ ಪೊಲೀಸರು ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 87 ಪ್ರಕರಣಗಳನ್ನು ಭೇದಿಸಿದ್ದು, ಒಂದೂವರೆ ಕೆ.ಜಿ ಚಿನ್ನಾಭರಣ, ಹದಿನೆಂಟು ಕೆ.ಜಿ ಬೆಳ್ಳಿ, ಕಾರು, ಮೊಬೈಲ್‌ ಸೇರಿದಂತೆ ಒಟ್ಟು 3.91 ಕೋಟಿ ರೂಪಾಯಿ ವಸ್ತುಗಳನ್ನ ವಶಕ್ಕೆ ಪಡೆದುಕೊಂಡು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.‌ ಒಂದು ಅಂದರೆ 2025 ಡಿಸೆಂಬರ್ 20ರಿಂದ 2026 ಜುಲೈ 20ರ ತನಕ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ವರದಿಯಾಗಿದ್ದ 87 ಪ್ರಕರಣಗಳನ್ನು ಭೇದಿಸಿರುವ ಪೊಲೀಸರು, ಮೂವರು ಅಂತಾರಾಜ್ಯ ಆರೋಪಿಗಳನ್ನು ಬಂಧಿಸಿದ್ದಾರೆ. 3.91 ಕೋಟಿ ರೂ ಮೌಲ್ಯದ…

Read More