Headlines

Bengaluru Air Quality: ಇನ್ನೂ ಅನಾರೋಗ್ಯಕರವಾಗಿಯೇ ಉಳಿದಿದೆ ಬೆಂಗಳೂರಿನ ಗಾಳಿ! – Kannada News | Bangalore Air Pollution Crisis: Bengaluru’s Air quality is reminding Delhi weather

ಇನ್ನೂ ಅನಾರೋಗ್ಯಕರವಾಗಿಯೇ ಉಳಿದಿದೆ ಬೆಂಗಳೂರಿನ ಗಾಳಿ! ಬೆಂಗಳೂರು, ಜನವರಿ 14: ಕಳೆದ ಕೆಲ ದಿನಗಳಿಂದ ಹೋಲಿಸಿದರೆ ಇಂದು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (Bengaluru Air Quality) ಸುಧಾರಿಸುತ್ತಿದೆ. ಅಷ್ಟೇ ಅಲ್ಲ, ಮೈಸೂರು, ವಿಜಯಪುರದಲ್ಲೂ ಏರ್ ಕ್ವಾಲಿಟಿ ಸುಧಾರಿಸಿದಂತೆ ಕಾಣುತ್ತಿದೆ. ನಗರಗಳಲ್ಲಿ ವಾಹನಗಳ ಹೊಗೆ, ಧೂಳು ಮತ್ತು ನಿರ್ಮಾಣ ಚಟುವಟಿಕೆಗಳಿಂದ ವಾಯುಮಾಲಿನ್ಯ ಹೆಚ್ಚಾಗಿರುವುದು ಗಮನಕ್ಕೆ ಬರುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಬೆಂಗಳೂರಿನ…

Read More

Breaking Engagement: ಶಾಸ್ತ್ರೋಕ್ತವಾಗಿ ಎಂಗೇಜ್​ಮೆಂಟ್ ಆಗಿ ಮದುವೆಯಾಗದಿದ್ರೆ ದೋಷ ಕಾಡುತ್ತಾ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Nischaya Tambula: The Spiritual Impact of Breaking an Engagement in Sanatana Dharma

“ಮ್ಯಾರೇಜಸ್ ಆರ್ ಮೇಡ್ ಇನ್ ಹೆವೆನ್” ಎಂಬ ನುಡಿಯಂತೆ, ವಿವಾಹ ಬಂಧವು ಕೇವಲ ಮಾನವ ಸಂಬಂಧವಲ್ಲ, ಅದೊಂದು ದೈವಿಕ ಸಂಪರ್ಕ. ಮನುಷ್ಯನ ಜೀವನದಲ್ಲಿ ವಿವಾಹವು ಒಂದು ಪ್ರಮುಖ ಪರಿವರ್ತನೆಯ ಕಾಲವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ವಿವಾಹ ಮತ್ತು ಅದರ ಪೂರ್ವಭಾವಿ ಸಂಸ್ಕಾರಗಳಿಗೆ ನೀಡುವ ಪ್ರಾಮುಖ್ಯತೆ ಕಡಿಮೆಯಾಗುತ್ತಿದೆ. ನಿರ್ಲಕ್ಷ್ಯ, ಬೇಜವಾಬ್ದಾರಿತನದಿಂದಾಗಿ ವಾಗ್ದಾನಗಳ ಮಹತ್ವವನ್ನು ಮರೆಯಲಾಗುತ್ತಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು…

Read More

IPL 2026: ಮುಂಬೈ ನಾಯಕ ಹಾರ್ದಿಕ್ ಪಾಂಡ್ಯಗೆ ದಂಡದ ಜೊತೆಗೆ ಡಿಮೆರಿಟ್ ಪಾಯಿಂಟ್ – Kannada News | Hardik Pandya Fined by BCCI After MI’s Loss to KKR in IPL 2026 Match 65

ಐಪಿಎಲ್ 2026 (IPL 2026) ರ 65 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸುವ ಮೂಲಕ ಕೋಲ್ಕತ್ತಾ ನೈಟ್ ರೈಡರ್ಸ್ (MI vs KKR) ಭರ್ಜರಿ ಗೆಲುವು ಸಾಧಿಸಿತು. ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಕೋಲ್ಕತ್ತಾ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿ 4 ವಿಕೆಟ್‌ಗಳಿಂದ ಗೆದ್ದು ಪ್ಲೇಆಫ್ ರೇಸ್‌ನಲ್ಲಿ ತಮ್ಮ ಭರವಸೆಯನ್ನು ಜೀವಂತವಾಗಿರಿಸಿಕೊಂಡಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ಕೇವಲ 147 ರನ್ ಕಲೆಹಾಕಿತು. ಇದಕ್ಕೆ…

Read More

ಟ್ರಂಪ್ ನೇತೃತ್ವದ ಇರಾನ್ ಸಭೆ ಅಪೂರ್ಣ: ಒಪ್ಪಂದಕ್ಕೆ ಒಪ್ಪದ ಅಮೆರಿಕ, ಇಂಧನ ದರ ಏರಿಕೆ ಆತಂಕ

ವಾಷಿಂಗ್ಟನ್, ಮೇ 30: ಇರಾನ್ ಜೊತೆಗಿನ ಉದ್ವಿಗ್ನತೆಯನ್ನು ಕೊನೆಗೊಳಿಸಲು ಮತ್ತು ಸಂಭಾವ್ಯ ಕದನ ವಿರಾಮ ಒಪ್ಪಂದವನ್ನು ಚರ್ಚಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಶ್ವೇತಭವನದ ಕರೆದಿದ್ದ ಉನ್ನತ ಮಟ್ಟದ ಸಭೆಯು ಯಾವುದೇ ನಿರ್ಧಾರವಿಲ್ಲದೆ ಮುಕ್ತಾಯಗೊಂಡಿದೆ. ಜಾಗತಿಕ ಇಂಧನ ಬೆಲೆಗಳು ವೇಗವಾಗಿ ಏರುತ್ತಿದ್ದರೂ ಮತ್ತು ನವೆಂಬರ್‌ನ ಮಧ್ಯಾವಧಿ ಚುನಾವಣೆ ಹತ್ತಿರ ಬರುತ್ತಿದ್ದರೂ, ಟ್ರಂಪ್ ತಮ್ಮ ಕಠಿಣ ನಿಲುವಿನಿಂದ ಹಿಂದೆ ಸರಿದಿಲ್ಲ. ಇರಾನ್ ಯಾವುದೇ ಕಾರಣಕ್ಕೂ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದುವಂತಿಲ್ಲ ಎಂಬುದು ಅಮೆರಿಕದ ಮೊದಲ ಷರತ್ತಾಗಿತ್ತು. ಒಪ್ಪಂದವು ಹತ್ತಿರದಲ್ಲಿದ್ದರೂ,…

Read More

ಕರ್ನಾಟಕದಲ್ಲೂ ಮಳೆಯ ಕೊರತೆ; ದೇಶದ 54 ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಶೇ. 80ಕ್ಕಿಂತ ಇಳಿಕೆ – Kannada News | Karnataka Monsoon Rain; Water Storage Drops Below 80 per cent in 54 Major Reservoirs Across India

ನವದೆಹಲಿ, ಜುಲೈ 27: ದೇಶಾದ್ಯಂತ ಮುಂಗಾರು ಮಳೆಯ (Monsoon 2026) ಅಭಾವ ಮುಂದುವರಿದಿದ್ದು, ಜಲಾಶಯಗಳ ನೀರಿನ ಮಟ್ಟ (Dam Water Level) ಕುಸಿಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಪ್ರಸಕ್ತ ಮುಂಗಾರು ಋತುವಿನಲ್ಲಿ ಶೇಕಡಾ 15ರಷ್ಟು ಮಳೆ ಕೊರತೆಯಾಗಿದ್ದು, ದೇಶದ 54 ಪ್ರಮುಖ ಜಲಾಶಯಗಳಲ್ಲಿ ನೀರಿನ ಶೇಖರಣೆಯು ಸಾಮಾನ್ಯ ಮಟ್ಟಕ್ಕಿಂತ ಶೇ. 80ಕ್ಕಿಂತ ಕಡಿಮೆಯಾಗಿದೆ. ಸಾಮಾನ್ಯವಾಗಿ ಈ ಅವಧಿಯಲ್ಲಿ ಬೀಳಬೇಕಿದ್ದ ಸರಾಸರಿ ಮಳೆಗೆ ಹೋಲಿಸಿದರೆ ಪ್ರಸ್ತುತ ದೇಶಾದ್ಯಂತ ಶೇ. 15ರಷ್ಟು ಮಳೆಯ ಅಭಾವ ಉಂಟಾಗಿದೆ. ಕೇಂದ್ರ ಜಲ ಆಯೋಗ (CWA)…

Read More

ದರ್ಶನ್ ಜೊತೆ ಟೀ ಕುಡಿದು ಸುದ್ದಿಯಾಗಿದ್ದ ವಿಲ್ಸನ್ ಗಾರ್ಡನ್ ನಾಗ ಜೈಲಿನಿಂದ ರಿಲೀಸ್ – Kannada News | Rowdy sheeter Wilson garden naga who had tea with darshan released from Belagavi Jail

ಬೆಳಗಾವಿ, (ಮೇ 21):ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ (Darshan) ಜೊತೆ ಚಹಾ ಹೀರುತ್ತ ಧಮ್ ಹೊಡೆದು ಭಾರೀ ಸುದ್ದಿಯಾಗಿದ್ದ ವಿಲ್ಸನ್ ಗಾರ್ಡನ್ ನಾಗ (Wilson garden naga) ಜೈಲಿನಿಂದ ಬಿಡುಗಡೆಯಾಗಿದ್ದಾನೆ. ದರ್ಶನ್ ಜೊತೆ ಕೂತ ಜೈಲಿನಲ್ಲಿ ಮೋಜು ಮಸ್ತಿ ಮಾಡಿದ ಫೋಟೋ ಸಾಕಷ್ಟು ವೈರಲ್ ಆಗಿತ್ತು. ಹೀಗಾಗಿ ನಾಗನನ್ನು ಪರಪ್ಪನ ಅಗ್ರಹಾರ ಜೈಲಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಜಾಮೀನು ಪಡೆದಿರುವ ನಾಗ, ಜೈಲಿಂದ ರಿಲೀಸ್ ಆಗಿದ್ದಾನೆ. ಆದ್ರೆ, ದರ್ಶನ್ ಮಾತ್ರ…

Read More

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಖಾಸಗಿ ಕಂಪನಿ – Kannada News | Bengaluru Silk Sonix Company Apologizes People Of Karnataka Over Job Post Seeking Non Kannadigas As HR

ಬೆಂಗಳೂರು, (ಜನವರಿ 12): ನಾನ್ ಕನ್ನಡಿಗ ಹೆಚ್‌ಆರ್ (Non Kannadiga HR) ಕೆಲಸಕ್ಕೆ ಬೇಕು ಎಂದು ಪ್ರಕಟಣೆ ಹೊರಡಿಸಿ ಕನ್ನಡಿಗರನ್ನು ಕೆರಳಿಸಿದ್ದ ಬೆಂಗಳೂರಿನ ಖಾಸಗಿ ಕಂಪನಿ ಇದೀಗ ಕ್ಷಮೆಯಾಚಿಸಿದೆ. ಬೆಂಗಳೂರಿನ ಜೆಪಿ ನಗರದಲ್ಲಿರುವ ಸ್ಕಿಲ್ ಸೋನಿಕ್ಸ್ (Skill Sonics) ಎಂಬ ಕಂಪನಿ ನಾನ್ ಕನ್ನಡಿಗ ಹೆಚ್‌ಆರ್ ಕೆಲಸಕ್ಕೆ ಬೇಕು ಎಂದು ನೌಕರಿ ಡಾಟ್ ಕಾಮ್‌ನಲ್ಲಿ ಪ್ರಕಟಣೆ ಹೊರಡಿಸಿತ್ತು. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ಕನ್ನಡ ಸಂಘಟನೆಯವರು ಜೆಪಿ ನಗರದ ಸಂಸ್ಥೆಯ ವಿರುದ್ಧ ಪ್ರತಿಭಟನೆಗೆ ಸಜ್ಜಾಗಿದ್ದರು. ಸಾಮಾಜಿಕ ಜಾಲಾತಾಣದಲ್ಲಿಯೂ…

Read More

IPL 2026 Points Table: ಗುಜರಾತ್​ ವಿರುದ್ಧ ಗೆದ್ದು ಕೊನೆಯ ಸ್ಥಾನದಿಂದ ಹೊರಬಂದ ಮುಂಬೈ – Kannada News | IPL 2026 Points Table: Mumbai Indians Stun GT, Tilak Varma Powers MI’s 10th to 7th Jump

ಐಪಿಎಲ್ 2026 (IPL 2026) ರಲ್ಲಿ ಮುಂಬೈ ಇಂಡಿಯನ್ಸ್ ತಂಡ ಕೊನೆಗೂ ಸೋಲಿನ ಸರಪಳಿಯನ್ನು ಮುರಿದಿದೆ. ನಿನ್ನೆ ನಡೆದ ಟೂರ್ನಿಯ 30 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗುಜರಾತ್ ಟೈಟಾನ್ಸ್ (MI vs GT) ವಿರುದ್ಧ 99 ರನ್‌ಗಳ ಅದ್ಭುತ ಜಯ ಸಾಧಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ತಂಡ 199 ರನ್ ಗಳಿಸಿತು. ತಂಡದ ಪರ ತಿಲಕ್ ವರ್ಮಾ (Tilak Varma) ಒಬ್ಬರೇ 101 ರನ್‌ಗಳ ಇನ್ನಿಂಗ್ಸ್ ಆಡಿದರು. ಈ ಗುರಿ…

Read More

VIDEO: ಶತಕ ಬಾರಿಸಿ ಅಶ್ಲೀಲವಾಗಿ ಸಂಭ್ರಮಿಸಿದ RCB ಆಟಗಾರ – Kannada News | Swapnil Singh’s magnificent century in the Vijay Hazare Trophy

ವಿಜಯ ಹಝಾರೆ ಟೂರ್ನಿಯಲ್ಲಿ ಕರ್ನಾಟಕ ವಿರುದ್ಧ ಶತಕ ಸಿಡಿಸಿ ತ್ರಿಪುರ ಆಟಗಾರ ಸ್ವಪ್ನಿಲ್ ಸಿಂಗ್ ಅಶ್ಲೀಲವಾಗಿ ಸಂಭ್ರಮಿಸಿದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡದ ಪರ ದೇವದತ್ ಪಡಿಕ್ಕಲ್ (108) ಶತಕ ಸಿಡಿಸಿದ್ದರು. ಈ ಶತಕದ ನೆರವಿನೊಂದಿಗೆ ಕರ್ನಾಟಕ ತಂಡವು 50 ಓವರ್​ಗಳಲ್ಲಿ 332 ರನ್ ಕಲೆಹಾಕಿತು. ಈ ಕಠಿಣ ಗುರಿ ಬೆನ್ನತ್ತಿದ ತ್ರಿಪುರ ಪರ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸ್ವಪ್ನಿಲ್ ಸಿಂಗ್ 93 ಎಸೆತಗಳಲ್ಲಿ 2…

Read More

ಭಾರತ-ಇಸ್ರೇಲ್ ನಡುವೆ ಹಲವು ಒಪ್ಪಂದಗಳಿಗೆ ಸಹಿ; ಶೀಘ್ರದಲ್ಲೇ ಎಫ್​ಟಿಎ ಏರ್ಪಡುವ ಸಾಧ್ಯತೆ – Kannada News | India Israel sign for several agreements and MoUs during Narendra Mod’s visit

ಇಸ್ರೇಲ್ ಪ್ರಧಾನಿ ಜೊತೆ ನರೇಂದ್ರ ಮೋದಿ ಜೆರುಸಲೆಂ, ಫೆಬ್ರುವರಿ 26: ನರೇಂದ್ರ ಮೋದಿ ಅವರ ಎರಡು ದಿನಗಳ ಇಸ್ರೇಲ್ ಭೇಟಿ ಹಲವು ಫಲಗಳನ್ನು ನೀಡುತ್ತಿದೆ. ಕೃತಕ ಬುದ್ಧಿಮತ್ತೆ, ಸೈಬರ್ ಸೆಕ್ಯೂರಿಟಿ, ಶಿಕ್ಷಣ, ಕೃಷಿ ಹಾಗೂ ಇನ್ನೂ ಹಲವು ಸೆಕ್ಟರ್​ಗಳಲ್ಲಿ ಭಾರತ ಹಾಗೂ ಇಸ್ರೇಲ್ ದೇಶಗಳ ನಡುವೆ ಬಹು ಒಪ್ಪಂದಗಳು ಹಾಗೂ ಎಂಒಯುಗಳಾಗಿವೆ. ಈಗಾಗಲೇ ಪ್ರಬಲವಾಗಿರುವ ಎರಡೂ ದೇಶಗಳ ಸಂಬಂಧ (India Israel relationship) ಇದೀಗ ಮತ್ತಷ್ಟು ಗಟ್ಟಿಗೊಂಡಿದೆ. ಇಸ್ರೇಲ್ ಕೆಲ ತಂತ್ರಜ್ಞಾನಗಳಲ್ಲಿ ಕ್ಷಮತೆ ಹೊಂದಿದೆ. ಡಿಫೆನ್ಸ್ ಮತ್ತು…

Read More