Headlines

Video: ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಪ್ರಶ್ನೆಪತ್ರಿಕೆಗಳ ಸಾಗಾಟಕ್ಕೆ ಸೇನಾ ಹೆಲಿಕಾಪ್ಟರ್‌ ಬಳಕೆ – Kannada News | NEET UG 2026: Re Examination Details, Security Measures, and Student Concerns

ಜೂನ್ 21ರಂದು ದೇಶಾದ್ಯಂತ ನೀಟ್ ಯುಜಿ (NEET UG) ಮರು ಪರೀಕ್ಷೆಯನ್ನು ನಡೆಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಸಜ್ಜಾಗಿದೆ. ಈ ಹಿಂದೆ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ, ಈ ಬಾರಿ ಪರೀಕ್ಷೆಯನ್ನು ಅತ್ಯಂತ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಯೊಂದಿಗೆ ನಡೆಸಲು ನಿರ್ಧರಿಸಲಾಗಿದೆ. ಮಧ್ಯಾಹ್ನ 2:30 ರಿಂದ ಸಂಜೆ 5:15 ರವರೆಗೆ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ 15 ನಿಮಿಷಗಳ ಹೆಚ್ಚುವರಿ ಸಮಯವನ್ನು ನೀಡಲಾಗಿದೆ. 552 ನಗರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದ್ದು, ಪ್ರಶ್ನೆಪತ್ರಿಕೆಗಳ ಸಾಗಾಟಕ್ಕೆ ಸೇನೆಯ ಹೆಲಿಕಾಪ್ಟರ್‌ ಮತ್ತು ವಿಮಾನಗಳನ್ನು ಬಳಸಿಕೊಳ್ಳಲಾಗಿದೆ. ಸಿಆರ್‌ಪಿಎಫ್…

Read More

Gold Rates: ಚಿನ್ನದ ಬೆಲೆ ಸತತ ಏರಿಕೆ; ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ – Kannada News | Gold Price Today on 15th April 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಏಪ್ರಿಲ್ 15: ಚಿನ್ನದ ಬೆಲೆ ಸತತ ಎರಡನೇ ಬಾರಿ ಏರಿದೆ. ನಿನ್ನೆ 135 ರೂಗಳಷ್ಟು ಬೆಲೆ ಏರಿಕೆ ಕಂಡಿದ್ದ ಬಂಗಾರವು, ಇವತ್ತು 130 ರೂ ಜಿಗಿದಿದೆ. ವಿದೇಶಗಳಲ್ಲೂ ಹಲವೆಡೆ ಬೆಲೆ ಏರಿದೆ. ಬೆಳ್ಳಿ ಬೆಲೆ (Silver Rates) ಇಂದು ಹೈಜಂಪ್ ಮಾಡಿದೆ. ಒಂದೇ ದಿನ ಗ್ರಾಮ್​ಗೆ 15 ರೂ ಜಿಗಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,42,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,55,350 ರುಪಾಯಿ…

Read More

ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಮತ್ತೆ ಮುನ್ನೆಲೆಗೆ: 3 ವರ್ಷಕ್ಕೊಮ್ಮೆ ದರ ಏರಿಕೆಗೆ ಪ್ಲ್ಯಾನ್! – Kannada News | Namma Metro Fare Hike: BMRCL Plans 12% Fare Increase Every Three Years

ಬೆಂಗಳೂರು, ಜುಲೈ 23: ದೇಶದಲ್ಲೇ ಅತ್ಯಂತ ದುಬಾರಿ ಸಾರಿಗೆ ಎನಿಸಿಕೊಂಡಿರುವ ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ (BMRCL) ಮತ್ತೊಂದು ಶಾಕ್ ನೀಡಲು ಮುಂದಾಗಿದೆ. ಈ ವರ್ಷ ಫೆಬ್ರವರಿಯಲ್ಲಿ ಜಾರಿಯಾಗಬೇಕಿದ್ದ ಶೇಕಡಾ 5ರಷ್ಟು ದರ ಏರಿಕೆಯನ್ನು ಸಾರ್ವಜನಿಕರ ಆಕ್ರೋಶದ ಹಿನ್ನೆಲೆಯಲ್ಲಿ ತಡೆಹಿಡಿಯಲಾಗಿತ್ತಾದರೂ, ಇದೀಗ ಹೊಸ ಸೂತ್ರದಡಿ ದರ ಹೆಚ್ಚಿಸಲು ಶಿಫಾರಸ್ಸು ಮಾಡಿರುವುದು ಪ್ರಯಾಣಿಕರು ಕಂಗಾಲಾಗುವಂತೆ ಮಾಡಿದೆ. 2025ರ ಫೆಬ್ರವರಿ 9 ರಂದು ಬಿಎಂಆರ್‌ಸಿಎಲ್ ಮೆಟ್ರೋ ಟಿಕೆಟ್ ದರವನ್ನು ಶೇಕಡಾ 71 ರಷ್ಟು ಭಾರಿ ಪ್ರಮಾಣದಲ್ಲಿ ಏರಿಕೆ…

Read More

ಮುರುಡೇಶ್ವರ ದೇವಸ್ಥಾನದ ಹೆಸರಲ್ಲಿ ನಕಲಿ ಲಾಟರಿ ದಂಧೆ: ಬೀದರ್ ಮೂಲದ ವ್ಯಕ್ತಿ ಅರೆಸ್ಟ್ – Kannada News | Murdeshwar Temple Name Misused: Fake Lucky Draw Scammer Arrested by Police

ಉತ್ತರ ಕನ್ನಡ, ಜು.17: ವಿಶ್ವಪ್ರಸಿದ್ಧ ಪ್ರವಾಸಿ ಹಾಗೂ ಧಾರ್ಮಿಕ ಕ್ಷೇತ್ರವಾದ ಮುರುಡೇಶ್ವರ ದೇವಸ್ಥಾನದ (Murdeshwar Temple) ಹೆಸರನ್ನು ದುರುಪಯೋಗಪಡಿಸಿಕೊಂಡು, ಸೋಷಿಯಲ್ ಮೀಡಿಯಾದಲ್ಲಿ ನಕಲಿ ಅದೃಷ್ಟ ಡ್ರಾ (Lucky Draw) ನಡೆಸಿ ಸಾರ್ವಜನಿಕರನ್ನು ವಂಚಿಸುತ್ತಿದ್ದ ಜಾಲವನ್ನು ಮುರುಡೇಶ್ವರ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಪ್ರಮುಖ ಆರೋಪಿಯನ್ನು ಯಶಸ್ವಿಯಾಗಿ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಬೀದರ್ ಜಿಲ್ಲೆಯ ಬಾಲ್ಕಿ ತಾಲೂಕಿನ ಲಖನಗಾಂವ್ ನಿವಾಸಿ ನರಸಿಂಗ್ ವೆಂಕಟರಾವ್ ತಗರಖೇಡೆ (32) ಎಂದು ಗುರುತಿಸಲಾಗಿದೆ. ಈತ ದೇವಸ್ಥಾನದ ಹೆಸರನ್ನು ಬಳಸಿಕೊಂಡು ಸಾರ್ವಜನಿಕರಿಂದ ಲಕ್ಷಾಂತರ ರೂಪಾಯಿ…

Read More

Video: ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ – Kannada News | Dog Runs Off With Bag Allegedly Containing Cash in Bijnor

ಬಿಜ್ನೋರ್, ಮೇ 25: ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಸಾರ್ವಜನಿಕರನ್ನು ಕಂಗಾಲು ಮಾಡುವಂತಹ ವಿಲಕ್ಷಣ ಮತ್ತು ನಂಬಲಾರದ ಘಟನೆಯೊಂದು ನಡೆದಿದೆ. ಇಲ್ಲಿನ ಬೀದಿನಾಯಿಯೊಂದು ಸಾರ್ವಜನಿಕರ ಕಣ್ಣೆದುರೇ ಬರೋಬ್ಬರಿ 1 ಲಕ್ಷ ರೂಪಾಯಿ ನಗದು ಹಣವಿದ್ದ ಬ್ಯಾಗ್‌ ಅನ್ನು ಹೊತ್ತೊಯ್ದಿದೆ. ಇತ್ತೀಚಿನ ದಿನಗಳಲ್ಲಿ ಬೀದಿನಾಯಿಗಳ ಹಾವಳಿ ಮತ್ತು ಅವುಗಳ ಕಡಿತದಿಂದ ಮನುಷ್ಯರು ಹೇಗೋ ತಮ್ಮನ್ನು ತಾವು ರಕ್ಷಿಸಿಕೊಳ್ಳುತ್ತಿದ್ದಾರೆ. ಆದರೆ, ಇದೀಗ ನಾಯಿಗಳನ್ನು ಮುಂದಿಟ್ಟುಕೊಂಡು ಹಗಲು ದರೋಡೆ ಮಾಡುವ ಕೆಲವು ವಿಕೃತ ಮನಸ್ಸಿನ ಗ್ಯಾಂಗ್‌ಗಳು ಸಕ್ರಿಯವಾಗಿರುವ ಶಂಕೆ ವ್ಯಕ್ತವಾಗಿದೆ. ಈ ಖದೀಮರು…

Read More

Video: ಹಾಯಾಗಿ ಮಲಗಿರುವ ಶ್ವಾನಕ್ಕೆ ಬೀಸಣಿಗೆಯಲ್ಲಿ ಗಾಳಿ ಬೀಸುತ್ತಿರುವ ವೃದ್ಧ – Kannada News | An elderly man fanning a sleeping dog

ನಿಷ್ಠೆ, ನಿಯತ್ತು, ನಿಷ್ಕಲ್ಮಶ ಪ್ರೀತಿ ಎಂದಾಕ್ಷಣ ಮೊದಲು ನೆನಪಿಗೆ ಬರುವುದೇ ಈ ಶ್ವಾನ (dog). ಹೀಗಾಗಿ ನಾಯಿ ಎಂದರೆ ಎಲ್ಲರಿಗೂ ಕೂಡ ಇಷ್ಟನೇ. ಕೆಲವರು ತಮ್ಮ ಮಕ್ಕಳಂತೆ ಈ ಶ್ವಾನವನ್ನು ನೋಡಿಕೊಳ್ಳುವುದನ್ನು ನೀವು ನೋಡಿರುತ್ತೀರಿ. ಇದೀಗ ಬೀದಿ ಬದಿಯಲ್ಲಿ ಮಲಗಿರುವ ಶ್ವಾನಕ್ಕೆ ಬೀಸಣಿಗೆಯಲ್ಲಿ ಗಾಳಿ ಬೀಸುವುದರಲ್ಲಿ ವೃದ್ಧ ವ್ಯಕ್ತಿ ಬ್ಯುಸಿಯಾಗಿದ್ದಾನೆ. ನೆಟ್ಟಿಗರು ಶ್ವಾನದ ಮೇಲೆ ಈ ವೃದ್ಧ ವ್ಯಕ್ತಿಗಿರುವ ಕಾಳಜಿಯನ್ನು ಮೆಚ್ಚಿಕೊಂಡಿದ್ದಾರೆ. ಪ್ರಯಾಗ್ (Prayag) ಹೆಸರಿನ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ವೃದ್ಧ…

Read More

ಚಿಕ್ಕಬಳ್ಳಾಪುರ ದುರಂತ: ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ – Kannada News | Minister Pradeep Eshwar on Fatal Chikkaballapur Accident: Relief Announced, Helmet Safety Stressed

ಚಿಕ್ಕಬಳ್ಳಾಪುರ, ಡಿ.25: ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಅಜ್ಜವಾರ ಗೇಟ್ ಬಳಿ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾತ್ರಿ 9:30ರ ಸುಮಾರಿಗೆ ನರಸಿಂಹಮೂರ್ತಿ, ಅರುಣ್, ಮನೋಜ್ ಮತ್ತು ನಂದೀಶ್ ಎಂಬ ಯುವಕರು ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ಅತಿವೇಗದಿಂದ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಯುವಕರು ನಿಧಾನವಾಗಿ ಬಲ ತಿರುವು ತೆಗೆದುಕೊಳ್ಳುತ್ತಿದ್ದಾಗ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ಈ ಘಟನೆ ಕುರಿತು ಪ್ರತಿಕ್ರಿಯಿಸಿದ ಶಾಸಕ ಪ್ರದೀಪ್ ಈಶ್ವರ್ ಅವರು, ಟಿಪ್ಪರ್ ಚಾಲಕನ ನಿರ್ಲಕ್ಷ್ಯದಿಂದ ಈ…

Read More

ಮೈತುಂಬಾ ಒಡವೆ ಹಾಕೊಂಡಿರೋ ಫೋಟೊನಾ ಇನ್​ಸ್ಟಾಗ್ರಾಂನಲ್ಲಿ ಅಪ್​ಲೋಡ್ ಮಾಡಿದ ಮಹಿಳೆ, ಎಲ್ಲವನ್ನೂ ಕದ್ದೊಯ್ದ ಕಳ್ಳರು – Kannada News

ಶಿವಪುರಿ, ಜೂನ್ 08: ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ವೈಯಕ್ತಿಕ ಸಂಪತ್ತು, ಐಷಾರಾಮಿ ಜೀವನಶೈಲಿ ಮತ್ತು ಆಭರಣ(Jewellery)ಗಳನ್ನು ಅತಿಯಾಗಿ ಪ್ರದರ್ಶಿಸುವುದು ಎಷ್ಟು ದೊಡ್ಡ ಅಪಾಯವನ್ನು ತಂದೊಡ್ಡಬಹುದು ಎಂಬುದಕ್ಕೆ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ನಡೆದ ಭೀಕರ ಕಳ್ಳತನದ ಘಟನೆಯೇ ಸಾಕ್ಷಿಯಾಗಿದೆ. ಜಿಲ್ಲೆಯ ನರವರ್ ಪೊಲೀಸ್ ಠಾಣಾ ವ್ಯಾಪ್ತಿಯ ಮೋಹಾನಿ ಗ್ರಾಮದಲ್ಲಿ ವಾಸಿಸುವ ಪ್ರಸಿದ್ಧ ಮಹಿಳಾ ಯೂಟ್ಯೂಬರ್ ರಚನಾ ಗುರ್ಜರ್ ಅವರ ಮನೆಗೆ ಶನಿವಾರ ಬೆಳಗಿನ ಜಾವ ನುಗ್ಗಿದ ಮುಸುಕುಧಾರಿ ಕಳ್ಳರ ಗುಂಪೊಂದು ಸುಮಾರು 8 ರಿಂದ 10 ಲಕ್ಷ ರೂಪಾಯಿ…

Read More

ಬೇಕಿರುವುದು ತೈಲವಲ್ಲ ವೆನೆಜುವೆಲಾದ ಕೀಲಿಕೈ, ತಮ್ಮನ್ನು ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡ ಟ್ರಂಪ್ – Kannada News | Trump’s Truth Social Post Declares Him Acting President of Venezuela Amid Caracas Crisis

ವಾಷಿಂಗ್ಟನ್, ಜನವರಿ 12: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​(Donald Trump)ನ ಇತ್ತೀಚಿನ ಹೇಳಿಕೆಗಳನ್ನು ಗಮನಿಸಿದಾಗ ಅವರಿಗೆ ಬೇಕಾಗಿರುವುದು ಕೇವಲ ವೆನೆಜುವೆಲಾದ ತೈಲ ಮಾತ್ರವಲ್ಲ, ದೇಶದ ಕೀಲಿಕೈ ಕೂಡ ಎಂಬುದು ಸ್ಪಷ್ಟವಾಗುತ್ತದೆ. ಅಮೆರಿಕವು ಇತ್ತೀಚೆಗೆ ವೆನೆಜುವೆಲಾ ವಿರುದ್ಧ ಮಿಲಿಟರಿ ದಾಳಿ ನಡೆಸಿ, ಅದರ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಬಂಧಿಸಿತ್ತು. ಈಗ ಅಷ್ಟೇ ಅಲ್ಲ ಡೊನಾಲ್ಡ್​ ಟ್ರಂಪ್ ತಮ್ಮನ್ನು ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡಿರುವುದು ಅಚ್ಚರಿಯನ್ನುಂಟು ಮಾಡಿದೆ. ಅವರು ತಮ್ಮ ಟ್ರುತ್ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಇದರ…

Read More

RCB vs GT: ಐಪಿಎಲ್ ಪ್ಲೇಆಫ್‌ನಲ್ಲಿ ಹೊಸ ದಾಖಲೆ ಬರೆದ ವಿರಾಟ್ ಕೊಹ್ಲಿ – Kannada News | Virat Kohli Sets New IPL Playoff Record in RCB vs GT Q1 2026 Match

ಐಪಿಎಲ್ 2026 ಕ್ವಾಲಿಫೈಯರ್ 1 (IPL 2026 Qualifier 1) ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ನಡುವೆ ನಡೆಯಿತು. ಈ ಪಂದ್ಯದಲ್ಲಿ ಆರ್​​ಸಿಬಿ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (Virat Kohli) ಮತ್ತೊಂದು ಅದ್ಭುತ ಮೈಲಿಗಲ್ಲು ಸಾಧಿಸಿದ್ದಾರೆ. ಐಪಿಎಲ್​ನ ಮೊದಲ ಸೀಸನ್‌ನಿಂದಲೂ ಆರ್‌ಸಿಬಿ ತಂಡದ ಆಧಾರಸ್ತಂಭವಾಗಿರುವ ಕೊಹ್ಲಿ, ಐಪಿಎಲ್ 2026 ರ ಕ್ವಾಲಿಫೈಯರ್ 1 ಪಂದ್ಯದಲ್ಲಿ ಆಡುವ ಮೂಲಕ ಹೊಸ ಇತಿಹಾಸವನ್ನು ಸೃಷ್ಟಿಸಿದ್ದಾರೆ. ಮೇ 26 ರಂದು ಧರ್ಮಶಾಲಾದಲ್ಲಿ…

Read More