Headlines

ಬಂಗಾರದ ದರ 1 ಕಿಲೋಗೆ 8-9 ಕೋಟಿ ರೂಗೆ ಏರುತ್ತಾ? ಯಾಕಿಷ್ಟು ಏರುತ್ತಿದೆ ಬೆಲೆ? – Kannada News | Reasons for rising gold prices, and future rates prediction

ನವದೆಹಲಿ, ಜನವರಿ 26: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ (Gold Rate) ಒಂದು ಔನ್ಸ್​ಗೆ 5,000 ಡಾಲರ್ ದಾಟಿ ಹೋಗಿದೆ. ಈ ಮೈಲಿಗಲ್ಲು ಮುಟ್ಟಿದ್ದು ಬಂಗಾರದ ಇತಿಹಾಸದಲ್ಲೇ ಇದು ಪ್ರಥಮ ಬಾರಿಗೆ. ಸ್ಪಾಟ್ ಗೋಲ್ಡ್ ಮಾರುಕಟ್ಟೆಯಲ್ಲಿ ಒಂದು ಔನ್ಸ್ ಚಿನ್ನದ ಬೆಲೆ ಸೋಮವಾರ 5,092 ಡಾಲರ್​ವರೆಗೂ ಏರಿದೆ. ಒಂದು ಔನ್ಸ್ ಎಂದರೆ 28.3495 ಗ್ರಾಮ್. ಅಂದರೆ, ಒಂದು ಗ್ರಾಮ್ ಚಿನ್ನದ ಬೆಲೆ ಸ್ಪಾಟ್ ಮಾರ್ಕೆಟ್​ನಲ್ಲಿ 16,410 ರೂಗಿಂತ ಹೆಚ್ಚಾಗಿದೆ. ಚಿನ್ನದ ಬೆಲೆ ಏರಲು ಕಾರಣಗಳೇನು? ಸೆಂಟ್ರಲ್ ಬ್ಯಾಂಕುಗಳು…

Read More

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಯೆಲ್ಲೋ ಲೈನ್​ನಲ್ಲಿ ಇಂದಿನಿಂದ 7ನೇ ರೈಲು ಸಂಚಾರ – Kannada News | Good News for Namma Metro Commuters: 7th Train Starts Operations on Yellow Line from Today

ಬೆಂಗಳೂರು, ಜನವರಿ 15: ನಮ್ಮ ಮೆಟ್ರೋ (Namma Metro) ಯೆಲ್ಲೋ ಲೈನ್‌ನಲ್ಲಿ ಇಂದಿನಿಂದ ಮತ್ತೊಂದು ಮೆಟ್ರೋ ರೈಲು ವಾಣಿಜ್ಯ ಸಂಚಾರ ಆರಂಭವಾಗುತ್ತಿದೆ. ಆರ್.ವಿ.ರೋಡ್–ಬೊಮ್ಮಸಂದ್ರ ಮಾರ್ಗದಲ್ಲಿ 7ನೇ ಮೆಟ್ರೋ ರೈಲು ಸೇವೆಗೆ ಸೇರ್ಪಡೆಯಾಗಿದ್ದು, ಇದರಿಂದ ಪ್ರಯಾಣಿಕರಿಗೆ ಸಂಚಾರ ಇನ್ನಷ್ಟು ಸುಗಮವಾಗಲಿದೆ. ಬೆಳಗ್ಗೆ 6 ಗಂಟೆಯಿಂದಲೇ ಯೆಲ್ಲೋ ಮಾರ್ಗದಲ್ಲಿ 7ನೇ ಮೆಟ್ರೋ ರೈಲು ಸಂಚಾರ ಆರಂಭವಾಗುತ್ತಿದ್ದು, ರೈಲುಗಳ ಸಂಚಾರದ ನಡುವಿನ ಅಂತರ ಕಡಿಮೆಯಾಗಿದೆ. ಈವರೆಗೆ ಈ ಮಾರ್ಗದಲ್ಲಿ ಪ್ರತಿ 13 ನಿಮಿಷಕ್ಕೊಮ್ಮೆ ಒಂದು ಮೆಟ್ರೋ ರೈಲು ಸಂಚರಿಸುತ್ತಿತ್ತು. ಇದೀಗ 7ನೇ…

Read More

Raksha Bandhan 2026: ರಕ್ಷಾ ಬಂಧನದಂದೇ ಚಂದ್ರಗ್ರಹಣ; ಭಾರತದಲ್ಲಿ ಗೋಚರಿಸುತ್ತಾ? ಇಲ್ಲಿದೆ ಸಂಪೂರ್ಣ ವಿವರ! – Kannada News | Raksha Bandhan 2026: Lunar Eclipse on Aug 28 – Sutak, Rituals and Celebration in India

ರಕ್ಷಾ ಬಂಧನದಂದೇ ವರ್ಷದ 2ನೇ ಚಂದ್ರಗ್ರಹಣ ಪ್ರತಿ ವರ್ಷ ದೇಶಾದ್ಯಂತ ರಕ್ಷಾ ಬಂಧನ ಹಬ್ಬವನ್ನು ಸಹೋದರ-ಸಹೋದರಿಯರ ಪ್ರೀತಿಯ ಸಂಕೇತವಾಗಿ ಸಂಭ್ರಮದಿಂದ ಆಚರಿಸಲಾಗುತ್ತದೆ. ವೈದಿಕ ಪಂಚಾಂಗದ ಪ್ರಕಾರ, ಈ ವರ್ಷ ಆಗಸ್ಟ್ 28ರಂದು ರಕ್ಷಾ ಬಂಧನವನ್ನು ಆಚರಿಸಲಾಗುತ್ತಿದ್ದು, ಅದೇ ದಿನದಂದು ವರ್ಷದ ಎರಡನೇ ಚಂದ್ರಗ್ರಹಣವೂ ಸಂಭವಿಸಲಿದೆ. ರಕ್ಷಾ ಬಂಧನದ ದಿನವೇ ಚಂದ್ರಗ್ರಹಣ ಸಂಭವಿಸುತ್ತಿರುವುದರಿಂದ ಹಬ್ಬದ ಆಚರಣೆ, ರಾಖಿ ಕಟ್ಟುವುದು ಮತ್ತು ಸೂತಕದ ನಿಯಮಗಳ ಕುರಿತು ಜನರಲ್ಲಿ ಹಾಗೂ ಭಕ್ತರಲ್ಲಿ ಸಾಕಷ್ಟು ಗೊಂದಲಗಳು ಮೂಡಿವೆ. ಈ ಕುರಿತ ಸಂಪೂರ್ಣ ವಿವರ…

Read More

ಬೆಂಗಳೂರು ಮೆಟ್ರೋದಲ್ಲಿ ಪ್ರೇಮಿಗಳ ರೋಮ್ಯಾನ್ಸ್, ನೆಟ್ಟಿಗರು ಫುಲ್ ಗರಂ: ಸಾರ್ವಜನಿಕರ ಮುಂದೆ ಮೈಮರೆತ ಯುವ ಜೋಡಿ – Kannada News | Bengaluru Metro Kiss Row: Viral Video of Couple’s Public Indecency Prompts BMRCL Action Calls

ಬೆಂಗಳೂರು, ಜು.14: ದಿನ ಕಳೆದಮತೆ ಬೆಂಗಳೂರು ಮೆಟ್ರೋದಲ್ಲಿ ಒಂದಲ್ಲ ಒಂದು ಅವ್ಯವಸ್ಥೆಗಳು ಎದ್ದು ಕಾಣುತ್ತಿದೆ. ದೇಶದ ರಾಜಧಾನಿ ದೆಹಲಿಯ ಮೆಟ್ರೋದಲ್ಲಿ ಪ್ರೇಮಿಗಳ ಅಸಭ್ಯ ವರ್ತನೆ ಹಾಗೂ ಲವ್ವಿ-ಡವ್ವಿ ದೃಶ್ಯಗಳು ವೈರಲ್ ಆಗುತ್ತಿತ್ತು. ಆದರೆ, ಇದೀಗ ಅಂತಹದ್ದೇ ಒಂದು ಘಟನೆ ಸಿಲಿಕಾನ್ ಸಿಟಿಯ ‘ನಮ್ಮ ಮೆಟ್ರೋ’ (Namma Metro) ರೈಲಿನಲ್ಲೂ ನಡೆದಿದ್ದು, ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದಕ್ಕೆ ಸರಿಯಾದ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಸಾರ್ವಜನಿಕ ಸ್ಥಳ ಎಂಬ ಕನಿಷ್ಠ ಜ್ಞಾನವೂ ಇಲ್ಲದೆ, ಸಹ ಪ್ರಯಾಣಿಕರ ಕಣ್ಣೆದುರಲ್ಲೇ…

Read More

IND vs ZIM: ಜಿಂಬಾಬ್ವೆ ವಿರುದ್ಧ ಸತತ 2ನೇ ಪಂದ್ಯದಲ್ಲೂ ಮುಗ್ಗರಿಸಿದ ಅಭಿಷೇಕ್ – Kannada News | Abhishek Sharma’s Poor Form Continues in IND vs ZIM 2nd T20

ಭಾರತ ಮತ್ತು ಜಿಂಬಾಬ್ವೆ ನಡುವಿನ ಟಿ20 ಸರಣಿಯ ಎರಡನೇ ಪಂದ್ಯ ಇಂದು ಜುಲೈ 25 ರಂದು ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಆರಂಭವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಜಿಂಬಾಬ್ವೆ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಆರಂಭಿಸಿದ ಭಾರತ ತಂಡಕ್ಕೆ ಮತ್ತೊಮ್ಮೆ ಕಳಪೆ ಆರಂಭ ಸಿಕ್ಕಿದೆ(PC-PTI). ಟೀಂ ಇಂಡಿಯಾ ಪರ ಎಂದಿನಂತೆ ಅಭಿಷೇಕ್ ಶರ್ಮಾ ಹಾಗೂ ವೈಭವ್ ಸೂರ್ಯವಂಶಿ ಇನ್ನಿಂಗ್ಸ್ ಆರಂಭಿಸಿದರು. ಅದರಂತೆ ಮೊದಲ ಓವರ್​ನಲ್ಲಿ ಅಭಿಷೇಕ್ ಶರ್ಮಾ ಎರಡು ಬೌಂಡರಿಗಳನ್ನು ಬಾರಿಸುವ ಮೂಲಕ ಉತ್ತಮ…

Read More

Video: ಯಕ್ಷಗಾನ ನೋಡಲು ವೇದಿಕೆಯತ್ತ ಬಂದ ಬೆಕ್ಕಣ್ಣ, ಮುಂದೇನಾಯ್ತು ನೋಡಿ – Kannada News | A cat rushed to the stage to watch a Yakshagana

ಕರಾವಳಿ ಗಂಡು ಕಲೆ ಯಕ್ಷಗಾನ (Yakshagana) ನೋಡುವುದೇ ಚಂದ.ಪ್ರಸಂಗದ ನಡುವೆ ಹಾಸ್ಯಮಯ ಸಂಭಾಷಣೆಗಳು ಪ್ರೇಕ್ಷಕ ವರ್ಗವನ್ನು ನಗೆಗಡಲಿನಲ್ಲಿ ತೇಲಿಸುತ್ತದೆ. ಹೀಗಾಗಿ ಈ ಕಲೆಗೆ ಬಹುದೊಡ್ಡ ಅಭಿಮಾನಿ ಬಳಗವಿದೆ. ಆದರೆ, ಕಲಾಭಿಮಾನಿಗಳಿಗೆ ಮಾತ್ರವಲ್ಲ ಈ ಪ್ರಾಣಿಗಳಿಗೆ ಯಕ್ಷಗಾನ ಎಂದರೆ ಪ್ರೀತಿಯಿದೆ ಎನ್ನುವುದಕ್ಕೆ ಈ ದೃಶ್ಯವೇ ಸಾಕ್ಷಿ. ಯಕ್ಷಗಾನ ನೋಡಲು ರಂಗಸ್ಥಳಕ್ಕೆ ಬೆಕ್ಕು ಬಂದಿದ್ದು, ಕಲಾವಿದರೊಬ್ಬರು ಸಮಯ ಪ್ರಜ್ಞೆಯಿಂದ ಆ ಬೆಕ್ಕಿನ ಮರಿಯನ್ನು ಕಾಲಡಿಯಲ್ಲಿ ಬೀಳದಂತೆ ರಕ್ಷಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸದ್ಯ ವೈರಲ್ ಆಗಿದೆ. PK Jain…

Read More

ಮೇ 20 ರಿಂದ ರಾಜ್ಯಾದ್ಯಂತ ಸಾರಿಗೆ ಬಸ್​ಗಳು ರಸ್ತೆಗಿಳಿಯುವುದು ಡೌಟ್! ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನೌಕರರ ತೀರ್ಮಾನ – Kannada News | Karnataka Transport Strike: KSRTC and BMTC Buses May Stop from May 20 as Employees Announce Indefinite Protest

ಬೆಂಗಳೂರು, ಮೇ 2: ಕರ್ನಾಟಕದ ಜನಸಾಮಾನ್ಯರ ಜೀವನಾಡಿಯಾಗಿರುವ ಸಾರಿಗೆ ಬಸ್‌ಗಳು ಮೇ 20ರಿಂದ ರಸ್ತೆಗಿಳಿಯುವುದು ಅನುಮಾನವಾಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯು ಮೇ 20ರ ಬೆಳಿಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರ (Karnataka Transport Strike) ನಡೆಸಲು ಮುಂದಾಗಿದೆ. ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸುಮಾರು 1.25 ಲಕ್ಷ ನೌಕರರು ಈ ಹೋರಾಟದಲ್ಲಿ ಭಾಗಿಯಾಗಲಿದ್ದು, ಸಾರಿಗೆ ಬಸ್​​ಗಳ ಸಂಚಾರ ಅನುಮಾನವಾಗಿದೆ. ಸಾರಿಗೆ ನೌಕರರ ಪ್ರಮುಖ…

Read More

ಧಾರವಾಡದಲ್ಲಿ ಘೋರ ದುರಂತ: ಕೆರೆಗೆ ಈಜಲು ತೆರಳಿದ್ದ ಮೂವರು ಬಾಲಕರು ಜಲಸಮಾಧಿ

ಧಾರವಾಡ, ಮೇ 30: ಬಿಸಿಲಿನ ಬೇಗೆಯಿಂದ ಬಸವಳಿದು ಕೆರೆಗೆ ಈಜಲು ತೆರಳಿದ್ದ ಮೂವರು ಬಾಲಕರು (Boys) ಮುಳುಗಿ ದುರ್ಮರಣ (death) ಹೊಂದಿರುವಂತಹ ದಾರುಣ ಘಟನೆ ಧಾರವಾಡ ತಾಲೂಕಿನ ಸಿಂಗನಹಳ್ಳಿ ಗ್ರಾಮದ ಬಳಿ ಇರುವ ಕೆರೆಯಲ್ಲಿ ನಡೆದಿದೆ. ಮೃತರನ್ನು ಸಿಂಗನಹಳ್ಳಿ ಗ್ರಾಮದ ನಿವಾಸಿಗಳಾದ ಅಬ್ಬಾಸ್ ವಟ್ನಾಳ್ (12), ಅಸ್ಲಂ ವಟ್ನಾಳ್ (10) ಹಾಗೂ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೂಲದ ಸುಭಾನಿ ಬಾಗೋಜಿಕೊಪ್ಪ (10) ಎಂದು ಗುರುತಿಸಲಾಗಿದೆ. ಗದಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು ಕೆರೆಯಲ್ಲಿ ಈಜಲು…

Read More

ಮೈಸೂರಿನ ಉದಯಗಿರಿಯಲ್ಲಿ ಮತ್ತೆ ಝಳಪಿಸಿದ ಲಾಂಗ್​, ಮಚ್ಚುಗಳು: ಭಯಾನಕ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆ – Kannada News | Public Panic in Mysuru’s Udayagiri as Youths Run Amok with Deadly Weapons, Clash Video Goes Viral

ಮೈಸೂರು, ಜನವರಿ 19: ಮೈಸೂರಿನ ಉದಯಗಿರಿಯಲ್ಲಿ ಕಳೆದ ವರ್ಷ ಸಂಭವಿಸಿದ್ದ ಗಲಭೆ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಪೊಲೀಸ್ ಠಾಣೆ ಮೇಲೆಯೇ ದುಷ್ಕರ್ಮಿಗಳು ಕಲ್ಲುತೂರಾಟ ನಡೆಸಿದ್ದರು. ಇದೀಗ ಅದೇ ಉದಯಗಿರಿಯಲ್ಲಿ ಮತ್ತೆ ಸಾರ್ವಜನಿಕವಾಗಿ ಲಾಂಗ್, ಮಚ್ಚುಗಳು ಝಳಪಿಸಿವೆ. ಮೈಸೂರಿನ ಅಬುಜರ್ ಮಸೀದಿ ಸಮೀಪದ ಪಾರ್ಕಿನಲ್ಲಿ ಉದಯಗಿರಿಯ ಶಕಿಬುಲ್ ರೆಹಮಾನ್ ಅಲಿಯಾಸ್ ಟಿಪ್ಪು, ಇಮ್ರಾನ್, ಆಸೀಫ್, ಅಜಾಂ, ಅಜೀಜ್ ಎಂಬವರ ನಡುವೆ ಕ್ರಿಕೆಟ್ ಆಟದ ವಿಚಾರವಾಗಿ ಮಾರಾಮಾರಿ ನಡೆದಿದ್ದು, ಲಾಂಗು ಮಚ್ಚುಗಳನ್ನು ಹಿಡಿದುಕೊಂಡು ಸಾರ್ವಜನಿಕವಾಗಿ ಓಡಾಡಿದ್ದಾರೆ. ಇದು ಸಾರ್ವಜನಿಕರಲ್ಲಿ ಭೀತಿಗೆ…

Read More