Headlines

Video: ಆಹ್ವಾನವಿಲ್ಲದೆ ಬಂದು ಮದುವೆ ಮನೆಯಲ್ಲಿ ಊಟ ಮಾಡಿ, ಹರಿದ ಜೇಬಿನಿಂದ 10 ರೂ. ತೆಗೆದು ವಧುವಿನ ಕೈಗಿಟ್ಟ ಮಾನಸಿಕ ಅಸ್ವಸ್ಥ

ಗುವಾಹಟಿ, ಮೇ 28: ಅಸ್ಸಾಂನಲ್ಲಿ ನಡೆದ ಮದುವೆಯೊಂದರಲ್ಲಿ ಕರೆಯದೇ ಇದ್ದರೂ ಬಂದು ಊಟ ಮಾಡಿದ್ದ ಮಾನಸಿಕ ಅಸ್ವಸ್ಥ ಹೋಗುವಾಗ ವಧುವಿಗೆ 10 ರೂ. ಉಡುಗೊರೆ ಕೊಟ್ಟು ಹೋಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಲ್ಲಿ ಸೇರಿದ್ದ ಅತಿಥಿಗಳೊಂದಿಗೆ ಅತ್ಯಂತ ಶಾಂತವಾಗಿ ಕುಳಿತು ಅವರು ಊಟ ಮಾಡಿದ್ದರು. ಆ ವ್ಯಕ್ತಿಯ ಮುಗ್ಧತೆಯನ್ನು ಕಂಡು ಅಲ್ಲಿದ್ದ ಯಾರೊಬ್ಬರೂ ಆತನನ್ನು ಪ್ರಶ್ನಿಸಲಿಲ್ಲ ಅಥವಾ ಹೊರಗೆ ಹಾಕಲಿಲ್ಲ. ಆದರೆ, ಊಟ ಮುಗಿಸಿ ಅಲ್ಲಿಂದ ಹೊರಡುವ ಮುನ್ನ ಆ ವ್ಯಕ್ತಿ ಮಾಡಿದ ಕೆಲಸ…

Read More

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ – Kannada News | Fraud in the Name of Love and Marriage: Wife Exposes Husband Living Abroad

ಯುವತಿಯರ ಜೊತೆ ಆರೋಪಿ ಮನೀಶ್Image Credit source: Tv9 Kannada ಮಂಗಳೂರು, ಫೆಬ್ರವರಿ 15: ಮ್ಯಾಟ್ರಿಮೋನಿಯಲ್ಲಿ ಪರಿಚಯ ಮಾಡಿಕೊಂಡು ಮದುವೆಯಾಗಿ ನಂಬಿಸಿ ಹಣ ಪಡೆದು ವ್ಯಕ್ತಿಯೋರ್ವ ವಂಚಿಸಿರುವ ಘಟನೆ ಮಾಸುವ ಮುನ್ನವೇ ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ ಹಾಕುತ್ತಿದ್ದ ಮತ್ತೊಬ್ಬನ ಕಹಾನಿ ಬಯಲಾಗಿದೆ. ಗಂಡನ ಪ್ರೇಮ, ಪ್ರೀತಿ, ಪ್ರಣಯದಾಟವನ್ನು ಸ್ವತಃ ಪತ್ನಿಯೇ ಬಟಾ ಬಯಲು ಮಾಡಿದ್ದು, ಬಜೆಪೆ ನಿವಾಸಿ ಮನೀಶ್ ವಿರುದ್ಧ ಪತ್ನಿ ಪ್ರೀತಿ ಮಂಗಳೂರು ಮಹಿಳಾ ಠಾಣೆಗೆ ಈ ಬಗ್ಗೆ ದೂರು ನೀಡಿದ್ದಾರೆ. ಸಂತ್ರಸ್ತೆ…

Read More

ಮುಂಬರುವ ವರ್ಷಗಳಲ್ಲಿ ಬಹಳ ಬಳಕೆಯಾಗುವ ಟಾಪ್-10 ತಂತ್ರಜ್ಞಾನಗಳು; ಡಬ್ಲ್ಯುಇಎಫ್​ನಿಂದ ಪಟ್ಟಿ ಬಿಡುಗಡೆ – Kannada News | WEF releases list of top emerging technologies that might play important roles in near future

ತಂತ್ರಜ್ಞಾನದ ಸಾಂದರ್ಭಿಕ ಚಿತ್ರImage Credit source: Getty Images ನವದೆಹಲಿ, ಜೂನ್ 28: ಕಳೆದ ಒಂದು ಶತಮಾನದಿಂದ ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿದೆ. ಅದರಲ್ಲೂ ಇತ್ತೀಚಿನ ವರ್ಷಗಳಿಂದ ಟೆಕ್ನಾಲಜಿ ಸೂಪರ್ ಫಾಸ್ಟ್ ಆಗಿ ಬದಲಾವಣೆ ಕಾಣುತ್ತಿದೆ. ಇವತ್ತು ಇದ್ದ ತಂತ್ರಜ್ಞಾನ ನಾಳೆ ಔಟ್​ಡೇಟೆಡ್ ಎನಿಸುತ್ತದೆ. ನಾಳೆಯ ದಿನಗಳಲ್ಲಿ ಯಾವ ಟೆಕ್ನಾಲಜಿ ಪ್ರವರ್ಧಮಾನಕ್ಕೆ ಬರುತ್ತದೆ ಎಂದು ಅಂದಾಜಿಸುವುದೂ ಕಷ್ಟವಾಗಿದೆ. ವರ್ಲ್ಡ್ ಎಕನಾಮಿಕ್ ಫೋರಂ ಒಂದು ಪಟ್ಟಿ ಬಿಡುಗಡೆ ಮಾಡಿದ್ದು, ಅದರಲ್ಲಿ ಮುಂದಿನ ದಿನಗಳಲ್ಲಿ ಬಹಳ ಮುಖ್ಯ ಎನಿಸಲಿರುವ ತಂತ್ರಜ್ಞಾನಗಳ ವಿವರ…

Read More

ಚಿತ್ರಮಂದಿರಗಳಲ್ಲಿ ‘ಕರಾವಳಿ’ ಅಬ್ಬರ; ಸಿನಿಮಾದ ಯಶಸ್ಸಿಗೆ ರಾಜ್ ಬಿ ಶೆಟ್ಟಿ ಖುಷ್

‘ಕರಾವಳಿ’ ಸಿನಿಮಾ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆಯುತ್ತಿದೆ. ಚಿತ್ರದಲ್ಲಿ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಚಿತ್ರಕ್ಕೆ ಸಿಗುತ್ತಿರುವ ಅಭೂತಪೂರ್ವ ಯಶಸ್ಸಿನ ಬೆನ್ನಲ್ಲೇ ನಟ ರಾಜ್ ಬಿ. ಶೆಟ್ಟಿ ಅವರು ತೀವ್ರ ಹರ್ಷ ವ್ಯಕ್ತಪಡಿಸಿದ್ದಾರೆ. ಚಿತ್ರಮಂದಿರಗಳಿಗೆ ಭೇಟಿ ನೀಡಿ ಪ್ರೇಕ್ಷಕರ ಸಂಭ್ರಮವನ್ನು ಕಣ್ಣಾರೆ ಕಂಡಿರುವ ಅವರು, ಸಿನಿಮಾವನ್ನು ಇಷ್ಟಪಟ್ಟು ಬೆಂಬಲಿಸುತ್ತಿರುವ ಕನ್ನಡಿಗರಿಗೆ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ವಿವಾದಗಳನ್ನೆಲ್ಲ ಬದಿಗೊತ್ತಿ ಚಿತ್ರವನ್ನು ಇಷ್ಟೊಂದು ದೊಡ್ಡ ಮಟ್ಟದಲ್ಲಿ ಯಶಸ್ವಿಗೊಳಿಸುತ್ತಿರುವುದು ಇಡೀ ಚಿತ್ರತಂಡದ ಸಂತಸವನ್ನು ಇಮ್ಮಡಿಗೊಳಿಸಿದೆ. ಕರಾವಳಿ’ ಸಿನಿಮಾ ಗಳಿಕೆ ಕೇವಲ ಮೂರೇ…

Read More

ಜಮ್ಮು ಕಾಶ್ಮೀರದಲ್ಲಿ 17 ಬಾರಿ ತಪ್ಪಿಸಿಕೊಂಡಿದ್ದ ಉಗ್ರ ಸೇರಿ 7 ಭಯೋತ್ಪಾದಕರ ಎನ್​ಕೌಂಟರ್ – Kannada News | 7 terrorists eliminated in Jammu and Kashmir including Saifullah Who Escaped 17 Times

ಶ್ರೀನಗರ, ಫೆಬ್ರವರಿ 23: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಜಾಲಗಳ ನಿರ್ಮೂಲನೆಯ ಪ್ರಮುಖ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಕಳೆದ 1 ತಿಂಗಳಲ್ಲಿ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ (ಜೆಇಎಂ)ಗೆ ಸಂಬಂಧಿಸಿದ 7 ಉಗ್ರರನ್ನು ತಟಸ್ಥಗೊಳಿಸಿವೆ. ಇದರಲ್ಲಿ ಹಿಂದಿನ ದಾಳಿಗಳಿಗೆ ಸಂಬಂಧಿಸಿದ ಉನ್ನತ ಕಮಾಂಡರ್ ಕೂಡ ಸೇರಿದ್ದಾನೆ. ಕಿಶ್ತ್ವಾರ್‌ನಲ್ಲಿ ನಡೆದ ಭಾನುವಾರದ ಎನ್‌ಕೌಂಟರ್​ನಲ್ಲಿ (Encounter) ಮೂವರು ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲಾಗಿತ್ತು. ಇದಕ್ಕೂ ಮೊದಲು, ಫೆಬ್ರವರಿ 4ರಂದು ಉಧಂಪುರದಲ್ಲಿರುವ ರಾಮನಗರ ಕಾಡಿನಲ್ಲಿ ಇಬ್ಬರು ಭಯೋತ್ಪಾದಕರನ್ನು ಕೊಲ್ಲಲಾಗಿತ್ತು. ಜನವರಿ 23ರಂದು ಕಥುವಾದ ಪರ್ಹೆತಾರ್…

Read More

Gold Rates: ಆಮದು ಸುಂಕ ಎಫೆಕ್ಟ್; 10 ಗ್ರಾಂ ಚಿನ್ನದ ಬೆಲೆ 12,750 ರೂ ಏರಿಕೆ – Kannada News | Gold Price Today on 13th May 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮೇ 13: ಚಿನ್ನ, ಬೆಳ್ಳಿ ಮೇಲೆ ಸರ್ಕಾರ ದಿಢೀರನೇ ಆಮದು ಸುಂಕ (Customs Duty) ಏರಿಕೆ ಮಾಡಿದ ಬೆನ್ನಲ್ಲೇ ಇವುಗಳ ಬೆಲೆ (Gold and Silver Rates) ಭರ್ಜರಿ ಏರಿಕೆ ಕಂಡಿವೆ. ಸರ್ಕಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಆಮದು ಸುಂಕವನ್ನು ಶೇ. 6ರಿಂದ ಶೇ. 15ಕ್ಕೆ ಏರಿಸಿತು. ಇದರಿಂದ ಎಂಸಿಎಕ್ಸ್ ಮಾರುಕಟ್ಟೆಯಲ್ಲಿ ಈ ಅಮೂಲ್ಯ ವಸ್ತುಗಳ ಬೆಲೆಯಲ್ಲಿ ಶೇ. 6ರಷ್ಟು ಹೆಚ್ಚಳವಾಗಿದೆ. ಜ್ಯುವೆಲರಿ ಅಸೋಸಿಯೇಶನ್​ನ ಬೆಲೆ ಪಟ್ಟಿ ಪ್ರಕಾರ ಆಭರಣ ಚಿನ್ನದ ಬೆಲೆಯಲ್ಲಿ ಒಂದು ಗ್ರಾಮ್​ಗೆ…

Read More

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು! – Kannada News | Water suddenly started gushing out after Underground Pipe Bursts inside the house Video viral

ಬಿಲಾಸ್‌ಪುರ, ಫೆಬ್ರವರಿ 1: ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ಶನಿವಾರ (ಜನವರಿ 31) ಮನೆಯ ನೆಲದೊಳಗಿನ ನೀರಿನ ಪೈಪ್ ಒಡೆದು ಇದ್ದಕ್ಕಿದ್ದಂತೆ ನೀರು ಮೇಲೆ ಚಿಮ್ಮಿದೆ. ನೆಲಕ್ಕೆ ಹಾಕಿದ್ದ ಟೈಲ್ಸನ್ನು ಒಡೆದು ನೀರು ಮೇಲೆ ಹಾರಿದೆ. ಈ ವೇಳೆ ಅಲ್ಲೇ ಇದ್ದ ವ್ಯಕ್ತಿಯೊಬ್ಬ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆನ್‌ಲೈನ್‌ನಲ್ಲಿಯೂ ಕಾಣಿಸಿಕೊಂಡಿದೆ. ನೆರೆಹೊರೆಯಲ್ಲಿ ಬೋರ್​​ವೆಲ್ ಕೆಲಸ ನಡೆಯುತ್ತಿದ್ದುದರಿಂದ ಅದರ ಒತ್ತಡದಿಂದ ಈ ಮನೆಯೊಳಗೆ ನೀರಿನ ಪೈಪ್ ಒಡೆದಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

‘ಜನ ನಾಯಗನ್’ ವಿವಾದ: ಸಿಬಿಎಫ್​ಸಿ ಮಾಡಿದ್ದೇನು? ವಿವರಿಸಿದ ನಿರ್ಮಾಪಕ – Kannada News | Jana Nayagan controversy Producer Venkat K Narayan shared detailed information

ದಳಪತಿ ವಿಜಯ್ (Thalapathy Vijay) ಅವರ ಕೊನೆಯ ಸಿನಿಮಾ ಎನ್ನಲಾಗುತ್ತಿರುವ ‘ಜನ ನಾಯಗನ್’ಗೆ ಸಂಕಷ್ಟಗಳ ಮೇಲೆ ಸಂಕಷ್ಟ ಎದುರಾಗುತ್ತಿದೆ. ಜನವರಿ 09ಕ್ಕೆ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಸಿಬಿಎಫ್​​ಸಿಯು ಪ್ರಮಾಣ ಪತ್ರ ನೀಡಲು ಹಿಂಜರಿದ ಕಾರಣ ಚಿತ್ರತಂಡ ನ್ಯಾಯಾಲಯದ ಮೆಟ್ಟಿಲೇರಿತು, ಜನವರಿ 09ರಂದು ಮದ್ರಾಸ್ ಹೈಕೋರ್ಟ್, ಸಿನಿಮಾಕ್ಕೆ ‘ಯು/ಎ’ ಪ್ರಮಾಣ ಪತ್ರ ನೀಡಬೇಕೆಂದು ಆದೇಶಿಸಿತ್ತು. ಆದರೆ ಆದೇಶ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಮದ್ರಾಸ್ ಹೈಕೋರ್ಟ್​ನ ಮತ್ತೊಂದು ಪೀಠ ಆದೇಶಕ್ಕೆ ತಡೆ ನೀಡಿತು. ಹೀಗಾಗಿ ಸಿನಿಮಾ ಬಿಡುಗಡೆ ಮತ್ತಷ್ಟು…

Read More

ಜಪಾನ್‌ನಲ್ಲಿರುವ ಬೆಂಗಳೂರಿನ ಟೆಕ್ಕಿಗಳಿಗೆ ತಿಂಗಳಿಗೆ 17 ಲಕ್ಷ ರೂ. ಸಂಬಳ: ಸರ್ಕಾರಕ್ಕೆ 3 ಲಕ್ಷ ರೂ. ತೆರಿಗೆ ನೀಡಬೇಕು – Kannada News | Japan Tech Salary Shock: Why Bangalore Engineers Earn More After Tax and Costs

ಯೂಟ್ಯೂಬ್​​​​​​ ಕಂಟೆಂಟ್​​​​ ಕ್ರಿಯೆಟರ್ ಒಬ್ಬರು ಜಪಾನ್​​ ಹಾಗೂ ಬೆಂಗಳೂರು ಸಂಬಳದ ಬಗ್ಗೆ ಹೊಲಿಕೆ ಮಾಡಿದ್ದಾರೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲೀ ಭಾರೀ ವೈರಲ್​ ಆಗಿದೆ. ಜಪಾನ್‌ನಲ್ಲಿ ನೆಲೆಸಿರುವ ಭಾರತೀಯ ಸಾಫ್ಟ್‌ವೇರ್ ಎಂಜಿನಿಯರ್‌ಗಳ ಆರ್ಥಿಕ ಜೀವನದ ಕುರಿತು ಯೂಟ್ಯೂಬರ್ ಡೋಲೇಶ್ (Dolesh) ಹಂಚಿಕೊಂಡಿರುವ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದೆ. ಬೆಂಗಳೂರಿನ ಇಬ್ಬರು ಟೆಕ್ಕಿಗಳು ಜಪಾನ್‌ನ ವಾಸ್ತವ ಸ್ಥಿತಿಯನ್ನು ಈ ವಿಡಿಯೋದಲ್ಲಿ ಬಿಚ್ಚಿಟ್ಟಿದ್ದಾರೆ. ಜಪಾನ್‌ನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ವೃತ್ತಿ ಆರಂಭಿಸುವವರಿಗೆ ವರ್ಷಕ್ಕೆ ಸುಮಾರು…

Read More

ಒಳನುಸುಳುವಿಕೆ, ಜನಸಂಖ್ಯೆ ಬದಲಾವಣೆ ಬಗ್ಗೆ ಅಧ್ಯಯನಕ್ಕೆ ಸಮಿತಿ ರಚನೆ; ಅಮಿತ್ ಶಾ ಘೋಷಣೆ – Kannada News | Amit Shah announced high level committee to examine demographic change in India

ನವದೆಹಲಿ, ಮೇ 26: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ದೇಶದ ಜನಸಂಖ್ಯೆಯಲ್ಲಿ ಆಗುತ್ತಿರುವ ಆತಂಕಕಾರಿ ಬದಲಾವಣೆಗಳು ಮತ್ತು ಒಳನುಸುಳುವಿಕೆ (Infiltration) ಕುರಿತು ಮಹತ್ವದ ಹೇಳಿಕೆ ನೀಡಿದ್ದು, ಈ ಸಮಸ್ಯೆಯನ್ನು ಎದುರಿಸಲು ವಿಶೇಷ ಸಮಿತಿಯೊಂದನ್ನು ರಚಿಸಿರುವುದಾಗಿ ಘೋಷಿಸಿದ್ದಾರೆ. ದೆಹಲಿಯಲ್ಲಿ ನಡೆದ ಉನ್ನತ ಮಟ್ಟದ ಭದ್ರತಾ ಸಭೆಯೊಂದರಲ್ಲಿ ಮಾತನಾಡಿದ ಅಮಿತ್ ಶಾ, ಭಾರತದ ಗಡಿಭಾಗದ ಮೂಲಕ ನಡೆಯುತ್ತಿರುವ ಅಕ್ರಮ ಒಳನುಸುಳುವಿಕೆ ದೇಶದ ಆಂತರಿಕ ಭದ್ರತೆಗೆ ಮತ್ತು ಸಾಮಾಜಿಕ ಸಮತೋಲನಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು…

Read More