Headlines

ಫ್ಲೈಟ್​ನಲ್ಲಿ ಶುಲ್ಕರಹಿತ ಸೀಟುಗಳು ಕನಿಷ್ಠ ಶೇ. 60 ಇರಬೇಕು; ಸರ್ಕಾರದಿಂದ ಹೊಸ ನಿಯಮಗಳು

ನವದೆಹಲಿ, ಮಾರ್ಚ್ 18: ಜನಸಾಮಾನ್ಯರಿಗೆ ವಿಮಾನ ಪ್ರಯಾಣ ಮತ್ತಷ್ಟು ಸುಲಭಗೊಳ್ಳಲಾಗುವಂತೆ ಸರ್ಕಾರ ಕೆಲ ಗಮನಾರ್ಹ ಕ್ರಮಗಳನ್ನು ಕೈಗೊಂಡಿದೆ. ಫ್ಲೈಟ್​ನ ಶೇ. 60ಕ್ಕೂ ಹೆಚ್ಚು ಸೀಟುಗಳಿಗೆ ಶುಲ್ಕ ಉಚಿತಗೊಳಿಸಿರುವುದು ಸೇರಿದಂತೆ ವಿವಿಧ ನಿಯಮಗಳನ್ನು ಕೇಂದ್ರ ನಾಗರಿಕ ವಿಮಾನ ಸಚಿವಾಲಯ (civil aviation ministry) ಪ್ರಕಟಿಸಿದೆ. ಸಚಿವಾಲಯ ಬುಧವಾರ ಪತ್ರಿಕಾ ಹೇಳಿಕೆ ಮೂಲಕ ಈ ಹೊಸ ನಿಯಮಗಳನ್ನು ಬಹಿರಂಗಪಡಿಸಿದೆ. ಶೇ. 60ಕ್ಕೂ ಹೆಚ್ಚು ಸೀಟುಗಳಿಗೆ ಶುಲ್ಕ ಇರಲ್ಲ… ಫ್ಲೈಟ್​ನಲ್ಲಿ ನೀವು ಟಿಕೆಟ್ ಬುಕ್ ಮಾಡಿದಾಗ ಟಿಕೆಟ್ ದರದ ಜೊತೆಗೆ ಸೀಟುಗಳಿಗೆ…

Read More

‘ಟಾಕ್ಸಿಕ್’ ಟೀಸರ್ ನೋಡಿ ಅಚ್ಚರಿ ವ್ಯಕ್ತಪಡಿಸಿದ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ – Kannada News | Sandeep Reddy Vanga praises Toxic Movie Teaser ft Yash

‘ರಾಕಿಂಗ್ ಸ್ಟಾರ್’ ಯಶ್ (Yash) ಹುಟ್ಟುಹಬ್ಬದ ಪ್ರಯುಕ್ತ ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಯಾವುದೇ ಸದ್ದು ಗದ್ದಲ ಇಲ್ಲದೇ ಟೀಸರ್ ಬಿಡುಗಡೆ ಮಾಡಲಾಯಿತು. ಬಿಡುಗಡೆ ಆದ ಈ ಟೀಸರ್ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಯಶ್ ಅಭಿಮಾನಿಗಳು ಮಾತ್ರವಲ್ಲದೇ ಪರಭಾಷೆಯ ಚಿತ್ರರಂಗದ ಸ್ಟಾರ್ ಸೆಲೆಬ್ರಿಟಿಗಳು ಕೂಡ ‘ಟಾಕ್ಸಿಕ್’ ಟೀಸರ್ (Toxic Movie Teaser) ಬಗ್ಗೆ ಮಾತನಾಡಲು ಆರಂಭಿಸಿದ್ದಾರೆ. ‘ಅರ್ಜುನ್ ರೆಡ್ಡಿ’, ‘ಕಬೀರ್ ಸಿಂಗ್’, ‘ಅನಿಮಲ್’ ಸಿನಿಮಾಗಳ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ಅವರು…

Read More

ಲೋಪ ಆರೋಪ ಬೆನ್ನಲ್ಲೇ ಜಿಬಿಎ ಮತದಾರರ ಪಟ್ಟಿ ಆಕ್ಷೇಪಣೆಗೆ ನೀಡಿದ್ದ ಕಾಲಾವಕಾಶ ವಿಸ್ತರಣೆ

ಬೆಂಗಳೂರು, ಮಾರ್ಚ್​ 18: ಐದು ನಗರ ಪಾಲಿಕೆಗಳ ವಾರ್ಡ್‌ವಾರು ಮತದಾರರ ತಾತ್ಕಾಲಿಕ ಪಟ್ಟಿಯನ್ನು ಪರಿಷ್ಕರಿಸುವ ಪ್ರಕ್ರಿಯೆಯಲ್ಲಿ ನಾಗರಿಕರಿಗೆ ನೀಡಿದ್ದ ದೂರು ಹಾಗೂ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಇದೀಗ ಮುಂದೂಡಲಾಗಿದೆ. ಜನರು ತಮ್ಮ ಅಸಮ್ಮತಿ ಅಥವಾ ತಿದ್ದುಪಡಿ ಸಲಹೆಗಳನ್ನು ಮಾರ್ಚ್ 30ರವರೆಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಈ ಮೊದಲು ಮಾರ್ಚ್​ 20ರವರೆಗೆ ಮಾತ್ರ ಕಾಲಾವಕಾಶ ನಿಗದಿಯಾಗಿತ್ತು. ಆದರೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ನಡೆದ ಸಭೆಯಲ್ಲಿ ಇನ್ನಷ್ಟು…

Read More

ಶನಿ ಕಾಟ ನಿವಾರಣೆಗೆ ಅತ್ಯಂತ ಸರಳ ಮಾರ್ಗ ಯಾವುದು? ಇಲ್ಲಿದೆ ಮಾಹಿತಿ – Kannada News | Simple Daily Practice to Overcome Shani Dosha

ಜ್ಯೋತಿಷ್ಯದಲ್ಲಿ ಶನಿ ಗ್ರಹಕ್ಕೆ ಮಹತ್ವದ ಸ್ಥಾನವಿದೆ. ಇದನ್ನು ಕರ್ಮ ಫಲದಾತ ಎಂದು ಪರಿಗಣಿಸಲಾಗುತ್ತದೆ. ಸಾಡೆ ಸಾತಿ, ಅರ್ಧಾಷ್ಟಮ ಶನಿ, ಪಂಚಮ ಶನಿ, ಅಷ್ಟಮ ಶನಿ ಮುಂತಾದ ಅವಧಿಗಳಲ್ಲಿ ಶನಿ ಪ್ರಭಾವ ಹೆಚ್ಚಾಗಿ, ಕಷ್ಟಗಳು ಎದುರಾಗಬಹುದು. ಈ ಸಮಸ್ಯೆಗಳಿಂದ ಹೊರಬರಲು ಸಾಮಾನ್ಯವಾಗಿ ಎಳ್ಳು ದಾನ, ಎಳ್ಳೆಣ್ಣೆ ದೀಪ, ಕಪ್ಪು ವಸ್ತ್ರಗಳಂತಹ ಪರಿಹಾರಗಳನ್ನು ಅನುಸರಿಸಲಾಗುತ್ತದೆ. ಆದರೆ ಡಾ. ಬಸವರಾಜ ಗುರೂಜಿ ಯಾವುದೇ ಖರ್ಚಿಲ್ಲದೆ, ಅತ್ಯಂತ ಸರಳವಾದ ಮತ್ತು ಪರಿಣಾಮಕಾರಿ ವಿಧಾನವನ್ನು ವಿವರಿಸಿದ್ದಾರೆ. ಪ್ರತಿದಿನ ಬೆಳಿಗ್ಗೆ ಅಥವಾ ಸೂರ್ಯಾಸ್ತದ ಸಮಯದಲ್ಲಿ, ಚಪ್ಪಲಿ…

Read More

ಪ್ರವಾಸಿ ಪ್ರಿಯರಿಗೆ ಶಾಕ್​​: ಹೊಸ ವರ್ಷದ ಹಿನ್ನೆಲೆ ಈ ಸ್ಥಳಗಳಿಗೆ ಇರಲಿದೆ ನಿರ್ಬಂಧ – Kannada News | Karnataka new year restrictions nandi hills mullayanagiri and seetalayyanagiri closed on december 31

ಬೆಂಗಳೂರು/ಚಿಕ್ಕಮಗಳೂರು, ಡಿಸೆಂಬರ್​​ 29: ಹೊಸ ವರ್ಷದ ಹಿನ್ನಲೆ ಫ್ಯಾಮಿಲಿ, ಸ್ನೇಹಿತರ ಜೊತೆ ಟೂರ್​​ ಹೋಗೋರ ಸಂಖ್ಯೆ ಅತ್ಯಧಿಕವಾಗಿರುತ್ತೆ. ನೀವು ಕೂಡ ಎಲ್ಲಾದರೂ ಪ್ರವಾಸಕ್ಕೆ ಹೋಗೋಣ ಎಂದುಕೊಂಡಿದ್ರೆ ಆ ಸ್ಥಳಗಳು ಅಂದು ಓಪನ್​​ ಇರುತ್ತಾ ಅಥವಾ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದ್ಯಾ ಎಂಬುದನ್ನು ಮೊದಲು ಪರೀಕ್ಷಿಸಿಕೊಳ್ಳಿ. ಯಾಕೆಂದ್ರೆ ಬೆಂಗಳೂರು ಸಮೀಪದ ನಂದಿಗಿರಿಧಾಮ, ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೇರಿ ವಿವಿಧ ಪ್ರವಾಸಿ ತಾಣಗಳಿಗೆ ಟೂರಿಸ್ಟ್​​ಗಳನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ನಂದಿಗಿರಿಧಾಮಕ್ಕಿಲ್ಲ ಪ್ರವೇಶ ಹೊಸ ವರ್ಷಾಚರಣೆ ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವಪ್ರಸಿದ್ಧ ಪ್ರವಾಸಿತಾಣ ನಂದಿಗಿರಿಧಾಮಕ್ಕೆ…

Read More