Headlines

Ayyappa Swami: ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಫೋಟೋ ಇಡುವ ಮುನ್ನ ಈ ವಿಷ್ಯ ತಿಳಿದಿರಲಿ – Kannada News | Keeping Ayyappa Swamis Photo at Home: Guidelines and Benefits

“ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಟ್ಟುಕೊಳ್ಳಬಹುದೇ?” ಎಂಬ ಪ್ರಶ್ನೆಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಉತ್ತರ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, ಹರಿಹರ ಸುತನಾದ ಅಯ್ಯಪ್ಪ ಸ್ವಾಮಿ, ಶಬರಿಮಲೆಯಲ್ಲಿ ಪೂಜಿಸಲ್ಪಡುವ ಪವಿತ್ರ ಹಿಂದೂ ದೇವರು. ಮಾಲಾಧಾರಿಗಳು ಶಬರಿಮಲೆ ಯಾತ್ರೆಗೆ ತೆರಳುವಾಗ ಕಪ್ಪು ವಸ್ತ್ರ ಧರಿಸಿ, ಚಪ್ಪಲಿ ಹಾಕದೆ, ಸಾತ್ವಿಕ ಆಹಾರ ಸೇವಿಸಿ, ನಿರಂತರ ಭಜನೆ ಮತ್ತು ಪ್ರಾರ್ಥನೆಯಲ್ಲಿ ತೊಡಗಿಕೊಂಡು ಕಠಿಣ ವ್ರತಗಳನ್ನು ಆಚರಿಸುತ್ತಾರೆ. ಮಕರ ಸಂಕ್ರಾಂತಿಯಂದು ಜ್ಯೋತಿ ದರ್ಶನದೊಂದಿಗೆ…

Read More

ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ – Kannada News | PM Modi Wore 30 year old Muffler gifted by New Zealander in Auckland Indian Community Event

ಆಕ್ಲೆಂಡ್, ಜುಲೈ 11: ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi in New Zealand) ಇಂದು ನ್ಯೂಜಿಲೆಂಡ್‌ನಲ್ಲಿರುವ ಅನಿವಾಸಿ ಭಾರತೀಯರೊಂದಿಗೆ ಅತ್ಯಂತ ಭಾವನಾತ್ಮಕ ಕ್ಷಣವೊಂದನ್ನು ಹಂಚಿಕೊಂಡಿದ್ದಾರೆ. ಸುಮಾರು 30 ವರ್ಷಗಳ ಹಿಂದೆ ನರೇಂದ್ರ ಮೋದಿಯಿನ್ನೂ ರಾಜಕೀಯಕ್ಕೆ ಕಾಲಿಡದ ಸಂದರ್ಭದಲ್ಲಿ ನ್ಯೂಜಿಲೆಂಡ್​ಗೆ ಬಂದಿದ್ದರಂತೆ. ಆಗ ನ್ಯೂಜಿಲೆಂಡ್ ಪ್ರಜೆಯೊಬ್ಬರು ಅವರಿಗೆ ಉಡುಗೊರೆಯಾಗಿ ಮಫ್ಲರ್, ಟೋಪಿ, ಹ್ಯಾಂಡ್ ಗ್ಲೌಸ್ ಕೊಟ್ಟಿದ್ದಂತೆ. ಆ ಮಫ್ಲರ್ ಅನ್ನೇ ಇಂದು ಧರಿಸಿಕೊಂಡು ಬಂದಿದ್ದೇನೆ ಎಂದು ಮೋದಿ ತಾವು ಹಾಕಿಕೊಂಡು ಬಂದಿದ್ದ ಮಫ್ಲರ್ ಅನ್ನು ಅನಿವಾಸಿ ಭಾರತೀಯರ…

Read More

Bangaluru Rain: ಬೆಂಗಳೂರಲ್ಲಿ ವರುಣಾರ್ಭಟ: ರಸ್ತೆಗಳು ಜಲಾವೃತ, ಸಂಚಾರ ವ್ಯತ್ಯಯ

ಬೆಂಗಳೂರು, ಮೇ 29: ಸಿಲಿಕಾನ್​ ಸಿಟಿ ಜನರಿಗೆ ವೀಕೆಂಡ್ ಆರಂಭದಲ್ಲೇ ಮಳೆ ಶಾಕ್ ನೀಡಿದೆ. ಮೋಡ ಕವಿದ ವಾತಾವರಣವಿದ್ದ ನಗರದಲ್ಲಿ ಸಂಜೆಯಾಗುತ್ತಿದ್ದಂತೆ ವರುಣನ ಅಬ್ಬರ ಜೋರಾಗಿದೆ. ನಗರದ ಪ್ರಮುಖ ರಸ್ತೆಗಳು ಮಳೆ ನೀರಿಂದಾಗಿ ಜಲಾವೃತಗೊಂಡಿದ್ದು, ಮನೆಗೆ ಮರಳುತ್ತಿದ್ದ ಉದ್ಯೋಗಿಗಳು ಹಾಗೂ ಸಾರ್ವಜನಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಧಾರಾಕಾರ ಮಳೆಗೆ ಅಂಡರ್‌ಪಾಸ್‌ಗಳಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Source link

Read More

ಸಂಘರ್ಷದ ಹಾದಿಯಲ್ಲಿ ಬಲಿಷ್ಠ ರಾಷ್ಟ್ರಗಳು: ಇರಾನ್ ಹಠಕ್ಕೆ ಅಮೆರಿಕ ಕೆಂಡಾಮಂಡಲ, ಟ್ರಂಪ್‌ನಿಂದ ಖಡಕ್ ವಾರ್ನಿಂಗ್ – Kannada News | US Iran Conflict Escalates: Trump’s Nuclear Warning Amid Failed Peace Talks

ವಾಷಿಂಗ್ಟನ್, ಏಪ್ರಿಲ್ 21: ವಿಶ್ವದ ಎರಡು ಪ್ರಬಲ ರಾಷ್ಟ್ರಗಳಾದ ಅಮೆರಿಕ ಹಾಗೂ ಇರಾನ್(Iran) ನಡುವಿನ ಬಿಕ್ಕಟ್ಟು ಈಗ ಸ್ಫೋಟಕ ಹಂತಕ್ಕೆ ತಲುಪಿದೆ. ಇಸ್ಲಾಬಾದ್​ನಲ್ಲಿ ನಡೆಯಬೇಕಿದ್ದ ಎರಡನೇ ಸುತ್ತಿನ ಶಾಂತಿ ಮಾತುಕತೆಗಳ ಮೇಲೆ ಕಾರ್ಮೋಡ ಕವಿದಿದ್ದು, ಮಧ್ಯಪ್ರಾಚ್ಯದಲ್ಲಿ ಮತ್ತೊಮ್ಮೆ ಯುದ್ಧ ಭೀತಿ ಎದುರಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಎಂದಿನ ಆಕ್ರಮಣಕಾರಿ ಶೈಲಿಯಲ್ಲೇ ಇರಾನ್‌ಗೆ ಎಚ್ಚರಿಕೆ ನೀಡಿದ್ದಾರೆ. ಸಂಘರ್ಷ ಕೊನೆಗೊಳಿಸಲು ನಮಗೇನು ಅವಸರವಿಲ್ಲ ಎಂದು ಹೇಳುವ ಮೂಲಕ ಅವರು ಇರಾನ್ ಮೇಲೆ ಒತ್ತಡ ಹೇರಿದ್ದಾರೆ. ಬುಧವಾರಕ್ಕೆ 14…

Read More