Headlines

SRH vs KKR: ಬಲಿಷ್ಠ ಸನ್‌ರೈಸರ್ಸ್​ಗೆ ಸೋಲುಣಿಸಿದ ಕೆಕೆಆರ್ – Kannada News | IPL 2026 Match 45: KKR Dominates SRH at Home, Secures Third Victory

ಐಪಿಎಲ್ 2026 (IPL 2026) ರ 45ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ (SRH vs KKR)​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಬಲಿಷ್ಠ ಸನ್‌ರೈಸರ್ಸ್ ಹೈದರಾಬಾದ್‌ ತಂಡವನ್ನು ಅವರ ನೆಲದಲ್ಲೇ ಮಣಿಸಿದ ಕೆಕೆಆರ್ ಈ ಆವೃತ್ತಿಯಲ್ಲಿ ಮೂರನೇ ಗೆಲುವು ದಾಖಲಿಸಿತು. ಇತ್ತ ಸತತ ಗೆಲುವುಗಳಿಂದ ಬೀಗುತ್ತಿದ್ದ ಸನ್‌ರೈಸರ್ಸ್ ಲೀಗ್​ನಲ್ಲಿ 4ನೇ ಸೋಲು ಎದುರಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ 165 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಈ ಗುರಿ…

Read More

ಜಿಬಿಎ ನಿರ್ಲಕ್ಷ್ಯಕ್ಕೆ ವಾಹನ ಸವಾರರಿಗೆ ಪ್ರಾಣಸಂಕಟ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ – Kannada News | Bengaluru: Driver Stranded as Car Gets Stuck in Okalipuram Underpass Due to Civic Negligence

ಬೆಂಗಳೂರು, ಜುಲೈ 08: ಜಿಬಿಎ ನಿರ್ಲಕ್ಷ್ಯದಿಂದ ಉಂಟಾಗುತ್ತಿದ್ದ ಭಾರೀ ಅನಾಹುತದಿಂದ ಕಾರು ಚಾಲಕ ಪಾರಾಗಿರುವ ಘಟನೆ ಬೆಂಗಳೂರಿನ ಓಕಳಿಪುರಂನಲ್ಲಿ ನಡೆದಿದೆ. ರಾಜೀವ್ ಗಾಂಧಿ ಅಷ್ಟ ಪಥ ರೈಲ್ವೆ ಬ್ರಿಡ್ಜ್ ಕೆಳಗಿರುವ ಗುಂಡಿಯಲ್ಲಿ ಕಾರಿನ ಚಕ್ರ ಸಿಲುಕಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜೂನ್ 1ರಂದು ಇದೇ ಗುಂಡಿಯ ಬಗ್ಗೆ TV9ನಲ್ಲಿ ಸುದ್ದಿ ಪ್ರಸಾರವಾಗಿತ್ತು. ಆದರೆ ಗುಂಡಿ ಬಗ್ಗೆ ನಿರ್ಲಕ್ಷ್ಯವನ್ನು ಜಿಬಿಎ ಮುಂದುವರಿಸಿದ ಪರಿಣಾಮ, ಅನಾಹುತಗಳು ನಡೆಯುತ್ತಲೇ ಇವೆ. ಇನ್ನೆಷ್ಟು ಅನಾಹುತಗಳಾದ ಬಳಿಕ ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಾರೆ ಎಂದು ಸಾರ್ವಜನಿಕರು…

Read More

ಗುಲ್ಬರ್ಗಾ ವಿವಿ ಕುಲಪತಿಗೆ ಆ್ಯಸಿಡ್ ದಾಳಿ ಬೆದರಿಕೆ: ಬಿಇಡಿ ಅಂಕ ಹಗರಣ ಬಯಲಿಗೆಳೆದಿದ್ದೇ ಮುಳುವಾಯ್ತು – Kannada News | Gulbarga University VC Prof. Shashikanth Receives Acid Attack Threat Over B.Ed Scam Investigation

ಪ್ರೊ. ಶಶಿಕಾಂತ್ & ಗುಲ್ಬರ್ಗಾ ವಿವಿImage Credit source: tv9 ಕಲಬುರಗಿ, ಮೇ 9: ಗುಲ್ಬರ್ಗಾ ವಿಶ್ವವಿದ್ಯಾಲಯದ (Gulbarga University) ಕುಲಪತಿ ಪ್ರೊ. ಶಶಿಕಾಂತ್ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬ ಆ್ಯಸಿಡ್ ದಾಳಿ ಮಾಡುವುದಾಗಿ ಬೆದರಿಕೆ ಪತ್ರ ಬರೆದಿದ್ದಾನೆ. 2024ರಲ್ಲಿ ನಡೆದ ಬಿಇಡಿ ಪರೀಕ್ಷೆಯ ಮೌಲ್ಯಮಾಪನದಲ್ಲಿ ನಡೆದಿದ್ದ ಭ್ರಷ್ಟಾಚಾರ ಮತ್ತು ಅಕ್ರಮಗಳನ್ನು ಕುಲಪತಿಗಳು ಪತ್ತೆಹಚ್ಚಿ ತನಿಖೆಗೆ ಆದೇಶಿಸಿದ ಹಿನ್ನೆಲೆಯಲ್ಲಿ ಈ ಬೆದರಿಕೆ ಹಾಕಲಾಗಿದೆ. ವಿಶ್ವವಿದ್ಯಾಲಯದ ಇತಿಹಾಸದಲ್ಲೇ ಕುಲಪತಿಗಳ ವಿರುದ್ಧ ಈ ಮಟ್ಟದ ಬೆದರಿಕೆ ಬಂದಿರುವುದು ಇದೇ ಮೊದಲಾಗಿದ್ದು, ಆತಂಕಕ್ಕೆ…

Read More

ನಿವೃತ್ತ ಐಐಎಸ್​ಸಿ ಪ್ರೊಫೆಸರ್ ಕುಟುಂಬದ ತ್ರಿವಳಿ ಕೊಲೆ: ವಲಸೆ ಕಾರ್ಮಿಕ ದಂಪತಿ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ – Kannada News | Bangaluru: IISC Professor Family Murder: High Court Sentences 4 to Life Imprisonment

ಬೆಂಗಳೂರು, ಮಾರ್ಚ್​ 05: 17 ವರ್ಷದ ಹಿಂದೆ ನಿವೃತ್ತ ಐಐಎಸ್​ಸಿ ಪ್ರೊ. ಪುರುಷೋತ್ತಮ್ ಲಾಲ್ ಸಚ್​ದೇವ್, ಪತ್ನಿ ರೀಟಾ, ಪುತ್ರ ಮುನ್ನಾ ತ್ರಿವಳಿ ಕೊಲೆ ಪ್ರಕರಣಕ್ಕೆ (triple murder case) ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮೂಲದ ನಾಲ್ವರು ವಲಸೆ ಕಾರ್ಮಿಕ ಅಪರಾಧಿಗಳಿಗೆ ಹೈಕೋರ್ಟ್ ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಪಶ್ಚಿಮ ಬಂಗಾಳದ ದೀಪಕ್ ಹಲ್ದಾರ್, ಆತನ ಪತ್ನಿ ಸುಚಿತ್ರಾ ಹಲ್ದಾರ್, ಮುಜಫರ್ ನಗರ ಮೂಲದ ಮೊಹಮ್ಮದ್ ಸರ್ಬಲ್ ಮತ್ತು ಬಿದನ್ ಶಿಕಾರಿಗೆ ನ್ಯಾಯಾಲಯ ಜೀವಾವಧಿ…

Read More

ಐರ್ಲೆಂಡ್ ವಿರುದ್ಧ ಅಬ್ಬರಿಸುವ ಮುನ್ನವೇ ಭಾರತದ ಬೌಲರ್​ಗಳ ಬೆಂಡೆತ್ತಿದ ವೈಭವ್; ವಿಡಿಯೋ – Kannada News | Vaibhav Sooryavanshi Shines in Nets: Awaiting India T20 Debut in Ireland or England?

ಎರಡು ಪಂದ್ಯಗಳ ಟಿ20 ಸರಣಿಗಾಗಿ ಟೀಂ ಇಂಡಿಯಾ, ಐರ್ಲೆಂಡ್ (India vs Ireland ) ಪ್ರವಾಸ ಮಾಡಿದೆ. ಸರಣಿಯ ಮೊದಲ ಪಂದ್ಯ ಇಂದು ಅಂದರೆ ಜೂನ್ 26 ರಂದು ನಡೆಯಲಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಪರ ವೈಭವ್ ಸೂರ್ಯವಂಶಿ (Vaibhav Sooryavanshi) ಪಾದಾರ್ಪಣೆ ಮಾಡುತ್ತಾರೋ ಇಲ್ಲವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಪಂದ್ಯಕ್ಕೂ ಮುನ್ನ ವೈಭವ್ ನೆಟ್ಸ್​ನಲ್ಲಿ ಸಾಕಷ್ಟು ಬೆವರು ಹರಿಸುತ್ತಿದ್ದಾರೆ. ಬೆಲ್‌ಫಾಸ್ಟ್‌ನಲ್ಲಿ ನಡೆದ ಅಭ್ಯಾಸದ ಅವಧಿಯಲ್ಲಿ ಸೂರ್ಯವಂಶಿ ನೆಟ್ಸ್‌ನಲ್ಲಿ ಸಾಕಷ್ಟು ಸಮಯ ಕಳೆದರು. ಆ…

Read More

ಬರಗಾಲದ ಸೂಚನೆ ಕೊಡುತ್ತಾ ನೇರಳೆ ಹಣ್ಣು? ಈ ವಿಚಿತ್ರ ನಂಬಿಕೆಯ ಅಸಲಿಯತ್ತು ಏನು? – Kannada News | Jamun Harvest Defies Drought Myth: Farmers Earn Profits Despite Monsoon Challenges

ಕೋಲಾರ, ಜೂನ್​​ 29: ಹಳ್ಳಿಗಳಲ್ಲಿ ಇಂದಿಗೂ ಪ್ರಕೃತಿಯ ಮುನ್ಸೂಚನೆಗಳನ್ನ ಕೆಲವು ಹಣ್ಣು, ಗಿಡಮರಗಳ ಫಸಲನ್ನು ನೋಡಿ ಅಂದಾಜಿಸುವ ಪದ್ಧತಿ ಇದೆ. ಅದರಲ್ಲೂ ವಿಶೇಷವಾಗಿ, ಜಂಬು ನೇರಳೆ (Jamun fruit) ಹಣ್ಣಿನ ಫಸಲು ಆ ವರ್ಷದ ಮಳೆ (Rain), ಬೆಳೆ ಮತ್ತು ಬರಗಾಲವನ್ನು ನಿರ್ಧರಿಸುತ್ತದೆ ಎನ್ನುವ ಬಲವಾದ ನಂಬಿಕೆ ಗ್ರಾಮೀಣ ಭಾಗದಲ್ಲಿದೆ. ಸದ್ಯ ಈ ವರ್ಷ ನೇರಳೆ ಹಣ್ಣಿನ ಫಸಲು ಯಥೇಚ್ಛವಾಗಿ ಬಂದಿದ್ದು, ಹೀಗಾಗಿ ಎಲ್ಲೆಡೆ ಬರಗಾಲ ಆವರಿಸುತ್ತದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಎಕರೆಗಟ್ಟಲೆ ಪ್ರದೇಶದಲ್ಲಿ ನೇರಳೆ ಹಣ್ಣು…

Read More

ವಾಣಿಜ್ಯಾತ್ಮಕವಾಗಿ ಲಾಭವಿದ್ದರೆ ವೆನೆಜುವೆಲಾದಿಂದಲೂ ತೈಲ ಪಡೆಯುತ್ತೇವೆ: ಭಾರತ ಸರ್ಕಾರದ ಹೇಳಿಕೆ – Kannada News | Depending on commercial viability, India might crude oil from Venezuela and other regions, says MEA spokesperson

ನವದೆಹಲಿ, ಫೆಬ್ರುವರಿ 5: ರಷ್ಯಾ, ಇರಾನ್ ಬದಲು ವೆನೆಜುವೆಲಾ ಹಾಗೂ ಅಮೆರಿಕದಿಂದ ತೈಲ ಖರೀದಿ (Crude Oil) ಖರೀದಿಸಲು ಭಾರತಕ್ಕೆ ತಿಳಿಸಿರುವುದಾಗಿ ಡೊನಾಲ್ಡ್ ಟ್ರಂಪ್ ನೀಡಿದ ಹೇಳಿಕೆ ವಿಚಾರವಾಗಿ ಭಾರತ ಅಧಿಕೃತವಾಗಿ ಪ್ರತಿಕ್ರಿಯಿಸಿದೆ. ವಾಣಿಜ್ಯಾತ್ಮಕವಾಗಿ ಲಾಭಕಾರಿಯಾಗುವುದಾದರೆ ವೆನೆಜುವೆಲಾ ಹಾಗೂ ಇತರ ಪ್ರದೇಶಗಳಿಂದ ಕಚ್ಚಾ ತೈಲ ಪಡೆಯುವ ಎಲ್ಲಾ ಆಯ್ಕೆಗಳನ್ನೂ ಭಾರತ ಪರಿಗಣಿಸುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿದ್ದ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಈ ಸ್ಪಷ್ಟನೆ ನೀಡಿದ್ದಾರೆ. ‘ಇಂಧನ ಎಲ್ಲಿಂದ…

Read More

IND A vs SL A: ಶ್ರೀಲಂಕಾ ತಂಡಕ್ಕೆ ಸ್ಪರ್ಧಾತ್ಮಕ ಗುರಿ ನೀಡಿದ ಟೀಮ್ ಇಂಡಿಯಾ – Kannada News | Sri Lanka A vs India A: Team India All Out For 265 Runs

ಭಾರತ, ಶ್ರೀಲಂಕಾ, ಅಫ್ಘಾನಿಸ್ತಾನ್ ಎ ತಂಡಗಳ ನಡುವಣ ತ್ರಿಕೋನ ಸರಣಿಯ 4ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಎ ತಂಡವು 265 ರನ್​​ಗಳಿಸಿದೆ.  ದಂಬುಲ್ಲಾದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಎ ತಂಡದ ನಾಯಕ ಸಹನ್ ಅರಾಚ್ಚಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಆರಂಭಿಕರಾದ ವೈಭವ್ ಸೂರ್ಯವಂಶಿ (21) ಹಾಗೂ ಪ್ರಭ್​ಸಿಮ್ರಾನ್ ಸಿಂಗ್ (11) ಬೇಗನೆ ಔಟಾಗಿದ್ದರು. ಈ ಹಂತದಲ್ಲಿ ಜೊತೆಗೂಡಿದ ರುತುರಾಜ್…

Read More

ಠಾಣೆಗೆ ದೂರು ಕೊಡಲು ಬಂದ ವೃದ್ಧರೊಬ್ಬರ ಎದುರು ಮೇಜಿನ ಮೇಲೆ ಕಾಲು ಚಾಚಿ ಕುಳಿತ ಮಹಿಳಾ ಕಾನ್​ಸ್ಟೆಬಲ್ – Kannada News | Rajasthan Police: Female Constable Suspended for Disrespecting Elderly Complainant

ಡುಂಗರಪುರ,ಜೂನ್ 27: ಸಾರ್ವಜನಿಕರ ರಕ್ಷಣೆ ಮತ್ತು ಸೇವೆಗಾಗಿಯೇ ಮುಡಿಪಾಗಿರಬೇಕಾದ ಪೊಲೀಸ್ ಇಲಾಖೆಯ ಸಿಬ್ಬಂದಿಯೊಬ್ಬರು ಸೌಜನ್ಯವನ್ನೇ ಮರೆತು ವರ್ತಿಸಿರುವ ಆಘಾತಕಾರಿ ಘಟನೆಯೊಂದು ರಾಜಸ್ಥಾನದಲ್ಲಿ ಬೆಳಕಿಗೆ ಬಂದಿದೆ. ಪೊಲೀಸ್(Police) ಠಾಣೆಗೆ ದೂರು ನೀಡಲು ಬಂದಿದ್ದ ವೃದ್ಧ ನಾಗರಿಕರೊಬ್ಬರ ಎದುರೇ ಮಹಿಳಾ ಕಾನ್‌ಸ್ಟೆಬಲ್ ಒಬ್ಬರು ಮೇಜಿನ ಮೇಲೆ ಎರಡೂ ಕಾಲುಗಳನ್ನು ಚಾಚಿ ಉಡಾಫೆಯಿಂದ ಕುಳಿತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಫೋಟೋ ದೊಡ್ಡ ಮಟ್ಟದ ಚರ್ಚೆ ಮತ್ತು ಆಕ್ರೋಶದ…

Read More

CBI Recruitment 2026: ಸೆಂಟ್ರಲ್ ಬ್ಯಾಂಕ್​ನಲ್ಲಿ 350 ಹುದ್ದೆಗೆ ನೇಮಕಾತಿ; ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ – Kannada News | Central Bank of India SO Recruitment 2026: Last Date Extended for 350 Posts!

ಬ್ಯಾಂಕಿಂಗ್ ವಲಯದಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವ ಯುವಜನರಿಗೆ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಉತ್ತಮ ಅವಕಾಶವನ್ನು ಒದಗಿಸಿದೆ. 2026ರ ಸ್ಪೆಷಲಿಸ್ಟ್ ಆಫೀಸರ್ (SO) ನೇಮಕಾತಿ ಪ್ರಕ್ರಿಯೆಯಡಿಯಲ್ಲಿ ಒಟ್ಟು 350 ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಬ್ಯಾಂಕ್ ವಿಸ್ತರಿಸಿದೆ. ಮೊದಲಿಗೆ ಫೆಬ್ರವರಿ 3ಕ್ಕೆ ನಿಗದಿಯಾಗಿದ್ದ ಅರ್ಜಿ ಸಲ್ಲಿಕೆಯ ಗಡುವನ್ನು ಇದೀಗ ಫೆಬ್ರವರಿ 15 ರವರೆಗೆ ಮುಂದೂಡಲಾಗಿದೆ. ಇದರಿಂದ ಇನ್ನೂ ಅರ್ಜಿ ಸಲ್ಲಿಸದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ದೊರಕಿದೆ. ಈ ನೇಮಕಾತಿ ಅಭಿಯಾನದಡಿಯಲ್ಲಿ ಮಾರ್ಕೆಟಿಂಗ್ ಮತ್ತು ವಿದೇಶಿ ವಿನಿಮಯ…

Read More