Headlines

ಸಿಎಂ ಹುದ್ದೆ ತೊರೆದ ಸಿದ್ದರಾಮಯ್ಯ: ರಾಜ್ಯಪಾಲರ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಕೆ

ಬೆಂಗಳೂರು, ಮೇ 28: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ತಮ್ಮ ರಾಜೀನಾಮೆ ಪತ್ರವನ್ನು ಅಧಿಕೃತವಾಗಿ ಸಲ್ಲಿಸಿದ್ದಾರೆ. ರಾಜ್ಯಪಾಲರು ಪ್ರಸ್ತುತ ಅಲಭ್ಯವಾಗಿರುವುದರಿಂದ, ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿಗೆ ಸಲ್ಲಿಕೆ ಮಾಡಲಾಗಿದೆ. ಈ ಕಾರಣದಿಂದಾಗಿ ರಾಜೀನಾಮೆ ತಕ್ಷಣಕ್ಕೆ ಅಂಗೀಕಾರವಾಗುವುದಿಲ್ಲವಾದರೂ, ಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಸಿದ್ದರಾಮಯ್ಯ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ 2902 ದಿನಗಳ ಸುದೀರ್ಘ ಅವಧಿಗೆ ಆಡಳಿತ ನಡೆಸಿದ್ದು, ಈ ಮೂಲಕ ದೇವರಾಜ ಅರಸರ (2792 ದಿನಗಳು) ದಾಖಲೆಯನ್ನು ಮೀರಿ ರಾಜ್ಯ ಕಂಡ ಏಕೈಕ ಅತಿ ಹೆಚ್ಚು…

Read More

IPL 2026: ಭಾರತದಲ್ಲಿ ಎಲ್​ಪಿಜಿ ಬಿಕ್ಕಟ್ಟು; ಐಪಿಎಲ್ ಆರಂಭಕ್ಕೆ ವಿಘ್ನ

ಇರಾನ್ ಹಾಗೂ ಇಸ್ರೇಲ್ ನಡುವಿನ ಸಂಘರ್ಷ (Middle East Conflict) ಭಾರತದ ಮೇಲೆ ಗಾಢ ಪರಿಣಾಮ ಬೀರುತ್ತಿದೆ. ಇಂಧನ ಪೂರೈಕೆ ಮೇಲಿನ ನಿರ್ಬಂಧಗಳಿಂದಾಗಿ ದೇಶದಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಗಗನಕ್ಕೇರುವ ಮುನ್ಸೂಚನೆ ಸಿಕ್ಕಿದೆ. ಇದೆಲ್ಲದರ ನಡುವೆ ಇದ್ದಕ್ಕಿದ್ದಂತೆ ಹುಟ್ಟಿಕೊಂಡಿರುವ ಎಲ್​ಪಿಜಿ (LPG) ಬಿಕ್ಕಟ್ಟು ಮಧ್ಯಮ ವರ್ಗಕ್ಕೆ ದೊಡ್ಡ ಹೊಡೆತ ನೀಡಿದೆ. ಕಮರ್ಷಿಯಲ್ ಸಿಲಿಂಡರ್​​ ಬೆಲೆ 115 ರೂ ಏರಿಕೆ ಆಗಿದ್ದು, ಇದು ಹೋಟೆಲ್ ಉದ್ಯಮವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಮಾತ್ರವಲ್ಲದೆ ಬೆಲೆ ಏರಿಕೆ ಜನಜೀವನದ ಮೇಲೂ ಪರಿಣಾಮ…

Read More

ಪ್ರಧಾನಿ ಮೋದಿಯಿಂದ ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟನೆ – Kannada News | PM Modi inaugurates new Jodhpur Airport terminal Today

ಜೋಧ್​ಪುರ, ಜುಲೈ 4: ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi) ಇಂದು ರಾಜಸ್ಥಾನ ಪ್ರವಾಸದ ವೇಳೆ ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದಲ್ಲಿ ರಾಜಸ್ಥಾನದ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಕೂಡ ಪ್ರಧಾನಿ ಮೋದಿಯವರ ಜೊತೆಗಿದ್ದರು. ಸುಮಾರು 23,000 ಚದರ ಮೀಟರ್ ವಿಸ್ತೀರ್ಣದಲ್ಲಿ ಹರಡಿರುವ ಈ ನೂತನ ಟರ್ಮಿನಲ್ ವಾರ್ಷಿಕವಾಗಿ 20 ಲಕ್ಷ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿದೆ. ಪ್ರಧಾನಮಂತ್ರಿ ಕಾರ್ಯಾಲಯದ (PMO) ಪತ್ರಿಕಾ ಪ್ರಕಟಣೆಯ ಪ್ರಕಾರ, ಈ ಯೋಜನೆಯನ್ನು ಒಟ್ಟು 480…

Read More

‘ನೀನು ಮುಸ್ಲಿಮನಾ?’; ಅಮೆರಿಕದ ಮಾಲ್‌ನಲ್ಲಿ ಧರ್ಮ ಕೇಳಿ ಭಾರತೀಯ ಮೂಲದ ವ್ಯಕ್ತಿಗೆ 15 ಬಾರಿ ಚಾಕು ಇರಿತ – Kannada News | Are You Muslim? Indian Man Stabbed 15 Times In United States Shopping Mall

ವಾಷಿಂಗ್ಟನ್, ಜುಲೈ 15: ಅಮೆರಿಕದ (United States) ಯೂಟಾ ರಾಜ್ಯದ ಶಾಪಿಂಗ್ ಮಾಲ್‌ ಒಂದರಲ್ಲಿ ಅತ್ಯಂತ ಆಘಾತಕಾರಿ ಘಟನೆ ನಡೆದಿದೆ. ಭಾರತೀಯ ಮೂಲದ ಉದ್ಯೋಗಿಯೊಬ್ಬರ ಧರ್ಮವನ್ನು ಕೇಳಿ ಅವರ ಮೇಲೆ ಜನಾಂಗೀಯ ದ್ವೇಷದಿಂದ ಚಾಕುವಿನಿಂದ ಇರಿಯಲಾಗಿದೆ. ದಾಳಿ ನಡೆಸಲು ಬಂದವನು ಮೊದಲು ಆ ವ್ಯಕ್ತಿಯ ಬಳಿ “ನೀನು ಮುಸ್ಲಿಮನಾ?” ಎಂದು ಪ್ರಶ್ನೆ ಮಾಡಿದ್ದಾನೆ. ಅದಕ್ಕೆ ಅವರು “ಹೌದು, ನಾನು ಮುಸ್ಲಿಂ” ಎಂದಿದ್ದಾರೆ. ಆ ವ್ಯಕ್ತಿ ಮುಸ್ಲಿಂ ಎಂದು ಖಚಿತವಾದ ನಂತರ ಕೊಲ್ಲುವ ಉದ್ದೇಶದಿಂದಲೇ ಆರೋಪಿ ಚಾಕುವಿನಿಂದ ಹಲ್ಲೆ…

Read More

Video: ಪವರ್ ಕೇಬಲ್ ಕದಿಯಲು ಹೋಗಿ ಕಳ್ಳನಿಗೆ ಎಂಥಾ ಪರಿಸ್ಥಿತಿ ಬಂತು ನೋಡಿ

ತನ್ನನ್ನು ತಾನು ತುಂಬಾ ಬುದ್ಧಿವಂತ ಎಂದುಕೊಳ್ಳುತ್ತಿದ್ದ ಕಳ್ಳ. ತಡರಾತ್ರಿ ಯಾರೂ ಇಲ್ಲದ ಸಮಯ ನೋಡಿ, ರಸ್ತೆಯ ಪಕ್ಕದಲ್ಲಿದ್ದ ದಪ್ಪನೆಯ ವಿದ್ಯುತ್ ಕೇಬಲ್‌ಗಳನ್ನು ಕತ್ತರಿಸಿ, ಅವುಗಳನ್ನು ಮಾರಿ ಭಾರಿ ಹಣ ಗಳಿಸುವುದು ಅವನ ಪ್ಲಾನ್ ಆಗಿತ್ತು. ತನ್ನ ಯೋಜನೆಯಂತೆ, ಆತ ಕತ್ತರಿ ಮತ್ತು ಉಪಕರಣಗಳೊಂದಿಗೆ ಕಂಬದ ಮೇಲಿದ್ದ ಪವರ್ ಕೇಬಲ್ ಏರಿ ಅದನ್ನು ಕತ್ತರಿಸಲು ಶುರು ಮಾಡಿದ್ದ. ತನ್ನ ಕೆಲಸದಲ್ಲಿ ಎಷ್ಟು ಮಗ್ನನಾಗಿದ್ದ ಎಂದರೆ ತಾನು ನಿಂತಿರುವ ತಂತಿಯನ್ನೇ ಕತ್ತರಿಸಿರುವುದರ ಬಗ್ಗೆ ಅರಿವಿರಲಿಲ್ಲ. ಕೇಬಲ್ ಕತ್ತರಿಸಿದ ತಕ್ಷಣ ದೊಪ್ಪೆಂದು…

Read More

ದಾವಣಗೆರೆ ಗೊಂದಲ ಸರಿಪಡಿಸದಿದ್ರೆ ‌ಮತ್ತೆ ಅನಾಹುತಗಳಾಗುತ್ತೆ: ಕೈಗೆ ಜಬ್ಬಾರ್ ಎಚ್ಚರಿಕೆ – Kannada News | Suspended MLC abdul Jabbar Warns to Congress If Not resolve the Davanagere Problems

ಬೆಂಗಳೂರು, (ಮೇ 06): ಸಾಕಷ್ಟು ಗೊಂದಲ, ಸವಾಲುಗಳ ನಡುವೆಯೂ ದಾವಣಗೆರೆ ದಕ್ಷಿಣ (Davanagere South) ಕ್ಷೇತ್ರವನ್ನು ಮರಳಿ ತೆಕ್ಕೆಗೆ ಪಡೆಯುವಲ್ಲಿ ಆಡಳಿತಾರೂಢ ಕಾಂಗ್ರೆಸ್​​ (Congress) ಯಶಸ್ವಿಯಾಗಿದೆ. ಆದರೂ ಅಸಮಾಧಾನ ಶಮನವಾಗುವ ಲಕ್ಷಣಗಳು ಕಾಣುತ್ತಿಲ್ಲ. ಉಪಚುನಾವಣೆ ಟಿಕೆಟ್ ಸಂಬಂಧ ಕಾಂಗ್ರೆಸ್ ನಲ್ಲಿ ಸಾಕಷ್ಟು ಹೈಡ್ರಾಮಾಗಳು ನಡೆದಿದ್ದು, ಕೊನೆಗೆ ಅಲ್ಪಸಂಖ್ಯಾತ ನಾಯಕರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗಿದೆ. ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನ ಪಕ್ಷದಿಂದ ಅಮಾನತು ಮಾಡಲಾಗಿದ್ದು, ಇದೀಗ ಅದನ್ನು ವಾಪಸ್ ಪಡೆಯುವಂತೆ ಕೆಲ ನಾಯಕರು ಸಲಹೆ ನೀಡಿದ್ದಾರೆ….

Read More

ನಮ್ಮ ಮೆಟ್ರೋದಿಂದ ಮದ್ಯಪ್ರಿಯರಿಗೆ ಶೀಘ್ರವೇ ಗುಡ್​​ನ್ಯೂಸ್​? ಸೀಲ್ಡ್ ಲಿಕ್ಕರ್​​ ಬಾಟಲ್​​ ಸಾಗಾಟಕ್ಕೆ ಅನುಮತಿ? – Kannada News | Namma Metro Alcohol Policy Update: BMRCL Mulls Allowing Sealed Liquor Bottles on Delhi Model

ಬೆಂಗಳೂರು, ಫೆಬ್ರವರಿ 18: ಮದ್ಯಪ್ರಿಯರಿಗೆ ಬಿಎಂಆರ್​​ಸಿಎಲ್​ ಶೀಘ್ರವೇ ಶುಭಸುದ್ದಿ ಕೊಡುವ ನಿರೀಕ್ಷೆ ಇದ್ದು, ಸೀಲ್ಡ್ ಮಾಡಿರುವ ಮದ್ಯದ ಬಾಟಲಿಗಳನ್ನು ನಮ್ಮ ಮೆಟ್ರೋ ರೈಲುಗಳಲ್ಲಿ ಸಾಗಿಸಲು ಅನುಮತಿ ನೀಡುವ ಸಾಧ್ಯತೆ ಇದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಮೂಲಗಳ ಪ್ರಕಾರ, ಈ ವಿಷಯವನ್ನು ಹಲವು ಬಾರಿ ಚರ್ಚಿಸಲಾಗಿದ್ದು, ಇತ್ತೀಚಿನ ಸಭೆಯಲ್ಲಿಯೂ ಮತ್ತೆ ಪ್ರಸ್ತಾಪಿಸಲಾಗಿದೆ. ತಾತ್ವಿಕ ಅನುಮತಿ ದೊರೆತಿದ್ದರೂ, ಜಾರಿಗೆ ಬರಲು ಇನ್ನೂ ಸ್ವಲ್ಪ ಸಮಯ ಬೇಕಾಗಬಹುದು ಎನ್ನಲಾಗಿದೆ. ದೆಹಲಿ ಮಾದರಿಯನ್ನು ನಮ್ಮ ಮೆಟ್ರೋದಲ್ಲಿಯೂ ಅನುಸರಿಸುವ ಬಗ್ಗೆ ಚರ್ಚೆ…

Read More

ಹುಬ್ಬಳ್ಳಿ: ಹಲ್ಲೆ ಮಾಡಿದ್ದಲ್ಲದೇ ಅಟ್ರಾಸಿಟಿ ಕೇಸ್: ಹೆದರಿ ಆತ್ಮಹತ್ಯೆಗೆ ಶರಣಾದ ರೈತ

ಹುಬ್ಬಳ್ಳಿ, (ಮಾರ್ಚ್ 07): ಪೊಲೀಸರ ವಿಚಾರಣೆಗೆ ಹೆದರಿ ರೈತನೋರ್ವ (Farmer) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ (Hubballi) ತಾಲೂಕಿನ ಉಮಚಗಿ ಗ್ರಾಮದಲ್ಲಿ ನಡೆದಿದೆ. ನಿಂಗಪ್ಪ ಅಂಗಡಿ(48) ಮೃತ ರೈತ. ಹೊಲದ ದಾರಿ ವಿಚಾರವಾಗಿ ಉಮಚಗಿ ಗ್ರಾಮದಲ್ಲಿ ಗಲಾಟೆಯಾಗಿದ್ದು, ಈ ಸಂಬಂಧ ನಿಂಗಪ್ಪನ ಮೇಲೆ ಹಲ್ಲೆ ಮಾಡಿದ್ದಲ್ಲೇ ಅಟ್ರಾಸಿಟಿ ಪ್ರಕರಣ ದಾಖಲಿಸಲಾಗಿದೆ. ಬಳಿಕ ಪೊಲೀಸರು ಕರೆ ಮಾಡಿ ಸ್ಪೆಷನ್​​​ಗೆ ಬರುವಂತೆ ಹೇಳಿದ್ದಾರೆ. ಇದರಿಂದ ಹೆದರಿದ ರೈತ ಜಮೀನಿನಲ್ಲಿ ಮರವೊಂದಕ್ಕೆ ನೇಣುಬಿಗಿದುಕೊಂಡು ಪ್ರಾಣಬಿಟ್ಟಿದ್ದಾನೆ. ಜಮೀನು ಹಾದಿ ಸಂಬಂಧ ಉಮಚಗಿ ಗ್ರಾಮದಲ್ಲಿ…

Read More

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು: ಆದ್ರೂ ಅರ್ಭಟ ಹೇಗಿದೆ ನೋಡಿ – Kannada News | Finally Mysuru forest department officials Success in caught leopard in Sriranga rajapura Village

ಮೈಸೂರು, (ಡಿಸೆಂಬರ್ 19): ಜಾನುವಾರುಗಳ ಮೇಲೆ ದಾಳಿ ಮಾಡಿ ಗ್ರಾಮದ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಮೈಸೂರಿ ಶ್ರೀರಂಗರಾಜಪುರ ಗ್ರಾಮದ ಬಳಿ ಚಿರತೆಯನ್ನು ಬೋನಿಗೆ ಬೀಳಿಸುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ. ಇದರಿಂದ ಗ್ರಾಮದ ಜನರು ನಿಟ್ಟುಸಿರುಬಿಟ್ಟಿದ್ದಾರೆ. ಗ್ರಾಮದ ಸುತ್ತಮುತ್ತ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿತ್ತು. ಇದರಿಂದ ಜನರು ಆತಂಕಗೊಂಡಿದ್ದುಮ ಚಿರತೆಯನ್ನು ಸೆರೆ ಹಿಡಿಯುವಂತೆ ಜನರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಅದರಂತೆ ಕಾರ್ಯವ್ರವೃತರಾದ ಅರಣ್ಯ ಇಲಾಖೆ ಸಿಬ್ಬಂದಿ, ಮಲ್ಲೇಶ್ ಎಂಬುವರ ಜಮೀನಿನಲ್ಲಿ ಬೋನು ಇಟ್ಟಿದ್ದರು. Source…

Read More

ವಂದೇ ಭಾರತ್ ಸ್ಲೀಪರ್ ರೈಲಿನಲ್ಲಿ ವಿದ್ಯಾರ್ಥಿಗಳು, ಲೋಕೋ ಪೈಲಟ್ ಜೊತೆ ಮೋದಿ ಸಂವಾದ – Kannada News | PM Modi interacts with students and loco pilots in Vande Bharat Sleeper Train

ಮಾಲ್ಡಾ, ಜನವರಿ 17: ಪ್ರಧಾನಿ ನರೇಂದ್ರ ಮೋದಿ ಇಂದು ಪಶ್ಚಿಮ ಬಂಗಾಳದ ಮಾಲ್ಡಾದಿಂದ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ (Vande Bharat Sleeper Train) ಹಸಿರು ನಿಶಾನೆ ತೋರಿದರು. ಈ ಸ್ಲೀಪರ್ ರೈಲು ಸೇವೆಯು ಹೌರಾವನ್ನು ಕಾಮಾಕ್ಯ (ಗುವಾಹಟಿ) ಜೊತೆ ಸಂಪರ್ಕಿಸುತ್ತದೆ. ಈ ವಿಶೇಷವಾದ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ ವಿದ್ಯಾರ್ಥಿಗಳು, ಲೋಕೋ ಪೈಲಟ್‌ಗಳು ಮತ್ತು ರೈಲ್ವೆ ಸಿಬ್ಬಂದಿಯೊಂದಿಗೆ ವಂದೇ ಭಾರತ್ ಸ್ಲೀಪರ್ ರೈಲಿನಲ್ಲಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಈ ಯೋಜನೆಯಲ್ಲಿ…

Read More