Headlines

Optical Illusion: ನಿಮ್ಮದು ಹದ್ದಿನ ಕಣ್ಣೇ, ಈ ಚಿತ್ರದಲ್ಲಿ ಅಡಗಿರುವ ಆಮೆಗಳನ್ನು ಗುರುತಿಸಿ – Kannada News | Optical Illusion: Can you find the hidden tortoises in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ನಂತಹ (optical illusion) ಚಿತ್ರಗಳು ಒಂದು ಕ್ಷಣ ನಿಮ್ಮ ಕಣ್ಣನ್ನೇ ಮೋಸಗೊಳಿಸುತ್ತವೆ. ಹೀಗಾಗಿ ಕೆಲವರು ಎಷ್ಟೇ ಪ್ರಯತ್ನ ಪಟ್ಟರೂ ಒಗಟು ಬಿಡಿಸಲು ಸಾಧ್ಯವಾಗಲ್ಲ. ಹೆಚ್ಚಿನವರು ಇಂತಹ ಒಗಟು ಬಿಡಿಸುವಾಗ ಸೋಲುತ್ತಾರೆ. ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವು ಸರಳವಾಗಿ ಕಂಡರೂ ಕಠಿಣವಾಗಿದೆ. ಈ ಪ್ರಕೃತಿ ನಡುವೆ ಎಷ್ಟು ಆಮೆಗಳಿವೆ ಎಂದು ಹೇಳಬೇಕು. ಈ ಒಗಟು ಬಿಡಿಸಲು ಇರುವ ಸಮಯಾವಕಾಶ 25 ಸೆಕೆಂಡುಗಳು ಮಾತ್ರ. ಹೀಗಾಗಿ ನಿಮ್ಮ ಬುದ್ಧಿವಂತಿಕೆಗೆ…

Read More

ನಿರ್ಲಕ್ಷಿತ ವೃದ್ಧರ ರಕ್ಷಣೆಗೆ ಹೊಸ ಕಾಯ್ದೆ: 24/7 ಸೇವೆ, ಆಶ್ರಯ ತಾಣಗಳಿಗೆ ಹೈಕೋರ್ಟ್ ಸೂಚನೆ – Kannada News | High Court Calls for Comprehensive Law to Protect Neglected Senior Citizens

ಬೆಂಗಳೂರು, ಜುಲೈ 24: ರಾಜ್ಯದಲ್ಲಿ ಆಶ್ರಯವಿಲ್ಲದೆ ನಿರ್ಲಕ್ಷಿಸಲ್ಪಟ್ಟ ಹಾಗೂ ವಿವಿಧ ರೀತಿಯ ಶೋಷಣೆಗೆ ಒಳಗಾಗಿರುವ ಅಸಹಾಯಕ ಹಿರಿಯ ನಾಗರಿಕರ (Senior Citizen) ರಕ್ಷಣೆ ಮತ್ತು ಆರೈಕೆಗಾಗಿ ‘ಬಾಲ ನ್ಯಾಯ (ಆರೈಕೆ ಮತ್ತು ರಕ್ಷಣೆ) ಕಾಯ್ದೆ’ಯ ಮಾದರಿಯಲ್ಲಿ ಸಮಗ್ರವಾದ ನೂತನ ಕಾಯ್ದೆಯನ್ನು ಜಾರಿಗೆ ತರುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ (Karnataka High Court) ಮಹತ್ವದ ನಿರ್ದೇಶನ ನೀಡಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 10ಕ್ಕೆ ಮುಂದೂಡಿದೆ. ಅಸಹಾಯಕ ವೃದ್ಧರಿಗೆ ರಕ್ಷಣೆ, ಆರೈಕೆ ಅಗತ್ಯ ನ್ಯಾಯಮೂರ್ತಿ…

Read More

ಕರ್ನಾಟಕ ಕಂದಾಯ ಇಲಾಖೆಯಲ್ಲಿ 572 ವಿಎಒ ಹುದ್ದೆಗಳ ನೇಮಕಾತಿ: ಪಿಯುಸಿ ಪಾಸಾದವರಿಗೆ ಸರ್ಕಾರಿ ಉದ್ಯೋಗದ ಅವಕಾಶ – Kannada News | Karnataka Village Administrative Officer Recruitment 2026: Complete Application Guide

ಕಂದಾಯ ಇಲಾಖೆಯ 572 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿ ಆರಂಭImage Credit source: Getty Images ಕರ್ನಾಟಕ ಕಂದಾಯ ಇಲಾಖೆಯು (Karnataka Revenue Department) 2026ನೇ ಸಾಲಿನ 572 ಗ್ರಾಮ ಆಡಳಿತಾಧಿಕಾರಿ (Village Administrative Officer – VAO) ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮೂಲಕ ಈ ನೇಮಕಾತಿ ನಡೆಯಲಿದ್ದು, ಪಿಯುಸಿ /12ನೇ ತರಗತಿ ಉತ್ತೀರ್ಣ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರಿಗೆ ಇದು ಉತ್ತಮ…

Read More

ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ

ದಿ ಹಂಡ್ರೆಡ್ ಲೀಗ್‌ನಲ್ಲಿ ಸನ್‌ರೈಸರ್ಸ್ ಲೀಡ್ಸ್ ತಂಡ ಪಾಕಿಸ್ತಾನಿ ಆಟಗಾರ ಅಬ್ರಾರ್ ಅಹ್ಮದ್ ಅವರನ್ನು ಖರೀದಿಸಿದ್ದು ವಿವಾದಕ್ಕೆ ಕಾರಣವಾಗಿದೆ. ಸನ್‌ರೈಸರ್ಸ್ ಲೀಡ್ಸ್ ಐಪಿಎಲ್ ಫ್ರಾಂಚೈಸ್ ಸನ್‌ರೈಸರ್ಸ್ ಹೈದರಾಬಾದ್‌ನ ಅಂಗಸಂಸ್ಥೆಯಾಗಿದೆ. ಹೀಗಾಗಿ ವಿದೇಶಿ ಲೀಗ್‌ನಲ್ಲಿ ಪಾಕಿಸ್ತಾನಿ ಆಟಗಾರನನ್ನು ಖರೀದಿಸಿದ್ದಕ್ಕಾಗಿ ಫ್ರಾಂಚೈಸಿಯ ಮಾಲೀಕರಾದ ಕಾವ್ಯ ಮಾರನ್ ವಿರುದ್ಧ ಭಾರತೀಯರು ಕೋಪಗೊಂಡಿದ್ದು, ಸನ್‌ರೈಸರ್ಸ್ ಗ್ರೂಪ್ ಮೇಲೆ ಟೀಕೆಗಳ ಮಳೆಗರೆದಿದ್ದಾರೆ. ಇದೀಗ ಈ ವಿಷಯಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಪ್ರತಿಕ್ರಿಯಿಸಿದ್ದು, ವಿದೇಶಿ ಲೀಗ್‌ನಲ್ಲಿ ಯಾವ ತಂಡವು ಯಾವ ಆಟಗಾರನನ್ನು ಖರೀದಿಸುತ್ತದೆ ಎಂಬುದಕ್ಕೂ ನಮಗೂ ಯಾವುದೇ…

Read More

ನೇಪಾಳ ಚುನಾವಣೆಯಲ್ಲಿ ಭರ್ಜರಿ ಗೆಲುವಿನತ್ತ ಬಾಲೆನ್ ಶಾ ನೇತೃತ್ವದ ಆರ್​ಎಸ್​ಪಿ

ನವದೆಹಲಿ, ಮಾರ್ಚ್ 6: ಮಾಜಿ ರ‍್ಯಾಪರ್ ಬಾಲೇಂದ್ರ ಶಾ (Balen Shah) ನೇತೃತ್ವದ ಹೊಸ ಪಕ್ಷವಾದ ರಾಷ್ಟ್ರೀಯ ಸ್ವತಂತ್ರ ಪಕ್ಷ (ಆರ್‌ಎಸ್‌ಪಿ) ನೇಪಾಳದ ಸಂಸತ್ತಿನ ಚುನಾವಣೆಯಲ್ಲಿ ಭಾರೀ ಮುನ್ನಡೆ ಸಾಧಿಸಿದೆ. ಆರಂಭಿಕ ಮತ ಎಣಿಕೆಯಲ್ಲಿ ನೇಪಾಳ ದೇಶಾದ್ಯಂತ 94 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ದೇಶಾದ್ಯಂತ ಒಟ್ಟು 67 ರಾಜಕೀಯ ಪಕ್ಷಗಳು 165 ಸ್ಥಾನಗಳಿಗೆ ಸ್ಪರ್ಧಿಸುತ್ತಿವೆ. ಮತ ಎಣಿಕೆ ಪ್ರಕ್ರಿಯೆ ಇನ್ನೂ ನಡೆಯುತ್ತಿದೆ. ದಿ ಹಿಮಾಲಯನ್ ಟೈಮ್ಸ್ ಪ್ರಕಾರ, ಬಾಲೆನ್ ಶಾ ನೇತೃತ್ವದ ಆರ್‌ಎಸ್‌ಪಿ ಕಠ್ಮಂಡು ಕಣಿವೆಯ ಕ್ಷೇತ್ರಗಳ…

Read More

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಪಕ್ಕದ ರಾಜ್ಯ ಸರ್ಕಾರದಿಂದ ಹೊಸ ಆಫರ್ – Kannada News | This state announced Rs 30000 for third child Rs 40000 for fourth baby to boost population

ವಿಜಯವಾಡ, ಮೇ 16: ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandrababu Naidu) ಇಂದು ರಾಜ್ಯದಲ್ಲಿ ಜನಸಂಖ್ಯೆಯನ್ನು ಹೆಚ್ಚಿಸುವ ಸಲುವಾಗಿ ಕುತೂಹಲಕಾರಿಯಾದ ಯೋಜನೆಯನ್ನು ಘೋಷಿಸಿದ್ದಾರೆ. ನರಸನ್ನಪೇಟೆಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ರಾಜ್ಯದ ಯಾವುದೇ ಕುಟುಂಬದಲ್ಲಿ ಮೂರನೇ ಮಗುವಿನ ಜನನವಾದರೆ ಆ ಕುಟುಂಬಕ್ಕೆ ಸರ್ಕಾರವು 30,000 ರೂ. ಮತ್ತು ನಾಲ್ಕನೇ ಮಗುವಿಗೆ 40,000 ರೂ. ಪ್ರೋತ್ಸಾಹ ಧನ ನೀಡಲಿದೆ ಎಂದು ಹೇಳಿದ್ದಾರೆ. ಆಂಧ್ರಪ್ರದೇಶದ ಜನಸಂಖ್ಯೆಯಲ್ಲಿ ಇಳಿಕೆಯಾಗುತ್ತಿರುವ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು. ಮಕ್ಕಳನ್ನು ಹೊರೆಯಾಗಿ…

Read More

ಆಸ್ಕರ್ 2026 ಸಮಾರಂಭ: ಎಲ್ಲಿ ವೀಕ್ಷಿಸಬಹುದು? ಭಾರತದಲ್ಲಿ ಟೆಲಿಕಾಸ್ಟ್ ಯಾವಾಗ?

ಸಿನಿಮಾ (Cinema) ಲೋಕದ ಅತ್ಯುನ್ನತ ಪ್ರಶಸ್ತಿ ಎಂದೇ ಪರಿಗಣಿಸಲ್ಪಡುವುದು ಆಸ್ಕರ್ ಅಥವಾ ಅಕಾಡೆಮಿ ಪ್ರಶಸ್ತಿ. ಈ ವರ್ಷದ ಆಸ್ಕರ್ಸ್ (Oscars 2026) ಪ್ರದಾನ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಹಾಲಿವುಡ್‌ನ ಲಾಸ್ ಏಂಜಲ್ಸ್​​ನ ಡಾಲ್ಬಿ ಥಿಯೇಟರ್‌ನಲ್ಲಿ ನಡೆಯಲಿರುವ ಈ ವರ್ಣರಂಜಿತ ಕಾರ್ಯಕ್ರಮವನ್ನು ಕಣ್ಣುಂಬಿಕೊಳ್ಳಲು ಇಡೀ ವಿಶ್ವವೇ ಕಾತರದಿಂದ ಕಾಯುತ್ತಿದೆ. ಭಾರತೀಯ ಸಿನಿಮಾ ಪ್ರೇಮಿಗಳಿಗೂ ಸಹ ಆಸ್ಕರ್​ ಮೇಲೆ ಕಣ್ಣಿಟ್ಟಿದ್ದಾರೆ. ಆದರೆ ಆಸ್ಕರ್ಸ್ ಅನ್ನು ಭಾರತೀಯರು ಎಲ್ಲಿ ನೋಡಬಹುದು? ಯಾವ ಸಮಯಕ್ಕೆ ನೋಡಬಹುದು? ಮಾಹಿತಿ ಇಲ್ಲಿದೆ… ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ…

Read More

ಮದ್ಯದ ನಶೆಯಲ್ಲಿದ್ದವ ಹರಿಸಿದ್ದು ರಕ್ತದಕೋಡಿ: ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಭಾಗಮಂಡಲ

ಮಡಿಕೇರಿ/ ಚಿಕ್ಕಮಗಳೂರು, ಮಾರ್ಚ್​​ 12: ಮದ್ಯದ ನಶೆಯಲ್ಲಿ ವ್ಯಕ್ತಿಯೋರ್ವ ಅಣ್ಣ, ತಂಗಿಯನ್ನ ಬರ್ಬರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಭಾಗಮಂಡಲದಲ್ಲಿ ನಡೆದಿದೆ. ಯಶೋಧಾ(45), ಕುಂಞರಾಮ(47) ಮೃತ ದುರ್ದೈವಿಗಳಾಗಿದ್ದು, ಆರೋಪಿ ಚಂದು(65) ಎಂಬಾತನನ್ನು ಬಂಧಿಸಲಾಗಿದೆ. ಕುಡಿದ ಮತ್ತಿನಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಒಡ ಹುಟ್ಟಿದವರನ್ನು ಆರೋಪಿ ಕೊಂದಿದ್ದು, ಸ್ಥಳಕ್ಕೆ ಕೊಡಗು ಎಸ್​​ಪಿ ಬಿಂದುಮಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭಾಗಮಂಡಲ‌ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅವಳಿ ಕೊಲೆ ಆರೋಪಿಗೆ ಮರಣದಂಡನೆ ಮಹಿಳೆಯೋರ್ವಳ…

Read More

IPL 2026: ಕ್ವಾಲಿಫೈಯರ್​ನಲ್ಲಿ ಆರ್​ಸಿಬಿ- ಗುಜರಾತ್ ದಾಖಲೆ ಹೇಗಿದೆ? ಯಾರದ್ದು ಮೇಲುಗೈ? – Kannada News | IPL 2026 Qualifier 1: RCB vs GT Dharamsala Preview, Head to Head Records and Key Stats

ಐಪಿಎಲ್ 2026 ರ ಕ್ವಾಲಿಫೈಯರ್ 1 (Qualifier 1 IPL 2026) ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ನಡುವೆ ಮೇ 26 ರಂದು ಅಂದರೆ ಇಂದು ನಡೆಯುತ್ತಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯಲಿದೆ. ಸೋತ ತಂಡ ಮತ್ತೊಂದು ಅವಕಾಶವೆಂಬಂತೆ ಕ್ವಾಲಿಫೈಯರ್ 2 ಆಡಲಿದೆ. ಇನ್ನು ಕ್ವಾಲಿಫೈಯರ್ 1 ರಲ್ಲಿ ಮುಖಾಮುಖಿಯಾಗಲಿರುವ ಆರ್‌ಸಿಬಿ ಮತ್ತು…

Read More

72 National Film Award: ರಾಷ್ಟ್ರಪ್ರಶಸ್ತಿ ಪಡೆದ ಪ್ರಾದೇಶಿಕ ಸಿನಿಮಾಗಳ ಪಟ್ಟಿ – Kannada News | Here is the list of 72nd national film award won movies in regional category

2024ರಲ್ಲಿ ಸಿಬಿಎಫ್​​ಸಿ ಪ್ರಮಾಣ ಪತ್ರ ಪಡೆದ ಸಿನಿಮಾಗಳಲ್ಲಿ ಅತ್ಯುತ್ತಮ ಸಿನಿಮಾಗಳನ್ನು ಆಯ್ಕೆ ಮಾಡಿ ಇಂದು (ಜುಲೈ 18) ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡಲಾಯ್ತು. ಪ್ರಾದೇಶಿಕ ಭಾಷೆಯ ಸಿನಿಮಾಗಳಿಗೆ ಪ್ರತ್ಯೇಕವಾಗಿ ಪ್ರಶಸ್ತಿಗಳನ್ನು ಸಹ ಈ ಸಂದರ್ಭದಲ್ಲಿ ಘೋಷಿಸಲಾಯ್ತು. ಕನ್ನಡ ಸೇರಿದಂತೆ ಇತರೆ ಹಲವು ಭಾಷೆಗಳಲ್ಲಿ ನಿರ್ಮಾಣವಾದ ಸಿನಿಮಾಗಳಲ್ಲಿ ಅತ್ಯುತ್ತಮ ಸಿನಿಮಾಗಳಿಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಿಸಲಾಗಿದ್ದು 2024ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದ ಪ್ರಾದೇಶಿಕ ಸಿನಿಮಾಗಳ ಪಟ್ಟಿ ಇಲ್ಲಿದೆ… ಪ್ರಾದೇಶಿಕ ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ಪಡೆದ ಸಿನಿಮಾಗಳ…

Read More