Headlines

ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ – Kannada News | Priyanka Upendra Son Ayush Upendra Movie To release This Year

ಪ್ರಿಯಾಂಕಾ ಹಾಗೂ ಉಪೇಂದ್ರ ದಂಪತಿ ಮಗ ಆಯುಷ್ ಅವರು ಹೀರೋ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಪ್ರಿಯಾಂಕಾ ಅವರು ಎಗ್ಸೈಟ್ ಆಗಿದ್ದಾರೆ. ಇತ್ತೀಚೆಗೆ ಅವರು ಸಿನಿಮಾ ಸೆಟ್​​ಗೆ ಭೇಟಿ ಕೊಟ್ಟು ಮೇಲ್ವಿಚಾರಣೆ ಮಾಡಿದ್ದಾರೆ. ‘ಮಗ ಕಿಂಡರ್​ಗಾರ್ಡನ್​ ಅಲ್ಲಿ ಸ್ಟೇಜ್ ಮೇಲೆ ಡ್ಯಾನ್ಸ್ ಮಾಡಿದಾಗ ಖುಷಿಯಿಂದ ಕಣ್ಣಿರು ಬರುತ್ತಿತ್ತು. ಈಗ ಅವನು ಹೀರೋ ಆಗುತ್ತಿದ್ದಾನೆ. ಹೀಗಾಗಿ, ಎಮೋಷನಲ್ ಆಗುತ್ತೇನೆ’ ಎಂದು ಅವರು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

3 ಖಂಡಗಳ 6 ದೇಶಗಳಲ್ಲಿ ಮುಂದಿನ ಫಿಫಾ ವಿಶ್ವಕಪ್​! – Kannada News | Fifa world cup 2030 host country list

ಫಿಫಾ ವಿಶ್ವಕಪ್​ನ 23ನೇ ಆವೃತ್ತಿಗೆ ತೆರೆಬಿದ್ದಿದೆ. ಈ ಬಾರಿ ಅರ್ಜೆಂಟೀನಾ ತಂಡವನ್ನು ಮಣಿಸಿ ಸ್ಪೇನ್ ಪಡೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದೊಂದಿಗೆ ಮುಂದಿನ ಬಾರಿ ಸ್ಪೇನ್ ಫಿಫಾ ವಿಶ್ವಕಪ್​ಗೆ ಜಂಟಿ ಆತಿಥ್ಯವಹಿಸಲಿದೆ. ಅಂದರೆ 2030ರ ಫಿಫಾ ವಿಶ್ವಕಪ್​ಗಾಗಿ ಈಗಾಗಲೇ ಆತಿಥೇಯ ರಾಷ್ಟ್ರಗಳ ಡ್ರಾ ಪ್ರಕ್ರಿಯೆ ನಡೆದಿದೆ. ಈ ಡ್ರಾನಂತೆ ಮುಂದಿನ ಬಾರಿಯ ವಿಶ್ವಕಪ್​ 3 ಖಂಡಗಳ 6 ದೇಶಗಳಲ್ಲಿ ನಡೆಯಲಿದೆ. ವಿಶ್ವಕಪ್ ಶತಮಾನೋತ್ಸವ: ಫಿಫಾ ವಿಶ್ವಕಪ್ ಶುರುವಾಗಿ 96 ವರ್ಷಗಳಾಗಿವೆ. ಅಂದರೆ ಮುಂದಿನ ವಿಶ್ವಕಪ್​…

Read More

ಕೆಪಿಎಸ್‌ಸಿ ನೇಮಕಾತಿ ಅಕ್ರಮ: ರಾಜ್ಯ ಸರ್ಕಾರ, ಸಿಬಿಐಗೆ ಕರ್ನಾಟಕ ಹೈಕೋರ್ಟ್ ನೋಟಿಸ್ – Kannada News | KPSC Recruitment Scam: Karnataka High Court Issues Notice to State, CBI on Plea Seeking CBI Probe

ಕರ್ನಾಟಕ ಹೈಕೋರ್ಟ್ (ಸಂಗ್ರಹ ಚಿತ್ರ)Image Credit source: tv9 ಬೆಂಗಳೂರು, ಜುಲೈ 22: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಕರ್ನಾಟಕ ಹೈಕೋರ್ಟ್, ರಾಜ್ಯ ಸರ್ಕಾರ ಹಾಗೂ ಸಿಬಿಐಗೆ (CBI) ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಅಮಾನತುಗೊಂಡ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರ ಪುತ್ರಿಯರ ಆಯ್ಕೆ ಸೇರಿದಂತೆ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು…

Read More

ಆಸ್ಪತ್ರೆಯಲ್ಲೇ ಸೋನಮ್ ವಾಂಗ್ಚುಕ್ ಭೇಟಿಯಾದ ಜೆಪಿ ನಡ್ಡಾ, ಜಿತೇಂದ್ರ ಸಿಂಗ್ – Kannada News | NEET Protest: JP Nadda and Jitendra Singh Visit Sonam Wangchuk at Medanta Hospital

ನವದೆಹಲಿ, ಜುಲೈ 22: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ನವದೆಹಲಿಯಲ್ಲಿ ಯುವಕರು ನಡೆಸುತ್ತಿರುವ ಪ್ರತಿಭಟನೆ 32 ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ದೆಹಲಿ ಹೈಕೋರ್ಟ್ ಆದೇಶದಂತೆ ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲಾಗಿರುವ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್(Sonam Wangchuk) ಅವರ ಆರೋಗ್ಯ ವಿಚಾರಿಸಲು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಮತ್ತು ಪಿಎಮ್‌ಒ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಮಂಗಳವಾರ ಮೇದಾಂತ ಆಸ್ಪತ್ರೆಗೆ…

Read More

ಲಕ್ಷ್ಮೀ ನಿವಾಸ ; ಜಯಂತ್ ಕೈಗೇ ತಾಳಿ ಬಿಚ್ಚಿಟ್ಟು ಹೊರಟ ಜಾಹ್ನವಿ; ಮುರಿದು ಬಿತ್ತಾ ಒಲವ ಬಂಧ? – Kannada News | Lakshmi Nivasa Twist: Jahnavi Returns Mangalsutra to Jayanth, Walks Out of Marriage

ಜೀ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ ‘ಲಕ್ಷ್ಮೀ ನಿವಾಸ’ ಈಗ ಅತ್ಯಂತ ರೋಚಕ ಹಂತಕ್ಕೆ ಬಂದು ತಲುಪಿದೆ. ಜಯಂತ್ ಹಾಗೂ ಜಾಹ್ನವಿ ಜೋಡಿಯ ಬದುಕಿನಲ್ಲಿ ಈಗ ದೊಡ್ಡ ಬಿರುಗಾಳಿಯೇ ಎದ್ದಿದೆ. ಇಷ್ಟು ದಿನ ಜಯಂತ್‌ನ ಅತಿಯಾದ ಪೊಸೆಸಿವ್ ಗುಣವನ್ನು ಸಹಿಸಿಕೊಂಡಿದ್ದ ಜಾಹ್ನವಿ, ಈಗ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾಳೆ. ಕೈ ಹಿಡಿದ ಗಂಡನ ಕೈಗೇ ತಾಳಿ ಬಿಚ್ಚಿಟ್ಟು ಆಕೆ ಮನೆಯಿಂದ ಹೊರನಡೆದಿದ್ದಾಳೆ. ಪ್ರೋಮೋದಲ್ಲಿ ಏನಿದೆ? ಧಾರಾವಾಹಿಯ ಹೊಸ ಪ್ರೋಮೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಪ್ರೇಕ್ಷಕರಲ್ಲಿ…

Read More

‘ಜನ ನಾಯಗನ್’ ಮೊದಲ ದಿನದ ಗಳಿಕೆ ಎಷ್ಟಾಗಲಿದೆ? ಇಲ್ಲಿದೆ ಲೆಕ್ಕಾಚಾರ – Kannada News | Jana Nayagan Box Office: Vijay Film Sets for Massive Opening Day

ದಳಪತಿ ವಿಜಯ್ ನಟನೆಯ ಬಹುನಿರೀಕ್ಷಿತ ‘ಜನ ನಾಯಗನ್’ ಸಿನಿಮಾ (Jana Nayagan Movie) ಜುಲೈ 23ರಂದು ವಿಶ್ವಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಇತ್ತೀಚೆಗಷ್ಟೇ ಈ ಸಿನಿಮಾ ಆನ್‌ಲೈನ್‌ನಲ್ಲಿ ಲೀಕ್ ಆಗುವ ಮೂಲಕ ಚಿತ್ರತಂಡಕ್ಕೆ ದೊಡ್ಡ ಆಘಾತ ನೀಡಿತ್ತು. ಆದರೆ, ಈ ಲೀಕ್ ವಿವಾದದ ಹೊರತಾಗಿಯೂ ಚಿತ್ರದ ಮೇಲಿರುವ ಕ್ರೇಜ್ ಕಮ್ಮಿಯಾಗಿಲ್ಲ. ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ದಾಖಲೆಯ ಓಪನಿಂಗ್ ಪಡೆಯುವುದು ಗ್ಯಾರಂಟಿ ಎಂದು ಟ್ರೇಡ್ ಅನಾಲಿಟಿಸ್ಟ್​ ಮುನ್ಸೂಚನೆ ನೀಡಿದ್ದಾರೆ. ಮೊದಲ ದಿನವೇ 100 ಕೋಟಿ ರೂಪಾಯಿ ಗಳಿಕೆ? ಸಿನಿಮಾ ರಿಲೀಸ್…

Read More

ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ – Kannada News | Late Night Clashes Erupt at Jantar Mantar Between Police and Protesters

ನವದೆಹಲಿ, ಜುಲೈ 22: ದೆಹಲಿಯ ಜಂತರ್ ಮಂತರ್‌ನಲ್ಲಿ ತಡರಾತ್ರಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ತೀವ್ರ ಘರ್ಷಣೆ ನಡೆದಿದೆ. ಮಧ್ಯರಾತ್ರಿಯವರೆಗೂ ಮುಂದುವರೆದ ಈ ಜಟಾಪಟಿಯಲ್ಲಿ, ಪ್ರತಿಭಟನಾ ನಿರತ ಯುವಕರು ಆರ್​ಎಎಫ್ ಸಿಬ್ಬಂದಿಯನ್ನೇ ಅಟ್ಟಾಡಿಸಿ ಹಲ್ಲೆ ನಡೆಸಿದ್ದಾರೆ.. ಕೆಲವರು ಆರ್​ಎಎಫ್​ ಸಿಬ್ಬಂದಿಯನ್ನು ನೆಲಕ್ಕೆ ಕೆಡವಿ ಕಾಲಿನಲ್ಲಿ ಒದ್ದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ಘಟನೆ ಜಂತರ್ ಮಂತರ್‌ನಲ್ಲಿ ರಾತ್ರಿಯಿಡೀ ಕೋಲಾಹಲಕ್ಕೆ ಕಾರಣವಾಯಿತು. ಸಂಸದ್ ಚಲೋ ಪ್ರತಿಭಟನೆಯ ಭಾಗವಾಗಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಸೋನಂ ವಾಂಗ್‌ಚುಕ್ ಅವರ ಉಪವಾಸ…

Read More

ಸಲ್ಮಾನ್ ತಡವಾಗಿ ಬರ್ತಿದ್ರು, ಹಾಗಾಗಿ ಸೆಟ್‌ನಲ್ಲೇ ಜಿಮ್ ಮಾಡ್ತಿದ್ದೆ: ಕಾಜಲ್ ಅಗರ್ವಾಲ್ – Kannada News | Kajal Aggarwal Critiques Bollywood Lack of Punctuality Shares Insights on Salman Khan Habits

ಬಾಲಿವುಡ್ (Bollywood) ಮತ್ತು ದಕ್ಷಿಣ ಭಾರತದ ಚಿತ್ರರಂಗದ ನಡುವೆ ಹೋಲಿಕೆ ಇಂದಿನದೇನಲ್ಲ. ಸೌತ್ ಸಿನಿಮಾಗಳ ಮೇಕಿಂಗ್, ಕಥೆ ಮತ್ತು ನಿರ್ದೇಶನದ ಶಿಸ್ತನ್ನು ನೋಡಿ ಬಾಲಿವುಡ್‌ನವರು ಕಲಿಯಬೇಕಾದದ್ದು ತುಂಬಾನೇ ಇದೆ ಎಂದು ಸಿನಿಪ್ರಿಯರು ಮಾತನಾಡಿಕೊಳ್ಳುತ್ತಿರುತ್ತಾರೆ. ಇದೀಗ ಇದೇ ವಿಷಯವಾಗಿ ಸೌತ್ ಹಾಗೂ ನಾರ್ತ್ ಎರಡೂ ಕಡೆ ನಟಿಸಿ ಸೈ ಎನಿಸಿಕೊಂಡಿರುವ ಸ್ಟಾರ್ ನಟಿ ಕಾಜಲ್ ಅಗರ್ವಾಲ್ ಮುಕ್ತವಾಗಿ ಮಾತನಾಡಿದ್ದಾರೆ. ಅಷ್ಟೇ ಅಲ್ಲದೆ, ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ಅವರ ಕೆಟ್ಟ ಅಭ್ಯಾಸವೊಂದನ್ನು ರಿವೀಲ್ ಮಾಡಿದ್ದಾರೆ. ಬಾಲಿವುಡ್‌ಗಿಂತ ಸೌತ್ ಇಂಡಸ್ಟ್ರಿನೇ…

Read More

Lakshmi Hayagreeva: ಓದಿದ್ದು ನೆನಪಿನಲ್ಲಿ ಉಳಿಯುತ್ತಿಲ್ಲವೇ? ಸ್ಮರಣಶಕ್ತಿಗೆ ‘ಶ್ರೀ ಲಕ್ಷ್ಮಿ ಹಯಗ್ರೀವ’ ಆರಾಧನೆ!

ಗಂಟೆಗಟ್ಟಲೆ ಓದಿದರೂ ಪರೀಕ್ಷೆಯಲ್ಲಿ ನೆನಪಾಗದಿರುವುದು, ಆಫೀಸ್ ಕೆಲಸದಲ್ಲಿ ಪ್ರಮುಖ ಮಾಹಿತಿ ಮರೆಯುವುದು ಹಾಗೂ ಏಕಾಗ್ರತೆಯ ಕೊರತೆ ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿದೆ. ಆಧುನಿಕ ಜೀವನಶೈಲಿ ಮತ್ತು ಒತ್ತಡವೇ ಇದಕ್ಕೆ ಪ್ರಮುಖ ಕಾರಣ. ಇಂತಹ ಸಮಯದಲ್ಲಿ ಸನಾತನ ಸಂಪ್ರದಾಯದಲ್ಲಿ ಜ್ಞಾನ, ಸ್ಮರಣಶಕ್ತಿ ಮತ್ತು ಬುದ್ಧಿವಂತಿಕೆಯ ಸಂಕೇತವಾದ ‘ಶ್ರೀ ಲಕ್ಷ್ಮಿ ಹಯಗ್ರೀವ ಸ್ವಾಮಿ’ ಆರಾಧನೆಗೆ ವಿಶೇಷ ಮಹತ್ವವಿದೆ. ಹಯಗ್ರೀವ ಅವತಾರದ ಹಿನ್ನೆಲೆ: ಪುರಾಣಗಳ ಪ್ರಕಾರ, ರಾಕ್ಷಸರು ವೇದಗಳನ್ನು ಕದ್ದು ಜಗತ್ತನ್ನು ಅಜ್ಞಾನಕ್ಕೆ ತಳ್ಳಿದಾಗ, ಶ್ರೀಮನ್ನಾರಾಯಣನು ಕುದುರೆಯ ಮುಖ ಮತ್ತು ಮಾನವ ದೇಹದ…

Read More

ಮತ್ತಿಕೆರೆಯಲ್ಲಿ ನಿರ್ಮಾಣವಾಗಲಿದೆ 199 ಕೋಟಿ ರೂ. ವೆಚ್ಚದ ಬೃಹತ್ ‘ಡಬಲ್ ಡೆಕ್ಕರ್’ ಫ್ಲೈ ಓವರ್!

ಬೆಂಗಳೂರು, ಜುಲೈ 22: ಮೆಟ್ರೋ ಸಿಟಿ ಬೆಂಗಳೂರಿನ ಸಾರಿಗೆ ವ್ಯವಸ್ಥೆಗೆ ಹೊಸ ರೂಪ ನೀಡಲು ಮತ್ತು ಟ್ರಾಫಿಕ್ ಸಮಸ್ಯೆಯಿಂದ ಜನರನ್ನು ಮುಕ್ತರನ್ನಾಗಿಸಲು ರೈಲ್ವೆ ಇಲಾಖೆ ಮಹತ್ವದ ಹೆಜ್ಜೆಯೊಂದನ್ನು ಇಟ್ಟಿದೆ. ನಮ್ಮ ಮೆಟ್ರೋ (Namma Metro) ಹಳದಿ ಮಾರ್ಗದಲ್ಲಿ ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್‌ವರೆಗೆ ಈಗಾಗಲೇ ನಿರ್ಮಿಸಲಾಗಿರುವ ಡಬಲ್ ಡೆಕ್ಕರ್ ಫ್ಲೈ ಓವರ್ ಮಾದರಿಯಲ್ಲೇ, ಇದೀಗ ಬೆಂಗಳೂರು ಉಪನಗರ ರೈಲು ಯೋಜನೆಯಿಂದಲೂ (BSRP) ಡಬಲ್ ಡೆಕ್ಕರ್ ಕಾಮಗಾರಿ ಆರಂಭಿಸಲು ಯೋಜನೆ ರೂಪಿಸಲಾಗಿದೆ. 199 ಕೋಟಿ ರೂ. ವೆಚ್ಚದಲ್ಲಿ 1.2 ಕಿ.ಮೀ…

Read More