ರಾಯ್ ನಿಧನಕ್ಕೆ ಸಿಂಗರ್ ಹನುಮಂತ ಸಂತಾಪ: ಕುರಿಗಾಯಿಗೆ ಈ ಕೋಟ್ಯಾಧಿಪತಿ ಹೇಗೆ ಪರಿಚಯ? – Kannada News | Bigg Boss Kannada Season 11 Winner And Singer Hanumantha Lamani condolence To CJ Roy
ಸಾವಿಗೆ ಶರಣಾಗಿರುವ ಉದ್ಯಮಿ ಸಿಜೆ ರಾಯ್ (CJ Roy) ಅವರು ಮನರಂಜನಾ ಕ್ಷೇತ್ರಕ್ಕೂ ಸಹ ತಮ್ಮದೆಯಾದ ಕೊಡುಗೆ ನೀಡಿದ್ದಾರೆ. ಮಲಯಾಳಂ ಸಿನಿಮಾಗಳನ್ನು ನಿರ್ಮಿಸಿದ್ದರು. ಕನ್ನಡ ಬಿಗ್ ಬಾಸ್ ಸೀಸನ್ 11ಕ್ಕೆ 50 ಲಕ್ಷ ರೂಪಾಯಿ ಹಣ ಕೊಟ್ಟಿದ್ದರು, ಸ್ಟಾರ್ ಸುವರ್ಣದ ‘ಸ್ಟಾರ್ ಸಿಂಗರ್’ ರಿಯಾಲಿಟಿ ಶೋದ ಪ್ರಾಯೋಜಕರಲ್ಲಿ ಕೂಡ ಒಬ್ಬರಾಗಿದ್ದರು. ಹೀಗೆ ಮನರಂಜನಾ ಕ್ಷೇತ್ರಕ್ಕೆ ರಾಯ್ ಅವರ ಕೊಡುಗೆ ಇದೆ.ಇನ್ನು ಇವರ ನಿಧನಕ್ಕೆ ಕನ್ನಡ ಬಿಗ್ಬಾಸ್ ಸೀಸನ್ 11ರ ವಿನ್ನರ್ ಹಾಗೂ ಸರಿಗಮಪ ಸೀಸನ್ 15ರ ರನ್ನರ್…