Headlines

ರಾಯ್ ನಿಧನಕ್ಕೆ ಸಿಂಗರ್ ಹನುಮಂತ ಸಂತಾಪ: ಕುರಿಗಾಯಿಗೆ ಈ ಕೋಟ್ಯಾಧಿಪತಿ ಹೇಗೆ ಪರಿಚಯ? – Kannada News | Bigg Boss Kannada Season 11 Winner And Singer Hanumantha Lamani condolence To CJ Roy

ಸಾವಿಗೆ ಶರಣಾಗಿರುವ ಉದ್ಯಮಿ ಸಿಜೆ ರಾಯ್ (CJ Roy) ಅವರು ಮನರಂಜನಾ ಕ್ಷೇತ್ರಕ್ಕೂ ಸಹ ತಮ್ಮದೆಯಾದ ಕೊಡುಗೆ ನೀಡಿದ್ದಾರೆ. ಮಲಯಾಳಂ ಸಿನಿಮಾಗಳನ್ನು ನಿರ್ಮಿಸಿದ್ದರು. ಕನ್ನಡ ಬಿಗ್ ಬಾಸ್ ಸೀಸನ್ 11ಕ್ಕೆ  50 ಲಕ್ಷ ರೂಪಾಯಿ ಹಣ ಕೊಟ್ಟಿದ್ದರು, ಸ್ಟಾರ್ ಸುವರ್ಣದ ‘ಸ್ಟಾರ್ ಸಿಂಗರ್’ ರಿಯಾಲಿಟಿ ಶೋದ ಪ್ರಾಯೋಜಕರಲ್ಲಿ ಕೂಡ ಒಬ್ಬರಾಗಿದ್ದರು. ಹೀಗೆ  ಮನರಂಜನಾ ಕ್ಷೇತ್ರಕ್ಕೆ ರಾಯ್ ಅವರ ಕೊಡುಗೆ ಇದೆ.ಇನ್ನು ಇವರ ನಿಧನಕ್ಕೆ ಕನ್ನಡ ಬಿಗ್​​ಬಾಸ್ ಸೀಸನ್ 11ರ ವಿನ್ನರ್ ಹಾಗೂ ಸರಿಗಮಪ ಸೀಸನ್ 15ರ ರನ್ನರ್…

Read More

IND vs PAK Playing XI: ಪಾಕ್ ವಿರುದ್ಧದ ಪಂದ್ಯಕ್ಕೆ ಭಾರತ ತಂಡದಲ್ಲಿ 2 ಬದಲಾವಣೆ – Kannada News | IND vs PAK Playing XI India vs Pakistan Today 27th T20 World Cup 2026 match playing 11 details with name in kannada

2026 ರ ಟಿ20 ವಿಶ್ವಕಪ್‌ನ ಗುಂಪು ಹಂತದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಇಂದು ನಡೆಯುತ್ತಿದೆ. ಈ ಪಂದ್ಯವು ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಸೂಪರ್ 8 ಸುತ್ತಿಗೆ ಅರ್ಹತೆ ಪಡೆಯಲು ಈ ಪಂದ್ಯದ ಗೆಲುವು ಉಭಯ ತಂಡಗಳಿಗೆ ಅಗತ್ಯವಾಗಿರುವುದರಿಂದ ಎರಡೂ ತಂಡಗಳು ಶತಾಯಗತಾಯ ಗೆಲ್ಲುವ ಇರಾದೆಯೊಂದಿಗೆ ಕಣಕ್ಕಿಳಿಯುತ್ತಿವೆ. ಇದರ ಜೊತೆಗೆ ಟೀಂ ಇಂಡಿಯಾ, ಪಾಕಿಸ್ತಾನದ ವಿರುದ್ಧ ತನ್ನ ಅಜೇಯ ಓಟವನ್ನು ಮುಂದುವರೆಸಲು ನೋಡುತ್ತಿದೆ. ಇದೀಗ ಈ ಪಂದ್ಯದ ಟಾಸ್ ಕೂಡ ನಡೆದಿದ್ದು, ಟಾಸ್…

Read More

ಈ ಕನ್ನಡದ ನಟನಿಗೆ ಸಿಕ್ಕಿತ್ತು ‘ಟಾಕ್ಸಿಕ್’ನಲ್ಲಿ ನಟಿಸುವ ಅವಕಾಶ: ನಿರಾಕರಿಸಿದ್ದೇಕೆ? – Kannada News | Gulshan Devaiah was offered character in Toxic movie but he rejected it

ಯಶ್ (Yash) ನಟಿಸಿರುವ ‘ಟಾಕ್ಸಿಕ್’ ಸಿನಿಮಾ ಭಾರತದ ಅತಿ ಹೆಚ್ಚು ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಸಿನಿಮಾವನ್ನು ಹಾಲಿವುಡ್​ ಗುಣಮಟ್ಟದಲ್ಲಿ ನಿರ್ಮಾಣ ಮಾಡಲಾಗಿದ್ದು, ಇಂದು (ಜನವರಿ 08) ಬಿಡುಗಡೆ ಆಗಿರುವ ಟೀಸರ್​​ನಿಂದ ಇದು ಖಾತ್ರಿ ಆಗುತ್ತಿದೆ. ‘ಟಾಕ್ಸಿಕ್’ ಸಿನಿಮಾನಲ್ಲಿ ಖ್ಯಾತ ನಟ-ನಟಿಯರ ದಂಡೇ ಇದೆ. ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ರುಕ್ಮಿಣಿ ವಸಂತ್ ಅವರುಗಳು ಜೊತೆಗೆ ಕೆಲವು ಹಾಲಿವುಡ್, ಬಾಲಿವುಡ್​​ನ ಜನಪ್ರಿಯ ನಟ-ನಟಿಯರು ಸಹ ಇದ್ದಾರೆ. ಈ ಸಿನಿಮಾನಲ್ಲಿ ನಟಿಸುವ ಅವಕಾಶ ಕರ್ನಾಟಕ ಮೂಲದ ನಟರೊಬ್ಬರಿಗೆ ಸಿಕ್ಕಿತ್ತು…

Read More

ಸತ್ತವರ ಹೆಸರಿನಲ್ಲಿ ಕೋಟ್ಯಂತರ ರೂ. ಅಕ್ರಮ! ತಾಲೂಕು ಪಂಚಾಯಿತಿಯ ಸಿಬ್ಬಂದಿ ಅಮಾನತು

ತುಮಕೂರು, ಏಪ್ರಿಲ್ 11: ನಿವೃತ್ತಿ ಹಾಗೂ ಮರಣ ಹೊಂದಿದ ಸರ್ಕಾರಿ ನೌಕರರ ಹೆಸರನ್ನು ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂಪಾಯಿ ಅಕ್ರಮ ನಡೆಸಿದ ಪ್ರಕರಣ ತುಮಕೂರು (Tumkur) ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮಧುಗಿರಿ ತಾಲ್ಲೂಕು ಪಂಚಾಯಿತಿಯಲ್ಲಿ ದ್ವಿತೀಯ ದರ್ಜೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಸೌಮ್ಯ ಅವರನ್ನು ಅಮಾನತು ಮಾಡಲಾಗಿದೆ. ಆಡಿಟ್ ವೇಳೆ ಸತ್ಯ ಬಯಲು ಪಂಚಾಯಿತಿ ವ್ಯಾಪ್ತಿಯ ನಿವೃತ್ತಿ ಮತ್ತು ಮರಣ ಹೊಂದಿದ ನೌಕರರ ಗಳಿಕೆ ರಜೆ ನಗದೀಕರಣ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಅನುಮಾನ ಮೊದಲಿಗೆ ಮೂಡಿತ್ತು. ಬಳಿಕ…

Read More

RBI Sachet: ಆನ್​ಲೈನ್ ಫ್ರಾಡ್ ಆದರೆ, ಹೂಡಿಕೆ ಸ್ಕೀಮ್ ಬಗ್ಗೆ ಅನುಮಾನ ಬಂದರೆ ಆರ್​ಬಿಐನ ಸಚೇತ್ ಪೋರ್ಟಲ್ ಮೊರೆಹೋಗಿ – Kannada News | RBI Sachet Portal helps detecting online frauds and filing complaint

ಕಳ್ಳತನ, ದರೋಡೆ ಮಾಡುವವರ ಒಂದು ವರ್ಗವಾದರೆ, ಆನ್​ಲೈನ್​ನಲ್ಲಿ ವಿವಿಧ ಸ್ಕೀಮ್​ಗಳ ಮೂಲಕ ಒಮ್ಮೆಗೇ ನೂರಾರು, ಸಾವಿರಾರು, ಲಕ್ಷಾಂತರ ಜನರನ್ನು ಯಾಮಾರಿಸಿ ಕೋಟ್ಯಂತ ರೂ ಗುಳುಂ ಮಾಡುವ ವಂಚಕರು (Fraudsters) ಹೆಚ್ಚಾಗುತ್ತಿದ್ದಾರೆ. ಹಣ ಡಬಲ್ ಮಾಡುತ್ತೇವೆ, ಷೇರು ಹೂಡಿಕೆಯಿಂದ ಭರ್ಜರಿ ಲಾಭ ಕೊಡಿಸುತ್ತೇವೆ, ಅತ್ಯಧಿಕ ರಿಟರ್ನ್ ಕೊಡುತ್ತೇವೆ ಇತ್ಯಾದಿ ನಾನಾ ಪ್ರಲೋಬನೆಗಳನ್ನು ಒಡ್ಡಿ ಜನರಿಂದ ಹಣ ಪಡೆದು ಯಾಮಾರಿಸುವ ವಂಚಕರು ಹಲವರಿದ್ದಾರೆ. ತಾವು ಸಾಚಾ ಎಂದು ತೋರಿಸಿಕೊಳ್ಳಲು ಸೆಬಿ, ಆರ್​ಬಿಐ, ಐಆರ್​ಡಿಎ ಇತ್ಯಾದಿ ರೆಗ್ಯುಲೇಟಿ ಸಂಸ್ಥೆಗಳ ನೊಂದಣಿ ಮಾಡಿಕೊಂಡಿದ್ದೇವೆ…

Read More

Animation Career Guide: ಉತ್ತಮ ಗಳಿಕೆಯ ಅನಿಮೇಷನ್ ಲೋಕದಲ್ಲಿ ವೃತ್ತಿಜೀವನ ಶುರು ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ – Kannada News | Animation Career Guide: Lucrative Jobs, Courses and Future Scope

ಅನಿಮೇಷನ್ ಲೋಕದಲ್ಲಿ ವೃತ್ತಿಜೀವನImage Credit source: Pinterest ಇಂದಿನ ಡಿಜಿಟಲ್ ಯುಗದಲ್ಲಿ ಸಾಂಪ್ರದಾಯಿಕ ವೃತ್ತಿಗಳ ಆಚೆಗೆ ಅನೇಕ ಹೊಸ ಆಯ್ಕೆಗಳು ವೇಗವಾಗಿ ಬೆಳೆಯುತ್ತಿವೆ. ಅವುಗಳಲ್ಲಿ ಅನಿಮೇಷನ್ ಕ್ಷೇತ್ರವು ಅತ್ಯಂತ ಪ್ರಮುಖ ಮತ್ತು ಲಾಭದಾಯಕ ವೃತ್ತಿಯಾಗಿ ಹೊರಹೊಮ್ಮಿದೆ. ಚಲನಚಿತ್ರಗಳು, ವೆಬ್ ಸರಣಿಗಳು, ಗೇಮಿಂಗ್ ಮತ್ತು ಸೋಶಿಯಲ್ ಮೀಡಿಯಾ ಕಂಟೆಂಟ್‌ಗಳ ಜನಪ್ರಿಯತೆ ಹೆಚ್ಚಾದಂತೆ ಈ ಕ್ಷೇತ್ರಕ್ಕೆ ಬೇಡಿಕೆ ಕುದುರಿದೆ. ನೀವು ಚಿತ್ರಕಲೆ, ವಿನ್ಯಾಸ ಮತ್ತು ಹೊಸತನ್ನು ಸೃಷ್ಟಿಸುವ ಹಂಬಲ ಹೊಂದಿದ್ದರೆ, ಅನಿಮೇಷನ್ ನಿಮಗೆ ಬಣ್ಣದ ಭವಿಷ್ಯವನ್ನು ನೀಡಬಲ್ಲದು. ಅನಿಮೇಷನ್ ಎಂದರೆ…

Read More

Nursing Officer Recruitment 2026: ಸರ್ಕಾರಿ ಉದ್ಯೋಗವಕಾಶ; 5989 ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | OSSSC Nursing Officer Recruitment 2026: 5989 Posts in Odisha Health Dept

ನರ್ಸಿಂಗ್ ಆಫೀಸರ್ ಹುದ್ದೆImage Credit source: Getty Images ಒಡಿಶಾ ಅಧೀನ ಸಿಬ್ಬಂದಿ ಆಯ್ಕೆ ಆಯೋಗವು (OSSSC) ರಾಜ್ಯಾದ್ಯಂತ ಖಾಲಿ ಇರುವ ಗ್ರೂಪ್ ಸಿ ನರ್ಸಿಂಗ್ ಆಫೀಸರ್ ಹುದ್ದೆಗಳ ಭರ್ತಿಗೆ ಬೃಹತ್ ಅಧಿಸೂಚನೆಯನ್ನು ಹೊರಡಿಸಿದೆ. ಒಡಿಶಾ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಜಿಲ್ಲಾ ಕೇಡರ್‌ನಲ್ಲಿ ಒಟ್ಟು 5,989 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಯೋಗದ ಅಧಿಕೃತ ವೆಬ್‌ಸೈಟ್ ಆದ osssc.gov.in…

Read More

ಎರಡೆರಡು ವಿಶ್ವಕಪ್‌; ಟೀಂ ಇಂಡಿಯಾಗೆ ನಾಯಕರೇ ದೊಡ್ಡ ತಲೆನೋವು – Kannada News | ICC World Cup 2026: India Captains Suryakumar, Ayush Mhatre’s Form Concerns

2026 ರಲ್ಲಿ ಕ್ರಿಕೆಟ್ ಲೋಕದಲ್ಲಿ ಪ್ರಮುಖ ಐಸಿಸಿ (ICC) ಈವೆಂಟ್​ಗಳು ನಡೆಯಲಿವೆ. ಈ ಪಂದ್ಯಾವಳಿಗಳು ಜನವರಿಯಿಂದಲೇ ಪ್ರಾರಂಭವಾಗುತ್ತಿದ್ದು, ಅಂಡರ್-19 ಪುರುಷರ ವಿಶ್ವಕಪ್ ಮತ್ತು ಆ ನಂತರ 2026 ರ ಪುರುಷರ ಟಿ20 ವಿಶ್ವಕಪ್ (ICC World Cup 2026) ಪ್ರಮುಖ ಪಂದ್ಯಾವಳಿಗಳಾಗಿವೆ. ಭಾರತ ತಂಡವು ಎರಡೂ ಪಂದ್ಯಾವಳಿಗಳಲ್ಲಿ ಪ್ರಶಸ್ತಿ ಸ್ಪರ್ಧಿಗಳಾಗಿ ಪ್ರವೇಶಿಸಲಿದೆ. ಈ ಎರಡೂ ತಂಡಗಳಲ್ಲೂ ಪ್ರತಿಭಾವಂತೆ ಆಟಗಾರರಿದ್ದಾರೆ. ಆದಾಗ್ಯೂ, ಈ ವಿಶ್ವಕಪ್‌ಗಳ ಆರಂಭಕ್ಕೂ ಮೊದಲು, ಈ ಎರಡೂ ತಂಡಗಳ ನಾಯಕರು ತಂಡಕ್ಕೆ ದೊಡ್ಡ ಸಮಸ್ಯೆಯಾಗಿದ್ದಾರೆ. ಒಂದೆಡೆ…

Read More

ಆಫ್ರಿಕಾ ವಿರುದ್ಧ ಮೊದಲ ಪಂದ್ಯ ಸೋತ ಭಾರತಕ್ಕೆ ಚಾಂಪಿಯನ್ ಪಟ್ಟ..! – Kannada News | Harmanpreet Kaur’s India Women’s Team Eyes T20 World Cup Title Post South Africa Loss

ಇದಾದ ನಂತರ ಅಂದರೆ 2026 ರ ಪುರುಷರ ಟಿ20 ವಿಶ್ವಕಪ್​ನಲ್ಲಿಯೂ ಇದೇ ಘಟನೆ ಪುನಾರವರ್ತಿಸಿತು. ಈ ಐಸಿಸಿ ಟೂರ್ನಮೆಂಟ್‌ನಲ್ಲಿ ಭಾರತ ತಂಡದ ಮೊದಲ ಸೋಲು, ದಕ್ಷಿಣ ಆಫ್ರಿಕಾ ತಂಡದ ವಿರುದ್ಧವೇ ಆಗಿತ್ತು. ಆದಾಗ್ಯೂ, ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ, ಭಾರತ ತಂಡವು ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಟ್ರೋಫಿಯನ್ನು ಎತ್ತಿ ಹಿಡಿಯುವಲ್ಲಿ ಯಶಸ್ವಿಯಾಯಿತು. Source link

Read More

ಸೀಕ್ರೆಟ್ ಆಗಿ​​​​​ ಮಾಡಿದ್ದೇವೆ ಅನ್ಕೊಂಡಿದ್ದಾರೆ: ಬಿಜೆಪಿ ಶಾಸಕರ ಅಡ್ಡಮತದಾನದ ಬಗ್ಗೆ ಜೋಶಿ ಸ್ಫೋಟಕ ಹೇಳಿಕೆ – Kannada News | Pralhad Joshi Makes Explosive Statement on BJP MLAs’ Cross Voting in MLC Elections

ಸಚಿವ ಪ್ರಲ್ಹಾದ್​ ಜೋಶಿImage Credit source: tv9 kannada ಹುಬ್ಬಳ್ಳಿ, ಜೂನ್​ 20: ಬಿಜೆಪಿ (bjp) ಶಾಸಕರಿಂದ ಅಡ್ಡಮತದಾನ ಆಗಿರುವುದು ದುರ್ದೈವದ ಸಂಗತಿ. ದುಡ್ಡಿನ ಆಸೆಗಾಗಿ ಕ್ರಾಸ್​ ವೋಟಿಂಗ್​ ಮಾಡಿದ್ದಾರೆ. ಸದ್ಯ ಕೇಂದ್ರೀಯ ಸಮಿತಿ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಕುರಿತು ತನಿಖೆ ನಡೆಸಲು ಸತ್ಯಶೋಧನಾ ಸಮಿತಿ ರಚಿಸಲಾಗಿದೆ. ಸೀಕ್ರೆಟ್ ಆಗಿ​​​​​ ಮಾಡಿದ್ದೇವೆ ಅನ್ಕೊಂಡಿದ್ದಾರೆ, ಆದರೆ ಕೆಲವೇ ದಿನಗಳಲ್ಲಿ ಯಾರು ಮಾಡಿದ್ದು ಅಂತಾ ಗೊತ್ತಾಗಲಿದೆ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ್​ ಜೋಶಿ (Pralhad Joshi) ಸ್ಫೋಟಕ…

Read More