Headlines

ಇಂದು ಸಂಜೆಯೇ ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್ ಸಾಧ್ಯತೆ! ರಣದೀಪ್ ಸುರ್ಜೇವಾಲ, ಡಿಕೆಶಿ ತುರ್ತು ಮಾತುಕತೆ – Kannada News

ಬೆಂಗಳೂರು, ಜೂನ್ 6: ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರದಲ್ಲಿ ಉದ್ಭವಿಸಿರುವ ಖಾತೆ ಹಂಚಿಕೆ ಬಿಕ್ಕಟ್ಟು ಸದ್ಯ ಶಮನಗೊಳ್ಳುವ ಹಂತಕ್ಕೆ ತಲುಪಿದೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಂಡಾಯವೆದ್ದಿದ್ದ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಸಂಜೆ ವೇಳೆಗೆ ರಾಜೀನಾಮೆಯನ್ನು ವಾಪಸ್ ಪಡೆಯುವ ಸಾಧ್ಯತೆ ದಟ್ಟವಾಗಿದೆ. ಎಐಸಿಸಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮಧ್ಯಪ್ರವೇಶಿಸಿ ಸಂಧಾನ ನಡೆಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಮತ್ತೊಂದೆಡೆ ಸಚಿವ ಸತೀಶ್ ಜಾರಕಿಹೊಳಿ ಅವರು ಅಸಮಾಧಾನಗೊಂಡಿರುವ ಮುನಿಯಪ್ಪ ಹಾಗೂ ರಾಮಲಿಂಗಾ…

Read More

‘ಮ್ಯಾಂಗೋ ಪಚ್ಚ’ ರಿಲೀಸ್ ಬೆನ್ನಲ್ಲೇ ಕಿಚ್ಚ ಸುದೀಪ್ ಸುದ್ದಿಗೋಷ್ಠಿ – Kannada News

ಸುದೀಪ್ ಅಳಿಯ ಸಂಚಿತ್ ಸಂಜೀವ್ ಅವರ ‘ಮ್ಯಾಂಗೋ ಪಚ್ಚ’ ಸಿನಿಮಾ ಮೆಚ್ಚುಗೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಸಿನಿಮಾ ಸುದ್ದಿಗೋಷ್ಠಿ ಕರೆದಿದೆ. ಈ ಸುದ್ದಿಗೋಷ್ಠಿಯಲ್ಲಿ ಚಿತ್ರದ ವಿಭಿನ್ನ ಕಥಾಹಂದರ ಹಾಗೂ ಮೇಕಿಂಗ್ ಬಗ್ಗೆ ಪ್ರೇಕ್ಷಕರಿಂದ ಅದ್ಭುತವಾದ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಇಡೀ ತಂಡ ಸಂತಸ ವ್ಯಕ್ತಪಡಿಸಿದೆ. ಕಮರ್ಷಿಯಲ್ ಅಂಶಗಳ ಜೊತೆಗೆ ಸಾಗುವ ಈ ಕಥೆ ಜನರಿಗೆ ಸಖತ್ ಇಷ್ಟವಾಗಿದ್ದು, ಪ್ರೇಕ್ಷಕರು ಚಿತ್ರಮಂದಿರಗಳತ್ತ ಮುಖ ಮಾಡುತ್ತಿದ್ದಾರೆ. ಮೊದಲ ಸಿನಿಮಾದಲ್ಲೇ ಸಂಚಿತ್ ಸಂಜೀವ್ ತಮ್ಮ ಅತ್ಯುತ್ತಮ ನಟನೆ, ಆಕ್ಷನ್ ಹಾಗೂ ಸ್ವಾಗ್…

Read More

KCET Result 2026: ಕೆಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್ ನೋಡಲು ಡೈರೆಕ್ಟ್ ಲಿಂಕ್‌ ಇಲ್ಲಿದೆ.. – Kannada News

ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳ ಬಹುದಿನಗಳ ಕಾಯುವಿಕೆಗೆ ಕೊನೆಗೂ ತೆರೆ ಬಿದ್ದಿದೆ. 2026ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (UGCET-2026) ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಇಂದು ಅಧಿಕೃತವಾಗಿ ಪ್ರಕಟಿಸಿದೆ. ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಕೆಇಎ ಸಹಾಧ್ಯಕ್ಷರಾದ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ಇಂದು ಮಧ್ಯಾಹ್ನ 12:00 ಗಂಟೆಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಬಿಡುಗಡೆ ಮಾಡಿದ್ದಾರೆ. ಮಧ್ಯಾಹ್ನ 2:00 ಗಂಟೆಯ ನಂತರ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ತಮ್ಮ ಅಂಕಪಟ್ಟಿ ಮತ್ತು…

Read More

Viral: 9 ಟು 5 ಲೈಫ್ ಬೇಡಪ್ಪಾ: ಬೆಂಗಳೂರಲ್ಲಿ 60 ಸಾವಿರ ಸಂಬಳದ ಕೆಲಸಕ್ಕೆ 22ರ ಯುವತಿ ದಿಢೀರ್ ರಿಸೈನ್! – Kannada News

ಬೆಂಗಳೂರಲ್ಲಿ 60 ಸಾವಿರ ಸಂಬಳದ ಕೆಲಸಕ್ಕೆ 22ರ ಯುವತಿ ದಿಢೀರ್ ರಿಸೈನ್! Image Credit source: dikshaaonly instagram account ಬೆಂಗಳೂರು, ಜೂನ್ 06: ಇಂದಿನ ದಿನಗಳಲ್ಲಿ ಕೈತುಂಬಾ ಸಂಬಳ ಕೊಡುವ ಐಟಿ ಅಥವಾ ಕಾರ್ಪೊರೇಟ್ ಕೆಲಸ ಸಿಗುವುದೇ ಕಷ್ಟ. ಇಂತಹ ಸಂದರ್ಭದಲ್ಲಿ ಬೆಂಗಳೂರಿನಲ್ಲಿರುವ (Bengaluru) 22 ವರ್ಷದ ದೀಕ್ಷಾ ಎಂಬ ಯುವತಿ, ತನಗಿದ್ದ ತಿಂಗಳ 60 ಸಾವಿರ ರೂ. ಆದಾಯದ ಮಾರ್ಕೆಟಿಂಗ್ ಕೆಲಸಕ್ಕೆ ಯಾವುದೇ ಪರ್ಯಾಯ ಯೋಜನೆ ಇಲ್ಲದೆ ರಾಜೀನಾಮೆ ನೀಡಿ ಎಲ್ಲರ ಗಮನ ಸೆಳೆದಿದ್ದಾಳೆ….

Read More

ದೇವದತ್ ಪಡಿಕ್ಕಲ್​ಗೆ ಕೇವಲ 2.6 ಲಕ್ಷ ರೂ..! – Kannada News

ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಲೀಗ್ ‘ಇಂಡಿಯನ್ ಪ್ರೀಮಿಯರ್ ಲೀಗ್’ (IPL) ಮುಕ್ತಾಯದ ಬೆನ್ನಲ್ಲೇ, ಕರ್ನಾಟಕದಲ್ಲಿ  ‘ಮಹಾರಾಜ ಟ್ರೋಫಿ ಟಿ20’ ಟೂರ್ನಿಗೆ ವೇದಿಕೆ ಸಿದ್ಧವಾಗಿದೆ. ಇದರ ಮೊದಲ ಹೆಜ್ಜೆಯಾಗಿ ಈಗಾಗಲೇ 6 ತಂಡಗಳ ಹರಾಜು ಪ್ರಕ್ರಿಯೆ ಮುಗಿದಿದೆ. ಈ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ದೇವದತ್ ಪಡಿಕ್ಕಲ್ ಮಾರಾಟವಾಗಿದ್ದು ಕೇವಲ 2.6 ಲಕ್ಷ ರೂ.ಗೆ ಎಂದರೆ ನಂಬಲೇಬೇಕು! ಮಹಾರಾಜ ಟ್ರೋಫಿ ಟಿ20 ಟೂರ್ನಿಯ ನಿಯಮಗಳ ಪ್ರಕಾರ, ಭಾರತ ತಂಡವನ್ನು ಅಥವಾ ಐಪಿಎಲ್ (IPL)…

Read More

ರಕ್ಷಿತ್ ಜನ್ಮದಿನಕ್ಕೆ ರಿಷಬ್ ಶೆಟ್ಟಿ ಕಡೆಯಿಂದ ದೊಡ್ಡ ಅಪ್​​ಡೇಟ್

ಸ್ಯಾಂಡಲ್‌ವುಡ್‌ನ ನಟ, ನಿರ್ದೇಶಕ ‘ಸಿಂಪಲ್ ಸ್ಟಾರ್’ ರಕ್ಷಿತ್ ಶೆಟ್ಟಿ ಇಂದು (ಜೂನ್ 6) ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ವಿಶೇಷ ದಿನದಂದು ಅವರ ಆತ್ಮೀಯ ಗೆಳೆಯ, ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ವಿಭಿನ್ನವಾಗಿ ವಿಶ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅಷ್ಟೇ ಅಲ್ಲದೆ, ಕಳೆದ ಕೆಲವು ದಿನಗಳಿಂದ ಇವರಿಬ್ಬರ ನಡುವೆ ಮನಸ್ತಾಪ ಉಂಟಾಗಿದೆ ಎಂದು ಹರಿದಾಡುತ್ತಿದ್ದ ಎಲ್ಲಾ ವದಂತಿಗಳಿಗೂ ರಿಷಬ್ ತಮ್ಮ ಒಂದೇ ಒಂದು ಪೋಸ್ಟ್ ಮೂಲಕ ಪೂರ್ಣವಿರಾಮ ಇಟ್ಟಿದ್ದಾರೆ. ಮನಸ್ತಾಪದ…

Read More

ಎಲ್​ಪಿಜಿ ಬಿಕ್ಕಟ್ಟಿನ ಮಧ್ಯೆ ಭಾರತಕ್ಕೆ ಗುಡ್ ನ್ಯೂಸ್: ಅಂಡಮಾನ್ ಸಮುದ್ರದಲ್ಲಿ ಬೃಹತ್ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆ – Kannada News

ಪರಿಶೋಧನಾ ಬಾವಿಯಲ್ಲಿ ಪರೀಕ್ಷೆ ವೇಳೆ ನೈಸರ್ಗಿಕ ಅನಿಲ ಹೊತ್ತಿ ಉರಿದಿರುವುದು ಹಾಗೂ ಬಲ ಚಿತ್ರದಲ್ಲಿ ಸಚಿವ ಹರ್ದೀಪ್ ಸಿಂಗ್ ಪುರಿImage Credit source: @HardeepSPuri ನವದೆಹಲಿ, ಜೂನ್ 6: ಭಾರತದ ಇಂಧನ ಕ್ಷೇತ್ರದಲ್ಲಿ (Energy Sector) ಹೊಸದೊಂದು ಆಶಾವಾದ ಮೂಡಿಸುವ ಭಾರಿ ಬೆಳವಣಿಗೆ ನಡೆದಿದೆ. ಅಂಡಮಾನ್ ಸಮುದ್ರದಲ್ಲಿ ಬೃಹತ್ ಪ್ರಮಾಣದ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆಯಾಗಿದ್ದು, ದೇಶೀಯ ಇಂಧನ ಸ್ವಾವಲಂಬನೆಯ ಕನಸಿಗೆ ಹೊಸ ಚಾಲನೆ ಸಿಕ್ಕಂತಾಗಿದೆ. ಸರ್ಕಾರಿ ಸ್ವಾಮ್ಯದ ಆಯಿಲ್ ಇಂಡಿಯಾ ಲಿಮಿಟೆಡ್ (OIL) ಸಂಸ್ಥೆಯು ಅಂಡಮಾನ್…

Read More

ಟೀಮ್ ಇಂಡಿಯಾ ಗೆದ್ದರೂ ಸೋತರೂ ನೋ ಪ್ರಾಬ್ಲಮ್… ಯಾಕೆ ಗೊತ್ತಾ? – Kannada News

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಟೆಸ್ಟ್ ಪಂದ್ಯ ಶುರುವಾಗಿದೆ. ಮುಲ್ಲನ್​ಪುರ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಶುಭ್​​ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಈ ಪಂದ್ಯವು ಭಾರತದ ಮುಖ್ಯವಲ್ಲ. ಅಂದರೆ ಈ ಮ್ಯಾಚ್​ನಲ್ಲಿ ಗೆದ್ದರೂ, ಡ್ರಾ ಮಾಡಿಕೊಂಡರೂ ಅಥವಾ ಸೋತರೂ ಟೀಮ್ ಇಂಡಿಯಾ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಏಕೆಂದರೆ ಈ ಪಂದ್ಯವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಭಾಗವಲ್ಲ.  WTC ನಲ್ಲಿ ಅಫ್ಘಾನಿಸ್ತಾನ್ ತಂಡಕ್ಕೆ ಸ್ಥಾನವಿಲ್ಲ: ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ನಿಯಮಗಳ ಪ್ರಕಾರ,…

Read More

Viral: ಆಟೋ ಬಾಡಿಗೆ 150ರೂ., ಖಾತೆಗೆ ಬಂದಿದ್ದು 15 ಸಾವಿರ; ಪ್ರಯಾಣಿಕನ ಹಣವನ್ನು ಮರಳಿಸಿ ಮಾದರಿಯಾದ ಚಾಲಕ – Kannada News

ಆಟೋ ಚಾಲಕನ ಪ್ರಮಾಣಿಕತೆImage Credit source: Pinterest ಬೆಂಗಳೂರು: ಇಂದಿನ ಕಾಲದಲ್ಲಿ ಪ್ರಾಮಾಣಿಕತೆ ಎಂಬುದೇ ಇಲ್ಲ ಎಂಬ ಮಾತುಗಳ ನಡುವೆ, ಬೆಂಗಳೂರಿನ ಆಟೋ ಚಾಲಕನೊಬ್ಬ ತನ್ನ ಅಪ್ಪಟ ಪ್ರಾಮಾಣಿಕತೆಯಿಂದ ಇಡೀ ಇಂಟರ್ನೆಟ್ ಜಗತ್ತಿನ ಮನ ಗೆದ್ದಿದ್ದಾನೆ. ಆಟೋ ಬಾಡಿಗೆಯಾಗಿ ಕೇವಲ 150 ರೂಪಾಯಿ ಡಿಜಿಟಲ್ ಪಾವತಿ ಮಾಡಬೇಕಿದ್ದ ಪ್ರಯಾಣಿಕನೊಬ್ಬ, ಆತುರದಲ್ಲಿ ಆಕಸ್ಮಿಕವಾಗಿ ಬರೋಬ್ಬರಿ 15,682 ರೂಪಾಯಿಗಳನ್ನು ಚಾಲಕನ ಖಾತೆಗೆ ವರ್ಗಾಯಿಸಿ ಆತಂಕಕ್ಕೊಳಗಾಗಿದ್ದನು. ಆದರೆ, ಪ್ರಯಾಣಿಕನ ತಪ್ಪು ಅರಿವಾದ ತಕ್ಷಣವೇ ಯಾವುದೇ ಹಿಂಜರಿಕೆಯಿಲ್ಲದೆ ಇಡೀ ಮೊತ್ತವನ್ನು ಪ್ರಾಮಾಣಿಕವಾಗಿ ಮರಳಿ…

Read More

‘ನಾನಿನ್ನ ಬಿಡಲಾರೆ’: ಅತ್ತೆ ಮಾಳವಿಕಾಳ ನಿಜರೂಪ ಕಂಡು ಬೆಚ್ಚಿಬಿದ್ದ ದುರ್ಗಾ – Kannada News

ಜೀ ಕನ್ನಡ ವಾಹಿನಿಯ ಪ್ರೇಕ್ಷಕರ ನೆಚ್ಚಿನ ‘ನಾನಿನ್ನ ಬಿಡಲಾರೆ’ ಧಾರಾವಾಹಿಯು ಈಗ ಅತ್ಯಂತ ರೋಮಾಂಚನಕಾರಿ ತಿರುವು ಪಡೆದುಕೊಂಡಿದೆ. ಇದುವರೆಗೆ ಯಾರನ್ನು ತನ್ನ ಪ್ರಾಣಕ್ಕಿಂತ ಹೆಚ್ಚಾಗಿ ನಂಬಿದ್ದಳೋ, ಯಾರನ್ನು ಮನೆಯ ನಂದಾದೀಪ ಎಂದುಕೊಂಡಿದ್ದಳೋ, ಆ ಅತ್ತೆ ಮಾಳವಿಕಾಳ ಅಸಲಿ ಮುಖವಾಡ ಈಗ ದುರ್ಗಾಳ ಎದುರು ಕಳಚಿ ಬಿದ್ದಿದೆ. ಸದಾ ಒಳ್ಳೆಯವಳಂತೆ ನಟಿಸುತ್ತಿದ್ದ ಅತ್ತೆಯ ನಿಜವಾದ ಬಣ್ಣ ಬಯಲಾಗುತ್ತಿದ್ದಂತೆ ದುರ್ಗಾ ತೀವ್ರ ಆಘಾತಕ್ಕೊಳಗಾಗಿದ್ದಾಳೆ. ದುರ್ಗಾ ತನ್ನ ಇಡೀ ಬದುಕು, ತನ್ನ ಅಪ್ಪ, ಅಕ್ಕನ ಸಾವು ಎಲ್ಲವೂ ನಿಗೂಢತೆಯಿಂದ ಕೂಡಿದೆ ಎಂದುಕೊಂಡಿರುತ್ತಾಳೆ….

Read More