Headlines

ಸುಡು ಬಿಸಿಲಿನಲ್ಲಿ ದ್ವಿಚಕ್ರ ವಾಹನ ಚಲಾಯಿಸುವಾಗ ಈ ವಿಚಾರಗಳನ್ನು ನೆನಪಿನಲ್ಲಿಡಿ – Kannada News | It is essential to take care of these things while riding two wheeler in the summer

ಈ ಸುಡು ಬೇಸಿಗೆಯಲ್ಲಿ (summer) ಮನೆಯಿಂದ ಹೊರಗಡೆ ಕಾಲಿಡಲು ಸಹ ಸಾಧ್ಯವಾಗುವುದಿಲ್ಲ. ಅದರಲ್ಲೂ ಸೂರ್ಯನ ಪ್ರಕರ ಶಾಖದ ನಡುವೆ ದ್ವಿಚಕ್ರ ವಾಹನ ಸವಾರಿ ಮಾಡುವುದು ಸವಾಲಿನ ಕೆಲಸವೇ ಸರಿ. ಹೌದು ತೀವ್ರವಾದ ಬಿಸಿಲು ಮತ್ತು ಬಿಸಿ ಗಾಳಿಯು ದೇಹವನ್ನು ಆಯಾಸಗೊಳಿಸುತ್ತದೆ. ದೇಹವು ಬೇಗನೆ ದಣಿದಿದೆ, ಗಮನವು ವಿಚಲಿತವಾಗುತ್ತದೆ ಮತ್ತು ಸಣ್ಣದೊಂದು ಅಜಾಗರೂಕತೆಯು ಸಹ ದೊಡ್ಡ ಅಪಘಾತಕ್ಕೆ ಕಾರಣವಾಗಬಹುದು. ಆದ್ದರಿಂದ ಈ ಶಾಖದ ಸಮಯದಲ್ಲಿ ಬೈಕ್‌, ಸ್ಕೂಟರ್‌ ಓಡಿಸುವಾಗ ನಿಮ್ಮ ಆರೋಗ್ಯದ ಜೊತೆಗೆ ಸುರಕ್ಷತೆಯನ್ನು ನೋಡಿಕೊಳ್ಳುವುದು ಬಹಳ ಮುಖ್ಯ….

Read More

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಓರ್ವ ಸ್ಥಳದಲ್ಲೇ ಸಾವು, ಮೂವರಿಗೆ ಗಾಯ

ಪೆದ್ದಪಲ್ಲಿ, ಏ.4: ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯ ಗೋದಾವರಿಖನಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ನಗರದ ರಾಜೇಶ್ ಥಿಯೇಟರ್ ಬಳಿ ಈ ದುರ್ಘಟನೆ ನಡೆದಿದೆ. ಅತಿ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ವಾಹನದ ಒಳಗಿದ್ದ ನಾಲ್ವರು ಸಿಲುಕಿಕೊಂಡಿದ್ದರು. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಶ್ರೀಧರ್ ಎಂಬುವವರು ಸ್ಥಳದಲ್ಲೇ…

Read More

ಕಾವ್ಯಾ ಕಳ್ಳತನ ಮಾಡಿದ್ದಾಳೆ, ಮನೆಯಿಂದ ಓಡಿಸಲು ಇಷ್ಟೆಲ್ಲಾ ನಾಟಕ; ನಟಿ ಮೇಲೆಯೇ ಕುಟುಂಬದವರ ಆರೋಪ – Kannada News | Kavya Gowda Family Dispute: Prema Counters Allegations, Exposes Property Row and Harassment

ನಂದೀಶ್ ಪ್ರೇಮಾ ದಂಪತಿ-ಸೋಮಶೇಖರ್​-ಕಾವ್ಯಾ ದಂಪತಿ ‘ನಮ್ಮ ಮೇಲೆ ಹಲ್ಲೆ ನಡೆದಿದೆ’ ಎಂದು ಕಿರುತೆರೆ ನಟಿ ಕಾವ್ಯಾ ಗೌಡ ಹಾಗೂ ಅವರ ಪತಿ ಸೋಮಶೇಖರ್ ಆರೋಪಿಸಿದ್ದರು. ಸೋಮಶೇಖರ್ ಅರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ಆಗಿತ್ತು. ಸಹೋದರ ಸಂಬಂಧಿ ಕಡೆಯಿಂದಲೇ ಈ ಹಲ್ಲೆ ಆಗಿದೆ ಎನ್ನಲಾಗಿತ್ತು. ಈ ಬೆನ್ನಲ್ಲೇ ಸೋಮಶೇಖರ್ ಸಹೋದರ ನಂದೀಶ್ ಪತ್ನಿ ಪ್ರೇಮಾ ತಮ್ಮ ಭಾಗದ ಕಥೆ ತೆರೆದಿಟ್ಟಿದ್ದಾರೆ. ಕಾವ್ಯಾ ಈ ನಾಟಕವಾಡಲು ಕಾರಣ ತಿಳಿಸಿದ್ದಾರೆ. ‘ನಮ್ಮ ಮಾವನ ಮನೆಯಲ್ಲಿ…

Read More

Tv9 Kannada News Live: ಕರ್ನಾಟಕದಲ್ಲಿ ಹಿಜಾಬ್ ಕಿಚ್ಚು, ಮೇ 17ರವರೆಗೆ ಮಳೆ, 2 ದಿನ ವರ್ಕ್ ಫ್ರಂ ಹೋಂ ಘೋಷಿಸಿದ ಸರ್ಕಾರ – Kannada News | TV9 Kannada News Live: Karnataka Hijab Controversy, Rain Alert Till May 17, Delhi Govt Announces 2 Day Work From Home

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಮೇ 14: ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದ್ದ ಹಿಜಾಬ್ ದಂಗಲ್ (hijab controversy) ಇದೀಗ ಕರ್ನಾಟಕದಲ್ಲಿ ಮತ್ತೆ ಸದ್ದು ಮಾಡುತ್ತಿದೆ. ಶಾಲಾ, ಕಾಲೇಜುಗಳಲ್ಲಿ ಹಿಜಾಬ್​ ಧರಿಸಲು ಅವಕಾಶ ನೀಡಲಾಗಿದ್ದು, ಆ ಮೂಲಕ ಬಿಜೆಪಿ (bjp) ಕಾಲದ ಸಮವಸ್ತ್ರ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಇನ್ನು ಈ ಹಿಜಾಬ್ ನಿಷೇಧ ತೆರವು ಆದೇಶಕ್ಕೆ ಬಿಜೆಪಿ ನಾಯಕರು ನಿಗಿನಿಗಿ ಎನ್ನುತ್ತಿದ್ದರೆ, ಮತ್ತೊಂದೆಡೆ ಸಿಎಂ ಸಿದ್ದರಾಮಯ್ಯ ಸರ್ಕಾರದ…

Read More

ಇರಾನ್‌ಗೆ ಅನಗತ್ಯ ಪ್ರಯಾಣ ಬೇಡ, ಭಾರತೀಯ ನಾಗರಿಕರಿಗೆ ಕೇಂದ್ರದ ಎಚ್ಚರಿಕೆ – Kannada News | Iran Travel Advisory: India Urges Citizens to Avoid Non Essential Travel for Safety

ನವದೆಹಲಿ, ಜೂನ್ 24: ಅಮೆರಿಕ ಮತ್ತು ಇರಾನ್(Iran) ನಡುವೆ ಇತ್ತೀಚೆಗಷ್ಟೇ ಶಾಂತಿ ಒಪ್ಪಂದ ಏರ್ಪಟ್ಟಿದ್ದರೂ, ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಬುಧವಾರ ತನ್ನ ನಾಗರಿಕರಿಗೆ ಹೊಸದೊಂದು ಮಹತ್ವದ ಪ್ರಯಾಣ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಮುಂದಿನ ಆದೇಶ ಬರುವವರೆಗೂ ಭಾರತೀಯ ಪ್ರಜೆಗಳು ಇರಾನ್​ಗೆ ಯಾವುದೇ ರೀತಿಯ ಅನಿವಾರ್ಯವಲ್ಲದ ಪ್ರಯಾಣವನ್ನು ಕೈಗೊಳ್ಳಬಾರದು ಎಂದು ಭಾರತ ಸರ್ಕಾರ ಕಟ್ಟುನಿಟ್ಟಿನ ಸಲಹೆ ನೀಡಿದೆ. ಪರಿಸ್ಥಿತಿ ಸುಧಾರಿಸಿದ್ರೂ ಮುನ್ನೆಚ್ಚರಿಕೆ ಅಗತ್ಯ: ಭಾರತದ ನಿಲುವು ಇರಾನ್ ಮತ್ತು ಅಮೆರಿಕ ನಡುವಿನ ಇತ್ತೀಚಿನ ಮಾತುಕತೆಗಳ ನಂತರ ಅಲ್ಲಿನ ಭದ್ರತಾ…

Read More

10.45 ಗಂಟೆಯಲ್ಲಿ ಶ್ರೀಲಂಕಾದಿಂದ ಭಾರತಕ್ಕೆ ಈಜಿದ ಜೋಡಿ: ಐತಿಹಾಸಿಕ ಸಾಧನೆ ಮಾಡಿದ ಬೆಂಗಳೂರಿನ ದಂಪತಿ – Kannada News | Bengaluru Couple’s Historic Swim: Sri Lanka to India in 10h 45m

10.45 ಗಂಟೆಯಲ್ಲಿ ಶ್ರೀಲಂಕಾದಿಂದ ಭಾರತಕ್ಕೆ ಈಜಿದ ಜೋಡಿ ಬೆಂಗಳೂರು, ಮೇ 12: ಶ್ರೀಲಂಕಾದಿಂದ ಭಾರತಕ್ಕೆ ಐತಿಹಾಸಿಕ ರಾಮಸೇತು ಮಾರ್ಗದ ಮೂಲಕ ಈಜಿ ಬೆಂಗಳೂರಿನ (Bengaluru) ದಂಪತಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಆ ಮೂಲಕ ಡ್ಯಾನಿಶ್ ಅಬ್ದಿ ಮತ್ತು ವೃಶಾಲಿ ಪ್ರಸಾದ್ ಈ ಮಾರ್ಗದ ಮೂಲಕ ಓಪನ್ ವಾಟರ್ ಈಜು ಪೂರ್ಣಗೊಳಿಸಿದ ಮೊದಲ ಜೋಡಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಮೇ 7ರಂದು ಶ್ರೀಲಂಕಾದ ತಲೈಮನ್ನಾರ್‌ನಿಂದ ಬೆಳಗ್ಗೆ ಸುಮಾರು 4.30ಕ್ಕೆ ಈಜು ಆರಂಭಿಸಿದ್ದ ದಂಪತಿ, ತಮಿಳುನಾಡಿನ ಧನುಷ್ಕೋಡಿಗೆ ಮಧ್ಯಾಹ್ನ ಸುಮಾರು…

Read More

‘ಲವ್ ಮಾಕ್ಟೇಲ್ 3’ ಪ್ರೀಮಿಯರ್ ಶೋ ಬಗ್ಗೆ ಮಾಹಿತಿ ಕೊಟ್ಟ ಮಿಲನಾ 

‘ಲವ್ ಮಾಕ್ಟೇಲ್ 3’ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗುತ್ತಿದೆ. ಮಾರ್ಚ್ 18ರಂದು ಚಿತ್ರಕ್ಕೆ ಪ್ರೀಮಿಯರ್ ಶೋಗಳನ್ನು ಆಯೋಜನೆ ಮಾಡಲಾಗುತ್ತಿದೆ. ಈ ಬಗ್ಗೆ ಮಿಲನಾ ನಾಗರಾಜ್ ಅವರು ಮಾಹಿತಿ ನೀಡಿದ್ದಾರೆ. ಮೈಸೂರಲ್ಲಿ ಮೊದಲ ಶೋ ಬುಕಿಂಗ್ ಓಪನ್ ಆಗಲಿದೆ. ಈ ವಿಷಯ ತಿಳಿದು ಅಭಿಮಾನಿಗಳು ಕೂಡ ಖುಷಿಪಟ್ಟಿದ್ದಾರೆ. ಈ ಸಂದರ್ಭದ ವಿಡಿಯೋನ ಮಿಲನಾ ಹಂಚಿಕೊಂಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More

ಅದು ಕಸದ ತೊಟ್ಟಿಯಾಗಿತ್ತು; ಬೆಂಗಳೂರಿನ ಕೋಗಿಲು ಲೇಔಟ್ ನೆಲಸಮಕ್ಕೆ ಕಾಂಗ್ರೆಸ್ ನಾಯಕ ಶಶಿ ತರೂರ್ ಸಮರ್ಥನೆ – Kannada News | Shashi Tharoor defends Bengalurus Kogilu Layout demolition drive says It was a garbage dump

ಬೆಂಗಳೂರು, ಜನವರಿ 3: ಬೆಂಗಳೂರಿನಲ್ಲಿ ಕರ್ನಾಟಕ ಸರ್ಕಾರ ನಡೆಸುತ್ತಿರುವ ಕೋಗಿಲು ಲೇಔಟ್​​ನ ಕಟ್ಟಡ ಧ್ವಂಸ ಕಾರ್ಯಾಚರಣೆಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲಿನ ನಿವಾಸಿಗಳನ್ನು ಸ್ಥಳಾಂತರಿಸುವ ಮೊದಲು ಅವರ ನಿವಾಸಕ್ಕೆ ನೋಟಿಸ್ ನೀಡಲಾಗಿದೆ ಮತ್ತು ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಕೇರಳದ ತಿರುವನಂತಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಶಿ ತರೂರ್, ಕರ್ನಾಟಕ ಸರ್ಕಾರ ಕೋಗಿಲು ಲೇಔಟ್​​ನಲ್ಲಿ ಧ್ವಂಸ ಕಾರ್ಯಾಚರಣೆಯನ್ನು ಮುಂದುವರಿಸಲು ಎರಡು ಕಾರಣಗಳನ್ನು ಪಟ್ಟಿ ಮಾಡಿದ್ದಾರೆ. “ಮೊದಲನೆಯದಾಗಿ, ಆ ಭೂಮಿ ಸರ್ಕಾರಕ್ಕೆ ಸೇರಿದ್ದು,…

Read More

IND vs NZ: ವೇಗದ ರನ್ ಚೇಸ್; ವಿಶ್ವ ದಾಖಲೆ ನಿರ್ಮಿಸಿದ ಟೀಂ ಇಂಡಿಯಾ – Kannada News | India Shatters T20 World Record: Fastest 200+ Chase Against NZ in Raipur!

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯವನ್ನು ಸಹ ಆತಿಥೇಯ ಭಾರತ ಏಕಪಕ್ಷೀಯವಾಗಿ ಗೆದ್ದುಕೊಂಡಿದೆ. ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ 7 ವಿಕೆಟ್​ಗಳಿಂದ ಗೆದ್ದುಕೊಳ್ಳುವ ಮೂಲಕ ವಿಶ್ವದಾಖಲೆಯನ್ನು ನಿರ್ಮಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 208 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 16ನೇ ಓವರ್​ನಲ್ಲೇ ಅಂದರೆ ಕೇವಲ 92 ಎಸೆತಗಳಲ್ಲಿ 209…

Read More

ಧರ್ಮಸ್ಥಳ ಕ್ಷೇತ್ರ, ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್ – Kannada News | Contempt of Court: Vittal Gowda Faces Arrest for Violating Dharmasthala Order

ಮಂಗಳೂರು, ಜೂ,27: ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ವಿಠ್ಠಲ್ ಗೌಡನಿಗೆ ಬೆಂಗಳೂರಿನ ನ್ಯಾಯಾಲಯವು ಬಂಧನ ವಾರಂಟ್ (Arrest Warrant) ಜಾರಿಗೊಳಿಸಿದೆ. ನ್ಯಾಯಾಂಗ ನಿಂದನೆ (Contempt of Court) ಪ್ರಕರಣದಡಿಯಲ್ಲಿ ಈ ಕಟ್ಟುನಿಟ್ಟಿನ ಆದೇಶ ನೀಡಿದ್ದು, ಸದ್ಯ ವಿಠ್ಠಲ್ ಗೌಡ ಪತ್ತೆಗಾಗಿ ಪೊಲೀಸರು ಹಾಗೂ ಕೋರ್ಟ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬೆಂಗಳೂರಿನ 6ನೇ ಹೆಚ್ಚುವರಿ ಸಿಟಿ…

Read More