Headlines

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಪ್ರೀತಿ ಪರೀಕ್ಷೆಯ ಕಾಲ – Kannada News | Horoscope 04 February 2026; Dina Rashi Bhavishya Today, Checkout the details here

ಮೇಷ ರಾಶಿ: ಆದಾಯಕ್ಕೆ ಮೂಲವಾದುದನ್ನು ಹುಡುಕಿಕೊಳ್ಳುವುದು ಭವಿಷ್ಯ ದೃಷ್ಟಿಯಿಂದ ಉತ್ತಮ. ಇಷ್ಟಪಟ್ಟವರ ಜೊತೆ ಸಮಯವನ್ನು ಕಳೆಯುವುದು ಕಷ್ಟವಾಗಬಹುದು. ಆದಾಯದ ಮೂಲದಿಂದ ನಿಮಗೆ ನೆಮ್ಮದಿ ಸಿಗುವುದು. ನಿಮಗಾದ ನೋವಿಗೆ ಯಾರ ಸಾಂತ್ವನವೂ ಉಪಯೋಗಕ್ಕೆ ಬಾರದು. ಶತ್ರುಗಳ ಅನ್ಯಾಯಕ್ಕೆ ಸಾಕ್ಷಿಯು ಸಿಗಬಹುದು. ನಕಾರಾತ್ಮಕತೆಯನ್ನು ಬುದ್ಧಿಪೂರ್ವಕವಾಗಿ ಹಿಮ್ಮೆಟ್ಟಿಸಿ. ನಿಮ್ಮ ಮನೋಬಲವು ಹೆಚ್ಚಾಗಿ ಉತ್ಸಾಹದಿಂದ ಇರುವಿರಿ. ಇನ್ನೊಬ್ಬರ ಅನುಭವವನ್ನು ನೀವು ಪಾಠವಾಗಿಸಿಕೊಳ್ಳಿ. ವೃಷಭ ರಾಶಿ: ಹೊಸ‌ ಉದ್ಯಮವನ್ನು ಆರಂಭಿಸಲು ನಿಮಗೆ ಧೈರ್ಯ ಸಾಲದು. ಕೆಲವೊಮ್ಮೆ ನಿಮ್ಮ ಸ್ವಭಾವವು ನಾಟಕೀಯದಂತೆ ತೋರುವುದು. ಅತಿಥಿಗಳ ಜೊತೆ…

Read More

Chanakya Niti: ಪುರುಷರೇ… ಇಂತಹ ಹೆಣ್ಣನ್ನು ಯಾವ ಕಾರಣಕ್ಕೂ ಮದುವೆಯಾಗಬೇಡಿ – Kannada News | Chanakya Niti: Men should not marry a woman with these qualities

ಮದುವೆ ಎನ್ನುವಂತಹದ್ದು ಜೀವನದ ಪ್ರಮುಖ ಘಟ್ಟ ಮಾತ್ರವಲ್ಲ ಜೀವನದ ಬಹುದೊಡ್ಡ ತಿರುವು ಕೂಡ ಹೌದು. ಆದ್ದರಿಂದ ಸರಿಯಾದ ಜೀವನ ಸಂಗಾತಿಯನ್ನು (Life Partner) ಆಯ್ಕೆ ಮಾಡುವುದು ತುಂಬಾನೇ ಮುಖ್ಯವಾಗಿದೆ. ಜೀವನ ಪಯಣದಲ್ಲಿ ನಿಮ್ಮ ಜೊತೆಗಿರುವ ಸಂಗಾತಿ ಸದ್ಗುಣಶೀಲರಾಗಿದ್ದರೆ, ಆ ಮನೆ ಸ್ವರ್ಗವಾಗುತ್ತದೆ. ಅದೇ ಕೆಲವು ನಕಾರಾತ್ಮಕ ಗುಣಗಳನ್ನು ಹೊಂದಿರುವ ಯಾರಾದರೂ ನಿಮ್ಮ ಜೀವನದಲ್ಲಿ ಪ್ರವೇಶಿಸಿದರೆ, ನಿಮಗೆ ಮನಸ್ಸಿನ ಶಾಂತಿ ಇರುವುದಿಲ್ಲ ಎಂದು ಚಾಣಕ್ಯ ಎಚ್ಚರಿಸಿದ್ದಾರೆ. ಆದ್ದರಿಂದ ಪ್ರತಿಯೊಬ್ಬ ಪುರುಷನೂ ಮದುವೆಯಾಗುವ ಮುನ್ನ ಈ ಕೆಲವು ವಿಷಯಗಳತ್ತ ಗಮನ…

Read More

ನಾವು ಭಾರತವನ್ನು ಸೋಲಿಸಿದ್ದೇವೆ: ಪಾಕ್ ಆಟಗಾರನ ತಿರುಗೇಟು! – Kannada News | We beat India in the World Cup: Shadab Khan

T20 World Cup 2026: ಟಿ20 ವಿಶ್ವಕಪ್​ನಲ್ಲಿ ಭಾರತದ ವಿರುದ್ಧ ಪಾಕಿಸ್ತಾನ್ ತಂಡದ ಪರಾಜಯ ಮುಂದುವರೆದಿದೆ. ಈ ಪರಾಜಯದ ಬೆನ್ನಲ್ಲೇ ಪಾಕ್ ತಂಡದ ಪ್ರದರ್ಶನದ ಬಗ್ಗೆ ಭಾರೀ ಟೀಕೆಗಳು ವ್ಯಕ್ತವಾಗಿದ್ದವು. ಅದರಲ್ಲೂ ಬಾಸಿತ್ ಅಲಿ, ಶಾಹಿದ್ ಅಫ್ರಿದಿ, ಮೊಹಮ್ಮದ್ ಯೂಸುಫ್ ಸೇರಿದಂತೆ ಕೆಲ ಮಾಜಿ ಆಟಗಾರರು ಹಿರಿಯ ಆಟಗಾರರನ್ನು ಗುರಿಯಾಗಿಸಿ ಹೇಳಿಕೆ ನೀಡಿದ್ದರು. ಇದೀಗ ಈ ಹೇಳಿಕೆಗಳಿಗೆ ಪಾಕ್ ಆಲ್​ರೌಂಡರ್ ಶಾದಾಬ್ ಖಾನ್ ತಿರುಗೇಟು ನೀಡಿದ್ದಾರೆ. ನಮೀಬಿಯ ವಿರುದ್ಧದ ಪಂದ್ಯದ ಬಳಿಕ ಸುದ್ದಿಗೋಷ್ಠಿ ಮಾತನಾಡಿದ ಶಾದಾಬ್ ಖಾನ್,…

Read More

IND vs AUS: ಆಸ್ಟ್ರೇಲಿಯಾದಲ್ಲಿ ಅಬ್ಬರಿಸಿ ದಾಖಲೆ ಬರೆದ ಸ್ಮೃತಿ ಮಂಧಾನ – Kannada News | India Women vs Australia T20: Smriti Mandhana’s Historic 82 Runs, New Records

ಫೆಬ್ರವರಿ 21 ರ ಶನಿವಾರ ಅಡಿಲೇಡ್ ಓವಲ್‌ನಲ್ಲಿ ನಡೆದ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ಮತ್ತೆ ಮೊದಲು ಬ್ಯಾಟಿಂಗ್ ಮಾಡಿತು. ಹಿಂದಿನ ಪಂದ್ಯದಲ್ಲಿ ಮಂಧಾನಾ ಕೇವಲ 31 ರನ್ ಗಳಿಸಿದ್ದರು, ಆದರೆ ಈ ಬಾರಿ ಅಮೋಘ ಪ್ರದರ್ಶನ ನೀಡಿದ ಮಂಧಾನ ತಮ್ಮ 35ನೇ ಟಿ20 ಅರ್ಧಶತಕವನ್ನೂ ಪೂರ್ಣಗೊಳಿಸಿದರು. ಮಾತ್ರವಲ್ಲದೆ ಮಂಧಾನ, ಜೆಮಿಮಾ ರೊಡ್ರಿಗಸ್ ಜೊತೆಗೂಡಿ ಉತ್ತಮಜೊತೆಯಾಟವನ್ನು ಕಟ್ಟಿದರು. Source link

Read More

Breaking: ಸಚಿವ ಡಿ.ಸುಧಾಕರ್​ ಆರೋಗ್ಯ ಸ್ಥಿತಿ ಗಂಭೀರ, ಆಗಿದ್ದೇನು? – Kannada News | Chitradurga incharge minister D Sudhakar health condition critical for Lung Infection

ಬೆಂಗಳೂರು,/ಚಿತ್ರದುರ್ಗ (ಏಪ್ರಿಲ್ 23): ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಯೋಜನೆ ಮತ್ತು ಸಾಂಖಿಕ‌ ಇಲಾಖೆ ಸಚಿವ ಡಿ. ಸುಧಾಕರ್ (minister D sudhakar) ಅವರ ಸ್ಥಿತಿ ಗಂಭೀರವಾಗಿ ಎಂದು ತಿಳಿದುಬಂದಿದೆ. ಮೊಣಕಾಲು ಆಪರೇಷನ್ ಸಂಬಂಧ ಸಚಿವ ಸುಧಾಕ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಆಪರೇಷನ್ ಬಳಿಕ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಅದು ಕಡಿಮೆಯಾಗದಿದ್ದರಿಂದ ಅವರನ್ನು ಕಳೆದ ಎರಡು ದಿನದ ಹಿಂದೆ ಬೆಂಗಳೂರಿನ ಕಿಮ್ಸ್​ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದ್ರೆ, ಇದೀಗ ಅವರ ಆರೋಗ್ಯ…

Read More

47ನೇ ವಯಸ್ಸಿನಲ್ಲಿ ನಟಿ ಜ್ಯೋತಿಕಾ ವರ್ಕೌಟ್ ಹೇಗಿದೆ ನೋಡಿ; ವಿಡಿಯೋ ವೈರಲ್

ಖ್ಯಾತ ನಟಿ ಜ್ಯೋತಿಕಾ (Jyothika) ಅವರಿಗೆ ಈಗ 47 ವರ್ಷ ವಯಸ್ಸು. ಸಿನಿಮಾಗಳಲ್ಲಿ ನಟಿಸುವುದು ಕಡಿಮೆ ಆಗಿದ್ದರೂ ಕೂಡ ಅವರು ಫಿಟ್ನೆಸ್ ಕಳೆದುಕೊಂಡಿಲ್ಲ. ಇಂದಿಗೂ ಅವರು ತಪ್ಪದೇ ವರ್ಕೌಟ್ ಮಾಡುತ್ತಾರೆ. ಆ ಕಾರಣದಿಂದ ಅವರು ಫಿಟ್ ಆಗಿದ್ದಾರೆ. ತಮ್ಮ ವರ್ಕೌಟ್ ಹೇಗಿರುತ್ತದೆ ಎಂಬುದನ್ನು ಅಭಿಮಾನಿಗಳಿಗೆ ತೋರಿಸಲು ಅವರು ಈ ವಿಡಿಯೋ ಹಂಚಿಕೊಂಡಿದ್ದಾರೆ. 47ರ ಪ್ರಾಯದ ಜ್ಯೋತಿಕಾ ಅವರು ಹದಿಹರೆಯದ ಹುಡುಗಿಯ ರೀತಿಯಲ್ಲಿ ವರ್ಕೌಟ್ ಮಾಡುತ್ತಾರೆ. ಅವರ ಶಿಸ್ತು ಮತ್ತು ಉತ್ಸಾಹ ಎಲ್ಲರಿಗೂ ಮಾದರಿ ಆಗುವಂತಿದೆ. ಇತ್ತೀಚಿನ ವರ್ಷಗಳಲ್ಲಿ…

Read More

Video: ಟೊಮೊಟೊ ಕೊಡಲ್ಲ ಎಂದಿದ್ದಕ್ಕೆ ಮನೆಯೊಡತಿಗೆ ಬೆದರಿಕೆ ಹಾಕಿದ ಸಾಕು ಗಿಳಿ – Kannada News | Parrot threatens owner with calling police

ಗಿಳಿ (Parrot) ಬುದ್ದಿವಂತ ಪಕ್ಷಿಎನ್ನುವುದು ಎಲ್ಲರಿಗೂ ತಿಳಿದ ವಿಚಾರ. ಮನುಷ್ಯರಂತೆ ಮಾತನಾಡಬಲ್ಲದು ಕೂಡ. ಹೀಗಾಗಿ ಎಲ್ಲರೂ ಈ ಗಿಳಿಯನ್ನು ಸಾಕಲು ಇಷ್ಟ ಪಡುತ್ತಾರೆ. ಆದರೆ ಇಲ್ಲೊಂದು ಸಾಕು ಗಿಳಿಯೂ ಮನೆ ಒಡತಿಗೆ (owner) ಬೆದರಿಕೆ ಹಾಕಿದೆ. ಟೊಮೊಟೊ ಕೊಡದಿದ್ದರೆ ಪೊಲೀಸರನ್ನು ಕರೆಯುತ್ತೇನೆ ಎಂದು ಹೆದರಿಸಿದೆ. ಗಿಳಿಯ ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. @aalianadim ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ ಮನೆಯ ಸಾಕು ಗಿಳಿಯದ್ದಾಗಿದೆ. ಪಂಜರದಲ್ಲಿರುವ ಗಿಳಿಯೂ ಮಹಿಳೆಯ ಬಳಿ ಟೊಮೆಟೊ…

Read More

ಗದ್ದರ್ ಪ್ರಶಸ್ತಿ: ರಶ್ಮಿಕಾ ಬೌನ್ಸರ್ ಕಿರಿಕ್, ರಾಜಮೌಳಿ ತಂದೆಗೆ ಅವಮಾನ

ತೆಲಂಗಾಣ ಸರ್ಕಾರವು ನಿನ್ನೆಯಷ್ಟೆ (ಮಾರ್ಚ್ 19) ‘ಗದ್ದರ್ ಚಲನಚಿತ್ರ ಪ್ರಶಸ್ತಿ’ (Gaddar) ಎರಡನೇ ಆವೃತ್ತಿಯ ಪ್ರದಾನ ಸಮಾರಂಭವನ್ನು ಆಯೋಜಿಸಿತ್ತು. ನಟಿ ರಶ್ಮಿಕಾ ಮಂದಣ್ಣ ಸೇರಿದಂತೆ ಹಲವಾರು ಸೆಲೆಬ್ರಿಟಿಗಳು, ತಂತ್ರಜ್ಞರಿಗೆ ಪ್ರಶಸ್ತಿಗಳನ್ನು ನೀಡಲಾಯ್ತು. ಸಿಎಂ ರೇವಂತ್ ರೆಡ್ಡಿ ಸೇರಿದಂತೆ ಇನ್ನೂ ಕೆಲವು ಗಣ್ಯರುಗಳು ಅತ್ಯುತ್ತಮ ನಟ, ನಟಿ ಮತ್ತು ತಂತ್ರಜ್ಞರಿಗೆ ಪ್ರಶಸ್ತಿಗಳನ್ನು ವಿತರಣೆ ಮಾಡಲಾಯ್ತು. ಕಾರ್ಯಕ್ರಮ ಚೆನ್ನಾಗಿ ನಡೆಯಿತಾದರೂ ಎರಡು ಪ್ರಮುಖ ವಿಷಯಗಳು ತುಸು ತಡವಾಗಿ ವರದಿ ಆಗಿವೆ. ಕಾರ್ಯಕ್ರದ ವೇಳೆ ರಶ್ಮಿಕಾ ಮಂದಣ್ಣ ಅವರ ಬೌನ್ಸರ್ ಕಿರಿಕ್…

Read More

ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ! – Kannada News | Dharwad Job Aspirants Protest for Vacant Posts Amidst Police Opposition

ಧಾರವಾಡ, ಫೆಬ್ರವರಿ 24: ಧಾರವಾಡದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳು ಮತ್ತೊಮ್ಮೆ ಸಿಡಿದೆದ್ದಿದ್ದಾರೆ. ವಿದ್ಯಾರ್ಥಿಗಳು ಮತ್ತು ಯುವಕರು ಶ್ರೀನಗರ ವೃತ್ತದಲ್ಲಿ ಜಮಾಯಿಸಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಆಗ್ರಹಿಸಿದ್ದಾರೆ. ಪೊಲೀಸರ ವಿರೋಧದ ಮಧ್ಯೆಯೂ ಪ್ರತಿಭಟನಾಕಾರರು ಜಯನಗರ ವೃತ್ತದ ಕಡೆಗೆ ಮೆರವಣಿಗೆ ನಡೆಸಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಧಾರವಾಡ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಜನಾಸಮಂಕರ ವೇದಿಕೆಯ ಅಡಿಯಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಕಾಂಗ್ರೆಸ್ ನಾಯಕರ ಫೋಟೋಗಳನ್ನು ಹಿಡಿದು ತಮ್ಮ…

Read More

ಪತ್ರಿಕೋದ್ಯಮ-ರಿಯಾಲಿಟಿ ಶೋ, ಸಿನಿಮಾ ರಂಗ ಬಳಿಕ ಈಗ ಹೊಸ ಇನ್ನಿಂಗ್ಸ್ ಆರಂಭಿಸಿದ ಜಾಹ್ನವಿ

ಬೆಂಗಳೂರು, (ಮೇ 24): ಕನ್ನಡ ಬಿಗ್ ಬಾಸ್ ಮೂಲಕ ಜನಪ್ರಿಯರಾದ ನಿರೂಪಕಿ ಜಾಹ್ನವಿ ಇದೀಗ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಹೌದು… ಪತ್ರಿಕೋದ್ಯಮ-ರಿಯಾಲಿಟಿ ಶೋ, ಸಿನಿಮಾ ರಂಗದಿಂದ ಇದೀಗ ಜಾಹ್ನವಿ ರಾಜಕೀಯ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಬಿಗ್ ಬಾಸ್ ರಿಯಾಲಿ ಶೋಗಳಿಂದ ಜನಪ್ರಿಯತೆ ಗಳಿಸಿರುವ ಜಾಹ್ನವಿ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಇಂದು (ಮೇ 24) ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್​​​ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜಾಹ್ನವಿ ಅಧಿಕೃತವಾಗಿ ಜೆಡಿಎಸ್​ ಸೇರ್ಪಡೆಯಾದರು.ಈ ಮೂಲಕ ಪತ್ರಿಕೋದ್ಯಮ-ರಿಯಾಲಿಟಿ ಶೋ, ಸಿನಿಮಾ…

Read More