Headlines

ಬೆಂಗಳೂರಿನ ವಿವಿಧೆಡೆ ಗಾಳಿ ಮಳೆ: ಸಂಚಾರ ಅಸ್ತವ್ಯಸ್ತ, ವಾಹನ ಸವಾರರ ಪರದಾಟ – Kannada News | Bengaluru Rains: Strong Winds, Heavy Downpour Lash Several Areas Across City

ಬೆಂಗಳೂರು, ಮೇ 18: ಕಳೆದ ಕೆಲ ದಿನಗಳಿಂದ ಬಿಸಿಲಿನ ಬೇಗೆಗೆ ತತ್ತರಿಸಿದ್ದ ರಾಜಧಾನಿ ಬೆಂಗಳೂರಿಗರಿಗೆ ವರುಣ ತಂಪೆರೆದಿದ್ದಾನೆ. ನಗರದ ವಿವಿಧೆಡೆ ಗಾಳಿ ಸಹಿತ ಮಳೆ (Rain) ಸುರಿದಿದ್ದು, ಏಕಾಏಕಿ ಸುರಿದ ಮಳೆಗೆ ವಾಹನ ಸವಾರರು ಪರದಾಡಿದ ಪ್ರಸಂಗ ನಡೆದಿದೆ. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದವರು ಮಳೆಯಿಂದ ಸಮಸ್ಯೆಗೆ ಸಿಲುಕಿದ್ದು, ರಸ್ತೆ ಬದಿಗಳಲ್ಲೇ ಬೈಕ್ ನಿಲ್ಲಿಸಿ ಬಸ್ ನಿಲ್ದಾಣಗಲ್ಲಿ, ಅಂಗಡಿ ಮುಂಗಟ್ಟುಗಳ ಎದುರು ಸವಾರರು ನಿಂತ ದೃಶ್ಯಗಳು ಕಂಡುಬಂದಿವೆ. ನಗರದ ಹಲವು ರಸ್ತೆಗಳು ಮಳೆ‌ನೀರಿನಿಂದ ಆವೃತವಾಗಿದ್ದು, ತಗ್ಗು ಪ್ರದೇಶದ…

Read More

ಮಹಿಳೆಯರೇ… ಆರೋಗ್ಯ ಚೆನ್ನಾಗಿರಬೇಕು ಅಂದ್ರೆ ವರ್ಷಕ್ಕೊಮ್ಮೆ ತಪ್ಪದೆ ಈ ರಕ್ತ ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ – Kannada News

ಮಹಿಳೆಯರು ಜೀವನದ ವಿವಿಧ ಹಂತಗಳಲ್ಲಿ ಹಲವು ಬದಲಾವಣೆಗಳನ್ನು ಅನುಭವಿಸುತ್ತಾರೆ. ಹಾರ್ಮೋನ್ ಬದಲಾವಣೆ, ಗರ್ಭಧಾರಣೆ, ಪಿರಿಯಡ್ಸ್‌ (Periods), ಪೌಷ್ಟಿಕಾಂಶಗಳ ಕೊರತೆ ಹಾಗೂ ವಯಸ್ಸು ಹೆಚ್ಚಾಗುವುದರಿಂದ ದೇಹದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ. ಆದರೆ ಈ ರೀತಿ ಬರುವ ಹಲವಾರು ಆರೋಗ್ಯ ಸಮಸ್ಯೆಗಳು ಆರಂಭಿಕ ಹಂತದಲ್ಲಿ ಸ್ಪಷ್ಟ ಲಕ್ಷಣಗಳನ್ನು ತೋರಿಸದೇ ಇರಬಹುದು. ಆದ್ದರಿಂದ ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಬಹಳ ಮುಖ್ಯ. ತಜ್ಞರ ಪ್ರಕಾರ, ನಿಯಮಿತ ರಕ್ತ ಪರೀಕ್ಷೆಗಳು ದೇಹದ ಒಳಗಿನ ಆರೋಗ್ಯ ಸ್ಥಿತಿಯನ್ನು ತಿಳಿಯಲು ಸಹಾಯ ಮಾಡುತ್ತವೆ….

Read More

ದಾಂಡಿಗರ ಆರ್ಭಟ: ವಿಶ್ವ ದಾಖಲೆಯ ಮೊತ್ತ ಪೇರಿಸಿದ ಐರ್ಲೆಂಡ್ – Kannada News | Ireland Batters Creates New World Record in T20 World Cup 2026

ಟಿ20 ವಿಶ್ವಕಪ್​ನ 22ನೇ ಪಂದ್ಯದಲ್ಲಿ ಐರ್ಲೆಂಡ್ ತಂಡವು ಬರೋಬ್ಬರಿ 235 ರನ್​ ಕಲೆಹಾಕಿದೆ. ಈ ಬೃಹತ್ ಮೊತ್ತದೊಂದಿಗೆ ಐರಿಷ್ ಪಡೆ ವಿಶೇಷ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಂದರೆ ಚೊಚ್ಚಲ ಟಿ20 ವಿಶ್ವಕಪ್​ ಬಳಿಕ ಯಾವುದೇ ತಂಡ 230+ ಸ್ಕೋರ್​ಗಳಿಸಿರಲಿಲ್ಲ. ಇದೀಗ ಒಮಾನ್ ವಿರುದ್ಧ ಐರ್ಲೆಂಡ್ ದಾಂಡಿಗರು ಆರ್ಭಟಿಸುವ ಮೂಲಕ ಹೊಸ ವಿಶ್ವ ದಾಖಲೆ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲಂಬೊದ ಎಸ್​ಎಸ್​ಸಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಒಮಾನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ…

Read More

ಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಪರಿಶೀಲಿಸಲು ಮನವಿ ಮಾಡಿದ ಹಿಂದೂ ಕಾರ್ಯಕರ್ತರ ಮೇಲೆಯೇ ಎಫ್​ಐಆರ್! – Kannada News | FIR Filed Against Bajrang Dal and VHP Activists Seeking Probe Into Alleged Illegal Bangladeshi Migrants in Chikkamagaluru

ಅಸ್ಸಾಂ ಮೂಲದ ಕಾರ್ಮಿಕರ ಆಧಾರ್ ಕಾರ್ಡ್ ಸೇರಿದಂತೆ ಗುರುತಿನ ದಾಖಲೆಗಳನ್ನು ಪರಿಶೀಲಿಸಿದ ಬಜರಂಗದಳ, ವಿಹೆಚ್​ಪಿ ಕಾರ್ಯಕರ್ತರು ಚಿಕ್ಕಮಗಳೂರು, ಜನವರಿ 3: ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಅಸ್ಸಾಂ ಮೂಲದ ಕಾರ್ಮಿಕರ ಹೆಸರಿನಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಆಶ್ರಯ ಪಡೆದಿದ್ದಾರೆ ಎಂಬ ಆರೋಪ ಈಗ ಸಂಘರ್ಷಕ್ಕೆ ಕಾರಣವಾಗಿದೆ. ಈ ಸಂಬಂಧ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ (VHP) ಕಾರ್ಯಕರ್ತರು ಏಕಾಏಕಿ ಅಸ್ಸಾಂ ಕಾರ್ಮಿಕರ ಆಧಾರ್ ಕಾರ್ಡ್ ಹಾಗೂ ಇತರೆ ಗುರುತಿನ ಚೀಟಿಗಳನ್ನು ಪರಿಶೀಲಿಸಿದ ಪ್ರಕರಣಕ್ಕೆ ಸಂಬಂಧಿಸಿ…

Read More

ಬೆಂಗಳೂರಿಗರಿಗೆ ಗುಡ್​​ ನ್ಯೂಸ್​​: ನಮ್ಮ ಮೆಟ್ರೋ 3ನೇ ಹಂತಕ್ಕೆ ಕೇಂದ್ರ ಸರ್ಕಾರದಿಂದ ಶೀಘ್ರ ಅನುಮೋದನೆ ಸಾಧ್ಯತೆ – Kannada News

ಬೆಂಗಳೂರು, ಜೂನ್​​ 11: ಡಬಲ್ ಡೆಕ್ಕರ್‌ ಯೋಜನೆ ಸೇರ್ಪಡೆಯಿಂದ ಅನುಮೋದನೆಗಾಗಿ ಬಾಕಿ ಉಳಿದಿದ್ದ ನಮ್ಮ ಮೆಟ್ರೋ 3ನೇ ಹಂತ (Phase-3) ಯೋಜನೆಗೆ ಕೇಂದ್ರ ಸರ್ಕಾರದ ಅನುಮೋದನೆ ದೊರೆಯುವ ಸಾಧ್ಯತೆ ಹೆಚ್ಚಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆಯಾದ RITES Ltd ಸಿದ್ಧಪಡಿಸಿರುವ ಕರಡು ವರದಿಯಲ್ಲಿ, 44.65 ಕಿ.ಮೀ ಉದ್ದದ ಈ ಯೋಜನೆಯ ಆರ್ಥಿಕ ಆಂತರಿಕ ಆದಾಯ ಪ್ರಮಾಣ (Economic Internal Rate of Return – EIRR) ಶೇ. 15.9ರಷ್ಟಿರಲಿದೆ ಎಂದು ಅಂದಾಜಿಸಲಾಗಿದೆ….

Read More

ಮೈಸೂರು ಅರಮನೆ ಬಳಿ ಸ್ಫೋಟ ಬೆನ್ನಲ್ಲೇ ಹೀಲಿಯಂ ಬಲೂನ್ ಮಾರಾಟ ನಿಷೇಧ – Kannada News | Mysuru top cop bans usage of helium gas to fill balloons

ಮೈಸೂರು, (ಫೆಬ್ರವರಿ 22): ಸಾರ್ವಜನಿಕರ ಜೀವ–ಆಸ್ತಿಗೆ ಅಪಾಯ ಉಂಟುಮಾಡುವ ಸಾಧ್ಯತೆಗಳನ್ನೆಲ್ಲಾ ಗಂಭೀರವಾಗಿ ಪರಿಗಣಿಸಿ, ಮೈಸೂರು (Mysuru) ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಹೀಲಿಯಂ ಅನಿಲ ಬಳಸಿ ಬಲೂನ್ (helium balloons) ತುಂಬುವುದು, ಮಾರಾಟ ಮಾಡುವುದು, ಸಂಗ್ರಹ–ಸಾಗಣೆ ನಡೆಸುವುದನ್ನು ಮುಂದಿನ ಆದೇಶದವರೆಗೆ ಸಂಪೂರ್ಣ ನಿಷೇಧಿಸಲಾಗಿದೆ. ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಅವರು BNSS-2023 ಸೆಕ್ಷನ್ 152 ಅಡಿಯಲ್ಲಿ  ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದಾರೆ. ಇನ್ನು ಈ ಬಗ್ಗೆ ಮೈಸೂರು ಪೊಲೀಸ್ ಕಮಿಷನರ್ ಸೀಮಾ…

Read More

ಆತ್ಮಹತ್ಯೆ ಮಾಡಿಕೊಂಡ ಸಂಚಿತಾ ಉಗಾಲೆ; ಸಾವಿಗೂ ಮುನ್ನ ರೀಲ್ಸ್ ಮಾಡಿದ್ದ ಕಿರುತೆರೆ ನಟಿ – Kannada News | Sanchita Ugale, ‘Kumkum Bhagya’ Actress, ends her life at the age of 30; Hindi TV Serial Industry Shocked

ಹಿಂದಿ ಕಿರುತೆರೆಯ ಜನಪ್ರಿಯ ಧಾರಾವಾಹಿ ‘ಕುಂಕುಮ್ ಭಾಗ್ಯ’ ಖ್ಯಾತಿಯ ಯುವ ನಟಿ ಸಂಚಿತಾ ಉಗಾಳೆ ಮುಂಬೈನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ಕೇವಲ 30 ವರ್ಷ ವಯಸ್ಸಾಗಿತ್ತು. ಭಾನುವಾರ (ಜೂನ್ 14) ಸಂಜೆ ಮುಂಬೈ ಸಮೀಪದ ನಲಸೋಪಾರಾದಲ್ಲಿ ಅವರು ತಮ್ಮ ಜೀವ ಕೊನೆ ಮಾಡಿಕೊಂಡಿದ್ದು, ಬೆಡ್‌ರೂಮ್‌ನಲ್ಲಿ ಅವರ ಶವ ಸಿಕ್ಕಿದೆ. ಸೋಮವಾರ ಈ ವಿಷಯ ಅಧಿಕೃತವಾಗಿ ಬೆಳಕಿಗೆ ಬಂದಿದೆ. ಈ ಸುದ್ದಿ ಕಿರುತೆರೆ ಲೋಕಕ್ಕೆ ಭಾರಿ ಆಘಾತವನ್ನು ನೀಡಿದೆ. ಪೊಲೀಸ್ ಮೂಲಗಳ ಪ್ರಕಾರ, ಘಟನೆ ನಡೆದ…

Read More

ಮಂಜುನಾಥ್ ಆಪ್ತರಿಗೂ ತಟ್ಟಿದ ಇಡಿ ಬಿಸಿ: ಅಬಕಾರಿ ಎಸ್ಪಿ, ಡಿವೈಎಸ್ಪಿ ಮನೆಗಳ ಮೇಲೂ ರೇಡ್​ – Kannada News | ED Crackdown in Karnataka: Raids Extended to Houses of Excise SP and DySP Close to Additional Commissioner Y Manjunath

ಮಂಜುನಾಥ್ ಆಪ್ತರಿಗೂ ತಟ್ಟಿದ ಇಡಿ ಬಿಸಿ ಬೆಳಗಾವಿ, ಜೂನ್​​ 24: ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿಯ ಪತಿ ಹಾಗೂ ಬೆಳಗಾವಿ ವಿಭಾಗದ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರಿಗೆ ಬೆಳ್ಳಂ ಬೆಳಿಗ್ಗೆ ಶಾಕ್​​ ನೀಡಿರುವ ಇಡಿ ಮಂಜುನಾಥ್​​ಗೆ ಆಪ್ತರಾಗಿರುವ ಅಧಿಕಾರಿಗಳಿಗೂ ಬಿಸಿ ಮುಟ್ಟಿಸಿದೆ. ಚಿಕ್ಕೋಡಿ ಅಬಕಾರಿ ಡಿವೈಎಸ್ಪಿ ಮತ್ತು ತುಮಕೂರು ಅಬಕಾರಿ ಎಸ್ಪಿ ಮನೆಗಳ ಮೇಲೂ ಇಡಿ ಅಧಿಕಾರಿಗಳು ರೇಡ್​​ ನಡೆಸಿ, ಶೋಧ ಆರಂಭಿಸಿದ್ದಾರೆ. ತುಮಕೂರು ಅಬಕಾರಿ ಎಸ್ಪಿಗೆ ಇಡಿ ಶಾಕ್​​ ತುಮಕುರು…

Read More

International Yoga Day: ಈ ಬಾರಿ ಕೊಲ್ಕತ್ತಾದಲ್ಲೇ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲು ಕಾರಣವೇನು? – Kannada News | What is the reason for celebrating International Yoga Day 2026 Event in Kolkata this year?

ನವದೆಹಲಿ, ಜೂನ್ 20: ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನವನ್ನು (International Yoga Day 2026) ಆಚರಿಸಲಾಗುತ್ತದೆ. ಪಶ್ಚಿಮ ಬಂಗಾಳದ ರಾಜಧಾನಿಯಾದ ಕೊಲ್ಕತ್ತಾದಲ್ಲಿ ನಾಳೆ (ಭಾನುವಾರ) ಈ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. ನಾಳೆಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಕೂಡ ಕೊಲ್ಕತ್ತಾಗೆ ತೆರಳಲಿದ್ದಾರೆ. ಈ ಬಾರಿ ಕೊಲ್ಕತ್ತಾದಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸುತ್ತಿರುವುದು ಏಕೆ? ಇದರ ಹಿಂದಿನ ಕಾರಣಗಳ ಬಗ್ಗೆ ಮಾಹಿತಿ ಇಲ್ಲಿದೆ. ಕೊಲ್ಕತ್ತಾ ಮತ್ತು ಆಧುನಿಕ ಯೋಗದ…

Read More

ಭಾರತ ಈಗ ಗ್ಲೋಬಲ್ ಬ್ಯಾಕ್ ಆಫೀಸ್ ಮಾತ್ರವೇ ಅಲ್ಲ, ವಿಶ್ವದರ್ಜೆ ಪ್ರಾಡಕ್ಟ್ ನೀಡುವ ದೇಶವಾಗಿದೆ: ಪ್​ರಸಾದ್ ಷಣ್ಮುಗಂ – Kannada News

ನವದೆಹಲಿ, ಜೂನ್ 2: ಒಂದು ಕಾಲದಲ್ಲಿ ಭಾರತವನ್ನು ಕೇವಲ ಜಾಗತಿಕ ಕಂಪನಿಗಳಿಗೆ ಕಡಿಮೆ ವೆಚ್ಚದಲ್ಲಿ ತಾಂತ್ರಿಕ ಬೆಂಬಲ ನೀಡುವ (Support Centre) ದೇಶ ಎಂದು ನೋಡಲಾಗುತ್ತಿತ್ತು. ಆದರೆ ಇಂದು ಪರಿಸ್ಥಿತಿ ಬದಲಾಗಿದ್ದು, ಭಾರತೀಯ ಕಂಪನಿಗಳು ಜಾಗತಿಕ ಮಟ್ಟದ ವಿಶ್ವದರ್ಜೆಯ ಸಾಫ್ಟ್‌ವೇರ್ ಉತ್ಪನ್ನಗಳನ್ನು (World-Class Products) ಸ್ವತಃ ಭಾರತದಲ್ಲೇ ನಿರ್ಮಿಸುತ್ತಿವೆ ಎಂದು ಕೆಜಿಐಎಸ್ಎಲ್ ಸಿಇಒ ಪ್ರಸಾದ್ ಷಣ್ಮುಖಂ (Prassadh Shanmugam) ತಿಳಿಸಿದ್ದಾರೆ. ಬಿಸಿನೆಸ್ ಟುಡೇ (Business Today) ಪತ್ರಿಕೆಯ ‘ಹಿಡನ್ ಜೆಮ್ಸ್ ಆಫ್ ಇಂಡಿಯನ್ ಬಿಸಿನೆಸ್’ (Hidden Gems…

Read More