Headlines

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯದಲ್ಲೇ ಕಟುವಾಗಿ ಟೀಕಿಸಿದ ಸಿದ್ದರಾಮಯ್ಯ – Kannada News | No schemes to Karnataka, Siddaramaiah First Reaction about Union Budget 2026

ಕಲಬುರಗಿ, (ಫೆಬ್ರವರಿ 01): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  (Nirmala Sitharaman) ಅವರು ಇಂದು (ಫೆಬ್ರವರಿ 01) 2026-27ನೇ ಸಾಲಿನ ಬಜೆಟ್ (Union Budget 2026) ಮಂಡಿಸಿದ್ದಾರೆ. 53.47 ಲಕ್ಷ ಕೋಟಿ ರೂಪಾಯಿ ಮೌಲ್ಯದ ಈ ಬಜೆಟ್‌ ಮಂಡಿಸಿದ್ದಾರೆ. ಇನ್ನು ಈ ಬಗ್ಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯಿಸಿದ್ದು, ಕರ್ನಾಟಕಕ್ಕೆ ಬಜೆಟ್​ನಲ್ಲಿ ಏನೂ ಕೊಟ್ಟಿಲ್ಲ. ಕರ್ನಾಟಕ್ಕೆ ಕೇಂದ್ರ ಸರ್ಕಾರ ಚೊಂಬು ಕೊಟ್ಟಿದೆ ಎಂದು ಕಿಡಿಕಾರಿದ್ದಾರೆ. ಕಲಬುರಗಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಕೇಂದ್ರ ಸರ್ಕಾರದ ಬಜೆಟ್…

Read More

Jerax Review: ಜನರನ್ನೇ ಜೆರಾಕ್ಸ್ ಮಾಡುವ ಯಂತ್ರದೊಳಗೆ ಇದೆ ಸಖತ್ ಸಸ್ಪೆನ್ಸ್ – Kannada News | Jerax web series review: Srinidhi Bengaluru gives first of its kind story to Kannada OTT

ನಟ ನಾಗಭೂಷಣ (Nagabhushana) ಅವರು ಕನ್ನಡ ಚಿತ್ರರಂಗದಲ್ಲಿ ತಮ್ಮದೇ ರೀತಿಯಲ್ಲಿ ಗುರುತಿಸಿಕೊಂಡಿದ್ದಾರೆ. ಸಿನಿಮಾ ಮತ್ತು ವೆಬ್ ಸಿರೀಸ್​ ಮೂಲಕ ಅವರು ಜನರನ್ನು ರಂಜಿಸಿದ್ದಾರೆ. ಹೆಚ್ಚಾಗಿ ಅವರು ಸಾಮಾನ್ಯ ಹುಡುಗನ ಪಾತ್ರವನ್ನೇ ಮಾಡುತ್ತಾರೆ. ನಮ್ಮ-ನಿಮ್ಮ ನಡುವೆ ಇರುವ ಸಾಮಾನ್ಯ ವ್ಯಕ್ತಿಯಾಗಿ ಕಾಣಿಸಿಕೊಂಡು ಮನರಂಜನೆ ನೀಡುತ್ತಾರೆ. ಆದರೆ ‘ಜೆರಾಕ್ಸ್’ (Jerax Web Series) ವೆಬ್ ಸರಣಿಯಲ್ಲಿ ಒಂದು ಟ್ವಿಸ್ಟ್ ಇದೆ. ಈ ವೆಬ್ ಸಿರೀಸ್​ನಲ್ಲಿ ಕೂಡ ಅವರು ಸಾಮಾನ್ಯ ವ್ಯಕ್ತಿಯ ಪಾತ್ರ ಮಾಡಿದ್ದರೂ ಸಹ, ಆ ಪಾತ್ರಕ್ಕೆ ಅಸಮಾನ್ಯ ಶಕ್ತಿ…

Read More

ಈ ಬಾರಿಯ ಬೇಸಿಗೆ ಸುಲಭವಿಲ್ಲ! ಕುಡಿಯುವ ನೀರಿಗೆ ಎದುರಾಗಲಿದೆ ಹಾಹಾಕಾರ, 26 ಜಿಲ್ಲೆಗಳ ಸ್ಥಿತಿ ಶೋಚನೀಯ – Kannada News | Karnataka Faces Major Drinking Water Crisis: CM Siddaramaiah Warns DCs of Action Over Water Shortage in 26 Districts

ಬೆಂಗಳೂರು, ಏಪ್ರಿಲ್ 17: ಕರ್ನಾಟಕದಲ್ಲಿ ಈ ವರ್ಷ ಮುಂಗಾರು ಮಳೆ (Monsoon Rain) ಕ್ಷೀಣಿಸುವ ಮುನ್ಸೂಚನೆ ದೊರೆತಿದೆ. ಈ ಹಿನ್ನೆಲೆಯಲ್ಲಿ 26 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಸೃಷ್ಟಿಯಾಗುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕಳವಳ ವ್ಯಕ್ತಪಡಿಸಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಅವರು, ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಡಿಸಿಗಳೇ ಜವಾಬ್ದಾರರು: ಸಿಎಂ ಎಚ್ಚರಿಕೆ ಕುಡಿಯುವ ನೀರಿನ ಪೂರೈಕೆಯಲ್ಲಿ…

Read More

1.2 ಲಕ್ಷ ಹಣ ಪಡೆಯುವಾಗ ಪಿಡಿಓ, ಯುಟ್ಯೂಬರ್ ಲೋಕಾಯುಕ್ತ ಬಲೆಗೆ – Kannada News | Kalalughatta Panchayat PDP And Local youtuber Caught Lokayukta With Rs 1.2 Lakh Bribe at Bengaluru

ಬೆಂಗಳೂರು, (ಏಪ್ರಿಲ್ 17): ನಿವೇಶನದ ಖಾತೆ ಮಾಡಿಕೊಡಲು ಲಂಚ  (Bribe) ಸ್ವೀಕರಿಸುತ್ತಿದ್ದಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಹಾಗೂ ಯುಟ್ಯೂಬರ್ ಲೋಕಾಯುಕ್ತ  (Lokayukta) ಬಲೆಗೆ ಬಿದ್ದಿದ್ದಾರೆ. ಕಳಲುಘಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೀತಾಮಣಿ, ಹಾಗೂ ಸ್ಥಳೀಯ ಖಾಸಗಿ ವಾಹಿನಿ ಪ್ರತಿನಿಧಿ ಗಂಗಾಧರ್ ಒಂದು ಲಕ್ಷ ರೂ. ಲಂಚದ ಹಣದ ಸಮೇತ ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಡಿವೈಎಸ್ ಪಿ ಗೌತಮ್ ನೇತೃತ್ವದಲ್ಲಿ ದಾಳಿ ನಡೆದಿದ್ದು,…

Read More

ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ವಿಡಿಯೋ ನೋಡಿ – Kannada News | Siddaramaiah And DK Shivakumar inaugurates MGNREGA Bachao Sangram at Chikkaballapur

ಚಿಕ್ಕಬಳ್ಳಾಪುರ, (ಫೆಬ್ರವರಿ 23): ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಅಗಲಗುರ್ಕಿ ಬಳಿ ಕಾಂಗ್ರೆಸ್​​ನ ಮನ್​ರೇಗಾ ಬಚಾವ್​ ಆಂದೋಲನ ಸಮಾವೇಶ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ತಲೆ ಮೇಲೆ ಮಣ್ಣಿನ ಬುಟ್ಟಿ ಹೊತ್ತು ಸಮಾವೇಶಕ್ಕೆ ಚಾಲನೆ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ವೇದಿಕೆ ಮೇಲೆನೆ ಮಣ್ಣನ್ನು ತೋಡಿ ಪುಟ್ಟಿಗೆ ಹಾಕಿದ್ದು, ಇದನ್ನು ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ತಲೆಗೆ ಟವೆಲ್ ಸುತ್ತಿಕೊಂಡು ಮಣ್ಣಿನ ಪುಟ್ಟಿ ಹೊತ್ತು ಕೇಂದ್ರ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

ವಿಷ್ಣುವರ್ಧನ್ ಸಿನಿಮಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ಗಣೇಶ್

ವಿಷ್ಣುವರ್ಧನ್ (Vishnuvardhan) ನಟನೆಯ ‘ಕೋಟಿಗೊಬ್ಬ’ ಸಿನಿಮಾ ಬಿಡುಗಡೆ ಆಗಿ 25 ವರ್ಷಗಳಾಗಿವೆ. ಇದೇ ಕಾರಣಕ್ಕೆ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ಗೋಲ್ಡನ್ ಸ್ಟಾರ್ ಗಣೇಶ್ ಅವರು ತಾವು ವಿಷ್ಣುವರ್ಧನ್ ಅವರ ದೊಡ್ಡ ಅಭಿಮಾನಿ ಎಂದರು ಮಾತ್ರವಲ್ಲದೆ ಅವರ ಸಿನಿಮಾಗಳನ್ನು ನೋಡಿದ ಕೆಲ ಅನುಭವಗಳನ್ನು ಸಹ ಅವರು ಬಿಚ್ಚಿಟ್ಟರು. ಅಲ್ಲದೆ ‘ಅರಮನೆ’ ಸಿನಿಮಾದ ಶೂಟಿಂಗ್ ಸಮಯದಲ್ಲಿ ತಾವು ವಿಷ್ಣುವರ್ಧನ್ ಅವರನ್ನು ಭೇಟಿ ಆದ ಅನುಭವವನ್ನು ಸಹ ಹಂಚಿಕೊಂಡರು. ಅಲ್ಲದೆ, ತಮಗೆ ವಿಷ್ಣುವರ್ಧನ್ ಜೊತೆಗೆ ನಟಿಸುವ ಬಹಳ…

Read More

ದಿ ಹಂಡ್ರೆಡ್ ಲೀಗ್​ನಲ್ಲಿ ಕಣಕ್ಕಿಳಿಯುವ 8 ತಂಡಗಳು ಹೀಗಿವೆ – Kannada News | The hundred league 2026 All Squads

ಟ್ರೆಂಟ್ ರಾಕೆಟ್ಸ್: ಸ್ಯಾಮ್ ಬಿಲ್ಲಿಂಗ್ಸ್ (ನಾಯಕ), ಟಿಮ್ ಡೇವಿಡ್, ಬೆನ್ ಡಕೆಟ್, ಮಿಚೆಲ್ ಸ್ಯಾಂಟ್ನರ್, ಟಾಮ್ ಬ್ಯಾಂಟನ್, ಫಿನ್ ಅಲೆನ್, ಲೂಯಿಸ್ ಗ್ರೆಗೊರಿ, ಕ್ರೇಗ್ ಓವರ್ಟನ್, ಡೇವಿಡ್ ಪೇನ್, ಡ್ಯಾನ್ ಮೌಸ್ಲಿ, ಮ್ಯಾಟ್ ಹೆನ್ರಿ,  ಅನ್ಯೂರಿನ್ ಡೊನಾಲ್ಡ್, ಬೆನ್ ಮೇಯ್ಸ್, ಡ್ಯಾನಿ ಬ್ರಿಗ್ಸ್, ಲೂಯಿಸ್ ಕಿಂಬರ್, ಬ್ರಾಡ್ ಕ್ಯೂರಿ. (PC: The Hundred) Source link

Read More

ಮನೆ, ಸ್ಪಾಗಳಲ್ಲಿ ವೇಶ್ಯಾವಾಟಿಕೆ: ನಾಲ್ವರು ಆರೋಪಿಗಳ ಬಂಧನ, 6 ಮಹಿಳೆಯರ ರಕ್ಷಣೆ – Kannada News | Bengaluru Prostitution Ring Busted: 4 Arrested, 6 Women Rescued from Spas and Homes

ಬೆಂಗಳೂರು, ಏಪ್ರಿಲ್​​ 21: ನಗರದ ವಿವಿಧೆಡೆ ಸ್ಪಾ ಮತ್ತು ಮನೆಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖತರ್ನಾಕ್​​ ಜಾಲವನ್ನು ಪೊಲೀಸರು ಭೇದಿಸಿದ್ದು, ಮೂವರು ಮಹಿಳೆಯರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಮಾರತಹಳ್ಳಿ, ಸುಂಕದಕಟ್ಟೆ ಸಮೀಪದ ಸ್ಪಾಗಳು ಹಾಗೂ ಮಂಜುನಾಥನಗರದ ಮನೆಯಲ್ಲಿ ಮಹಿಳೆಯರನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ದೂಡಲಾಗುತ್ತಿತ್ತು. ಈ ಬಗ್ಗೆ ಸಿಕ್ಕ ಮಾಹಿತಿಯ ಆಧಾರದಲ್ಲಿ ಲೆ ಸೆಂಟ್ರಲ್ ಕ್ರೈಮ್ ಬ್ರಾಂಚ್ (CCB) ಮಹಿಳಾ ರಕ್ಷಣಾ ಘಟಕದ ಪೊಲೀಸರು ದಾಳಿ ನಡೆಸಿದ್ದರು. ಬಲವಂತವಾಗಿ ಅಥವಾ ಆಮಿಷಕ್ಕೆ ಒಳಪಡಿಸಿ ಆರೋಪಿಗಳು ಮಹಿಳೆಯರನ್ನು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಇಂದು ಆತ್ಮಗೌರವಕ್ಕೆ ಪೆಟ್ಟಾಗುವಂಥ ಮಾತು ಕೇಳಿಬರಬಹುದು – Kannada News | Daily Numerology for January 7: Birth Numbers 4 6 Bhavishya and Future Insights

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ವಸ್ತುನಿಷ್ಠವಾಗಿ ನಡೆದುಕೊಳ್ಳುವುದು ಮುಖ್ಯ. ವ್ಯಕ್ತಿಗತವಾಗಿ ಯಾವುದೇ ಅಭಿಪ್ರಾಯ ಇದ್ದರೆ ಗುಣಕ್ಕೆ ಸಂಬಂಧಿಸಿದಂತೆ ಮತ್ಸರ ಸಾಧಿಸುವುದಕ್ಕೆ ಹೋಗಬೇಡಿ. ಉನ್ನತ ಶಿಕ್ಷಣ ಪಡೆಯುತ್ತಾ ಇರುವವರಿಗೆ ವಿದ್ಯಾರ್ಥಿ ವೇತನ ದೊರೆಯುವ ಬಗ್ಗೆ ಮಾಹಿತಿ ಅಥವಾ ಸುಳಿವು ಸಿಗಲಿದೆ. ಪಾರ್ಟನರ್ ಷಿಪ್ ವ್ಯವಹಾರ ಮಾಡುತ್ತಾ ಇರುವವರು ಕಾರ್ಯತಂತ್ರದಲ್ಲಿ ಬದಲಾವಣೆ ಮಾಡಿಕೊಳ್ಳಲು ಮುಂದಾಗಲಿದ್ದೀರಿ. ನಿಮ್ಮಲ್ಲಿ ಕೆಲವರು ಆತ್ಮಗೌರವಕ್ಕೆ ಪೆಟ್ಟಾಗುವಂಥ ಮಾತುಗಳನ್ನು ಕೇಳಿಸಿಕೊಳ್ಳಬೇಕಾಗುತ್ತದೆ. ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ…

Read More

Karnataka Weather Forecast: ಕರಾವಳಿಯಲ್ಲಿ ರಣಮಳೆಯ ಹಾವಳಿ; ಉಡುಪಿ, ದಕ್ಷಿಣ ಕನ್ನಡ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ – Kannada News | Karnataka Weather Forecast: Heavy rainfall in Coastal Karnataka; School College Holiday Declared in Dakshina Kannada, Udupi

ಬೆಂಗಳೂರು, ಜುಲೈ 25: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ  ಜೊತೆಗೆ ಗಂಟೆಗೆ 30 ರಿಂದ 50 kmph ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಹಾಗೂ ಮಲೆನಾಡಿನ ಪ್ರಮುಖ ಜಿಲ್ಲೆಗಳಿಗೆ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ. ಕರಾವಳಿ ಕರ್ನಾಟಕ ಕರಾವಳಿ ಪ್ರದೇಶದಲ್ಲಿ ಹಲವು ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ಇಂದೂ ಸಹ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಜಿಲ್ಲೆಗಳ ಒಂದೆರಡು…

Read More