Headlines

Daily Devotional: ದೇವರಿಗೆ ನಿಜವಾಗಿಯೂ ಕಣ್ಣಿಲ್ಲವೇ? ಲೋಕರೂಢಿ ಮಾತಿನ ಅರ್ಥವೇನು? – Kannada News | Divine Intervention: The Profound Meaning of “Is God Blind?” A Devotional Insight

ದೇವರಿಗೆ ಕಣ್ಣಿಲ್ಲವಾImage Credit source: Pinterest ಹಳ್ಳಿಗಳಲ್ಲಿ ಬಳಕೆಯಲ್ಲಿರುವ ಅನೇಕ ಗಾದೆಗಳು, ನಾಣ್ಣುಡಿಗಳು ಮತ್ತು ಮಾತುಗಳ ಹಿಂದೆ ಆಳವಾದ ತತ್ವಗಳು ಹಾಗೂ ಅರ್ಥಗಳಿವೆ. ಅಂತಹ ಒಂದು ಮಹತ್ವದ ಮಾತಾಗಿದೆ, “ದೇವರಿಗೆ ಕಣ್ಣಿಲ್ಲವಾ”. ಈ ಮಾತು ಯಾವಾಗ ಮತ್ತು ಏಕೆ ನಮ್ಮಿಂದ ಹೊರಹೊಮ್ಮುತ್ತದೆ, ಮತ್ತು ಅದರ ಫಲಿತಾಂಶವೇನು ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಸಾಮಾನ್ಯವಾಗಿ, ಈ ಮಾತನ್ನು ಅತೀವ…

Read More

Karnataka Weather Forecast: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ – Kannada News

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಬೆಂಗಳೂರು, ಜೂನ್ 12: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Weather) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವರುಣನ ಅಬ್ಬರ ಜೋರಾಗಿರಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದೆ. ಮುಖ್ಯಾಂಶಗಳು ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ, ಭಾರಿ ಮಳೆಯ ಮುನ್ಸೂಚನೆ. ಉತ್ತರ ಒಳನಾಡು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 24ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 24ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಹಳೇ ಘಟನೆ, ಸನ್ನಿವೇಶಗಳನ್ನು ಈಗ ಎತ್ತಾಡಿ, ಇನ್ನಷ್ಟು ಸಂಬಂಧವನ್ನು ಹಾಳು ಮಾಡಿಕೊಳ್ಳುವುದಕ್ಕೆ ಹೋಗಬೇಡಿ. ಸ್ವಂತ ಉದ್ಯಮ, ವ್ಯವಹಾರ ನಡೆಸುತ್ತಿರುವವರಿಗೆ ಕೆಲವರು ಪಾರ್ಟನರ್ ಷಿಪ್ ಮಾಡುವುದಕ್ಕೆ ಆಹ್ವಾನ ನೀಡುವ ಸಾಧ್ಯತೆಗಳಿವೆ. ಹೆಚ್ಚಿನ ಲಾಭದ ಪ್ರಸ್ತಾವ ಸಹ ಮುಂದಿಡಬಹುದು….

Read More

ಇಂದು ಕೇರಳ, ಬಂಗಾಳ, ತಮಿಳುನಾಡು, ಅಸ್ಸಾಂ, ಪುದುಚೇರಿ ಚುನಾವಣಾ ವೇಳಾಪಟ್ಟಿ ಘೋಷಣೆ ಸಾಧ್ಯತೆ

ನವದೆಹಲಿ, ಮಾರ್ಚ್​ 15:ಭಾರತ ಚುನಾವಣಾ ಆಯೋಗವು (ECI) ಇಂದು(ಮಾರ್ಚ್​ 15) ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆ(Assembly Election)ಯ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಯಿದೆ.ಇದು ದೇಶಾದ್ಯಂತ ಪ್ರಮುಖ ಚುನಾವಣಾ ಸ್ಪರ್ಧೆಗೆ ವೇದಿಕೆಯನ್ನು ಸಿದ್ಧಪಡಿಸುತ್ತದೆ. ಚುನಾವಣಾ ಆಯೋಗವು ಸಂಜೆ 4 ಗಂಟೆಗೆ ಪತ್ರಿಕಾಗೋಷ್ಠಿಯನ್ನು ನಡೆಸಲಿದೆ. ಏಪ್ರಿಲ್‌ನಲ್ಲಿ ಚುನಾವಣೆ ನಡೆಯುವ ನಿರೀಕ್ಷೆಯಿದ್ದು, ಮೇ ತಿಂಗಳ ಆರಂಭದಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ, ಏಕೆಂದರೆ ಆ ವೇಳೆಗೆ ಹಲವಾರು ರಾಜ್ಯಗಳ ವಿಧಾನಸಭೆಗಳ ಅವಧಿ ಮುಕ್ತಾಯಗೊಳ್ಳಲಿದೆ….

Read More

ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್ ಭೀತಿ, ವೈದ್ಯರ ಎಚ್ಚರಿಕೆ!

ಬೆಂಗಳೂರು, ಮೇ 31: ನಗರದಲ್ಲಿ ಇತ್ತೀಚೆಗೆ ಕ್ಯಾನ್ಸರ್ (Cancer) ಕೇಸ್​ಗಳು ಹೆಚ್ಚಾಗಿದ್ದು, ಬಹುತೇಕ ಕ್ಯಾನ್ಸರ್ ರೋಗಿಗಳಲ್ಲಿ ತಂಬಾಕು ಸೇವನೆ ಕಂಡುಬಂದಿದೆ. ಧೂಮಪಾನ ಹಾಗೂ ತಂಬಾಕು ಸೇವನೆಯು ಕೇವಲ ಶ್ವಾಸಕೋಶದ ಕ್ಯಾನ್ಸರ್‌ಗೆ ಮಾತ್ರ ಸೀಮಿತವಾಗಿಲ್ಲ. ಇತ್ತೀಚಿನ ದಿನಗಳಲ್ಲಿ ಇದು ಜಠರ, ಯಕೃತ್ (ಲಿವರ್), ಮೂತ್ರಪಿಂಡ (ಕಿಡ್ನಿ), ಮೇದೋಜ್ಜೀರಕ ಗ್ರಂಥಿ (ಪ್ಯಾಂಕ್ರಿಯಾಸ್) ಹಾಗೂ ರಕ್ತದ ಕ್ಯಾನ್ಸರ್ ಸೇರಿದಂತೆ ದೇಹದ ವಿವಿಧ ಅಂಗಾಂಗಗಳ ಮೇಲೆಯೂ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಬೆಂಗಳೂರಿನ ಹಿರಿಯ ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ. ಮುಖ್ಯಾಂಶಗಳು ಕರ್ನಾಟಕದ ಒಟ್ಟು…

Read More

Video: ಕೇಂದ್ರ ಸಚಿವ ಮುರುಗನ್ ನಿವಾಸದಲ್ಲಿ ಪೊಂಗಲ್ ಆಚರಿಸಿದ ಪ್ರಧಾನಿ ಮೋದಿ – Kannada News | PM Modi Joins Pongal Celebrations at Minister L Murugan’s Delhi Home

ನವದೆಹಲಿ, ಜನವರಿ 14: ಪ್ರಧಾನಿ ನರೇಂದ್ರ ಮೋದಿ ಇಂದು ಕೇಂದ್ರ ಸಚಿವ ಎಲ್ ಮುರುಗನ್ ನಿವಾಸದಲ್ಲಿ ಪೊಂಗಲ್ ಹಬ್ಬವನ್ನು ಆಚರಿಸಿದ್ದಾರೆ. ಪ್ರಧಾನಿ ಸಾಂಪ್ರದಾಯಿಕ ಪೂಜೆ ಮತ್ತು ಆರತಿಯನ್ನು ನೆರವೇರಿಸಿದ್ದಾರೆ. ಅಷ್ಟೇ ಅಲ್ಲದೆ ಗೋಸೇವೆ ಕೂಡ ಮಾಡಿದ್ದಾರೆ.ಪ್ರಕೃತಿಯ ಬಗ್ಗೆ ಕೃತಜ್ಞತೆಯನ್ನು ಪದಗಳಿಗೆ ಸೀಮಿತಗೊಳಿಸಬಾರದು, ಅದನ್ನು ನಮ್ಮ ದೈನಂದಿನ ಜೀವನದ ಭಾಗವನ್ನಾಗಿ ಮಾಡಿಕೊಳ್ಳಬೇಕು ಎಂದು ಪೊಂಗಲ್ ಜನರಿಗೆ ಕಲಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಭೂಮಿಯು ನಮಗೆ ಇಷ್ಟೊಂದು ನೀಡಿದಾಗ, ಅದನ್ನು ಪಾಲಿಸುವುದು ನಮ್ಮ ಜವಾಬ್ದಾರಿಯಾಗಿದೆ. ಮಣ್ಣನ್ನು ಆರೋಗ್ಯಕರವಾಗಿಡುವುದು, ನೀರನ್ನು…

Read More

ಮೊನಾಲಿಸಾ ಭೋಸ್ಲೆಗೆ ಸಂಕಷ್ಟ; ವೈರಲ್ ಸುಂದರಿ ಮೇಲೆ ಮಾನನಷ್ಟ ಮೊಕದ್ದಮೆ

ಮೊನಾಲಿಸಾ ಭೋಸ್ಲೆ (Monalisa Bhosle) ಇತ್ತೀಚೆಗೆ ಪ್ರೇಮ ವಿವಾಹವಾದರು. ಆರು ತಿಂಗಳ ಕಾಲ ಫರ್ಮಾನ್ ಖಾನ್ ಎಂಬ ವ್ಯಕ್ತಿಯನ್ನು ಪ್ರೀತಿಸುತ್ತಿದ್ದ ಮೊನಾಲಿಸಾ ಇತ್ತೀಚೆಗೆ ಕೇರಳ ಪೊಲೀಸರ ಸಮ್ಮುಖದಲ್ಲಿ ವಿವಾಹವಾದರು. ಬಾಲಿವುಡ್ ನಿರ್ದೇಶಕ ಸನೋಜ್ ಮಿಶ್ರಾ ಇವರ ಮದುವೆ ಅಮಾನ್ಯವಾಗಿದೆ ಎಂದು ಆಕ್ಷೇಪಿಸಿದರು. ನಿರ್ದೇಶಕ ಸನೋಜ್ ಮಿಶ್ರಾ ಸಿನಿಮಾದಲ್ಲಿಯೇ ಮೊನಾಲಿಸಾ ನಟಿಸುತ್ತಿದ್ದಾರೆ. ಅವರು ಕೆಟ್ಟದಾಗಿ ನಡೆದುಕೊಂಡಿದ್ದಾರೆ ಎಂದು ಮೊನಾಲಿಸಾ ಆರೋಪಿಸಿದ್ದರು. ಇದನ್ನು ಸನೋಜ್ ಅಲ್ಲಗಳೆದಿದ್ದಾರೆ. ಇತ್ತೀಚೆಗೆ ಕೇರಳದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೊನಾಲಿಸಾ, ನಿರ್ದೇಶಕ ಸನೋಜ್ ಮಿಶ್ರಾ ವಿರುದ್ಧ…

Read More

PAK vs AUS: ಪಾಕ್ ವಿರುದ್ಧ 111 ರನ್​ಗಳಿಂದ ಸೋತ ಆಸ್ಟ್ರೇಲಿಯಾ – Kannada News | Pakistan Dominates Australia: 3 0 T20 Series Clean Sweep Before World Cup

ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ (Pakistan vs Australia) ನಡುವಿನ ಟಿ20 ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯ ಫೆಬ್ರವರಿ 1 ರ ಭಾನುವಾರ ಲಾಹೋರ್‌ನ ಗಡಾಫಿ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯವನ್ನು ಆತಿಥೇಯ ಪಾಕಿಸ್ತಾನ ಬರೋಬ್ಬರಿ 111 ರನ್​ಗಳಿಂದ ಗೆದ್ದುಕೊಳ್ಳುವ ಮೂಲಕ ಸರಣಿಯನ್ನು 3-0 ಅಂತರದಿಂದ ಗೆದ್ದುಕೊಂಡಿದೆ. ಅಂದರೆ ಈ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಒಂದೇ ಒಂದು ಪಂದ್ಯವನ್ನು ಗೆಲ್ಲಲಾಗದೆ ಕ್ಲೀನ್ ಸ್ವೀಪ್ ಮುಜುಗರಕ್ಕೊಳಗಾಗಿದೆ. ಟಿ20 ವಿಶ್ವಕಪ್​ಗೂ (T20 World Cup) ಮುನ್ನ ಆಸೀಸ್ ತಂಡದ ಈ…

Read More

ಜೈಲಿಗೆ ತೆರಳಿ ಫ್ಯಾನ್ಸ್ ವಾರ್ ಬಗ್ಗೆ ದರ್ಶನ್​​ಗೆ ಮಾಹಿತಿ ನೀಡಿದ ವಿಜಯಲಕ್ಷ್ಮಿ: ದಾಸನ ರಿಯಾಕ್ಷನ್ ಏನು? – Kannada News | Vijayalakshmi Darshan talks with husband about fans war after Kichcha Sudeep Hubballi statement

ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ದರ್ಶನ್ ಅವರನ್ನು ವಿಜಯಲಕ್ಷ್ಮಿ (Vijayalakshmi Darshan) ಭೇಟಿ ಮಾಡಿ ಬಂದಿದ್ದಾರೆ. ಹುಬ್ಬಳಿಯಲ್ಲಿ ಕಿಚ್ಚ ಸುದೀಪ್ (Kichcha Sudeep) ಅವರು ನೀಡಿದ ಹೇಳಿಕೆ ಬಳಿಕ ಶುರು ಆಗಿರುವ ಫ್ಯಾನ್ಸ್ ವಾರ್ ಕುರಿತು ದರ್ಶನ್ ಅವರಿಗೆ ವಿಜಯಲಕ್ಷ್ಮಿ ಮಾಹಿತಿ ನೀಡಿದ್ದಾರೆ. ಈ ವೇಳೆ ಸಹೋದರ ದಿನಕರ್ ತೂಗುದೀಪ ಕೂಡ ಜೊತೆಗಿದ್ದರು. ಜೈಲಿಗೆ ಭೇಟಿ ನೀಡಿ ಬಂದ ಬಳಿಕ ವಿಜಯಲಕ್ಷ್ಮಿ ದರ್ಶನ್ ಅವರು ಇನ್​ಸ್ಟಾಗ್ರಾಮ್​​ನಲ್ಲಿ ಖುಷಿಯಿಂದ ಪೋಸ್ಟ್ ಮಾಡಿದ್ದಾರೆ. ದಚ್ಚು-ಕಿಚ್ಚ ಫ್ಯಾನ್ಸ್ ವಾರ್ ನಡುವೆ ದರ್ಶನ್…

Read More

Weekly Career Horoscope: ಜುಲೈ 26 ರಿಂದ ಆಗಸ್ಟ್​​​ 01 ರವರೆಗಿನ ವಾರದ ಉದ್ಯೋಗ ಭವಿಷ್ಯ ಇಲ್ಲಿದೆ – Kannada News | Weekly Career Horoscope: July 26 Aug 01 – Navigate Work Challenges and Opportunities

ಜುಲೈ 26 ರಿಂದ ಆಗಷ್ಟ್ 01 ರವರೆಗೆ ಐದನೇ ವಾರವಾಗಿದ್ದು ಸಹನೆಯನ್ನು ಕಾಯ್ದುಕೊಳ್ಳುವುದು, ಅತಿಯಾದ ನಿರೀಕ್ಷೆಯಿಂದ ಬೇಸರ, ಪಡೆಯ ಜವಾಬ್ದಾರಿಯನ್ನು ನಿರ್ವಹಿಸುವ ಆತಂಕ, ಲಾಭಕ್ಕಾಗಿ ಕೆಲವನ್ನು ಬಿಡುವುದು ಇದೆಲ್ಲ ಬರಲಿದ್ದು, ಹೊಸ ಹೊಸತನ್ನು ಕಲಿಯುವುದು ಅನಿವಾರ್ಯವೂ ಆಗಲಿದೆ. ಕಳೆದುಹೋದುದರ ಬಗ್ಗೆ ಲೆಕ್ಕಿಸದೇ ವರ್ತಮಾನದಲ್ಲಿ ನೆಮ್ಮದಿಯಿಂದ ಇರುವ ಬಗೆಯನ್ನು ಕಾಣಿರಿ.‌ ಶುಭವಾಗಲಿ. ಮೇಷ ರಾಶಿ : ಮೇಷ ರಾಶಿಯವರ ಉದ್ಯೋಗ ಸ್ಥಾನದ ಅಧಿಪತಿಯಾದ ಶನಿಯು ದ್ವಾದಶದಲ್ಲಿದ್ದು, ದ್ವಿತೀಯ ಸ್ಥಾನದಲ್ಲಿ ಮಂಗಳನಿರುವುದರಿಂದ ಕಾರ್ಯಕ್ಷೇತ್ರದಲ್ಲಿ ತೀವ್ರ ಪರಿಶ್ರಮದ ಅಗತ್ಯವಿದೆ. ಕಚೇರಿಯಲ್ಲಿ ಮೇಲಧಿಕಾರಿಗಳೊಂದಿಗೆ…

Read More