Headlines

ಬೆಂಗಳೂರು ಟು ಚೆನ್ನೈ ಜಸ್ಟ್ 73 ನಿಮಿಷ, ಹೈದರಾಬಾದ್‌ಗೆ 2 ಗಂಟೆ: ದೇಶದ 7 ಹೊಸ ಬುಲೆಟ್ ಟ್ರೈನ್ ಮಾರ್ಗಗಳ ಕಂಪ್ಲೀಟ್ ಟ್ರಾವೆಲ್ ಟೈಮ್ ಇಲ್ಲಿದೆ – Kannada News | High Speed Rail in India: 7 New Bullet Train Corridors to Transform Travel

ದೆಹಲಿ, ಜೂ.26: ಭಾರತೀಯ ರೈಲ್ವೆ ಇತಿಹಾಸದಲ್ಲೇ ಮಹತ್ತರ ಸಾಧನೆ ಮಾಡಲಿರುವ ಹೈ-ಸ್ಪೀಡ್ ರೈಲು ಜಾಲ ವಿಸ್ತರಣೆಗೆ ಕೇಂದ್ರ ಸರ್ಕಾರವು ಗ್ರೀನ್ ಸಿಗ್ನಲ್ ನೀಡಿದೆ. ದೇಶದ ಪ್ರಮುಖ ಆರ್ಥಿಕ, ಕೈಗಾರಿಕಾ, ತಂತ್ರಜ್ಞಾನ ಮತ್ತು ಪ್ರವಾಸಿ ಹಬ್‌ಗಳನ್ನು ಪರಸ್ಪರ ಜೋಡಿಸುವ ನಿಟ್ಟಿನಲ್ಲಿ 7 ಹೊಸ ಬುಲೆಟ್ ಟ್ರೈನ್ ಕಾರಿಡಾರ್‌ಗಳ ಸ್ಥಾಪನೆಗೆ ಕೇಂದ್ರ ಸರ್ಕಾರ ಅಧಿಕೃತ ಅನುಮೋದನೆ ನೀಡಿದೆ. ದೇಶದ ಮೊದಲ ಬುಲೆಟ್ ಟ್ರೈನ್ ಯೋಜನೆಯಾದ ಮುಂಬೈ-ಅಹಮದಾಬಾದ್ (508 ಕಿ.ಮೀ) ಕಾರಿಡಾರ್‌ನ ಕಾಮಗಾರಿ ಪ್ರಸ್ತುತ ಪ್ರಗತಿಯಲ್ಲಿದೆ. 2017 ರಿಂದ ಈ ಯೋಜನೆಯ…

Read More

ವಿಷ್ಣುವರ್ಧನ್ ಸಿನಿಮಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ಗಣೇಶ್

ವಿಷ್ಣುವರ್ಧನ್ (Vishnuvardhan) ನಟನೆಯ ‘ಕೋಟಿಗೊಬ್ಬ’ ಸಿನಿಮಾ ಬಿಡುಗಡೆ ಆಗಿ 25 ವರ್ಷಗಳಾಗಿವೆ. ಇದೇ ಕಾರಣಕ್ಕೆ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ಗೋಲ್ಡನ್ ಸ್ಟಾರ್ ಗಣೇಶ್ ಅವರು ತಾವು ವಿಷ್ಣುವರ್ಧನ್ ಅವರ ದೊಡ್ಡ ಅಭಿಮಾನಿ ಎಂದರು ಮಾತ್ರವಲ್ಲದೆ ಅವರ ಸಿನಿಮಾಗಳನ್ನು ನೋಡಿದ ಕೆಲ ಅನುಭವಗಳನ್ನು ಸಹ ಅವರು ಬಿಚ್ಚಿಟ್ಟರು. ಅಲ್ಲದೆ ‘ಅರಮನೆ’ ಸಿನಿಮಾದ ಶೂಟಿಂಗ್ ಸಮಯದಲ್ಲಿ ತಾವು ವಿಷ್ಣುವರ್ಧನ್ ಅವರನ್ನು ಭೇಟಿ ಆದ ಅನುಭವವನ್ನು ಸಹ ಹಂಚಿಕೊಂಡರು. ಅಲ್ಲದೆ, ತಮಗೆ ವಿಷ್ಣುವರ್ಧನ್ ಜೊತೆಗೆ ನಟಿಸುವ ಬಹಳ…

Read More

ಪ್ರಭಾಸ್ ‘ಭಾರ’ಕ್ಕೆ ಬೆಂಡಾದ ಜಿಯೋ ಹಾಟ್​​ಸ್ಟಾರ್: ಒಟಿಟಿ ಮಾಡಿದ ಮನವಿಯೇನು? – Kannada News | Prabhas The Raja Saab OTT release Jio Hotstar craze details

ಪ್ರಭಾಸ್ (Prabhas), ಭಾರತದ ನಂಬರ್ 1 ಪ್ಯಾನ್ ಇಂಡಿಯಾ ಸ್ಟಾರ್. ದೇಶದಾದ್ಯಂತ ದೊಡ್ಡ ಸಂಖ್ಯೆಯ ಅಭಿಮಾನಿಗಳು ಪ್ರಭಾಸ್ ಅವರಿಗಿದ್ದಾರೆ. ಅದ್ಯಾವ ಮಟ್ಟಿಗೆ ಪ್ರಭಾಸ್ ಕ್ರೇಜ್ ಇದೆಯೆಂದರೆ ಅವರ ಕೆಟ್ಟ ಸಿನಿಮಾಗಳು ಸಹ ಸುಲಭವಾಗಿ 200-300 ಕೋಟಿ ಹಣ ಗಳಿಕೆ ಮಾಡಿಬಿಡುತ್ತವೆ ಅದೂ ಮೊದಲ ಒಂದು ವಾರದ ಒಳಗೆ. ಇತ್ತೀಚೆಗೆ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಬಿಡುಗಡೆ ಆಗಿತ್ತು. ಸಿನಿಮಾ ನಿರೀಕ್ಷಿಸಿದ ಮಟ್ಟದಲ್ಲಿರಲಿಲ್ಲ. ಆದರೂ ಬಾಕ್ಸ್ ಆಫೀಸ್​​ನಲ್ಲಿ ಸುಮಾರು 300 ಕೋಟಿಗೂ ಹೆಚ್ಚು ಮೊತ್ತ ಗಳಿಸಿದೆ….

Read More

ಅರೆಸ್ಟ್​ ಆದ್ರೂ ಖುಷಿ ಖುಷಿಯಲ್ಲಿರುವ ರಾಜೀವ್ ಗೌಡ ಹೇಳಿದ್ದೇನು? – Kannada News | Sidlaghatta official threat case: Accused Rajeev Gowda First Reaction after Arrested By Police

ಚಿಕ್ಕಬಳ್ಳಾಪುರ, (ಜನವರಿ 27): ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆ (Sidlaghatta official threat case) ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಂಖಂಡ ರಾಜೀವ್ ಗೌಡನನ್ನು (Rajeev Gowda) ಬಂಧಿಸಲಾಗಿದೆ. ಕಳೆದ 14 ದಿನಗಳಿಂದ ಮಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ನಿನ್ನೆ(ಜನವರಿ 26) ಕೇರಳದ ಗಡಿಭಾಗದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸದ್ಯ ಪೊಲೀಸರು ಆರೋಪಿ ರಾಜೀವ್ ಗೌಡನನ್ನು ಶಿಡ್ಲಘಟ್ಟಕ್ಕೆ ಕರೆತಂದಿದ್ದು, ವೈದ್ಯಕೀಯ ತಪಾಸಣೆ ಮಾಡಿಸಿದ್ದಾರೆ. ಈ ವೇಲೆ ರಾಜೀವ್ ಗೌಡ ಏನು ಹೇಳಿದ್ದಾನೆ ಎನ್ನುವುದನ್ನು…

Read More

ಮುಖ ನೋಡಿದ್ರೆ ಸಾಕು ನಿಮಗಿರುವ ರೋಗ ಹೇಳುತ್ತೆ ಈ ಯಂತ್ರ! – Kannada News | Revolutionary AI Tools for Early Disease Diagnosis

Revolutionary AI Tools for Early Disease DiagnosisImage Credit source: Getty Images ಇಲ್ಲಿಯವರೆಗೆ, ವೈದ್ಯರು ನಿಮ್ಮ ನಾಡಿಮಿಡಿತವನ್ನು ಪರೀಕ್ಷಿಸುವ ಮೂಲಕ ಅಥವಾ ವಿವಿಧ ರೀತಿಯ ಪರೀಕ್ಷೆಗಳನ್ನು ಮಾಡುವ ಮೂಲಕ ರೋಗಗಳನ್ನು ಪತ್ತೆಹಚ್ಚುತ್ತಿದ್ದರು, ಆದರೆ ಈಗ ತಂತ್ರಜ್ಞಾನವು ವೈದ್ಯಕೀಯ ಜಗತ್ತನ್ನೇ ಬದಲಾಯಿಸಲು ಪ್ರಾರಂಭಿಸಿದೆ. ಕೃತಕ ಬುದ್ಧಿಮತ್ತೆ ಅಥವಾ ಎಐ (AI Technology), ಈಗ ಆರೋಗ್ಯ ತಪಾಸಣೆಗಳಲ್ಲಿಯೂ ಮಹತ್ವದ ಪಾತ್ರ ವಹಿಸುತ್ತಿದೆ. ನವದೆಹಲಿಯಲ್ಲಿ ನಡೆದ ಎಐ ಶೃಂಗಸಭೆಯಲ್ಲಿ, ಕೇವಲ 30 ಸೆಕೆಂಡುಗಳಲ್ಲಿ ಮುಖವನ್ನು ಪರಿಶೀಲಿಸುವ ಮೂಲಕ ಸಂಭಾವ್ಯ…

Read More

Video: ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಪ್ರಧಾನಿ ಮೋದಿ – Kannada News | PM Modi Celebrates Makar Sankranti by Feeding Cattle, Shares Videos

ನವದೆಹಲಿ, ಜನವರಿ 15: ಪ್ರಧಾನಿ ನರೇಂದ್ರ ಮೋದಿ ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ತಮ್ಮ ನಿವಾಸದಲ್ಲಿ ಗೋವುಗಳಿಗೆ ಮೇವು ನೀಡಿ ಅವುಗಳ ಜತೆ ಸ್ವಲ್ಪ ಸಮಯ ಕಳೆದಿದ್ದಾರೆ. ಪ್ರಧಾನಿ ಮೋದಿ ಭಾರತೀಯ ಸಂಪ್ರದಾಯ ಮತ್ತು ಸಾಂಸ್ಕೃತಿಕ ಮೌಲ್ಯಗಳ ಮೇಲಿನ ಗೌರವವನ್ನು ಪ್ರತಿಬಿಂಬಿಸುವ ಒಂದು ಸೂಚಕವಾಗಿ ಗೋಸೇವೆಯನ್ನು ಮಾಡಿದ್ದಾರೆ. ಇದಕ್ಕೂ ಮೊದಲು ಅವರು ಜನವರಿ 14 ರಂದು ಕೇಂದ್ರ ಸಚಿವ ಎಲ್ ಮುರುಗನ್ ನಿವಾಸದಲ್ಲಿ ಪೊಂಗಲ್ ಹಬ್ಬದ ಸಂದರ್ಭದಲ್ಲಿ ಗೋ ಸೇವೆ ಮಾಡಿದ್ದರು.  …

Read More

ಹರಿದ್ವಾರದ ಹರ್​ ಕಿ ಪೌರ್​ ಸುತ್ತ ಹಿಂದೂಯೇತರರು, ರೀಲ್ಸ್ ಮಾಡುವವರ ಪ್ರವೇಶ ನಿಷೇಧ – Kannada News | Entry of non Hindus and reels makers strictly prohibited at Haridwar Har Ki Pauri

ಹರಿದ್ವಾರ, ಜನವರಿ 16: ಹರಿದ್ವಾರದ (Haridwar) ಅತ್ಯಂತ ಪವಿತ್ರ ಘಾಟ್ ಆಗಿರುವ ಹರ್ ಕಿ ಪೌರಿಯ ಪಾವಿತ್ರ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಹಿಂದೂಯೇತರರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಸ್ಪಷ್ಟವಾಗಿ ಹೇಳುವ ಫಲಕಗಳನ್ನು ಹಾಕಲಾಗಿದೆ. ಇದರ ಜೊತೆಗೆ, ಡ್ರೋನ್ ಹಾರಾಟ ಮತ್ತು ಹಾಡುಗಳನ್ನು ಆಧರಿಸಿದ ರೀಲ್‌ಗಳು ಅಥವಾ ವಿಡಿಯೋ ಚಿತ್ರೀಕರಣವನ್ನು ಸಹ ನಿಷೇಧಿಸಲಾಗಿದೆ. ಸಿನಿಮಾ ಗೀತೆಗಳನ್ನು ಆಧರಿಸಿ ವಿಡಿಯೋ ಚಿತ್ರೀಕರಿಸುವುದು ಮತ್ತು ರೀಲ್‌ಗಳನ್ನು ಮಾಡುವುದನ್ನು ಸಹ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಂತಹ ರೀಲ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದರೆ ಕಾನೂನು ಕ್ರಮ…

Read More

ನಾಳೆ ವರ್ಷದ ಮೊದಲ ಸೂರ್ಯಗ್ರಹಣ: ಯಾವ ರಾಶಿಗೆ ಶುಭ? ಯಾರಿಗೆ ಅಶುಭ? – Kannada News | Solar Eclipse on 17 February: here Is What Effects on Zodiac Signs

ವರ್ಷದ ಮೊದಲ ಸೂರ್ಯಗ್ರಹಣ (Solar Eclipse) ನಾಳೆ ಅಂದರೆ ಫೆಬ್ರವರಿ 17 ರಂದು ಸಂಭವಿಸಲಿದೆ. ವರ್ಷದ ಈ ಗ್ರಹಣವು ಭಾರತದಲ್ಲಿ ಗೋಚರಿಸುವುದಿಲ್ಲ. ಆದರೂ ವರ್ಷದ ಮೊದಲ ಸೂರ್ಯಗ್ರಹಣವು ರಾಷ್ಟ್ರ ಮತ್ತು ಪ್ರಪಂಚದ ಮೇಲೆ ಹಾಗೂ ಎಲ್ಲಾ 12 ರಾಶಿಚಕ್ರ ಚಿಹ್ನೆಗಳ ಜನರ ಮೇಲೆ ಪರಿಣಾಮ ಬೀರುತ್ತದೆ. ಪರಿಣಾಮವಾಗಿ, ಸೂರ್ಯಗ್ರಹಣವು ಮೇಷದಿಂದ ಮೀನ ರಾಶಿಯವರಿಗೆ ಯಾವ ಪರಿಣಾಮ ಬೀರುತ್ತದೆ? ಅದಕ್ಕೆ ಪರಿಹಾರವೇನು ಎನ್ನುವುದನ್ನು ತಿಳಿದುಕೊಳ್ಳಿ. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

Daily Devotional: ಕಷ್ಟಕಾಲದಲ್ಲಿ ಅಡವಿಟ್ಟ ಚಿನ್ನಾಭರಣ ಬಿಡಿಸಲು ಸಾಧ್ಯವಾಗುತ್ತಿಲ್ಲವೇ? ಈ ಸರಳ ಪರಿಹಾರ ಪ್ರಯತ್ನಿಸಿ – Kannada News | Daily Devotional: Traditional Remedies for Financial Distress

ಅಡವಿಟ್ಟ ಚಿನ್ನಾಭರಣImage Credit source: London Gold Centre ಆರ್ಥಿಕ ಸಂಕಷ್ಟದ ಸಮಯದಲ್ಲಿ, ವಿಶೇಷವಾಗಿ ದಿಕ್ಕು ತೋಚದಿದ್ದಾಗ ಅಥವಾ ಯಾವುದೇ ಸಹಾಯ ಸಿಗದಿದ್ದಾಗ, ಜನರು ತಮ್ಮ ಆಭರಣಗಳನ್ನು ಅಡವಿಡುವುದು ಸಾಮಾನ್ಯ. ಇದು ವಿದ್ಯಾರ್ಥಿಗಳ ಶುಲ್ಕ, ಮನೆಯ ಅಗತ್ಯಗಳು, ಆಸ್ಪತ್ರೆ ವೆಚ್ಚಗಳು ಅಥವಾ ಯಾವುದೇ ತುರ್ತು ಪರಿಸ್ಥಿತಿಗಳಿಗೆ ಹಣಕಾಸು ಒದಗಿಸಲು ಒಂದು ಮಾರ್ಗವಾಗಿದೆ. ಆದರೆ, ಅಡವಿಟ್ಟ ಈ ಆಭರಣಗಳನ್ನು ಮರಳಿ ಪಡೆಯುವುದು ಅನೇಕರಿಗೆ ದೊಡ್ಡ ಸವಾಲಾಗಿ ಪರಿಣಮಿಸುತ್ತದೆ. ಕೆಲವೊಮ್ಮೆ ಸಂಪೂರ್ಣ ಹಣವನ್ನು ಪಾವತಿಸಲು ಸಾಧ್ಯವಾಗದೆ ಆಭರಣಗಳನ್ನು ಶಾಶ್ವತವಾಗಿ ಕಳೆದುಕೊಳ್ಳುವ…

Read More

‘iPhone ಬಾಯ್‌ಫ್ರೆಂಡ್ ಕೊಡಿಸಿದ್ದಾ’?: ಹುಡುಗಿಯರು ಸ್ವಂತ ಹಣದಲ್ಲಿ ಏನು ಖರೀದಿಸುವುದಿಲ್ವಾ? ಸಿಟ್ಟಾದ ಬೆಂಗಳೂರಿನ ಯುವತಿ – Kannada News | Societal Bias: Why Are Women’s Expensive Purchases Attributed to Men’s Wealth?

ಬೆಂಗಳೂರು, ಫೆ.24: ಈ ಹುಡುಗಿಯರು ಹೊಸ ಫೋನ್​, ಬಟ್ಟೆ, ಅಥವಾ ಯಾವುದೇ ವಸ್ತು ತೆಗೆದುಕೊಂಡರು ಯಾರೂ ಗಿಫ್ಟ್​​ ಕೊಟ್ಟದ್ದು ಎಂದು ಪ್ರಶ್ನೆಗಳು ಬರುತ್ತದೆ. ಆರ್ಥಿಕವಾಗಿ ಎಷ್ಟೇ ಸದೃಢರಾದರೂ, ಅವರ ದುಬಾರಿ ವಸ್ತುಗಳ ಖರೀದಿಯನ್ನು ಸಮಾಜವು ಇಂದಿಗೂ ಅವರ ಜೀವನದಲ್ಲಿರುವ ಪುರುಷನ ಯಶಸ್ಸಿಗೆ ಹೋಲಿಸುತ್ತಾರೆ. ಇದೀಗ ಮಹಿಳೆಯರು ಸ್ವಂತವಾಗಿ ಏನನ್ನು ಖರೀದಿ ಮಾಡುವುದಿಲ್ಲ ಎಂಬ ಪ್ರಶ್ನೆ ಎದ್ದಿದೆ. ಈ ಪ್ರಶ್ನೆಯನ್ನು ಮಾಡಿರುವುದು ಬೆಂಗಳೂರಿನ ಅನು ಎಂಬುವವರು. ಅನು ಅವರು ಇತ್ತೀಚೆಗೆ ತಮ್ಮ ಸ್ವಂತ ದುಡಿಮೆಯ ಹಣದಿಂದ ಹೊಸ iPhone…

Read More