Headlines

Car Blast Case: ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್​ಪಿ ಹೇಳಿದ್ದೇನು? – Kannada News | Bagalkot Car Blast: SP Rules Out Explosives, Points to Technical Fault in Mahindra XUV300

ಬಾಗಲಕೋಟೆ, ಜುಲೈ 26: ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದ ಬಳಿ ಮಹೀಂದ್ರಾ XUV300 ಕಾರು ಸ್ಫೋಟಗೊಂಡ ಘಟನೆಗೆ ಸಂಬಂಧಿಸಿದಂತೆ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಗೋಯಲ್ ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಮೇಲ್ನೋಟಕ್ಕೆ, ಕಾರು ಸ್ಫೋಟದಲ್ಲಿ ಯಾವುದೇ ಸ್ಫೋಟಕ ವಸ್ತುಗಳ ಬಳಕೆಯ ಕುರುಹುಗಳು ಕಂಡುಬಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಹಿಪ್ಪರಗಿಯ ಯುವರಾಜ ವೈನ್ ಸ್ಟೋರ್ ಮಾಲೀಕ ಕಮ್ ಮ್ಯಾನೇಜರ್ ಹನುಮಂತ ಅಥಣಿ ಅವರ ಕಾರು ನಿನ್ನೆ ಸಂಜೆ 4:30ಕ್ಕೆ ವೈನ್ ಸ್ಟೋರ್ ಎದುರು ನಿಲ್ಲಿಸಲಾಗಿತ್ತು. ರಾತ್ರಿ…

Read More

ಮದುವೆಯಾಗಿ 3 ತಿಂಗಳೊಳಗೆ ಪತಿಗೆ ಮುಹೂರ್ತ ಇಟ್ಟ ಪತ್ನಿ: ಪ್ರಿಯಕರನ ಜೊತೆ ಸೇರಿ ಕೊಲೆ

ತುಮಕೂರು, ಮಾರ್ಚ್​​ 12: ತಿಪಟೂರು ಗ್ರಾಮಾಂತರದ ಚಿಕ್ಕಕೊಟ್ಟಗಿಹಳ್ಳಿ ಗ್ರಾಮದಲ್ಲಿ ನಡೆದಿದ್ದ ಗುಜರಿ ವ್ಯಾಪಾರಿಯ ಕೊಲೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​ ಸಿಕ್ಕಿದೆ. ಮದುವೆಯಾಗಿ ಮೂರು ತಿಂಗಳು ಕಳೆಯುವುದರ ಒಳಗೆ ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿರುವ ಶಾಕಿಂಗ್​​ ವಿಚಾರ ತನಿಖೆ ವೇಳೆ ಬಯಲಾಗಿದೆ. ಪ್ರಕರಣ ಸಂಬಂಧ ಫರ್ಜಾನ (31), ಧನರಾಜ್ (24) ವೆಂಕಟೇಶ್ (24) ಮತ್ತು ದರ್ಶನ್ (24) ಸೇರಿ ನಾಲ್ಕು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಏನು? ಗುಜರಿ ವ್ಯಾಪಾರಿಯಾಗಿದ್ದ ಮನ್ಸೂರ್ ಪಾಷ…

Read More

CUET UG 2026: ತಾಂತ್ರಿಕ ಸಮಸ್ಯೆಯಿಂದ ಪರೀಕ್ಷೆ ಬರೆಯಲಾಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಿದ NTA

ದೇಶಾದ್ಯಂತ ಪದವಿ ಕೋರ್ಸ್‌ಗಳ ಪ್ರವೇಶಕ್ಕಾಗಿ ಶನಿವಾರ (ಮೇ 30) ನಡೆದ ಸಿಯುಇಟಿ-ಯುಜಿ (CUET-UG) ಪ್ರವೇಶ ಪರೀಕ್ಷೆಯ ವೇಳೆ ಕೆಲವು ಕೇಂದ್ರಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಇದರಿಂದ ಪರೀಕ್ಷೆ ಬರೆಯಲಾಗದ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮತ್ತೊಂದು ಅವಕಾಶವನ್ನು ಪ್ರಕಟಿಸಿದೆ. ಎನ್‌ಟಿಎ (NTA) ಸ್ಪಷ್ಟನೆ: ಈ ಕುರಿತು ಸಾಮಾಜಿಕ ಜಾಲತಾಣ ‘X’ ನಲ್ಲಿ ಪೋಸ್ಟ್ ಮಾಡಿರುವ NTA, “ಇಂದಿನ ತಾಂತ್ರಿಕ ಅಡಚಣೆಯು ಕೆಲವು CUET (UG)ಅಭ್ಯರ್ಥಿಗಳಿಗೆ ತೊಂದರೆ ಉಂಟುಮಾಡಿದೆ. ಶನಿವಾರ (30.05.2026) ಮೊದಲ ಶಿಫ್ಟ್‌ನಲ್ಲಿ (Shift-I) ಪರೀಕ್ಷಾ…

Read More

ಯುವಕನ ಪ್ರಾಣವನ್ನೇ ಬಲಿ ಪಡೆದ ಸ್ನೇಹಿತನ ಸಹೋದರಿ ಜೊತೆಗಿನ ಅಕ್ರಮ ಸಂಬಂಧ: ಗೆಳೆಯನಿಂದಲೇ ನಡೀತು ಭೀಕರ ಹತ್ಯೆ

ಚಾಮರಾಜನಗರ, ಮಾರ್ಚ್​​ 16: ಗುಂಡ್ಲುಪೇಟೆ ಪಟ್ಟಣಕ್ಕೆ ಹೊಂದಿಕೊಂಡಂತಿರುವ ದೊಡ್ಡಕೆರೆ ಏರಿ ಬಳಿ ನಡೆದ ಯುವಕನ ಕೊಲೆ ಪ್ರಕರಣಕ್ಕೆ ಭಾರಿ ಟ್ವಿಸ್ಟ್​​ ಸಿಕ್ಕಿದೆ. ಸ್ನೇಹಿತನ ಸಹೋದರಿಯ ಜೊತೆಗಿನ ಅಕ್ರಮ ಸಂಬಂಧವೇ ಮೂಖಹಳ್ಳಿ ಗ್ರಾಮದ ನಂಜುಂಡಸ್ವಾಮಿ (23) ಕೊಲೆಗೆ ಕಾರಣ ಎಂಬ ಸತ್ಯ ಬಯಲಾಗಿದೆ. ಗೆಳೆಯನ ಜೊತೆ ಬೈಕ್​​ ಏರಿ ಪಾರ್ಟಿಗೆ ಹೋಗಿದ್ದ ನಂಜುಂಡಸ್ವಾಮಿಯ ಶವ ಕತ್ತು ಸೀಳಿ ಕೊಲೆ ಮಾಡಿರುವ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಅಜಯ್​ ಎಂಬಾತನ ಜೊತೆಗೆ ಈತ ತೆರಳಿದ್ದ ಎನ್ನಲಾಗಿದ್ದು, ಆತನೇ ಕೊಲೆ ಆರೋಪಿ ಎಂಬುದೀಗ ಬಹಿರಂಗಗೊಂಡಿದೆ….

Read More

ಕೊಪ್ಪಳದಲ್ಲಿ ನಿಲ್ಲದ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ದಂಧೆ: ತಡರಾತ್ರಿ ಪೊಲೀಸರ ದಾಳಿ, ನೂರಾರು ಅಕ್ಕಿ ಮೂಟೆಗಳು ಜಪ್ತಿ! – Kannada News | Koppal Rice Seizure: Rural Police Raid Near Dadegal; Hundreds of Anna Bhagya Rice Bags Seized

ಕೊಪ್ಪಳ, ಏಪ್ರಿಲ್ 27: ಜಿಲ್ಲೆಯಲ್ಲಿ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಾಟ ಮಾಡುವ ದಂಧೆ ಎಗ್ಗಿಲ್ಲದೆ ಸಾಗುತ್ತಿದ್ದು, ಇದೀಗ ಕೊಪ್ಪಳ ಗ್ರಾಮೀಣ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಖದೀಮರಿಗೆ ಶಾಕ್ ನೀಡಿದ್ದಾರೆ. ಕೊಪ್ಪಳ ತಾಲೂಕಿನ ದದೇಗಲ್ ಬಳಿ ತಡರಾತ್ರಿ ಟ್ರ್ಯಾಕ್ಟರ್‌ನಲ್ಲಿ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿಯನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಕೊಪ್ಪಳ ಗ್ರಾಮೀಣ ಪೊಲೀಸರು ದಾಳಿ ನಡೆಸಿ, ನೂರಾರು ಅನ್ನಭಾಗ್ಯ ಅಕ್ಕಿ ಮೂಟೆಗಳನ್ನು ವಶಪಡಿಸಿಕೊಂಡಿದ್ದಾರೆ. ಬಡವರ ಹೊಟ್ಟೆ ಸೇರಬೇಕಿದ್ದ ಅಕ್ಕಿಯನ್ನು…

Read More

NLC Apprenticeship 2025: NLCಯಲ್ಲಿ ಅಪ್ರೆಂಟಿಸ್​ಗಳ ನೇಮಕಾತಿ, ಬಿ.ಟೆಕ್ ಮತ್ತು ಡಿಪ್ಲೊಮಾ ಆದವರು ಅರ್ಹರು! – Kannada News | NLC Apprenticeship 2025: 575 Engineering and Diploma Vacancies – Apply Now!

ಅಪ್ರೆಂಟಿಸ್‌ಶಿಪ್‌ಗಳನ್ನು ಹುಡುಕುತ್ತಿರುವ ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಅರ್ಜಿದಾರರಿಗೆ ಗುಡ್​ ನ್ಯೂಸ್​ ಇಲ್ಲಿದೆ. ನೆಯ್ವೇಲಿ ಲಿಗ್ನೈಟ್ ಕಾರ್ಪೊರೇಷನ್ (NLC) ಅಪ್ರೆಂಟಿಸ್‌ಶಿಪ್ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 2 ರೊಳಗೆ NLC ಯ ಅಧಿಕೃತ ವೆಬ್‌ಸೈಟ್ nlcindia.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿಗಳ ಹಾರ್ಡ್ ಪ್ರತಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಜನವರಿ 9 ಎಂದು ನಿಗದಿಪಡಿಸಲಾಗಿದೆ. ಕಂಪನಿಯು ಒಟ್ಟು 575 ಅಪ್ರೆಂಟಿಸ್ ಹುದ್ದೆಗಳನ್ನು ಪ್ರಕಟಿಸಿದೆ. ಇದರಲ್ಲಿ ವಿವಿಧ ಪದವೀಧರ ಮತ್ತು…

Read More

“ಅಪ್ಪ ನಾನು ಮದುವೆಯಾಗಿದ್ದೇನೆ, ನನ್ನನ್ನು ಬಿಟ್ಟುಬಿಡಿ”: ಮಗಳ ಕಣ್ಣೀರಿಗೂ ಬೆಲೆ ಕೊಡದೆ ಎಳೆದೊಯ್ದ ತಂದೆ – Kannada News | Police Inaction: Parents Kidnap Registered Wife in Hangal Love Marriage Case

ಹಾನಗಲ್ ಮಾ.4: ಹೆಚ್ಚಿನ ಹೆತ್ತವರು ಮಕ್ಕಳ ಪ್ರೀತಿ ಒಪ್ಪುವುದಿಲ್ಲ. ಜಾತಿ ಪ್ರೇಮ, ಸಮಾಜ ಏನು ಹೇಳುತ್ತೋ ಎಂಬೆಲ್ಲ ಭಯ ಇರುತ್ತದೆ. ಅದರಲ್ಲೂ ಸಂಬಂಧಿಕ ಕಾಟ ಯಾರಿಗೂ ಬೇಡ. ಪ್ರೀತಿಸಿ ಓಡಿ ಹೋಗಿ ಮದುವೆಯಾದರೆ ಎರಡು ಕುಟುಂಬಗಳು ಸಂಬಂಧ ಕಳೆದುಕೊಳ್ಳಬೇಕು ಎಂಬ ಹೆದರಿಕೆ. ಇದರ ನಡುವೆ ಧೈರ್ಯ ಮಾಡಿ ಮದುವೆಯಾದರೆ ಈ ಪರಿಸ್ಥಿತಿ ನೋಡಿ. ಪ್ರೀತಿಸಿ ಅಧಿಕೃತವಾಗಿ ರಿಜಿಸ್ಟರ್ ಮ್ಯಾರೇಜ್ ಯಾಗಿದ್ದ ನವಜೋಡಿಯನ್ನು ಯುವತಿಯ ಪೋಷಕರು ಮತ್ತು ಸಂಬಂಧಿಕರು ಸಿನಿಮೀಯ ರೀತಿಯಲ್ಲಿ ದಾಳಿ ನಡೆಸಿ ಬೇರ್ಪಡಿಸಿರುವ ಘಟನೆ ಹಾನಗಲ್…

Read More

ಕೆನಡಾದ ಬ್ರಿಟಿಷ್ ಕೊಲಂಬಿಯಾದಲ್ಲಿರುವ ಶಾಲೆಯಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು – Kannada News | Deadly School Shooting in British Columbia Leaves 10 Dead

ಒಟ್ಟಾವಾ, ಫೆಬ್ರವರಿ 11: ಕೆನಡಾದ  ಬ್ರಿಟಿಷ್ ಕೊಲಂಬಿಯಾದ ಟಂಬ್ಲರ್ ರಿಡ್ಜ್​ ಪಟ್ಟಣದಲ್ಲಿರುವ ಶಾಲೆಯಲ್ಲಿ ಅಪರಿಚಿತ ದುಷ್ಕರ್ಮಿಯಿಂದ ಸಾಮೂಹಿಕ ಗುಂಡಿನ ದಾಳಿ(Firing) ನಡೆದಿದ್ದು, ಘಟನೆಯಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಒಬ್ಬ ಶಂಕಿತ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರು ಹಾಗೂ ಉದ್ದೇಶ ಹಾಗೂ ಸಂದರ್ಭಗಳ ಕುರಿತು ಅಧಿಕಾರಿಗಳು ಮಾಹಿತಿಯನ್ನು ಇನ್ನೂ ನೀಡಿಲ್ಲ, ಸುಮಾರು 24 ಜನರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಟಂಬ್ಲರ್ ರಿಡ್ಜ್…

Read More

ಮಿಂಚಿದ ಯಶವರ್ಧನ್; ಕೂಚ್ ಬೆಹಾರ್ ಟ್ರೋಫಿ ಗೆದ್ದ ಮಧ್ಯಪ್ರದೇಶ – Kannada News | Cooch Behar Trophy: Madhya Pradesh Crowned Champions, Yashvardhan Singh Chauhan Shines

ಮಧ್ಯಪ್ರದೇಶ ತಂಡವು ಅದ್ಭುತ ಪ್ರದರ್ಶನ ನೀಡುವ ಮೂಲಕ ಕೂಚ್ ಬೆಹಾರ್ ಟ್ರೋಫಿ (Cooch Behar Trophy) ಫೈನಲ್ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿದೆ. ವಲ್ಸಾದ್‌ನ ಸರ್ದಾರ್ ಪಟೇಲ್ ಕ್ರೀಡಾಂಗಣದಲ್ಲಿ ನಡೆದ ಪ್ರಶಸ್ತಿ ಪಂದ್ಯದಲ್ಲಿ ಗುಜರಾತ್ ತಂಡವನ್ನು 6 ವಿಕೆಟ್‌ಗಳಿಂದ ಮಣಿಸುವಲ್ಲಿ ಮಧ್ಯಪ್ರದೇಶ ಯಶಸ್ವಿಯಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 216 ರನ್ ಕಲೆಹಾಕಿತು. ಉತ್ತರವಾಗಿ ಮಧ್ಯಪ್ರದೇಶ ತಂಡವು 178 ರನ್‌ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತು. ಇತ್ತ ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ…

Read More

ಮುಡಾ ಹಗರಣ: ಲೋಕಾಯುಕ್ತ ತನಿಖಾಧಿಕಾರಿಗಳ ಮೇಲೆಯೇ ಸ್ಪೋಟಕ ಆರೋಪ – Kannada News | Muda Scam Case: snehamayi krishna Complaints In Court Against Lokayukta over Bribery

ಮೈಸೂರು, (ಫೆಬ್ರವರಿ 09): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದಲ್ಲಿ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಮುಡಾ ಭ್ರಷ್ಟಾಚಾರ ಪ್ರಕರಣದಲ್ಲಿ ಲೋಕಾಯುಕ್ತವೇ (Lokayukta) ಆರೋಪಕ್ಕೆ ಗುರಿಯಾಗಿದ್ದು, ಮುಡಾದ ಹಿಂದಿನ ಆಯುಕ್ತರಿಂದ ಕೋಟಿ ಕೋಟಿ ರೂಪಾಯಿ ಲಂಚ (Bribe) ಪಡೆದ ಬಗ್ಗೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಮುಡಾ ಪ್ರಕರಣದಲ್ಲಿ ಲೋಕಾಯುಕ್ತರಿಗೆ ಕೋಟಿ ಕೋಟಿ ಹಣ ಲಂಚ ಕೊಡಲಾಗಿದೆ ಎಂದು ದೂರುದಾರ ಸ್ನೇಹಮಯಿ‌ಕೃಷ್ಣ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್…

Read More