ಬೆಂಗಳೂರಲ್ಲಿ ವರುಣನ ಅಬ್ಬರ: ಕೆರೆಯಂತಾದ ರಸ್ತೆಗಳು; ಅಲ್ಲಲ್ಲಿ ಸಂಚಾರ ದಟ್ಟಣೆ – Kannada News | Bengaluru Rain Havoc: Waterlogged Roads and Traffic Congestion Disrupt City Life
ಇನ್ನು ನಗರದ ಕೆಇಬಿ ಜಂಕ್ಷನ್ನಿಂದ ಹೆಣ್ಣೂರು ಕಡೆಗೆ, ವರ್ತೂರು ಕೋಡಿಯಿಂದ ವೈಟ್ಫೀಲ್ಡ್ ಕಡೆಗೆ, ಹೆಗಡೆ ನಗರದಿಂದ ಥಣಿಸಂದ್ರ ಕಡೆಗೆ, ಮಡಿವಾಳ ಅಯ್ಯಪ್ಪ ಅಂಡರ್ ಪಾಸ್ನಿಂದ ಮಡಿವಾಳ ಪಿಎಸ್ ಕಡೆಗೆ, ಸಿದ್ದಾಪುರದಿಂದ ವಿಬ್ಗ್ಯೋರ್ ಯು-ಟರ್ನ್ ಕಡೆಗೆ, ಬಿ-ನಾರಾಯಣಪುರದಿಂದ ನಗರದ ಕಡೆಗೆ ಮತ್ತು ಫೀನಿಕ್ಸ್ ಮಾಲ್ ಮಹದೇವಪುರ ದಿಂದ ಹೂಡಿ ಕಡೆಗಳಲ್ಲಿ ರಸ್ತೆಯಲ್ಲಿ ಮಳೆ ನೀರು ನಿಂತಿರುವುದರಿಂದ ಸಂಚಾರ ದಟ್ಟಣೆ ಉಂಟಾಗಿದೆ. (image credit blrcitytraffic) Source link