Headlines

ಬೆಂಗಳೂರಲ್ಲಿ ವರುಣನ ಅಬ್ಬರ: ಕೆರೆಯಂತಾದ ರಸ್ತೆಗಳು; ಅಲ್ಲಲ್ಲಿ ಸಂಚಾರ ದಟ್ಟಣೆ – Kannada News | Bengaluru Rain Havoc: Waterlogged Roads and Traffic Congestion Disrupt City Life

ಇನ್ನು ನಗರದ ಕೆಇಬಿ ಜಂಕ್ಷನ್​ನಿಂದ ಹೆಣ್ಣೂರು ಕಡೆಗೆ, ವರ್ತೂರು ಕೋಡಿಯಿಂದ ವೈಟ್‌ಫೀಲ್ಡ್ ಕಡೆಗೆ, ಹೆಗಡೆ ನಗರದಿಂದ ಥಣಿಸಂದ್ರ ಕಡೆಗೆ, ಮಡಿವಾಳ ಅಯ್ಯಪ್ಪ ಅಂಡರ್ ಪಾಸ್​ನಿಂದ ಮಡಿವಾಳ ಪಿಎಸ್ ಕಡೆಗೆ, ಸಿದ್ದಾಪುರದಿಂದ ವಿಬ್ಗ್ಯೋರ್ ಯು-ಟರ್ನ್ ಕಡೆಗೆ, ಬಿ-ನಾರಾಯಣಪುರದಿಂದ ನಗರದ ಕಡೆಗೆ ಮತ್ತು ಫೀನಿಕ್ಸ್ ಮಾಲ್ ಮಹದೇವಪುರ ದಿಂದ ಹೂಡಿ ಕಡೆಗಳಲ್ಲಿ ರಸ್ತೆಯಲ್ಲಿ ಮಳೆ ನೀರು ನಿಂತಿರುವುದರಿಂದ ಸಂಚಾರ ದಟ್ಟಣೆ ಉಂಟಾಗಿದೆ. (image credit blrcitytraffic) Source link

Read More

‘ವೀರ ಕಂಬಳ’ ಸಿನಿಮಾನಲ್ಲಿ ವೀರೇಂದ್ರ ಹೆಗ್ಗಡೆ ನಟನೆ: ಬೆದರಿಕೆ ಕರೆಗಳು ಬಂದಿದ್ದವು ಎಂದ ನಿರ್ದೇಶಕ ಬಾಬು – Kannada News | Director said he got threat calls because Veerendra Heggade acted in his movie

ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು (Rajendra Singh Babu) ಅವರು ‘ವೀರ ಕಂಬಳ’ ಹೆಸರಿನ ಸಿನಿಮಾ ನಿರ್ದೇಶಿಸಿದ್ದು, ಈ ಸಿನಿಮಾ ಕಂಬಳ ಕ್ರೀಡೆಯ ಕುರಿತಾದ ಕತೆಯನ್ನು ಒಳಗೊಂಡಿದೆ. ಸಿನಿಮಾನಲ್ಲಿ ಆದಿತ್ಯ ಸೇರಿದಂತೆ ಹಲವರು ನಟಿಸಿದ್ದಾರೆ. ಸಿನಿಮಾನಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸಹ ನಟಿಸಿದ್ದಾರೆ. ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿರುವ ರಾಜೇಂದ್ರ ಸಿಂಗ್ ಬಾಬು, ‘ಕ್ಲೈಮ್ಯಾಕ್ಸ್​​ನಲ್ಲಿ ಸಂದೇಶ ನೀಡುವ ಪಾತ್ರವೊಂದು ಬೇಕಾಗಿತ್ತು, ಆ ಪಾತ್ರ ಬಹಳ ಘನವಾದ ಪಾತ್ರ ಆಗಿರಬೇಕಿತ್ತು, ನನಗೆ ಹೆಗ್ಗಡೆ…

Read More

Bengaluru Air Quality: ಹುಬ್ಬಳ್ಳಿಯಲ್ಲಿ ಏಕಾಏಕಿ ಸುಧಾರಿಸಿದ ಏರ್ ಕ್ವಾಲಿಟಿ! – Kannada News | Bangalore Air Pollution Crisis: Hubballi Air quality gets better along with all places

ಹುಬ್ಬಳ್ಳಿಯಲ್ಲಿ ಏಕಾಏಕಿ ಸುಧಾರಿಸಿದ ಏರ್ ಕ್ವಾಲಿಟಿ ಬೆಂಗಳೂರು, ಮೇ 05: ರಾಜ್ಯದಲ್ಲಿ ಬೆಂಗಳೂರು, ಹುಬ್ಬಳ್ಳಿಯ ಏರ್ ಕ್ವಾಲಿಟಿ (Bengaluru Air Quality) ಭಾರಿ ಸುಧಾರಣೆ ಕಂಡಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಹುಬ್ಬಳ್ಳಿಯ ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ….

Read More

Video: ದುಬೈನಿಂದ ಭಾರತಕ್ಕೆ ಮರಳಿದ ಕೇರಳದ ಮಹಿಳೆ; ಕಾರಣ ಇದೇ ನೋಡಿ – Kannada News | Kerala woman reveals true story after returning to India from Dubai

ಉತ್ತಮ ಗುಣಮಟ್ಟದ ಜೀವನ, ಅಧಿಕ ಸಂಬಳ ಸಿಗುವ ಕೆಲಸವೇ ಬೇಕೆಂದು ಕೆಲವರು ತಮ್ಮ ತಾಯ್ನಾಡು ಬಿಟ್ಟು ಅಮೆರಿಕ, ಕೆನಾಡ, ಜಪಾನ್‌ ಇತ್ಯಾದಿ ಅಭಿವೃದ್ಧಿಶೀಲ ದೇಶಗಳಿಗೆ ಹೋಗ್ತಾರೆ. ಕೆಲವರು ತಮ್ಮ ತಾಯ್ನಾಡಿಗೆ ಬರುವುದೇ ಅಪರೂಪ. ಆದರೆ ಕೇರಳದ (Kerala) ಮಹಿಳೆಯೊಬ್ಬರು ದುಬೈನಿಂದ ಭಾರತಕ್ಕೆ ಮರಳಿದ್ದು, ತಮ್ಮ ನಿರ್ಧಾರದ ಹಿಂದಿನ ಹತ್ತು ಕಾರಣಗಳನ್ನು ಪಟ್ಟಿ ಮಾಡಿದ್ದಾರೆ. ಅದಲ್ಲದೇ, ಹೆಚ್ಚುತ್ತಿರುವ ವೆಚ್ಚಗಳು, ಶಾಲಾ ಶಿಕ್ಷಣ ಮತ್ತು ಸಾಲಮುಕ್ತ ಜೀವನವು ಭಾರತಕ್ಕೆ ಮರಳುವ ನಿರ್ಧಾರವನ್ನು ಹೇಗೆ ಪ್ರೇರೇಪಿಸಿತು ಎನ್ನುವುದನ್ನು ಅನಿವಾಸಿ ಭಾರತೀಯ ಮಹಿಳೆ…

Read More

ರಾತ್ರಿ 11 ಆದ್ರೂ ನಿದ್ದೆ ಬರಲ್ವಾ? ಹಾಗಿದ್ರೆ ಡಯಟ್, ವ್ಯಾಯಾಮ ಏನು ಮಾಡ್ಬೇಡಿ ಎಲ್ಲಾ ವ್ಯರ್ಥ! – Kannada News | How Late Sleep Affects Your Weight

ತೂಕ ಇಳಿಸಿಕೊಳ್ಳುವುದೆಂದರೆ ಕೇವಲ ಕ್ಯಾಲೊರಿಗಳನ್ನು ಲೆಕ್ಕಹಾಕಿ, ಬೆವರು ಸುರಿಸಿ ವ್ಯಾಯಾಮ ಮಾಡುವುದು ಮಾತ್ರವಲ್ಲ. ನಮ್ಮ ದೇಹವು ಜೈವಿಕ ಗಡಿಯಾರವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳುವುದು. ಹೌದು, ಹಲವರಿಗೆ ಈ ಬಗ್ಗೆ ತಿಳಿದಿಲ್ಲ ಇದನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದೆಯೇ ನೀವು ಯಾವುದೇ ರೀತಿಯ ಡಯಟ್, ವ್ಯಾಯಾಮ ಮಾಡಿದರೂ ಕೂಡ ಪ್ರಯೋಜನಕ್ಕೆ ಬರುವುದಿಲ್ಲ. ಸಾಮಾನ್ಯವಾಗಿ ರಾತ್ರಿ 11 ಗಂಟೆಯವರೆಗೂ ಎಚ್ಚರವಾಗಿರುವುದು ಅಥವಾ ನಿದ್ರೆಯನ್ನು (Sleep) ಒಂದೇ ಸಮಯಕ್ಕೆ ಮಾಡದಿರುವುದು ನಮ್ಮ ಚಯಾಪಚಯ ಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. ನಿದ್ರೆಯ ಸಮಯ ಮತ್ತು…

Read More

ಫೋಕ್ಸೋ ಕೇಸ್: ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು – Kannada News | Pocso Case: shorapur Police sized Mallikarjun mutya four Mobile Phones

ಯಾದಗಿರಿ, (ಮಾರ್ಚ್ 05): ಫೋಕ್ಸೋ ಪ್ರಕರಣ ಸಂಬಂಧ ನಾಪತ್ತೆಯಾಗಿದ್ದ ಯಾದಗಿರಿಯ (Yadagir) ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ (Mallikarjun mutya) ಪ್ರತ್ರಕ್ಷರಾಗಿದ್ದು, ಇಂದು (ಮಾರ್ಚ್ 25) ಪೊಲೀಸ್ ವಿಚಾರಣೆಗೆ ಹಾಜರಾಗಿದ್ದಾರೆ. ಸಂಜೆ ಆರು ಗಂಟೆಯಿಂದ ಮುತ್ಯಾನನ್ನು ಶಹಾಪುರ ಸರ್ಕಲ್ ಇನ್ಸ್ಪೆಕ್ಟರ್ ಶರಣಗೌಡ ನ್ಯಾಮಣ್ಣ ಅವರು ವಿಚಾರಣೆ ನಡೆಸಿದ್ದಾರೆ. ಬಳಿಕ ಮುತ್ಯಾನ ನಾಲ್ಕು ಮೊಬೈಲ್​​ಗಳನ್ನು ವಶಕ್ಕೆ ಪಡೆದುಕೊಂಡು ಕಳುಹಿಸಿದ್ದಾರೆ. ಇನ್ನು ವಿಚಾರಣೆ ಬಳಿಕ ಪೊಲೀಸ್ ಠಾಣೆಯಿಂದ ಹೊರ ಬಂದ ಮಲ್ಲಿಕಾರ್ಜುನ ಮುತ್ಯಾ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ನನಗೆ ನೋಟೀಸ್…

Read More

‘ಸಿಂಪತಿ ಬೇಡ, ಸೋಲು ಪದ ಕೇಳಿದ್ರೆ ಸಿಟ್ಟು ಬರುತ್ತೆ’; ರವಿಚಂದ್ರನ್

ಹಿರಿಯ ನಟ ರವಿಚಂದ್ರನ್ ಅವರಿಗೆ ಇಂದು (ಮೇ 30) ಜನ್ಮದಿನ. ಅವರು ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ನಿರ್ದೇಶನದಲ್ಲಿ ಅವರಿಗೆ ತುಂಬಾನೇ ಅನುಭವ ಇದೆ. ಅವರ ಜನ್ಮದಿನದ ಪ್ರಯುಕ್ತ ಅವರ ಹಳೆಯ ಸಂದರ್ಶನ ನೆನಪಿಸಿಕೊಳ್ಳೋ ಸಮಯ. ಟಿವಿ9 ಜೊತೆ ಮಾತನಾಡಿದ್ದ ಅವರು, ‘ಸೋಲು’ ಎಂಬ ಪದದ ಬಗ್ಗೆ ಮಾತನಾಡಿದ್ದರು. ‘ಸೋಲು ಎಂಬ ಶಬ್ದ ಕೇಳಿದರೆ ನನಗೆ ಸಿಟ್ಟು ಬರುತ್ತದೆ. ಸೋಲಿನಿಂದ ನಾನು ದುಡ್ಡು ಕಳೆದಿಲ್ಲ. ಬದಲಿಗೆ ಒಂದಷ್ಟು ವಿಷಯಗಳನ್ನು ಕಲಿತಿದ್ದೇನೆ. ಅದು ನನ್ನ ಹೆಗಲಮೇಲಿದೆ. ಅದನ್ನು ಕೇಳಿದರೆ…

Read More

ಬೆಂಗಳೂರಿನ ‘ಪರಮ್’ ಗೆ ಪ್ರಧಾನಿ ಮೋದಿ ಫಿದಾ! ಇದು ಭಾರತದ ಅತ್ಯಂತ ಶಕ್ತಿಶಾಲಿ ರೋಬೋಟ್ ನಾಯಿ – Kannada News | Meet Param: India’s Most Powerful Native Robot Dog

ಬೆಂಗಳೂರು, ಫೆ.20: ಬೆಂಗಳೂರು ಮೂಲದ ರೋಬೋಟಿಕ್ಸ್ ಸ್ಟಾರ್ಟ್-ಅಪ್ ‘ಜನರಲ್ ಅಟಾನಮಿ’ (General Autonomy) ಅಭಿವೃದ್ಧಿಪಡಿಸಿರುವ ಭಾರತದ ಮೊದಲ ಸ್ವದೇಶಿ ನಿರ್ಮಿತ ರೋಬೋಟಿಕ್ ನಾಯಿ ‘ಪರಮ್’ (Param) ಸುದ್ದಿಯಲ್ಲಿದೆ. ದೆಹಲಿಯಲ್ಲಿ ನಡೆದ ‘ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026’ ರಲ್ಲಿ ಇದನ್ನು ಅನಾವರಣಗೊಳಿಸಲಾಗಿದೆ. ಕಂಪನಿಯು ಪರಮ್ ಅನ್ನು “ಭಾರತದ ಅತ್ಯಂತ ಶಕ್ತಿಶಾಲಿ ಸ್ಥಳೀಯ ರೋಬೋಟ್ ನಾಯಿ” ಎಂದು ಬಣ್ಣಿಸಿದೆ. ‘ಪರಮ್’ ಕೇವಲ ಭಾರತದಲ್ಲಿ ಜೋಡಿಸಲಾದ ಯಂತ್ರವಲ್ಲ, ಬದಲಿಗೆ ಭಾರತೀಯ ಇಂಜಿನಿಯರ್‌ಗಳು ಮೊದಲಿನಿಂದಲೂ ವಿನ್ಯಾಸಗೊಳಿಸಿ ನಿರ್ಮಿಸಿರುವ ಸಂಪೂರ್ಣ ಸ್ವದೇಶಿ ರೋಬೋಟ್…

Read More

ವಿಕಸಿತ ಭಾರತ ಉದ್ಯೋಗ ಖಾತ್ರಿ ಯೋಜನೆ ವಿಬಿ-ಜಿ-ರಾಮ್-ಜಿಗೆ ನೊಂದಣಿ ಹೇಗೆ? ಕೆಲಸ ಸಿಗದಿದ್ದರೆ ಎಷ್ಟು ಭತ್ಯೆ? – Kannada News | VB G RAM G rural employment guarantee scheme, how to register, unemployment allowance, compensation and other details

ಕೇಂದ್ರ ಸರ್ಕಾರವು 2026ರ ಜುಲೈ 1 ರಿಂದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ VB-G RAM G (Viksit Bharat – Guarantee for Rozgar and Ajeevika Mission – Gramin) Act, 2025 ಅನ್ನು ಜಾರಿಗೆ ತಂದಿದೆ. ಎರಡು ದಶಕಗಳಿಂದ ಇದ್ದ ನರೇಗಾ (MGNREGA) ಯೋಜನೆ ಬದಲು ಜಿ ರಾಮ್ ಜಿ ಯೋಜನೆಯನ್ನು ಅಳವಡಿಸಲಾಗಿದೆ. ಹಿಂದಿನ ಸ್ಕೀಮ್​ಗಿಂತ ಇದು ಹೆಚ್ಚು ದಿನ ಕೆಲಸ ಮತ್ತು ಹೆಚ್ಚು ವೇತನ ನೀಡುತ್ತದೆ. ಹಳೆಯ ನರೇಗಾ ಯೋಜನೆಯಡಿ…

Read More

ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಗ್ರೇಟ್​​ ಎಸ್ಕೇಪ್​​

ಮಂಗಳೂರು, ಜುಲೈ 17: ಸುರತ್ಕಲ್ ಬಳಿಯ ಅರಬ್ಬಿ ಸಮುದ್ರದಲ್ಲಿ ನಾಡ ದೋಣಿಯೊಂದು ಮಗುಚಿರುವ ಘಟನೆ ವರದಿಯಾಗಿದೆ. ಭಾರೀ ಮಳೆ, ಗಾಳಿ ಮತ್ತು ದೊಡ್ಡ ಅಲೆಗಳಿಂದಾಗಿ ಸಮುದ್ರದಲ್ಲಿ ನೀರಿನ ರಭಸ ಹೆಚ್ಚಿತ್ತು. ಈ ಪ್ರತಿಕೂಲ ಹವಾಮಾನದ ನಡುವೆ ಮೀನುಗಾರಿಕೆಗೆ ತೆರಳಿದ್ದ ನಾಡ ದೋಣಿಯೊಂದು ನಿಯಂತ್ರಣ ತಪ್ಪಿ ಮುಗುಚಿದೆ. ದೋಣಿಯಲ್ಲಿದ್ದ ನಾಲ್ವರು ಮೀನುಗಾರರು ನೀರಿಗೆ ಬಿದ್ದರೂ, ಈಜಿ ಸುರಕ್ಷಿತವಾಗಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದಾರೆ. ಈ ಘಟನೆ ಸೂರತ್ಕಲ್ ಲೈಟ್ ಹೌಸ್ ಸಮೀಪ ನಡೆದಿದ್ದು, ಯಾವುದೇ ರೀತಿಯ ಸಾವು-ನೋವುಗಳು ಸಂಭವಿಸಿಲ್ಲ. ಸ್ಥಳಕ್ಕೆ…

Read More