Headlines

Vasthu Tips: ಈ ವಸ್ತುಗಳನ್ನು ಎಂದಿಗೂ ನೇರವಾಗಿ ಯಾರ ಕೈಗೂ ನೀಡಬೇಡಿ; ಮನೆಯ ಸಮೃದ್ಧಿಗೆ ತೊಂದರೆಯಾಗಬಹುದು! – Kannada News | Avoid Poverty: Never Hand Over These 4 Items Directly

ಜ್ಯೋತಿಷ್ಯ ಶಾಸ್ತ್ರ ಮತ್ತು ಧರ್ಮಗ್ರಂಥಗಳ ಪ್ರಕಾರ, ದೈನಂದಿನ ಜೀವನದಲ್ಲಿ ನಾವು ಮಾಡುವ ಕೆಲವು ಸಣ್ಣಪುಟ್ಟ ತಪ್ಪುಗಳು ಮನೆಯ ಸುಖ-ಸಮೃದ್ಧಿಯ ಮೇಲೆ ಭಾರಿ ಪರಿಣಾಮ ಬೀರಬಹುದು. ವಿಶೇಷವಾಗಿ ಕೆಲವು ವಸ್ತುಗಳನ್ನು ಇತರರ ಕೈಗೆ ನೇರವಾಗಿ ನೀಡುವ ಅಭ್ಯಾಸವು ದಾರಿದ್ರ್ಯಕ್ಕೆ ಕಾರಣವಾಗಬಹುದು ಎಂದು ನಂಬಲಾಗಿದೆ. ಸಂಬಂಧಗಳಲ್ಲಿ ಬಿರುಕು ಮೂಡದಂತೆ ಮತ್ತು ಮನೆಯಲ್ಲಿ ಲಕ್ಷ್ಮಿ ನೆಲೆಸುವಂತೆ ಮಾಡಲು ಯಾವ ವಸ್ತುಗಳನ್ನು ನೇರವಾಗಿ ನೀಡಬಾರದು ಎಂಬ ವಿವರ ಇಲ್ಲಿದೆ. ಉಪ್ಪು ಮತ್ತು ಮೆಣಸಿನಕಾಯಿ: ಉಪ್ಪು ಜೀವನದ ರುಚಿಯ ಸಂಕೇತ ಮಾತ್ರವಲ್ಲ, ಅದು ಗ್ರಹಗತಿಗಳ…

Read More

ಅರ್ಚಕ ಮಾಂಸ ತಿನ್ನುವ ಫೋಟೋ ವೈರಲ್​: ದೇವಾಲಯದಿಂದ ಹೊರ ಎಳೆದು ಥಳಿಸಿದ ಗುಂಪು

ಕಾನ್ಪುರ, ಮಾ.9: ಉತ್ತರ ಪ್ರದೇಶದ ಕಾನ್ಪುರದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ದೇವಾಲಯದ ಅರ್ಚಕರೊಬ್ಬರನ್ನು ಜನರ ಗುಂಪು ಮನಬಂದಂತೆ ಥಳಿಸಿರುವ ಘಟನೆ ಭಾನುವಾರ ತಡರಾತ್ರಿ ಸಂಭವಿಸಿದೆ. ಹೋಟೆಲ್‌ವೊಂದರಲ್ಲಿ ಅರ್ಚಕರು ಮಾಂಸಾಹಾರ ಸೇವಿಸುತ್ತಿದ್ದಾರೆ ಎನ್ನಲಾದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಈ ಹಿಂಸಾಚಾರ ನಡೆದಿದೆ. ಕಾನ್ಪುರದ ಭೂತೇಶ್ವರ ದೇವಾಲಯದ ಅರ್ಚಕ ಪ್ರಶಾಂತ್ ಗಿರಿ  ಮೇಲೆ ಸುಮಾರು 50 ರಿಂದ 60 ಜನರ ಗುಂಪೊಂದು ದಾಳಿ ನಡೆಸಿದೆ. ಅರ್ಚಕರನ್ನು ಅವರ ಕೊಠಡಿಯಿಂದ ಹೊರಗೆ ಎಳೆದುಕೊಂಡು…

Read More

ರಾಹುಲ್ ಗಾಂಧಿ ಆಪ್ತನೆಂದು ಹೇಳಿಕೊಂಡು ರಾಜಕಾರಣಿಗಳಿಗೆ ಗಾಳ, ಲಕ್ಷ ಲಕ್ಷ ರೂ. ಲೂಟಿ ಮಾಡಿ ಸಿಕ್ಕಿಬಿದ್ದ – Kannada News | Rahul Gandhi Aide Impersonator Arrested in Multi State Political Scam, Dehradun Police Busts Fraud Ring

ಡೆಹ್ರಾಡೂನ್, ಮೇ 06: ವಿಪಕ್ಷ ನಾಯಕ ರಾಹುಲ್ ಗಾಂಧಿ(Rahul Gandhi)ಯ ಹೆಸರನ್ನು ಬಳಸಿಕೊಂಡು ಟಿಕೆಟ್ ಆಕಾಂಕ್ಷಿಗಳು ಹಾಗೂ ರಾಜಕೀಯ ನಾಯಕರಿಗೆ ವಂಚಿಸುತ್ತಿದ್ದ ಬೃಹತ್ ಅಂತಾರಾಜ್ಯ ಜಾಲವೊಂದನ್ನು ಡೆಹ್ರಾಡೂನ್ ಪೊಲೀಸರು ಪತ್ತೆಹಚ್ಚಿದ್ದಾರೆ. ಆಪರೇಷನ್ ಪ್ರಹಾರ್ ಅಡಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಪಂಜಾಬ್‌ನ ಅಮೃತಸರ ಮೂಲದ ಗೌರವ್ ಕುಮಾರ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಉತ್ತರಾಖಂಡದ ಕಾಂಗ್ರೆಸ್ ನಾಯಕಿ ಭಾವನಾ ಪಾಂಡೆ ಅವರು ಮೇ 3 ರಂದು ನೀಡಿದ ದೂರು ಈ ಹಗರಣದ ಮೂಲವನ್ನು ಪತ್ತೆಹಚ್ಚಲು ನೆರವಾಯಿತು. ರಾಹುಲ್ ಗಾಂಧಿಯವರ ಸಹಾಯಕ…

Read More

ಬೆಂಗಳೂರಿನಲ್ಲಿ ಪೊಲೀಸರ ಮೆಗಾ ಡ್ರಗ್ ಬೇಟೆ: ಒಂದೇ ವಾರದಲ್ಲಿ 50 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ – Kannada News | Bengaluru Police Mega Drug Bust: Drugs Worth Rs 50 Crore Seized in One Week; CCB and Local Police Action

ಬೆಂಗಳೂರು, ಏಪ್ರಿಲ್ 29: ಬೆಂಗಳೂರು (Bengaluru) ನಗರದಲ್ಲಿ ಡ್ರಗ್ಸ್ ಮಾಫಿಯಾದ (Drugs Mafia) ಬೆನ್ನೆಲುಬು ಮುರಿಯಲು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೇವಲ ಒಂದು ವಾರದಲ್ಲಿ ಬರೋಬ್ಬರಿ 50 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ವಿವಿಧ ವಿಭಾಗಗಳ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಅಕ್ರಮ ಜಾಲವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಡ್ರಗ್ಸ್ ವಿರುದ್ಧ ಕಾರ್ಯಾಚರಣೆಗಳ ವಿವರ ಬಾಗಲೂರು ಪೊಲೀಸರು ಸುಮಾರು 16 ಕೋಟಿ ರೂಪಾಯಿ ಮೌಲ್ಯದ ಎಲ್‌ಎಸ್‌ಡಿ (LSD) ಸ್ಟ್ರಿಪ್‌ಗಳನ್ನು ಜಪ್ತಿ ಮಾಡಿದ್ದಾರೆ. ಸಿಸಿಬಿ…

Read More

ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್ ಪತ್ತೆ: ಮುಂದೇನಾಯ್ತು? – Kannada News | Gun Found In Bengaluru sheep selling merchant, Two Arrested By CCB

ಬೆಂಗಳೂರು, (ಫೆಬ್ರವರಿ 27): ಕುರಿ ವ್ಯಾಪಾರ (sheep selling merchant) ಮಾಡಿಕೊಂಡಿದ್ದ ವ್ಯಕ್ತಿ ಬಳಿ ಪಿಸ್ತೂಲ್ ಪತ್ತೆಯಾಗಿದೆ. ಕುರಿ ವ್ಯಾಪಾರ ಮಾಡಿಕೊಂಡಿದ್ದ ಬೆಂಗಳೂರಿನ (Bengaluru) ಸೈಯದ್ ಮಸೂದ್ ಎನ್ನುವಾತ ಪಿಸ್ತೂಲ್ ಇಟ್ಟುಕೊಂಡಿದ್ದ. ಈ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿ ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸ್ ದಾಖಲಿಸಿ ಸೈಯದ್ ಮಸೂದ್ ಹಾಗೂ ಜಾವೇದ್ ಆಲಂ ಎನ್ನುವರನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ಭೋಪಾಲ್ ಮೂಲದ ವ್ಯಕ್ತಿಯಿಂದ ಪಿಸ್ತೂಲ್ ತರಿಸಿಕೊಂಡಿರುವುದಾಗಿ ಮಸೂದ್ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಸಿಸಿಬಿ, ಬಂಧಿತರಿಂದ…

Read More

Pakistan Mosque Blast: ಪಾಕಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ, 10ಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಶಂಕೆ – Kannada News | Explosion Reported at Islamabad Mosque, many dead

ಇಸ್ಲಾಮಾಬಾದ್, ಫೆಬ್ರವರಿ 06: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿರುವ ಮಸೀದಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, 10ಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಆಗ್ನೇಯ ಇಸ್ಲಾಮಾಬಾದ್‌ನ ತರ್ಲೈ ಕಲಾನ್ ಪ್ರದೇಶದ ಖದೀಜಾ ತುಲ್ ಕುಬ್ರಾ ಮಸೀದಿಯಲ್ಲಿ ಶುಕ್ರವಾರ ಪ್ರಾರ್ಥನೆಯ ಸಮಯದಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದ ಸ್ಥಳಕ್ಕೆ ರಕ್ಷಣಾ ತಂಡಗಳು ತಲುಪಿವೆ.ಸಾವುನೋವುಗಳ ಬಗ್ಗೆ ತಕ್ಷಣಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ, ಆದರೆ ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಇದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

IND vs ENG: ವೃತ್ತಿಜೀವನದ ಕೊನೆಯ ಇನ್ನಿಂಗ್ಸ್​ನಲ್ಲಿ ಗೋಲ್ಡನ್ ಡಕ್ ಆದ ಟ್ಯಾಮಿ ಬ್ಯೂಮಾಂಟ್ – Kannada News | Women’s Test: India Sets 457 Target as England’s tammy beaumont and Heather Knight Bid Farewell

ಟ್ಯಾಮಿ ಬ್ಯೂಮಾಂಟ್ ಇಂಗ್ಲೆಂಡ್ ಪರ 12 ಟೆಸ್ಟ್, 140 ಏಕದಿನ ಮತ್ತು 109 ಟಿ20ಪಂದ್ಯಗಳನ್ನು ಆಡಿದ್ದರು. ಇದೀಗ ಅವರ ವರ್ಣರಂಜಿತ ವೃತ್ತಿಜೀವನ ಅಂತ್ಯವಾಗಿದೆ. ಬ್ಯೂಮಾಂಟ್ ಜೊತೆಗೆ ಹೀದರ್ ನೈಟ್ ಕೂಡ ಕ್ರಾಂತಿ ಗೌಡ್​ಗೆ ಬಲಿಯಾದರು. ಅವರು ತಮ್ಮ ವೃತ್ತಿಜೀವನದ ಕೊನೆಯ ಇನ್ನಿಂಗ್ಸ್‌ನಲ್ಲಿ ಕೇವಲ 13 ರನ್‌ಗಳಿಸಲಷ್ಟೇ ಶಕ್ತರಾದರು. ಹೀದರ್ ಇಂಗ್ಲೆಂಡ್ ಪರ 160 ಏಕದಿನ ಪಂದ್ಯಗಳು, 15 ಟೆಸ್ಟ್‌ಗಳು ಮತ್ತು 145 ಟಿ20 ಪಂದ್ಯಗಳನ್ನು ಆಡಿದ್ದರು. Source link

Read More