ಮಾಸ್ಕೋ: ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು – Kannada News | Senior Russian Military Officer Killed in Moscow Car Bomb Explosion

ರಷ್ಯಾ, ಡಿಸೆಂಬರ್ 22: ಮಾಸ್ಕೋದಲ್ಲಿ ಕಾರೊಳಗೆ ಬಾಂಬ್ ಸ್ಫೋಟಗೊಂಡಿದ್ದು, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್  ಸಾವನ್ನಪ್ಪಿದ್ದಾರೆ. ಈ ಸ್ಫೋಟದ ಹಿಂದೆ ಉಕ್ರೇನ್ ಪಡೆಗಳ ಕೈವಾಡವಿರಬಹುದು ಎಂದು ಅಂದಾಜಿಸಲಾಗಿದೆ. ಫೆಬ್ರವರಿ 2022 ರಲ್ಲಿ ಮಾಸ್ಕೋ ಉಕ್ರೇನ್‌ಗೆ ಸೈನ್ಯವನ್ನು ಕಳುಹಿಸಿದ ನಂತರ, ರಷ್ಯಾ ಮತ್ತು ರಷ್ಯಾ ನಿಯಂತ್ರಿತ ಉಕ್ರೇನಿಯನ್ ಪ್ರದೇಶಗಳಲ್ಲಿ ರಷ್ಯಾದ ಮಿಲಿಟರಿ ಅಧಿಕಾರಿಗಳು ಮತ್ತು ಕ್ರೆಮ್ಲಿನ್ ಪರ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಹಲವಾರು ದಾಳಿಗಳು ನಡೆದಿವೆ. ಏಪ್ರಿಲ್‌ನಲ್ಲಿ ಮಾಸ್ಕೋ ಬಳಿ ನಡೆದ ಕಾರು ಸ್ಫೋಟದಲ್ಲಿ ಜನರಲ್ ಯಾರೋಸ್ಲಾವ್ ಮೊಸ್ಕಾಲಿಕ್ ಸಾವನ್ನಪ್ಪಿದ್ದರು….

Read More

ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗಾಂಗ ದಾನ; ಝೀರೋ ಟ್ರಾಫೀಕ್​ನಲ್ಲಿ ಕಿಡ್ನಿ ರವಾನೆ – Kannada News | Vijayapura’s First Organ Donation: Bike Accident Victim’s Kidneys Save Lives

ವಿಜಯಪುರ, ಫೆಬ್ರವರಿ 13: ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಅಂಗಾಂಗ ದಾನ (Organ Donation) ಮಾಡಿದ ಮಹತ್ವದ ಘಟನೆ ನಡೆದಿದೆ. ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬಸ್ಥರು ಮಾನವೀಯತೆ ಮೆರೆದಿದ್ದಾರೆ. ಬೈಕ್ ಅಪಘಾತದಲ್ಲಿ ಗಂಭೀರಗೊಂಡಿದ್ದ ವ್ಯಕ್ತಿ ಬಾಗಲಕೋಟ ಮೂಲದ ಬಲರಾಮ (30) ಫೆಬ್ರವರಿ 9ರಂದು ನಡೆದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ವಿಜಯಪುರ ನಗರದ ಬಿಎಲ್ಡಿಇ ಆಸ್ಪತ್ರೆಗೆ ದಾಖಲಾಗಿದ್ದರು. ಅಪಘಾತದಲ್ಲಿ ಹಿಂಬದಿ ಸವಾರ ಸಿದ್ದು ಸ್ಥಳದಲ್ಲೇ ಮೃತಪಟ್ಟಿದ್ದರು….

Read More

Weekly Horoscope: ನಿಮ್ಮ ರಾಶಿಗನುಗುಣವಾಗಿ ಈವಾರದ ಭವಿಷ್ಯ ತಿಳಿಯಿರಿ; ವಾರಭವಿಷ್ಯ ಇಲ್ಲಿದೆ – Kannada News | Weekly Horoscope: July 5 11, 2026 – Zodiac Predictions and Planetary Influences

ಜುಲೈ 5 ರಿಂದ ಜುಲೈ 11, 2026 ರವರೆಗೆ ಸೂರ್ಯ-ಬುಧ ಮಿಥುನದಲ್ಲಿ, ಚಂದ್ರ-ಮಂಗಳ ವೃಷಭದಲ್ಲಿ, ಶುಕ್ರ-ಕೇತು ಸಿಂಹದಲ್ಲಿ, ಗುರು ಕರ್ಕಾಟಕದಲ್ಲಿ, ಶನಿ ಮೀನದಲ್ಲಿ ಮತ್ತು ರಾಹು ಕುಂಭ ರಾಶಿಯಲ್ಲಿದ್ದಾರೆ. ಕಾಲಕಾಲಕ್ಕೆ ಬದಲಾಣೆ ಬೇಕಿದ್ದು, ಸೂಕ್ತ ರೀತಿಯಲ್ಲಿ ವರ್ತಿಸಿದರೆ ಶುಭವಾಗಲಿದೆ. ​ಮೇಷ ರಾಶಿ: ನಿಮ್ಮ ರಾಶ್ಯಾಧಿಪತಿ ಮಂಗಳ ಚಂದ್ರನೊಂದಿಗೆ ದ್ವಿತೀಯದಲ್ಲಿದ್ದಾನೆ. ಆರ್ಥಿಕವಾಗಿ ಧನಲಾಭದ ಯೋಗವಿದೆ. ಆದರೆ ಮಾತಿನ ಮೇಲೆ ನಿಯಂತ್ರಣವಿರಲಿ. ಕುಟುಂಬದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಬರಬಹುದು. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ಸಿಗಲಿದೆ. ​ವೃಷಭ ರಾಶಿ: ನಿಮ್ಮದೇ…

Read More

ಗದಗ: ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು – Kannada News | Mundargi Incident: 7 Women Brutally Beaten as Child Kidnappers by Mob

ಗದಗ, ಡಿ.27: ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡೋಣಿ ಗ್ರಾಮದಲ್ಲಿ ಮಕ್ಕಳ‌ ಕಳ್ಳಿಯರು ಎಂದು ಭಾವಿಸಿ 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಸಾರ್ವಜನಿಕರು ಥಳಿಸಿರು ಘಟನೆ ನಡೆದಿದೆ. ಮಕ್ಕಳ‌ ಕಳ್ಳಿಯರು ಎಂದು ಭಾವಿಸಿ ಬಸ್ ನಿಲ್ದಾಣದಲ್ಲಿ ಈ ಮಹಿಳೆಯರಿಗೆ ಹೊಡೆದಿದ್ದಾರೆ. ಈ ಏಳು ಮಹಿಳೆಯರನ್ನು ಧಾರವಾಡ ಜಿಲ್ಲೆ ಅಣ್ಣಿಗೇರಿ‌ ಮೂಲದವರು ಎಂದು ಹೇಳಲಾಗಿದೆ. ಹೇರ್ ಪಿನ್ ಮಾರುತ್ತಿದ್ದ ಅಣ್ಣಿಗೇರಿ‌ ಮೂಲದ ಮಹಿಳೆಯರನ್ನು ಮಕ್ಕಳ ಕಳ್ಳಿಯರು ಎಂದು ಹೇಳಿ ಥಳಿಸಿದ್ದಾರೆ. ಇದೀಗ ಸ್ಥಳೀಯರು ಅಪರಿಚಿತ ಮಹಿಳೆಯರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಮುಂಡರಗಿ…

Read More

Zodiac Signs: ಬೇರೆಯವರ ಮನಸ್ಸನ್ನು ಸುಲಭವಾಗಿ ಓದಬಲ್ಲರು ಈ ಮೂರು ರಾಶಿಯವರು; ಭವಿಷ್ಯದ ಮುನ್ಸೂಚನೆ ನೀಡುವ ಶಕ್ತಿ ಇವರಿಗಿದೆ! – Kannada News | Astrology: The 3 Most Spiritual Zodiac Signs with Divine Intuition and Foresight

ಬೇರೆಯವರ ಮನಸ್ಸನ್ನು ಸುಲಭವಾಗಿ ಓದಬಲ್ಲರು ಈ ಮೂರು ರಾಶಿಯವರುImage Credit source: Pinterest ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, 12ರಾಶಿಗಳಲ್ಲಿ ಪ್ರತಿಯೊಂದು ರಾಶಿಯು ತನ್ನದೇ ಆದ ವಿಶಿಷ್ಟ ಗುಣಲಕ್ಷಣಗಳು ಮತ್ತು ಶಕ್ತಿಗಳನ್ನು ಹೊಂದಿದೆ. ಆದಾಗ್ಯೂ, ಕೆಲವು ರಾಶಿಗಳ ಜನರು ಸಾಮಾನ್ಯ ಮಿತಿಗಳನ್ನು ಮೀರಿ, ಆಳವಾದ ಆಲೋಚನೆಗಳು, ಬಲವಾದ ಆಂತರಿಕ ಭಾವನೆಗಳು ಮತ್ತು ದೈವಿಕ ಭಾವನೆಗಳೊಂದಿಗೆ ಬದುಕುತ್ತಾರೆ. ಇವರನ್ನು ಆಧ್ಯಾತ್ಮಿಕವಾಗಿ ಅತ್ಯಂತ ಶಕ್ತಿಶಾಲಿಗಳು ಎಂದು ಪರಿಗಣಿಸಲಾಗುತ್ತದೆ. ಅಂತಹ ಜನರು ಇತರರ ಭಾವನೆಗಳು ಮತ್ತು ಆಂತರಿಕ ಆಲೋಚನೆಗಳನ್ನು ಸುಲಭವಾಗಿ ಗ್ರಹಿಸುವ (Intuition…

Read More

‘ಕೆಡಿ’ ಸಿನಿಮಾ ರಿಲೀಸ್​​ಗೂ ಮೊದಲು ತಲೆ ಎತ್ತಿತು ಬೃಹತ್​ ಕಟೌಟ್

ಧ್ರುವ ಸರ್ಜ ನಟನೆಯ ‘ಕೆಡಿ’ ಸಿನಿಮಾ ಇಂದು ರಿಲೀಸ್ ಆಗಿದೆ. ಮುಂಜಾನೆಯೇ ಅನೇಕ ಕಡೆಗಳಲ್ಲಿ ಶೋಗಳನ್ನು ಆಯೋಜನೆ ಮಾಡಲಾಗಿತ್ತು. ಆದರೆ, ಕೆಲವು ಕಡೆಗಳಲ್ಲಿ ತಾಂತ್ರಿಕ ಕಾರಣದಿಂದ ಸಿನಿಮಾ ಪ್ರಸಾರ ಮಾಡಲು ಸಾಧ್ಯವಾಗಿಲ್ಲ. ಈ ಬಗ್ಗೆ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ. ಇನ್ನು ಧ್ರುವ ಸರ್ಜಾ ಅವರ ಬೃಹತ್ ಕಟೌಟ್ ತಲೆ ಎತ್ತಿದ್ದು, ವಿಡಿಯೋ ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಗಿಲ್ಲಿಗೆ ಇಷ್ಟ ಆಯ್ತು ಈ ಸೀರಿಯಲ್ ಟೈಟಲ್ ಟ್ರ್ಯಾಕ್

ರಾಣಿ ಸೀರಿಯಲ್ ಮಾರ್ಚ್ 9ರಿಂದ ಪ್ರಸಾರ ಆರಂಭಿಸಿದೆ. ಈ ಧಾರಾವಾಹಿಯ ಹಾಡು ಗಮನ ಸೆಳೆಯುವ ರೀತಿಯಲ್ಲಿ ಇದೆ. ಈ ಹಾಡನ್ನು ಗಿಲ್ಲಿ ನಟ ಅವರು ಇಷ್ಟಪಟ್ಟಿದ್ದಾರೆ. ಅವರ ಹೊಸ ವಿಡಿಯೋ ವೈರಲ್ ಆಗಿದೆ. ಅವರು ಹಾಡನ್ನು ಯಾಕೆ ಇಷ್ಟಪಟ್ಟಿದ್ದೇನೆ ಎಂಬುದನ್ನು ವಿವರಿಸಿದ್ದಾರೆ. ಗಿಲ್ಲಿ ಮಾತಿನಿಂದ ಧಾರಾವಾಹಿಗೆ ಒಂದಷ್ಟು ಹೈಪ್ ಸಿಕ್ಕಿದೆ. ಅವರು ಹೇಳಿದ ಹಾಡಿನ ವಿಡಿಯೋ ಇಲ್ಲಿದೆ ನೋಡಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

KSRTC ಸೇರಿ ನಾಲ್ಕು ಸಾರಿಗೆ ನಿಗಮಗಳಿಗೆ ಶಕ್ತಿ ತುಂಬಲಿವೆ 5000 ಹೊಸ ಬಸ್! – Kannada News

ಕೆಎಸ್​ಆರ್​ಟಿಸಿ ಬಸ್ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಜೂನ್ 9: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ (Shakti scheme) ಜಾರಿಯಾದ ಬಳಿಕ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಉಂಟಾಗುತ್ತಿರುವ ಭಾರಿ ಜನದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸಾರ್ವಜನಿಕ ಸಾರಿಗೆಯನ್ನು ಮತ್ತಷ್ಟು ಬಲಪಡಿಸಲು ಕರ್ನಾಟಕ ಸರ್ಕಾರ ಬೃಹತ್ ಯೋಜನೆಯೊಂದನ್ನು ರೂಪಿಸಿದೆ. ರಾಜ್ಯಾದ್ಯಂತ ನಾಲ್ಕೂ ಸಾರಿಗೆ ನಿಗಮಗಳಿಗೆ ಹಂತ-ಹಂತವಾಗಿ ಒಟ್ಟು 5,000 ಹೊಸ ಬಸ್‌ಗಳನ್ನು ಖರೀದಿಸಿ ಸೇರ್ಪಡೆಗೊಳಿಸಲಾಗುವುದು ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಸೋಮವಾರ ಘೋಷಿಸಿದ್ದಾರೆ. ಮುಖ್ಯಾಂಶಗಳು…

Read More

Video: ಮಾಡಿದ್ದುಣ್ಣೋ ಮಹಾರಾಯ, ಹೋಳಿ ಆಚರಿಸುತ್ತಿದ್ದವರ ಮೇಲೆ ಕಸ ಸುರಿಯಲು ಹೋಗಿ ಏನಾಯ್ತು ನೋಡಿ

ನವದೆಹಲಿ, ಮಾರ್ಚ್​ 08: ಮಾಡಿದ್ದುಣ್ಣೋ ಮಹಾರಾಯ ಎಂದು ಇಂಥವರನ್ನೇ ನೋಡಿ ಹೇಳಿರಬೇಕು,ಹೋಳಿ ಆಚರಣೆ ಮಾಡುತ್ತಿದ್ದ ಜನರ ಮೇಲೆ ತಾರಸಿ ಮೇಲಿಂದ ಕಸ ಸುರಿಯಲು ಹೋದ ವ್ಯಕ್ತಿಯೊಬ್ಬ ಕಸದ ಸಮೇತ ಕೆಳಗೆ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಕಳೆದ ಎರಡು ದಿನಗಳ ಹಿಂದೆ ದೇಶಾದ್ಯಂತ ಹೋಳಿ ಹಬ್ಬವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಗಿತ್ತು. ಹಾಗೆಯೇ ಒಬ್ಬರಿಗೊಬ್ಬರು ಬಣ್ಣ ಎರಚಿಕೊಳ್ಳುತ್ತಾ ಸಂತೋಷವಾಗಿದ್ದವರ ಮೇಲೆ ಕಸ, ಮಣ್ಣನ್ನು ಸುರಿಯಲು ಹೋಗಿದ್ದ ವ್ಯಕ್ತಿಯೊಬ್ಬ ಮನೆಯ ತಾರಸಿಯಿಂದ ಕೆಳಗೆ ಬಿದ್ದಿದ್ದಾರೆ. ಬೇರೆ ಯಾರಿಗೋ ಕೆಟ್ಟದ್ದನ್ನು ಬಯಸಿದರೆ…

Read More

ಇಂದಿರಾ ಕ್ಯಾಂಟೀನ್​​ಗಳ ಅಡುಗೆ ಮನೆಗಳ ಮೇಲೆ ದಾಳಿ: ಇಲಿ, ಹೆಗ್ಗಣಗಳ ಕಂಡು ಹೌಹಾರಿದ ಅಧಿಕಾರಿಗಳು! – Kannada News | Food Safety Officials Raid Bengaluru’s Indira Canteens; Gottigere Outlet Seized Over Rodent Infestation

ಇಂದಿರಾ ಕ್ಯಾಂಟೀನ್​​ಗಳ ಅಡುಗೆ ಮನೆಗಳ ಮೇಲೆ ದಾಳಿImage Credit source: Tv9 Kannada ಬೆಂಗಳೂರು, ಆಗಸ್ಟ್​​ 11: ಪಂಚತಾರಾ ಹಾಗೂ ಪ್ರಮುಖ ಸ್ಟಾರ್ ಹೋಟೆಲ್‌ಗಳ ಮೇಲೆ ದಾಳಿ ಮಾಡಿ ಅವಧಿ ಮೀರಿದ ಆಹಾರ ಪದಾರ್ಥಗಳು, ಕಳಪೆ ಗುಣಮಟ್ಟದ ಮಾಂಸ, ತರಕಾರಿಗಳ ಪತ್ತೆ ಮಾಡುವ ಮೂಲಕ ಮಾಲೀಕರಿಗೆ ಶಾಕ್​​ ಕೊಟ್ಟಿದ್ದ ಬೆಂಗಳೂರಿನ (Bengaluru) ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಇಂದೀಗ ಇಂದಿರಾ ಕ್ಯಾಂಟೀನ್‌ಗಳ ಅಡುಗೆಮನೆಗಳ ಮೇಲೆಯೂ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ…

Read More