Headlines

ದಿ ಹಂಡ್ರೆಡ್ ಲೀಗ್​ನಿಂದ ಜೇಕಬ್ ಬೆಥೆಲ್ ಔಟ್ – Kannada News | Jacob bethell Ruled Out of The Hundred

ಇಂಗ್ಲೆಂಡ್ ತಂಡದ ಉದಯೋನ್ಮುಖ ಆಲ್‌ರೌಂಡರ್ ಜೇಕಬ್ ಬೆಥೆಲ್ ಬಲ ಮೊಣಕಾಲಿನ ಗಾಯದ  ಕಾರಣದಿಂದಾಗಿ 2026ರ ‘ದಿ ಹಂಡ್ರೆಡ್’ ಕ್ರಿಕೆಟ್ ಟೂರ್ನಿಯಿಂದ ಹೊರಗುಳಿದಿದ್ದಾರೆ. ಈ ವರ್ಷದ ಟೂರ್ನಿಯಲ್ಲಿ ಬರ್ಮಿಂಗ್​ಹ್ಯಾಮ್​ ಫೀನಿಕ್ಸ್ ತಂಡವನ್ನು ಮುನ್ನಡೆಸಬೇಕಾಗಿದ್ದ ಬೆಥೆಲ್ ಅವರ ಅನುಪಸ್ಥಿತಿ, ಟೂರ್ನಿ ಆರಂಭಕ್ಕೂ ಮುನ್ನವೇ ಫ್ರಾಂಚೈಸಿಗೆ ದೊಡ್ಡ ಹಿನ್ನಡೆಯನ್ನುಂಟು ಮಾಡಿದೆ. ಗಾಯದ ಹಿನ್ನಲೆ: ಭಾರತದ ವಿರುದ್ಧ ಇತ್ತೀಚೆಗಷ್ಟೇ ಮುಕ್ತಾಯಗೊಂಡ ಏಕದಿನ ಸರಣಿಯ ವೇಳೆ ಜೇಕಬ್ ಬೆಥೆಲ್ ಗಾಯಗೊಂಡಿದ್ದರು. ಸರಣಿಯ ಅಂತಿಮ ಪಂದ್ಯದಲ್ಲಿ 91 ರನ್ ಬಾರಿಸಿ ಹಾಗೂ 1 ವಿಕೆಟ್ ಪಡೆದು…

Read More

ಇರಾನ್ ಜತೆ ಮಾತುಕತೆ ನಡೆಸಲು ನಮಗೆ ಆಸಕ್ತಿ ಇಲ್ಲ, ತೆರೆಮರೆಯ ಸಂಭಾಷಣೆ ತಿರಸ್ಕರಿಸಿದ ಟ್ರಂಪ್ – Kannada News | Trump Rejects Iran Talks: US Escalates Military Action and Economic Fears Amidst Hormuz Tensions

ವಾಷಿಂಗ್ಟನ್, ಜುಲೈ 22: ಅಮೆರಿಕ ಹಾಗೂ ಇರಾನ್(Iran) ನಡುವಿನ ಸಂಘರ್ಷವು ದಿನದಿಂದ ದಿನಕ್ಕೆ ಹೊಸ ರೂಪ ಪಡೆಯುತ್ತಿದೆ. ಇರಾನ್​ನ ಅಧಿಕಾರಿಗಳು ಅಮೆರಿಕದೊಂದಿಗೆ ತೆರೆಮರೆಯ ಮಾತುಕತೆ ನಡೆಸಲು ತೀವ್ರ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಪ್ರತಿಪಾದಿಸಿರುವ ಟ್ರಂಪ್ ಅರ್ಥಪೂರ್ಣ ಚರ್ಚೆಗೆ ಇರಾನ್ ಸಿದ್ಧವಾಗುವವರೆಗೆ ನಮಗೆ ಅವರೊಂದಿಗೆ ಮಾತುಕತೆ ನಡೆಸಲು ಯಾವುದೇ ಆಸಕ್ತಿ ಇಲ್ಲ ಎಂದು ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ಶ್ವೇತಭವನದಲ್ಲಿ ಲೆಬನಾನ್ ಅಧ್ಯಕ್ಷ ಜೋಸೆಫ್ ಔನ್ ಅವರೊಂದಿಗೆ ನಡೆಸಿದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಡೊನಾಲ್ಡ್​ ಟ್ರಂಪ್, ಇರಾನ್ ಮಾತುಕತೆ…

Read More

Karnataka Weather Forecast: ಕರಾವಳಿ ಸೇರಿ ಕರ್ನಾಟಕದ ಹಲವೆಡೆ ಇನ್ನೆರಡು ದಿನ ಮಳೆ, ಉತ್ತರ ಒಳನಾಡಿನಲ್ಲಿ ಭಾರೀ ಗಾಳಿ – Kannada News | Karnataka Weather Today July 22: IMD Forecasts Rain Across State, 40 50 kmph Winds in North Interior Districts

ಬೆಂಗಳೂರು, ಜುಲೈ 22: ಕರ್ನಾಟಕದ ಬಹುತೇಕ ಭಾಗಗಳಲ್ಲಿ ಇನ್ನೆರಡು ದಿನ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರ ಮುನ್ಸೂಚನೆ (Weather Forecast) ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದ್ದರೆ, ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲೂ ಕೆಲವೆಡೆ ಸಾಧಾರಣ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ. ವೇಗದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ…

Read More

83ನೇ ವಯಸ್ಸಲ್ಲಿ ಅಮಿತಾಭ್ ಬಚ್ಚನ್​ಗೆ ಸರ್ಜರಿ? ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ ಪೋಸ್ಟ್ – Kannada News | Amitabh Bachchan Mysterious Surgery Blog Sparks Health Concerns Among Fans

ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರಿಗೆ (Amitabh Bachchan) ಈಗ 83 ವರ್ಷ ವಯಸ್ಸು. ಅವರಿಗೆ ನಾನಾ ಆರೋಗ್ಯ ಸಮಸ್ಯೆಗಳು ಕಾಡುತ್ತಿವೆ. ಅವನ್ನು ಮೆಟ್ಟಿ ನಿಂತು ಸಿನಿಮಾ ಕೃಷಿ ಮಾಡುತ್ತಿದ್ದಾರೆ. ಅಮಿತಾಭ್ ಮಾಡಿರುವ ಹೊಸ ಬ್ಲಾಗ್ ಪೋಸ್ಟ್ ಈಗ ಅಭಿಮಾನಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ಅವರು ಆಸ್ಪತ್ರೆ ಸೇರಿರುವ ಬಗ್ಗೆ ಮತ್ತು ಸರ್ಜರಿ ಆಗಿರುವ ಬಗ್ಗೆ ಬರೆದುಕೊಂಡಿದ್ದಾರೆ. ಆದರೆ ಇದು ಅವರದ್ದೇ ಆರೋಗ್ಯದ ಬಗ್ಗೆಯೋ ಅಥವಾ ಸಾಮಾನ್ಯವಾಗಿ ಬ್ಲಾಗ್ ಬರೆದಿದ್ದಾರೋ ಎಂಬುದು ಸ್ಪಷ್ಟವಾಗಿಲ್ಲ. ಬಿಗ್ ಬಿ ಬ್ಲಾಗ್‌ನಲ್ಲೇನಿದೆ?…

Read More

Bengaluru Air Quality: ಬೆಂಗಳೂರಿಗರೇ ನೆಮ್ಮದಿಯಾಗಿ ಉಸಿರಾಡಿ! ರಾಜ್ಯದ ವಿವಿಧೆಡೆ ವಾಯು ಗುಣಮಟ್ಟದಲ್ಲಿ ಭಾರಿ ಸುಧಾರಣೆ – Kannada News | Karnataka Air Quality Today: Bengaluru and Major Cities AQI Report

ರಾಜ್ಯದ ವಿವಿಧೆಡೆ ವಾಯು ಗುಣಮಟ್ಟದಲ್ಲಿ ಭಾರಿ ಸುಧಾರಣೆ Image Credit source: The economic times ಬೆಂಗಳೂರು, ಜುಲೈ 22: ಮುಂಗಾರು ಮಳೆ ಶುರುವಾಗುವ ಮೊದಲು ಅತ್ಯಂತ ಕಳಪೆ ವಾಯು ಗುಣಮಟ್ಟ (AQI) ನೋಡಿದ್ದ ರಾಜ್ಯ ಇದೀಗ ಕ್ರಮೇಣವಾಗಿ ಸುಧಾರಿಸುತ್ತಿದೆ. ಮಳೆಯ ಕಾರಣದಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎಕ್ಯೂಐ ಉತ್ತಮವಾಗಿದೆ. ತಾವರಣದಲ್ಲಿದ್ದ ಧೂಳಿನ ಕಣಗಳ ಪ್ರಮಾಣ ಕಡಿಮೆಯಾಗಿದ್ದು, ಜನಸಾಮಾನ್ಯರಿಗೆ ನಿಟ್ಟುಸಿರು ಬಿಡುವಂತಹ ವಾತಾವರಣ ನಿರ್ಮಾಣವಾಗಿದೆ. ಬೆಂಗಳೂರಿನಲ್ಲಿ ಇಂದಿನ ವಾಯು ಗುಣಮಟ್ಟ ಹೇಗಿದೆ? ಇಂದು ಬೆಂಗಳೂರು…

Read More

ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Mars Enters Taurus: Daily Horoscope for All 12 Zodiac Signs on July 22, 2026 by Dr Basavaraj Guruji

ಇಂದು 2026 ರ ಜುಲೈ 22 ರ ಬುಧವಾರ, ಪರಾಭವನಾಮ ಸಂವತ್ಸರ, ದಕ್ಷಿಣಾಯಣ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷದ ನವಮಿ, ಸ್ವಾತಿ ನಕ್ಷತ್ರ, ಸಾಧ್ಯ ಯೋಗ, ಭವಕರಣ ಇರುವ ಈ ದಿನ ವೆಂಕಟೇಶ್ವರ, ಕಾಲಭೈರವ ಮತ್ತು ವಿನಾಯಕನ ಆರಾಧನೆಗೆ ಶುಭದಾಯಕವಾಗಿದೆ. ಕರ್ಕಾಟಕ ರಾಶಿಯಲ್ಲಿ ರವಿ ಮತ್ತು ತುಲಾ ರಾಶಿಯಲ್ಲಿ ಚಂದ್ರ ಸಂಚಾರ ಮಾಡುತ್ತಿದ್ದಾರೆ. ಈ ದಿನದ ರಾಹುಕಾಲ ಮಧ್ಯಾಹ್ನ 12:25 ರಿಂದ 01:55 ರ ತನಕ ಇರಲಿದೆ. ಸಂಕಲ್ಪ ಕಾಲವು ಬೆಳಗ್ಗೆ 10:50 ರಿಂದ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಉನ್ನತಿ, ಹಲವರಿಗೆ ಅಸಹನೆ… – Kannada News | Daily Horoscope for July 22, 2026: Uttarayan Greeshma season, Ashada Masa shukla Paksha Wednesday astrology Prediction

ಮೇಷ ರಾಶಿ: ನಿಮ್ಮ ಪಾಲಿನದ್ದು ನೀವು ಇಂದು ಪಡೆದುಕೊಳ್ಳಬಹುದು. ಸ್ನೇಹಿತರಿಂದ ಸಹಾಯವನ್ನು ಪಡೆವ ಸಾಧ್ಯತೆಯಿದೆ. ನಿಮಗೆ ಇಂದು ಕುಟುಂಬಕ್ಕಿಂತಲೂ ಕಾರ್ಯವೇ ಮುಖ್ಯವಾಗಲಿದೆ. ಬೇಡ ಆಲೋಚನೆಯನ್ನು ಬಿಡುವುದು ಸೂಕ್ತ. ಪ್ರಯತ್ನಕ್ಕೆ ಇಂದೇ ಫಲವು ಸಿಗುತ್ತದೆ ಎಂಬುದು ಬೇಡ.ಲ.‌ ಸುಮ್ಮನೇ ಬಡಾಯಿ ಕೊಚ್ಚಿಕೊಳ್ಳುವುದು ಬೇಡ. ದಿನಸ ಎಲ್ಲ ಕಾರ್ಯವನ್ನೂ ನೀವು ಅವಲೋಕಿಸಿಕೊಂಡು ಹೆಜ್ಜೆ ಇಡುವುದು ಉತ್ತಮ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಸಂದೇಹ ಬರಬಹುದು. ವೃಷಭ ರಾಶಿ: ದುರಭ್ಯಾಸವನ್ನು ಬಿಡುವ ಆಲೋಚನೆ ಮಾಡಿ. ನೂತನ ವಸ್ತುಗಳನ್ನು ಖರೀದಿಸುವ ಸಾಧ್ಯತೆ ಇದೆ. ಪುಣ್ಯಸ್ಥಳದಿಂದ…

Read More

ಪೊಲೀಸ್ ಠಾಣೆಗೆ ಸೋನಿಯಾ ಗಾಂಧಿ ಭೇಟಿ; ಕೊನೆಗೂ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಬಿಡುಗಡೆ – Kannada News | Rahul Gandhi and Priyanka Gandhi released after Sonia Gandhi visited Police station

ನವದೆಹಲಿ, ಜುಲೈ 21: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನಿವಾಸದ ಬಳಿ ಧರಣಿ ನಡೆಸಿದ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿದ್ದ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರನ್ನು ದೆಹಲಿ ಪೊಲೀಸರು ಕಸ್ಟಡಿಯಿಂದ ಬಿಡುಗಡೆ ಮಾಡಿದ್ದಾರೆ. ಇಂದು ಸಂಜೆ ತಮ್ಮ ಮಕ್ಕಳಾದ ರಾಹುಲ್ ಮತ್ತು ಪ್ರಿಯಾಂಕಾ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ಬಂಧನವಾಗುತ್ತಿದ್ದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಖುದ್ದಾಗಿ ಮಂದಿರ ಮಾರ್ಗ ಪೊಲೀಸ್ ಠಾಣೆಗೆ ಭೇಟಿ…

Read More

ಬಿಡುಗಡೆಗೂ ಮುನ್ನ ‘ಜನ ನಾಯಗನ್’ ಚಿತ್ರದಲ್ಲಿ ಬದಲಾವಣೆ: ಟೈಟಲ್ ಕಾರ್ಡ್‌ನಲ್ಲಿ ವಿಜಯ್ ಹೆಸರು ಹೇಗಿದೆ? – Kannada News | Thalapathy Vijay Jana Nayagan title Card changes TVK References Tamil Nadu CM

ತಮಿಳುನಾಡಿನ ನೂತನ ಮುಖ್ಯಮಂತ್ರಿ ಹಾಗೂ ನಟ ವಿಜಯ್ ಅವರ ಕೊನೆಯ ಚಿತ್ರ ‘ಜನ ನಾಯಗನ್’ (Jana Nayagan) ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಸುಮಾರು ಏಳು ತಿಂಗಳ ಸುದೀರ್ಘ ವಿಳಂಬದ ನಂತರ ಜುಲೈ 23ರಂದು ಅದ್ದೂರಿಯಾಗಿ ತೆರೆಕಾಣುತ್ತಿರುವ ಈ ಚಿತ್ರದಲ್ಲಿ ವಿಜಯ್ (Thalapathy Vijay) ಅವರ ರಾಜಕೀಯ ಯಶಸ್ಸು ಹಾಗೂ ಪ್ರಸ್ತುತ ಸಿಎಂ ಹುದ್ದೆಗೆ ತಕ್ಕಂತೆ ಹಲವು ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ಚಿತ್ರದ ಬಿಡುಗಡೆಗೆ ಸಿಬಿಎಫ್‌ಸಿ ಹಸಿರು ನಿಶಾನೆ ತೋರಿದ್ದು, ಈ 7 ತಿಂಗಳ ವಿಳಂಬದ ಅವಧಿಯಲ್ಲಿ ಚಿತ್ರಕ್ಕೆ…

Read More

ಬಿಜೆಪಿ ನಾಯಕರು ಹೇಡಿಗಳು, ನಮಗೆ ಹೆದರುತ್ತಿದ್ದಾರೆ; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ – Kannada News | BJP Leaders are Cowards scared of us Priyanka Gandhi Vadra slams after Congress leaders detained during protest

ನವದೆಹಲಿ, ಜುಲೈ 21: ನೀಟ್-ಯುಜಿ (NEET-UG 2026) ಪ್ರಶ್ನೆಪತ್ರಿಕೆ ಸೋರಿಕೆಯನ್ನು ಖಂಡಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿವಾಸದ ಬಳಿ ಪ್ರತಿಭಟನೆ ನಡೆಸುತ್ತಿದ್ದಾಗ ಪ್ರಿಯಾಂಕಾ ಗಾಂಧಿ (Priyanka Gandhi), ರಾಹುಲ್ ಗಾಂಧಿಯವರನ್ನು (Rahul Gandhi) ಬಂಧಿಸಲಾಗಿತ್ತು. ತಮ್ಮನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ನಂತರ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರವು ಭಯದಿಂದ ಈ ರೀತಿ ವರ್ತಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಹೊಣೆಗಾರಿಕೆ,…

Read More