Headlines

ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ: ವಿಡಿಯೋ ನೋಡಿ

ಐಪಿಎಲ್ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಈಗಾಗಲೇ ಎಲ್ಲೆಡೆ ಕ್ರೇಜ್​ ಜೋರಾಗಿದೆ. ಆರ್​ಸಿಬಿ ಆಟ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಹೀಗಾಗಿ ಆರ್‌ಸಿಬಿ ಆಡಳಿತ ಮಂಡಳಿ ಇಂದು ಸುದ್ದಿಗೋಷ್ಠಿ ಮಾಡಿದ್ದು, ಕೆಲ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಆರ್​ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಿಂದ 11 ಜನ ಸಾವು ಹಿನ್ನೆಲೆ ಆಟಗಾರರು 11 ನಂಬರ್​ನ ಜರ್ಸಿಯಲ್ಲಿ ಅಭ್ಯಾಸ ಮಾಡಲಿದ್ದಾರೆ. ಜೊತೆಗೆ ತೋಳಿಗೆ ಕಪ್ಪು ಬಣ್ಣದ ಬ್ಯಾಂಡ್​ ಕೂಡ ಧರಿಸಲಿದ್ದಾರೆ. ಇನ್ನು ಕ್ರೀಡಾಂಗಣದಲ್ಲಿ 11 ಸೀಟ್​ಗಳನ್ನು ಖಾಲಿ ಬಿಡಲಿದ್ದೇವೆ. ಇದು ಕಾಲ್ತುಳಿತದಲ್ಲಿ ಮೃತಪಟ್ಟ ಆರ್​ಸಿಬಿ…

Read More

World TB Day 2026: ಟಿಬಿ ರೋಗದ ಲಕ್ಷಣಗಳೇನು? ಅದನ್ನು ತಡೆಗಟ್ಟುವುದು ಹೇಗೆ?

ಕ್ಷಯರೋಗ (TB) ಎನ್ನುವುದು ಶ್ವಾಸಕೋಶದ  ಮೇಲೆ ಪರಿಣಾಮ ಬೀರುವ ಮಾರಣಾಂತಿಕ ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಇದು ʼಬ್ಯಾಕ್ಟೀರಿಯಂ ಟ್ಯೂಬರ್‌ಕ್ಯುಲೋಸಿಸ್‌ʼ ಎಂಬ ಬ್ಯಾಕ್ಟೀರಿಯಾದ ಕಾರಣದಿಂದ ಉಂಟಾಗುತ್ತದೆ. ಕ್ಷಯರೋಗವು ಹೆಚ್ಚಾಗಿ ಶ್ವಾಸಕೋಶದ ಮೇಲೆ ದೀರ್ಘ ಪರಿಣಾಮ ಬೀರುತ್ತದೆ. ಅಷ್ಟೇ ಅಲ್ಲದೆ ಸಾಂಕ್ರಾಮಿಕವಾಗಿ ಹರಡುವ ಈ ರೋಗವು ಮೆದುಳು, ಬೆನ್ನು ಹುರಿ, ಕಿಬ್ಬೊಟ್ಟೆ, ಮೂತ್ರಪಿಂಡ ಸೇರಿದಂತೆ ದೇಹದ ಇತರ ಭಾಗಗಳ ಮೇಲೆ ಕೂಡಾ ಇದು ಪರಿಣಾಮ ಬೀರುತ್ತದೆ.  ಪ್ರತಿ ವರ್ಷ ಲಕ್ಷಾಂತರ ಜನ ಈ ಕಾಯಿಲೆಗೆ ತುತ್ತಾಗಿ ಸಾವನ್ನಪ್ಪುತ್ತಿದ್ದಾರೆ. ಕೊಲ್ಲುತ್ತದೆ. ಆದರೆ  ಸಮಯಕ್ಕೆ…

Read More

ಕನ್ನಡದ ಸೂಪರ್ ಹಿಟ್ ಹಾಡು ಬಳಸಿಕೊಂಡ ತೆಲುಗಿನ ಸ್ಟಾರ್ ನಿರ್ದೇಶಕ – Kannada News | Telugu Director Sandeep Vanga Praises Iconic Kannada Song Naguva Nayana

ಕನ್ನಡ ಚಿತ್ರರಂಗದಲ್ಲಿ 80-90ರ ದಶಕದಲ್ಲಿ ಹಲವು ಸೂಪರ್ ಹಿಟ್ ಗೀತೆಗಳು ಬಂದಿವೆ. ಅವುಗಳನ್ನು ಜನರು ಈಗಲೂ ಇಷ್ಟಪಡುತ್ತಾರೆ. ಈ ಹಾಡುಗಳು ಕಿವಿಗೆ ಕೇಳಲು ಇಂಪು. ಈ ಸಾಲಿನಲ್ಲಿ ಕನ್ನಡದ ‘ಪಲ್ಲವಿ ಅನು ಪಲ್ಲವಿ’ ಚಿತ್ರದ ‘ನಗುವ ನಯನ..’ ಹಾಡು ಕೂಡ ಒಂದು. ಈ ಹಾಡು ಎಲ್ಲರ ಮೆಚ್ಚುಗೆ ಪಡೆಯಿತು. ಇದು ತೆಲುಗು ನಿರ್ದೇಶಕನಿಗೂ ಇಷ್ಟ ಆಗಿದೆ. ಅವರು ಹಾಡನ್ನು ಬಳಸಿಕೊಂಡಿದ್ದಾರೆ. ಈ ರೀತಿ ಹಾಡು ಬಳಕೆ ಮಾಡಿದ್ದು ಬೇರೆ ಯಾರೂ ಅಲ್ಲ ತೆಲುಗಿನ ಖ್ಯಾತ ನಿರ್ದೇಶಕ ಸಂದೀಪ್…

Read More

ರಾಯಚೂರಿನಲ್ಲಿ ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ; ದಿಗಿಲು ಹುಟ್ಟಿಸುವ ದೃಶ್ಯ!

ರಾಯಚೂರು, ಮಾ.18: ಜಿಲ್ಲೆಯ ಅರಕೇರಾ ತಾಲ್ಲೂಕಿನ ಹಾಳಜಾಡಲದಿನ್ನಿ ಗ್ರಾಮದಲ್ಲಿ ಸಿಡಿಲು ಬಡಿದು ತೆಂಗಿನ ಮರವೊಂದು ಹೊತ್ತಿ ಉರಿದಿರುವ ಘಟನೆ ನಡೆದಿದೆ. ಗುಡುಗು ಸಹಿತ ಮಳೆಯ ಸಂದರ್ಭದಲ್ಲಿ ಸಂಭವಿಸಿದ ಈ ದೃಶ್ಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರೈತ ಶರೀಫ್ ಸಾಬ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ಈ ಘಟನೆ ಸಂಭವಿಸಿದೆ. ನಿನ್ನೆ ರಾತ್ರಿ ಜಿಲ್ಲೆಯಾದ್ಯಂತ ಗುಡುಗು ಮತ್ತು ಸಿಡಿಲು ಸಹಿತ ಮಳೆಯಾಗುತ್ತಿತ್ತು. ಈ ವೇಳೆ ಜಮೀನಿನಲ್ಲಿದ್ದ ಎತ್ತರದ ತೆಂಗಿನ ಮರಕ್ಕೆ ನೇರವಾಗಿ ಸಿಡಿಲು ಬಡಿದಿದೆ. ಸಿಡಿಲು ಬಡಿದ…

Read More

ಸುಪ್ರೀಂಕೋರ್ಟ್​​ನಲ್ಲೂ ಟಿಎಂಸಿಗೆ ಹಿನ್ನಡೆ: ಚುನಾವಣಾ ಆಯೋಗದ ನಡೆ ಪ್ರಶ್ನಿಸಿದ್ದ ಅರ್ಜಿ ವಜಾ – Kannada News | Supreme Court Dismisses TMC’s Plea Against Election Commission Over West Bengal Vote Counting Staff

ಸುಪ್ರೀಂಕೋರ್ಟ್​​ನಲ್ಲೂ ಟಿಎಂಸಿಗೆ ಹಿನ್ನಡೆ ನವದೆಹಲಿ, ಮೇ 01: ಪಶ್ಚಿಮ ಬಂಗಾಳದ ಮತ ಎಣಿಕೆಗೆ ಕೇಂದ್ರ ಸರ್ಕಾರದ ಸಿಬ್ಬಂದಿಯನ್ನು ಮಾತ್ರ ಬಳಸಿಕೊಳ್ಳಬೇಕೆಂಬ ಚುನಾವಣಾ ಆಯೋಗದ ಆದೇಶದ ವಿರುದ್ಧ ತೃಣಮೂಲ ಕಾಂಗ್ರೆಸ್ ಸಲ್ಲಿಸಿದ್ದ (ಟಿಎಂಸಿ) ಸಲ್ಲಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಆ ಮೂಲಕ ನ್ಯಾಯಾಲಯದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಗೆ ಹಿನ್ನಡೆಯಾಗಿದೆ. ಈ ಮೊದಲು ಕಲ್ಕತ್ತಾ ಹೈಕೋರ್ಟ್ ಕೂಡ ತೃಣಮೂಲ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಟಿಎಂಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಮತ ಎಣಿಕೆಯ…

Read More

ದೆಹಲಿ: ಮಾದಕ ದ್ರವ್ಯ ವಿರೋಧಿ ಕಾರ್ಯಾಚರಣೆ ವೇಳೆ ನಾಲ್ಕನೇ ಮಹಡಿಯಿಂದ ಹಾರಿ ನೈಜೀರಿಯಾ ಮಹಿಳೆ ಸಾವು – Kannada News | Delhi Drug Raid: Nigerian Woman Dies Jumping from 4th Floor; Meth Lab Suspected

ನವದೆಹಲಿ, ಜೂನ್ 12: ಮಾದಕದ್ರವ್ಯ ವಿರೋಧಿ ದಾಳಿ ವೇಳೆ ಭಯದಿಂದ ನೈಜೀರಿಯಾ ಮಹಿಳೆಯೊಬ್ಬಳು ಅಪಾರ್ಟ್​ಮೆಂಟ್​(Apartment)ನ ನಾಲ್ಕನೇ ಮಹಡಿಯಿಂದ ಹಾರಿ ಪ್ರಾಣ ಕಳೆದುಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯ ಉತ್ತರ ಜಿಲ್ಲೆಯ ಮಾದಕವಸ್ತು ವಿರೋಧಿ ದಳದ ದಾಳಿಯ ಸಮಯದಲ್ಲಿ ಸ್ವರೂಪ್ ನಗರದಲ್ಲಿ ತನ್ನ ನಾಲ್ಕನೇ ಮಹಡಿಯ ಫ್ಲಾಟ್‌ನ ಬಾಲ್ಕನಿಯಿಂದ ಹಾರಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಮೃತ ಮಹಿಳೆಯನ್ನು ಸ್ಟೆಲ್ಲಾ ಪಯಸ್ ಎಂದು ಗುರುತಿಸಲಾಗಿದ್ದು, ಬುರಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ….

Read More

ಮಲ್ಲಿಕಾರ್ಜುನ ಖರ್ಗೆ, ರಾಹುಲ್​ ಗಾಂಧಿ ಭೇಟಿ ಬೆನ್ನಲ್ಲೇ ಡಿಕೆ ಶಿವಕುಮಾರ್ ಬಣದಲ್ಲಿ ಹೆಚ್ಚಾಯ್ತು ಉತ್ಸಾಹ! – Kannada News | DK Shivakumar Camp Energised After Mallikarjun Kharge–Rahul Gandhi Meeting, Leadership Buzz Grows in Karnataka Congress

ನವದೆಹಲಿ, ಜನವರಿ 17: ಸಂಕ್ರಾಂತಿ ಮುಗಿಯುತ್ತಿದ್ದಂತೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ದೆಹಲಿಗೆ ಹಾರಿದ್ದಾರೆ. ಅಸ್ಸಾಂ ಚುನಾವಣಾ ವೀಕ್ಷಕರಾಗಿರುವ ಡಿಕೆಶಿ ಎಐಸಿಸಿ ಸಭೆಯಲ್ಲಿ ಭಾಗಿಯಾಗಿ ಚರ್ಚಿಸಿದ್ದಾರೆ. ದೆಹಲಿಯಲ್ಲಿರುವ ಡಿಕೆ ಶಿವಕುಮಾರ್ ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ರಾಹುಲ್ ಗಾಂಧಿಯವರನ್ನೂ ಭೇಟಿಯಾಗಿದ್ದಾರೆ. ಖರ್ಗೆ ಮತ್ತು ರಾಹುಲ್​ ಗಾಂಧಿ ಭೇಟಿ ಬಳಿಕ ಮಾತನಾಡಿದ ಡಿಸಿಎಂ, ಅಲ್ಲಿ ಚರ್ಚೆ ಆಗಿದ್ದನ್ನೆಲ್ಲ ಹೇಳಲಾಗದು. ಬೇರೆ ಏನೂ ಮಾತನಾಡಲು ನಾನು ತಯಾರಿಲ್ಲ ಎಂದಿದ್ದಾರೆ. ಡಿಕೆಶಿ ಬಣದಲ್ಲಿ ಹೆಚ್ಚಾಯ್ತು…

Read More

ಮಕ್ಕಳಿಗೂ ಮಾಳು ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ – Kannada News | Malu New Hairstyle Copied by his Children Fun Is More On Bigg Boss Kannada

ಬಿಗ್ ಬಾಸ್ ಮನೆಯಲ್ಲಿ ನೀಡಲಾದ ಚಾಲೆಂಜ್ ವೇಳೆ ಮಾಳುಗೆ ಭಿನ್ನ ಹೇರ್​​ಸ್ಟೈಲ್ ಮಾಡಲಾಗಿದೆ. ತಲೆಯ ಮಧ್ಯದಲ್ಲಿ ಮಾತ್ರ ಕೂದಲನ್ನು ಇಡಲಾಗಿದೆ. ಈಗ ಮಾಳು ಮಕ್ಕಳಿಗೂ ಅದೇ ರೀತಿಯ ಹೇರ್​​ಸ್ಟೈಲ್ ಮಾಡಲಾಗಿದೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಕಲರ್ಸ್ ಕನ್ನಡ ವಾಹಿನಿ ಇದರ ಪ್ರೋಮೋ ಹಂಚಿಕೊಂಡಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ, ನಡು ರಸ್ತೆಯಲ್ಲಿ ಹಿಗ್ಗಾಮುಗ್ಗಾ ಥಳಿಸಿದ ಪತಿ – Kannada News | Trichy Incident: Political Leader, Woman Attacked; Husband Suspects Illicit Affair

ತಮಿಳುನಾಡಿನ ತಿರುಚ್ಚಿಯಲ್ಲಿ (Trichy) ನಡೆದ ಘಟನೆ ರಾಜ್ಯ ರಾಜಕೀಯ ಮತ್ತು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಪಕ್ಷವೊಂದರ ಪ್ರಮುಖ ನಾಯಕನೊಬ್ಬ ಮಹಿಳೆಯೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಆ ಮಹಿಳೆಯ ಪತಿ ತನ್ನ ಸಹಚರರೊಂದಿಗೆ ಕಾರನ್ನು ಅಡ್ಡಗಟ್ಟಿದ್ದಾನೆ. ಮಹಿಳೆಯ ಪತಿ ಮತ್ತು ಅವನ ತಂಡವು ಕಾರ್ ನಲ್ಲಿದ್ದ ಪಕ್ಷದ ನಾಯಕ ಮತ್ತು ಮಹಿಳೆಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದೆ. ಅಷ್ಟೇ ಅಲ್ಲದೆ, ಆವೇಶದಲ್ಲಿ ಕಾರನ್ನು ಸಂಪೂರ್ಣವಾಗಿ ಜಖಂಗೊಳಿಸಿದ್ದಾರೆ. ಅಕ್ರಮ ಸಂಬಂಧದ ಶಂಕೆಯಿಂದ ಈ ದಾಳಿ ಮಾಡಿದ್ದಾನೆ. ನ್ನ ಪತ್ನಿ…

Read More

IPL 2026 Final: ಅಹಮದಾಬಾದ್‌ ಪಿಚ್ ಯಾರಿಗೆ ಸಹಕಾರಿ? ಫೈನಲ್ ದಿನದಂದು ಹವಾಮಾನ ಹೇಗಿರಲಿದೆ?

ಐಪಿಎಲ್ 2026 ರ ಫೈನಲ್ (IPL 2026 Final) ಪಂದ್ಯ ಇದೇ ಭಾನುವಾರ ಸಂಜೆ 7:30 ಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ನಡುವೆ ನಡೆಯಲಿದೆ. ಎರಡೂ ತಂಡಗಳು ತಮ್ಮ ಎರಡನೇ ಐಪಿಎಲ್ ಟ್ರೋಫಿಯನ್ನು ಎತ್ತುವ ಗುರಿಯೊಂದಿಗೆ ಕಣಕ್ಕಿಳಿಯುತ್ತಿವೆ. ಲೀಗ್ ಹಂತದಲ್ಲಿ ಅಗ್ರಸ್ಥಾನದಲ್ಲಿದ್ದ ಆರ್‌ಸಿಬಿ ಕ್ವಾಲಿಫೈಯರ್ -1 ರಲ್ಲಿ ಗುಜರಾತ್ ಮಣಿಸಿ ಫೈನಲ್​ಗೇರಿತ್ತು. ಇತ್ತ ಗುಜರಾತ್ ಕ್ವಾಲಿಫೈಯರ್ -2 ರಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು…

Read More