Headlines

International Human Solidarity Day 2025: ಒಗ್ಗಟ್ಟಿನಿಂದ ಸಮಾಜದಲ್ಲಿ ಶಾಂತಿ, ಸಾಮರಸ್ಯ, ಸುಸ್ಥಿರ ಅಭಿವೃದ್ಧಿ ಸಾಧ್ಯ – Kannada News | International Human Solidarity Day 2025: Why is International Human Solidarity Day celebrated? Know its history and significance

ಅಂತಾರಾಷ್ಟ್ರೀಯ ಮಾನವ ಒಗ್ಗಟ್ಟಿನ ದಿನImage Credit source: Freepik ಈ ಪ್ರಪಂಚವು ಸಾಕಷ್ಟು ವೈವಿಧ್ಯತೆಯಿಂದ ಕೂಡಿದೆ. ಇಲ್ಲಿ ಅನೇಕ ಧರ್ಮಗಳು, ಭಾಷೆಗಳು, ಸಂಸ್ಕೃತಿಗಳ ಜನರು  ವಾಸಿಸುತ್ತಿದ್ದಾರೆ. ಈ ವೈವಿಧ್ಯತೆಯಿಂದಾಗಿ ಜನರಲ್ಲಿ ಸಹಜವಾಗಿ  ಭೇದಭಾವಗಳ ಭಾವನೆ ಮೂಡತ್ತದೆ. ಈ ಕಾರಣದಿಂದಾಗಿ ಸಮಾಜ ಮತ್ತು ದೇಶ ದೇಶಗಳ ನಡುವೆ ಯುದ್ಧ, ಹಿಂಸಾಚಾರ, ಭಯೋತ್ಪಾದನೆ ಮತ್ತು ಇತರ ಸಾಕಷ್ಟು ಸಮಸ್ಯೆಗಳು ಉದ್ಭವಿಸುತ್ತದೆ. ಇದು ಇಡೀ ಮಾನವ ಜನಾಂಗಕ್ಕೆ ಹಾನಿಯುಂಟುಮಾಡುತ್ತದೆ. ಅದೇ ದೇಶ ದೇಶಗಳು ಒಗ್ಗಟ್ಟಿನಿಂದ (Solidarity) ಇದ್ದಾಗ ಅಭಿವೃದ್ಧಿ ಸಾಧ್ಯವಾಗುತ್ತದೆ. ಈ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 19ರ ದಿನಭವಿಷ್ಯ

ಲಕ್ಷ್ಮೀನರಸಿಂಹ ದೇವಾಲಯಕ್ಕೆ ತೆರಳಿ ತುಳಸಿ ಮಾಲೆಯನ್ನು ಸಮರ್ಪಣೆ ಮಾಡಿ. ಇದರಿಂದಾಗಿ ನಿಮ್ಮನ್ನು ಕಾಡುತ್ತಿರುವ ಆತಂಕ, ಹಿಂಜರಿಕೆ ಹಾಗೂ ಮಾನಸಿಕ ಕ್ಲೇಶ ದೂರವಾಗುತ್ತದೆ. ಯಾವುದೇ ಕೆಲಸವನ್ನು ಮಾಡಬೇಕೋ ಬೇಡವೋ ಎಂಬ ದ್ವಂದ್ವ ಇದ್ದಲ್ಲಿ ಸ್ಪಷ್ಟತೆ ಸಿಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಸಮಯದೊಳಗೆ ಪೂರ್ಣಗೊಳಿಸಬೇಕಾದ ಕೆಲಸಗಳನ್ನು ಆದ್ಯತೆ ಮೇಲೆ ಮಾಡಿ ಮುಗಿಸಿ. ಇನ್ನು ನೀವೇನಾದರೂ ಹಣ್ಣು- ಹೂವು, ತರಕಾರಿ ಇಂಥವುಗಳ ವ್ಯಾಪಾರವನ್ನು ಮಾಡುವವರಾದರೆ ಹೊಸದಾಗಿ ಹೂಡಿಕೆ ಮಾಡುವ ಕಡೆಗೆ…

Read More

PM Modi Speech Today Live: ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು

ನವದೆಹಲಿ, ಮಾರ್ಚ್​ 23: ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಮಾತು ಆರಂಭಿಸಿದ್ದಾರೆ. ಇರಾನ್ ಜೊತೆ ನಡೆಯುತ್ತಿರುವ ಅಮೆರಿಕ-ಇಸ್ರೇಲ್ ಸಂಘರ್ಷದ ಪ್ರಮುಖ ಅಂಶಗಳು ಮತ್ತು ಈ ವಿಷಯದ ಬಗ್ಗೆ ಭಾರತದ ನಿಲುವನ್ನು ಪ್ರಧಾನಿ ಮೋದಿ ವಿವರಣೆ ನೀಡಿದ್ದಾರೆ. ಅಮೆರಿಕ-ಇಸ್ರೇಲ್-ಇರಾನ್ ಯುದ್ಧದ ನಡುವೆ ಅಗತ್ಯ ವಸ್ತುಗಳ ಪೂರೈಕೆ ಮತ್ತು ಇಂಧನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ದೀರ್ಘ ಮತ್ತು ಅಲ್ಪಾವಧಿಯ ಕ್ರಮಗಳ ಕುರಿತು ಚರ್ಚಿಸಲು ಪ್ರಧಾನಿ ಮೋದಿ ಅವರು ಸಂಪುಟ ಭದ್ರತಾ ಸಮಿತಿಯ (ಸಿಸಿಎಸ್) ಸಭೆ ನಡೆಸಿದ ಒಂದು…

Read More

ಶವವಾಗಿ ಪತ್ತೆಯಾದ ಕಿರುತೆರೆ ನಟಿ ಸುಭಾಷಿಣಿ; ಗಂಡನಿಗೆ ಕೊನೆಯ ವಿಡಿಯೋ ಕಾಲ್

‘ಸನ್ ಟಿವಿ’ಯ ಅತ್ಯಂತ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾದ ‘ಕಯಲ್’ (Kayal) ಮೂಲಕ ಮನೆಮಾತಾಗಿದ್ದ ನಟಿ ಸುಭಾಷಿಣಿ ಬಾಲಸುಬ್ರಮಣಿಯಂ ಇಂದು (ಏಪ್ರಿಲ್ 6) ಚೆನ್ನೈನಲ್ಲಿ ನಿಧನರಾಗಿದ್ದಾರೆ. ಉದಯೋನ್ಮುಖ ನಟಿಯ ಹಠಾತ್ ಸಾವು (Subashini Death) ತಮಿಳು ಕಿರುತೆರೆ ಲೋಕಕ್ಕೆ ಮತ್ತು ಅವರ ಅಭಿಮಾನಿಗಳಿಗೆ ತೀವ್ರ ಆಘಾತವನ್ನುಂಟು ಮಾಡಿದೆ. ವರದಿಗಳ ಪ್ರಕಾರ, ಚೆನ್ನೈನ ತಮ್ಮ ನಿವಾಸದಲ್ಲಿ ಸುಭಾಷಿಣಿ (Subashini Balasubramaniyam) ಶವವಾಗಿ ಪತ್ತೆಯಾಗಿದ್ದಾರೆ. ಪ್ರಾಥಮಿಕ ಪೊಲೀಸ್ ತನಿಖೆಯ ಪ್ರಕಾರ ಇದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದಾಗ…

Read More

ದೇಹದ ತುಂಬ 18 ಗಾಯ; 4 ವರ್ಷದ ಮಗುವನ್ನು ಹೊಡೆದು, ಕ್ರೂರವಾಗಿ ಸುಟ್ಟು ಕೊಂದ ತಂದೆ, ಮಲತಾಯಿ

ಲಕ್ನೋ, ಮಾರ್ಚ್ 16: ಪ್ರತಿಯೊಬ್ಬ ಗಂಡಸಿಗೂ ತಾನು ತಂದೆಯಾಗುವ ಕ್ಷಣ ಬಹಳ ವಿಶೇಷವಾಗಿರುತ್ತದೆ. ಅಪ್ಪ ತನಗೆಷ್ಟೇ ಕಷ್ಟ ಬಂದರೂ ಮಗುವಿಗೆ ಯಾವ ತೊಂದರೆಯೂ ಆಗದಂತೆ ನೋಡಿಕೊಳ್ಳುತ್ತಾನೆ. ಮಗುವಿನ ಭವಿಷ್ಯಕ್ಕಾಗಿ ಯಾವ ತ್ಯಾಗ ಮಾಡಲು ಬೇಕಾದರೂ ಸಿದ್ಧವಾಗಿರುತ್ತಾನೆ. ಆದರೆ, ಉತ್ತರ ಪ್ರದೇಶದಲ್ಲಿ ನಡೆದ ಘಟನೆ ಬಹಳ ಆತಂಕಕಾರಿಯಾದುದು. 4 ವರ್ಷದ ತನ್ನ ಸ್ವಂತ ಮಗುವಿಗೆ ಬೆಲ್ಟ್​ನಿಂದ ಹೊಡೆದು, ಬೆಂಕಿ ಹಚ್ಚಿ ಸುಟ್ಟು ಕೊಲೆ (Child Killed in Lucknow) ಮಾಡಿರುವ ಘಟನೆ ಆಘಾತ ಮೂಡಿಸಿದೆ. ಆ ಪುಟ್ಟ ಮಗುವಿನ…

Read More

IND vs ENG: ಒಂದೇ ಒಂದು ಪಂದ್ಯವನ್ನು ಗೆಲ್ಲದೆ ಪ್ರವಾಸ ಅಂತ್ಯಗೊಳಿಸಿದ ಟೀಂ ಇಂಡಿಯಾ – Kannada News | Shreyas Iyer’s Captaincy Nightmare: Team India Suffers Humiliating T20 Series Defeat 4 0

ಐದು ಪಂದ್ಯಗಳ ಟಿ20 ಸರಣಿಗಾಗಿ ಇಂಗ್ಲೆಂಡ್‌ ಪ್ರವಾಸ ಮಾಡಿದ್ದ ಟೀಂ ಇಂಡಿಯಾ ಇಡೀ ಸರಣಿಯಲ್ಲಿ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗದೆ 4-0 ಅಂತರದಲ್ಲಿ ಸರಣಿ ಸೋತು ಕಾಲಿ ಕೈಯಲ್ಲಿ ಭಾರತಕ್ಕೆ ವಾಪಸ್ಸಾಗುತ್ತಿದೆ. ಈ ಮೂಲಕ ಶ್ರೇಯಸ್ ಅಯ್ಯರ್ ನಾಯಕನಾಗಿ ಸತತ 6 ಪಂದ್ಯಗಳಲ್ಲಿ ಸೋತ ಬೇಡದ ದಾಖಲೆಗೆ ಕೊರಳೊಡ್ಡಿದ್ದಾರೆ. ಇಂಗ್ಲೆಂಡ್‌ ವಿರುದ್ಧದ ಸರಣಿಗೂ ಮುನ್ನ ಟೀಂ ಇಂಡಿಯಾ, ಐರ್ಲೆಂಡ್ ವಿರುದ್ಧ 2 ಪಂದ್ಯಗಳ ಟಿ20 ಸರಣಿಯನ್ನಾಡಿತ್ತು. ಆ ಸರಣಿಯಲ್ಲೂ ಭಾರತಕ್ಕೆ ಒಂದೇ ಒಂದು ಪಂದ್ಯವನ್ನು ಗೆಲ್ಲಲಾಗಿರಲಿಲ್ಲ….

Read More

ಕಾವೇರಿ ಕೊಳ್ಳದಲ್ಲಿ ಕೈ ಕೊಟ್ಟ ಮುಂಗಾರು, ಈ ಬಾರಿ ಬೆಳೆಗಳಿಗಿಲ್ಲ ಕೆಆರ್‌ಎಸ್ ನೀರು – Kannada News | Deficient rainfall In Karnataka: no water from KRS for Farmers crops

ಬೆಂಗಳೂರು, (ಜೂನ್ 17):   ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರೀಕ್ಷೆಯಂತೆ ಮುಂಗಾರು ಮಳೆಯಾಗದೆ (Monsoon Rain) ಬೇಸಿಗೆ ಬಿಸಿಲಿಗೆ ಕೆಆರ್‌ಎಸ್ ಜಲಾಶಯದ (Krishna Raja Sagar (KRS) reservoir) ಒಳ ಹರಿವಿನ ಪ್ರಮಾಣ ದಿನೇ ದಿನೇ ಕಡಿಮೆಯಾಗಿ ಜಲಾಶಯದ ನೀರಿನ ಮಟ್ಟ ಕುಸಿಯುತ್ತಿದೆ. ಹೀಗಾಗಿ ಈ ಬಾರಿ ಬೆಳೆಗಳಿಗೆ ನೀರು ಹರಿಸದಿರಲು ನಿರ್ಧರಿಸಲಾಗಿದೆ. ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಕರ್ನಾಟಕ ನೀರಾವರಿ ನಿಗಮ ಮತ್ತು ಕಾವೇರಿ ನೀರಾವರಿ ನಿಗಮಗಳ ಪ್ರಗತಿ ಪರಿಶೀಲನಾ ಸಭೆ ನಡೆದಿದ್ದು,…

Read More

ತಮಿಳುನಾಡಿಗೆ ಕಾವೇರಿ ನೀರು ಬಿಡಲು CWRC ಆದೇಶ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಸಮರ – Kannada News | Karnataka’s Cauvery Crisis: CWRC Orders Water to TN, Govt Faces Drought Dilemma and Backlash

ಬೆಂಗಳೂರು ಜು. 28: ತಮಿಳುನಾಡಿಗೆ ದಿನಕ್ಕೆ 3,500 ಕ್ಯೂಸೆಕ್ ಕಾವೇರಿ ನೀರನ್ನು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶ ನೀಡಿರುವುದು ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ರಾಜ್ಯದಲ್ಲಿ ಮಳೆ ಕೊರತೆ ಮತ್ತು ಕುಡಿಯುವ ನೀರಿನ ಅಭಾವವಿರುವಾಗ ಈ ಆದೇಶ ಹೊರಬಿದ್ದಿರುವುದು ಬಿಜೆಪಿ ನಾಯಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದರೆ, ರಾಜ್ಯ ಸರ್ಕಾರ ನಿಯಮಗಳ ಚೌಕಟ್ಟಿನಲ್ಲಿ ನಿರ್ಧಾರ ಕೈಗೊಳ್ಳುವ ಮುನ್ಸೂಚನೆ ನೀಡಿದೆ. ಈ ಸಂಬಂಧ ವಿಪಕ್ಷ ನಾಯಕ ಆರ್​​​. ಅಶೋಕ್​ ಅವರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ….

Read More

ರಶ್ಮಿಕಾ, ವಿಜಯ್ ಆರತಕ್ಷತೆಯಲ್ಲಿ ಡಿಕೆಶಿ, ರಾಮ್ ಚರಣ್, ಅಲ್ಲು ಅರ್ಜುನ್: ಫೋಟೋ ಗ್ಯಾಲರಿ ನೋಡಿ..

ಉದಯಪುರದಲ್ಲಿ ಕೇವಲ ಆಪ್ತರು ಮತ್ತು ಕುಟುಂಬದರ ಸಮ್ಮುಖದಲ್ಲಿ ಮದುವೆ ಮಾಡಿಕೊಂಡ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಅವರು ಈಗ ಬಹಳ ಗ್ರ್ಯಾಂಡ್ ಆಗಿ ಹೈದರಾಬಾದ್​​ನಲ್ಲಿ ರಿಸೆಪ್ಷನ್ ಮಾಡಿಕೊಂಡಿದ್ದಾರೆ. ಎರಡೂ ಕುಟುಂಬದವರು ಜೊತೆಯಾಗಿ ಆರತಕ್ಷತೆ ಕಾರ್ಯಕ್ರಮ ಮಾಡಿದ್ದಾರೆ. ಕನ್ನಡ, ತಮಿಳು, ಹಿಂದಿ, ತೆಲುಗು ಮುಂತಾದ ಭಾಷೆಯ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಬಂದು ನವ ಜೋಡಿಗೆ ಶುಭ ಹಾರೈಸಿದ್ದಾರೆ. ಕರ್ನಾಟಕದ ಹಲವು ಗಣ್ಯರಿಗೆ ಕೂಡ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಆರತಕ್ಷತೆಯ ಆಹ್ವಾನ ನೀಡಲಾಗಿದೆ. ಉಪಮುಖ್ಯಮಂತ್ರಿ ಡಿಕೆ…

Read More