Headlines

Amazon Summer Sale: ಅಮೆಜಾನ್​ನಲ್ಲಿ ಶುರುವಾಗುತ್ತಿದೆ ಸಮ್ಮರ್ ಸೇಲ್: ಫ್ಲಿಪ್​ಕಾರ್ಟ್​ನಲ್ಲಿ ಸಾಸಾ ಲೇಲೆ ಸೇಲ್ – Kannada News | Amazon Summer Sale 2026 and Flipkart Sasa Lele Sale 2026 Dates and Offer announced

ಬೆಂಗಳೂರು (ಮೇ. 04): ಅಮೆಜಾನ್ (Amazon) ತನ್ನ ಗ್ರೇಟ್ ಸಮ್ಮರ್ ಸೇಲ್ ದಿನಾಂಕವನ್ನು ಪ್ರಕಟಿಸಿದೆ. ಮುಂಬರುವ ಸೇಲ್​ನಲ್ಲಿ ಸ್ಮಾರ್ಟ್‌ಫೋನ್‌ಗಳು, ಟಿವಿಗಳು, ರೆಫ್ರಿಜರೇಟರ್‌ಗಳು, ಹವಾನಿಯಂತ್ರಣಗಳು, ಟ್ಯಾಬ್ಲೆಟ್‌ಗಳು ಮತ್ತು ಹೆಚ್ಚಿನವುಗಳ ಮೇಲೆ ಗಮನಾರ್ಹ ರಿಯಾಯಿತಿಗಳು ಇರಲಿವೆ. ಕಂಪನಿಯು ವಿವಿಧ ಬ್ರಾಂಡ್‌ಗಳ ಫೋನ್‌ಗಳ ಮೇಲೆ ಬ್ಯಾಂಕ್ ಕೊಡುಗೆಗಳು ಮತ್ತು ಡೀಲ್‌ಗಳನ್ನು ಬಹಿರಂಗಪಡಿಸಿದೆ. ಎಲೆಕ್ಟ್ರಾನಿಕ್ಸ್ ಜೊತೆಗೆ, ಗ್ರಾಹಕರು ಫ್ಯಾಷನ್ ಮತ್ತು ಇತರ ಉತ್ಪನ್ನಗಳ ಮೇಲೆ ಗಮನಾರ್ಹ ರಿಯಾಯಿತಿಗಳನ್ನು ಪಡೆಯುತ್ತಾರೆ. ಅಮೆಜಾನ್‌ನಲ್ಲಿ ಈ ಮಾರಾಟವು ಮೇ 8 ರಂದು ಪ್ರಾರಂಭವಾಗಲಿದೆ. ಪ್ರೈಮ್ ಸದಸ್ಯರಿಗೆ ಆರಂಭಿಕ…

Read More

ಕೇರಳಂನ ಮಾಜಿ ಸಿಎಂ ಪಿಣರಾಯಿ ನಿವಾಸದ ಮೇಲೆ ಇಡಿ ದಾಳಿ, ಪುತ್ರಿಯ ಭ್ರಷ್ಟಾಚಾರ ಪ್ರಕರಣದಲ್ಲಿ ತನಿಖೆ ಬಿಗಿ – Kannada News | Pinarayi Vijayan’s Daughter Veena Under ED Scanner in CMRL Money Laundering Case

ತಿರುವನಂತಪುರ, ಮೇ 27: ಕೇರಳಂನ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್(Pinarayi Vijayan) ನಿವಾಸ ಸೇರಿ 10 ಕಡೆಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲದಲ್ಲಿ ಶೋಧ ನಡೆಸಿದ್ದಾರೆ. ಕೊಚ್ಚಿ ಮಿನರಲ್ಸ್​ ಮತ್ತು ರೂಟೈಲ್ ಲಿಮಿಟೆಡ್ ಕಂಪನಿಗೆ ಸಂಬಂಧಿಸಿದ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ಮತ್ತು ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಭಾರಿ ಆ್ಯಕ್ಷನ್​ಗೆ ಇಳಿದಿದೆ. ಈ ಪ್ರಕರಣದ ಇಡಿ ತನಿಖೆಯನ್ನು ರದ್ದುಗೊಳಿಸಲು ಕೇರಳ ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಈ ದಾಳಿಗಳು ನಡೆದಿರುವುದು ರಾಜಕೀಯ ವಲಯದಲ್ಲಿ ತಲ್ಲಣ ಮೂಡಿಸಿದೆ. ದಾಳಿಗೆ ಪ್ರಮುಖ…

Read More

WPL 2026: ಡೆಲ್ಲಿ ವಿರುದ್ಧ ಟಾಸ್ ಸೋತ ಆರ್​ಸಿಬಿ; ಎರಡು ತಂಡಗಳಲ್ಲೂ ಬದಲಾವಣೆ – Kannada News | WPL 2026: RCB vs DC Match 15 – Playoffs Battle, Toss and Playing XI Revealed

2026 ರ ಮಹಿಳಾ ಪ್ರೀಮಿಯರ್ ಲೀಗ್​ನ (Women’s Premier League) 15 ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (RCB vs DC) ನಡುವೆ ನಡೆಯುತ್ತಿದೆ. ವಡೋದರಾದ ಕೋಟಂಬಿಯಲ್ಲಿರುವ BCA ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದವನ್ನು ಸ್ಮೃತಿ ಮಂಧಾನ ನಾಯಕತ್ವದ ಆರ್​ಸಿಬಿ ಗೆಲ್ಲುವ ಮೂಲಕ ನೇರವಾಗಿ ಫೈನಲ್​ಗೆ ಅರ್ಹತೆ ಪಡೆಯುವ ಇರಾದೆಯಲ್ಲಿದೆ. ಆರ್​ಸಿಬಿ ತಂಡ ಟೂರ್ನಿಯಲ್ಲಿ ಇಲ್ಲಿಯವರೆಗೆ ಅಜೇಯವಾಗಿ ಉಳಿದಿದ್ದು, ಈಗಾಗಲೇ ಪ್ಲೇಆಫ್‌ಗೆ ಅರ್ಹತೆ ಪಡೆದಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್‌ ಈ ಪಂದ್ಯವನ್ನು…

Read More

ಬೆಳಗಾವಿಯ ಶಿವಾನಂದ ನೀಲಣ್ಣವರನ ಸಾವಿರಾರು ಕೋಟಿ ರೂ. ರಹಸ್ಯ ಬಯಲು: ಎಳೆ ಎಳೆಯಾಗಿ ಬಿಚ್ಚಿಟ್ಟ ಸಿಐಡಿ – Kannada News

ಬೆಳಗಾವಿ, (ಜೂನ್.07): ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ ಬರೋಬ್ಬರಿ 4500 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಶಿವಂ ಅಸೋಸಿಯೇಟ್ ಸಂಸ್ಥೆ (Shivam associates) ಮಾಲೀಕ ಶಿವಾನಂದ ನೀಲಣ್ಣನವರ್‌ (shivanand neelannavar) ಅವರನ್ನು ಈಗಾಗಲೇ ಸಿಐಡಿ ಪೊಲೀಸರು ಬಂಧಿಸಿದ್ದು, ತನಿಖೆಯಲ್ಲಿ ಶಿವಾನಂದ ನೀಲಣ್ಣವರ್ ವಂಚನೆ ಮಾಡಿರುವುದು ಸಾಬೀತಾಗಿದೆ. ಈ ಬಗ್ಗೆ ಬೆಳಗಾವಿಯಲ್ಲಿ ಸಿಐಡಿ ಡಿಐಜಿಪಿ ಭೀಮಾಶಂಕರ್ ಗುಳೇದ್ ಮಾಹಿತಿ ನೀಡಿದ್ದು, ಈವರೆಗೂ ಸಾರ್ವಜನಿಕರಿಂದ 2,400 ಕೋಟಿ ರೂ. ಸಂಗ್ರಹಿಸಿದ್ದಾರೆ. ಇದರಲ್ಲಿ ಸುಮಾರು ದುಡ್ಡು ಸಾರ್ವಜನಿಕರಿಗೆ ಹಿಂದಿರುಗಿಸಿದ್ದಾನೆ. ಹೊಸದಾಗಿ…

Read More

ಪೆಟ್ರೋಕೆಮಿಕಲ್ ಉತ್ಪನ್ನಗಳಿಗೆ ಆಮದು ಸುಂಕದಿಂದ ವಿನಾಯಿತಿ; ಹಲವು ಉದ್ಯಮಗಳಿಗೆ ಅನುಕೂಲ

ನವದೆಹಲಿ, ಏಪ್ರಿಲ್ 2: ಪಶ್ಚಿಮ ಏಷ್ಯಾದಲ್ಲಿ ಯುದ್ಧ ಭೀತಿ ತಪ್ಪದ ಹಿನ್ನೆಲೆಯಲ್ಲಿ ತೈಲ, ಅನಿಲ ಹಾಗೂ ಪೆಟ್ರೋಕೆಮಿಕಲ್ ಪೂರೈಕೆ ವ್ಯವಸ್ಥೆಕ್ಕೆ ಧಕ್ಕೆಯಾಗಿದೆ. ಪೆಟ್ರೋಕೆಮಿಕಲ್ (petrochemicals) ಆಮದು ವೆಚ್ಚ ಬಹಳ ಹೆಚ್ಚಾಗುತ್ತಿದ್ದು, ಇದರ ಮೇಲೆ ಅವಲಂಬಿತವಾಗಿರುವ ಉದ್ಯಮಗಳಿಗೆ ರಿಲೀಫ್ ನೀಡುವ ಸಲುವಾಗಿ ಸರ್ಕಾರ ಆಮದು ಸುಂಕ ವಿನಾಯಿತಿ ಕ್ರಮ ತೆಗೆದುಕೊಳ್ಳುತ್ತಿದೆ. ಇಂದು ಗುರುವಾರ (ಏ. 2) ಸರ್ಕಾರ ಹೊರಡಿಸಿರುವ ಅಧಿಸೂಚನೆ ಪ್ರಕಾರ, ಕೆಲ ಪ್ರಮುಖ ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲೆ ಪೂರ್ಣ ಆಮದು ಸುಂಕ (Customs Duty) ವಿನಾಯಿತಿ ಕೊಡಲಿದೆ….

Read More

ರಿಷಭ್ ಪಂತ್​ಗೆ ಗೇಟ್ ಪಾಸ್​? ಟಾಮ್ ಮೂಡಿ ಬಿಚ್ಚಿಟ್ಟ ಸತ್ಯ! – Kannada News | IPL 2026: LSG Set for Major Leadership Overhaul

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಸೀಸನ್ ಮುಕ್ತಾಯದ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ (LSG) ಫ್ರಾಂಚೈಸಿಯಲ್ಲಿ ಭಾರಿ ಬದಲಾವಣೆಯ ಗಾಳಿ ಬೀಸತೊಡಗಿದೆ. ಪಂಜಾಬ್ ಕಿಂಗ್ಸ್ ವಿರುದ್ಧದ ಹೀನಾಯ ಸೋಲಿನ ಬಳಿಕ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಗ್ಲೋಬಲ್ ಕ್ರಿಕೆಟ್ ಡೈರೆಕ್ಟರ್ ಟಾಮ್ ಮೂಡಿ ನೀಡಿರುವ ಹೇಳಿಕೆ ಈಗ ಕ್ರಿಕೆಟ್ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. “ನಾಯಕತ್ವದ ಬಗ್ಗೆ ಗಂಭೀರ ಚಿಂತನೆ ಅಗತ್ಯ” ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟಾಮ್ ಮೂಡಿ, “ಲಕ್ನೋ ಸೂಪರ್…

Read More