Headlines

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿಯಲ್ಲಿ ಆಘಾತಕಾರಿ ಸತ್ಯ ಬಯಲು – Kannada News | Karnataka Food Safety Department Report: Adulterated Bakery Items and Chips Found with Cancer Causing Chemicals

ಬೆಂಗಳೂರು, ಮೇ 27: ಬಣ್ಣ ಬಣ್ಣದ ಸಿಹಿತಿಂಡಿಗಳು, ಬಿಸಿ ಬಿಸಿ ಬೇಕರಿ ಪಫ್ಸ್‌ ಹಾಗೂ ಕುರುಕುಲು ಚಿಪ್ಸ್‌ಗಳನ್ನು (Bakery Food) ಇಷ್ಟಪಟ್ಟು ತಿನ್ನುವ ಗ್ರಾಹಕರಿಗೆ ಕರ್ನಾಟಕ (Karnataka) ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಇತ್ತೀಚಿನ ವರದಿಯೊಂದು ಭಾರಿ ಆಘಾತ ನೀಡಿದೆ. ರಾಜ್ಯಾದ್ಯಂತ ಮಾರಾಟವಾಗುತ್ತಿರುವ ವಿವಿಧ ಬೇಕರಿ ಉತ್ಪನ್ನಗಳು ಹಾಗೂ ಚಿಪ್ಸ್‌ಗಳು ಮನುಷ್ಯನ ಬಳಕೆಗೆ ಯೋಗ್ಯವಾಗಿಲ್ಲ ಎಂದು ಇಲಾಖೆ ಅಧಿಕೃತವಾಗಿ ಘೋಷಿಸಿದೆ. ಆಕರ್ಷಣೆಗಾಗಿ ಈ ತಿನಿಸುಗಳಲ್ಲಿ ಮಿತಿಮೀರಿ ವಿಷಕಾರಿ ಹಾಗೂ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳನ್ನು…

Read More

Daily Devotional: 2026ರಲ್ಲಿ ಎದುರಾಗುವ ಆಕಸ್ಮಿಕ ಕಷ್ಟಗಳಿಂದ ಪಾರಾಗುವ ವಿಧಾನ

ಬೆಂಗಳೂರು, ಜನವರಿ 01: 2026ರಲ್ಲಿ ಗೋಚಾರ ಗ್ರಹಗಳ ಪ್ರಭಾವ, ನಕಾರಾತ್ಮಕ ಶಕ್ತಿಗಳು, ಪಾಪ ಹಾಗೂ ಕರ್ಮಫಲಗಳಿಂದ ಉಂಟಾಗಬಹುದಾದ ಕಷ್ಟಗಳು, ಅನಿರೀಕ್ಷಿತ ಅಪಘಾತಗಳು, ಅನಾರೋಗ್ಯ, ಆರ್ಥಿಕ ನಷ್ಟ ಮತ್ತು ಆಸ್ತಿ ಕಲಹಗಳಂತಹ ಸಮಸ್ಯೆಗಳಿಂದ ಪಾರಾಗಲು ಪ್ರಾಚೀನ ತಂತ್ರವೊಂದನ್ನು ತಿಳಿಸಲಾಗಿದೆ. ವರ್ಷದ ಪ್ರಾರಂಭದಲ್ಲಿಯೇ ಈ ತಂತ್ರವನ್ನು ಅನುಸರಿಸುವುದರಿಂದ ಶುಭ ಫಲಿತಾಂಶಗಳು ದೊರೆಯುತ್ತವೆ. ಈ ವಿಧಾನವು ಸೂರ್ಯ ಭಗವಾನ್‌ನ ಆರಾಧನೆಯನ್ನು ಒಳಗೊಂಡಿದೆ. ಭಾನುವಾರದ ದಿನ ಸೂರ್ಯೋದಯದ ಸಮಯದಲ್ಲಿ ಸ್ನಾನ ಮಾಡಿ ಶುಚಿರ್ಭೂತರಾಗಿ, 12 ಕರಿಮೆಣಸು, 12 ಬೇವಿನ ಎಲೆಗಳು ಮತ್ತು 12…

Read More

‘10 ಆನೆ ದಂತ, 13 ದಂತದ ಮೂರ್ತಿ ನನ್ನ ಬಳಿ ಇವೆ’: ಒಪ್ಪಿಕೊಂಡ ನಟ ಮೋಹನ್​ಲಾಲ್ – Kannada News | Mohanlal Declares Elephant Tusks Ivory Idols to Kerala Forest Department Amnesty

ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮೋಹನ್‌ಲಾಲ್ (Mohanlal) ಅವರು ತಮ್ಮ ಬಳಿಯಿರುವ 10 ಆನೆ ದಂತಗಳು ಮತ್ತು ಆನೆದಂತದಿಂದ ಮಾಡಿದ 13 ಮೂರ್ತಿಗಳನ್ನು ಕೇರಳ ಅರಣ್ಯ ಇಲಾಖೆಗೆ ಅಧಿಕೃತವಾಗಿ ಘೋಷಿಸಿದ್ದಾರೆ. ಕೇರಳ ಹೈಕೋರ್ಟ್ 2025ರಲ್ಲಿ ಮೋಹನ್‌ಲಾಲ್ ಅವರ ಬಳಿಯಿದ್ದ ಆನೆ ದಂತಗಳ (Elephant Tusks) ಮಾಲೀಕತ್ವದ ಪ್ರಮಾಣಪತ್ರಗಳನ್ನು ರದ್ದುಗೊಳಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಈ ಇಡೀ ಪ್ರಕರಣವು 2011ರ ಆದಾಯ ತೆರಿಗೆ ಇಲಾಖೆಯ ದಾಳಿಯ ಸಂದರ್ಭದಲ್ಲಿ ಬೆಳಕಿಗೆ ಬಂದಿತ್ತು. 2011ರಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು…

Read More

2 ವರ್ಷದ ಮಗುವಿಗೆ ಬಂತು ಮಾರಕ ಕಾಯಿಲೆ! ನೆರವಿನ ಭರವಸೆ ನೀಡಿದ ಕೇಂದ್ರ ಸಚಿವ ಹೆಚ್​ಡಿಕೆ

ಮಂಡ್ಯ, ಮಾರ್ಚ್​ 07: ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಎರಡು ವರ್ಷದ ಮಗುವಿಗೆ ನೆರವು ನೀಡುವಂತೆ ಪೋಷಕರು ಮನವಿ ಮಾಡಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಸಹಾಯದ ಭರವಸೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಶಿವಾರ ಗ್ರಾಮದ ಎರಡು ವರ್ಷದ ಸಾಯಿ ಚಿರಾಗ್ ಎಂಬ ಮಗು ಎಸ್‌ಎಂಎ (Spinal Muscular Atrophy) ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದೆ. ಮಗುವಿನ ಪೋಷಕರಾದ ಚೇತನ್ ಮತ್ತು ಭಾರ್ಗವಿ ದಂಪತಿ ಮಂಡ್ಯದ ವಿಸಿ ಫಾರಂನಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…

Read More

ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ

ಟೌಂಟನ್​ನ ಕೂಪರ್ ಅಸೋಸಿಯೇಟ್ಸ್ ಕೌಂಟಿ ಮೈದಾನದಲ್ಲಿ ನಡೆದ ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ ಸೋಲನುಭವಿಸಿದೆ. ಸರಣಿ ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕಿ ಷಾರ್ಲೆಟ್ ಡೀನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಾಗಿ ಕಣಕ್ಕಿಳಿದ ಸ್ಮೃತಿ ಮಂಧಾನ (8) ಹಾಗೂ ಶಫಾಲಿ ವರ್ಮಾ (11) ಪವರ್​ಪ್ಲೇನಲ್ಲೇ ವಿಕೆಟ್ ಒಪ್ಪಿಸಿದ್ದರು. ಆ ಬಳಿಕ ಬಂದ ಯಾಸ್ತಿಕಾ…

Read More

ಚುನಾವಣೆ ಭರವಸೆ ಘೋಷಣೆ ಮಾಡಿದ ವಿಜಯ್: ಮಹಿಳೆಯರಿಗೆ ಉಚಿತ ಬಸ್, ಮಗುವಿಗೆ ಚಿನ್ನದ ಉಂಗುರ

ಮಹಾಬಲಿಪುರಂ ಮಾ.7: ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ನಟ ವಿಜಯ್, ತಮ್ಮ ‘ತಮಿಳಗ ವೆಟ್ರಿ ಕಳಗಂ’ ( TVK ) ಪಕ್ಷದ ವತಿಯಿಂದ ಇಂದು (ಮಾ.7) ಚುನಾವಣೆ ಭರವಸೆಯನ್ನು ನೀಡಿದ್ದಾರೆ. ಮಹಿಳೆಯರ ಸುರಕ್ಷತೆ ಮತ್ತು ಸಬಲೀಕರಣಕ್ಕಾಗಿ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಪ್ರಕಟಿಸಿದ್ದಾರೆ. “ವಿಜಯದ ಪಯಣ” (Vetri Payanam) ಎಂಬ ಹೆಸರಿನಡಿ ಮಹಿಳೆಯರಿಗೆ ಹಲವು ಕೊಡುಗೆಗಳನ್ನು ಅವರು ಘೋಷಿಸಿದ್ದಾರೆ. ರಾಜ್ಯದ ಎಲ್ಲಾ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಸಂಪೂರ್ಣ ಉಚಿತ ಪ್ರಯಾಣದ ಸೌಲಭ್ಯ. ಮಹಿಳಾ ಸುರಕ್ಷತೆಗಾಗಿ ವಿಶೇಷ ಪಡೆ…

Read More

ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ – Kannada News | Brazilian President Luiz Inacio Lula da Silva receives ceremonial welcome at Delhi Rashtrapati Bhavan

ನವದೆಹಲಿ, ಫೆಬ್ರವರಿ 21: ಭಾರತಕ್ಕೆ ಅಧಿಕೃತ ಭೇಟಿ ನೀಡಿರುವ ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರಿಗೆ ಇಂದು ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಔಪಚಾರಿಕ ಸ್ವಾಗತ ನೀಡಲಾಯಿತು. ರಾಷ್ಟ್ರಪತಿ ಭವನದಲ್ಲಿ ಅಧ್ಯಕ್ಷ ಲೂಲಾ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಗಾರ್ಡ್ ಆಫ್ ಹಾನರ್ ನೀಡಲಾಯಿತು. ಬ್ರೆಜಿಲ್ ಅಧ್ಯಕ್ಷರನ್ನು ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ರಾಷ್ಟ್ರಪತಿ ಭವನದಲ್ಲಿ ಬರಮಾಡಿಕೊಂಡರು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

World Wildlife Day 2026: ನಮ್ಮಂತೆಯೇ ವನ್ಯಜೀವಿಗಳಿಗೂ ಸ್ವತಂತ್ರವಾಗಿ ಬದುಕುವ ಹಕ್ಕಿದೆ – Kannada News | World Wildlife Day 2026: Why is World Wildlife Day celebrated? Here is the information

ಮನುಷ್ಯನಂತೆಯೇ ಸಕಲ ಜೀವರಾಶಿಗಳಿಗೂ ಭೂಮಿಯ ಮೇಲೆ ಬದುಕುವ ಸ್ವಾತಂತ್ರ್ಯವಿದೆ. ವಿಪರ್ಯಾಸ ಏನೆಂದರೆ ಇಂದು ಮನುಷ್ಯನ ಸ್ವಾರ್ಥದ ಕಾರಣದಿಂದಾಗಿ ಅದೆಷ್ಟೋ ಜಾತಿಯ ಪ್ರಾಣಿ, ಪಕ್ಷಿಗಳು, ಮರಗಿಡಗಳು ಅಳಿದುಹೋಗಿದೆ. ಇನ್ನೂ ಅದೆಷ್ಟೋ ಜೀವಿಗಳು ಅಳಿವಿನಂಚಿನಲ್ಲಿವೆ. ಹೌದು ಒಂದೆಡೆ ಆಧುನೀಕರಣ, ನಗರೀಕರಣ ಅಂತೆಲ್ಲಾ ಜಗತ್ತು ಅಭಿವೃದ್ಧಿ ಹೊಂದುತ್ತಿದ್ದರೆ ಇನ್ನೊಂದೆಡೆ ಕಾಡುಗಳ ನಾಶ, ಅಕ್ರಮ ಬೇಟೆ ಇತ್ಯಾದಿ ಕಾರಣಗಳಿಂದ ಅರಣ್ಯ, ವನ್ಯಜೀವಿಗಳು ವಿನಾಶದ ಅಂಚಿಗೆ ತಲುಪಿವೆ. ವಿಶ್ವಸಂಸ್ಥೆಯ ಪ್ರಕಾರ, ಹೆಚ್ಚುತ್ತಿರುವ ಪರಿಸರ ಸವಾಲುಗಳಿಂದಾಗಿ ಒಂದು ದಶಲಕ್ಷಕ್ಕೂ ಹೆಚ್ಚು ವನ್ಯಜೀವಿ ಪ್ರಭೇದಗಳು ಅಳಿವಿನ ಅಪಾಯದಲ್ಲಿವೆ….

Read More

ಒಂದೇ ವಾರಕ್ಕೆ ‘ಧುರಂಧರ್ 2’ ಸಾವಿರ ಕೋಟಿ ಕಲೆಕ್ಷನ್; ಆದರೂ ಮುರಿಯೋಕೆ ಆಗಿಲ್ಲ ಒಂದು ದಾಖಲೆ

ಒಂದು ವಾರಕ್ಕೆ ನೂರು ಕೋಟಿ ರೂಪಾಯಿ ಗಳಿಕೆ ಆದರೆ ದೊಡ್ಡದು ಎನ್ನುವ ಪರಿಸ್ಥಿತಿ ಈಗ ಇದೆ. ಯಾರೂ ಸಿನಿಮಾ ನೋಡಲು ಥಿಯೇಟರ್​​ಗೆ ಬರುತ್ತಿಲ್ಲ ಎಂಬ ಆರೋಪ ಜೋರಾಗಿರುವ ಈ ಸಂದರ್ಭದಲ್ಲಿ ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ (Dhurandhar 2) ಒಂದೇ ವಾರಕ್ಕೆ ಸಾವಿರ ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಆದರೂ ಅತಿ ವೇಗದಲ್ಲಿ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರಿದ ಸಿನಿಮಾ ಎಂಬ ದಾಖಲೆಯನ್ನು ಮುರಿಯೋಕೆ ಸಾಧ್ಯವಾಗಿಲ್ಲ. ‘ಧುರಂಧರ್ 2’ ಚಿತ್ರ ಅಬ್ಬರಿಸುತ್ತಿದೆ. ಮೊದಲ…

Read More

Spiritual Journey: ಬೃಂದಾವನದಲ್ಲಿ ವಿರಾಟ್-ಅನುಷ್ಕಾ; ಪ್ರೇಮಾನಂದ್ ಗುರೂಜಿ ಬಳಿ ಈ ಜೋಡಿ ಪದೇ ಪದೇ ಹೋಗುವುದೇಕೆ ಗೊತ್ತಾ? – Kannada News

ಪ್ರೇಮಾನಂದ್ ಗುರೂಜಿ ಬಳಿ ವಿರಾಟ್-ಅನುಷ್ಕಾImage Credit source: Pinterest ಭಾರತೀಯ ಕ್ರಿಕೆಟ್‌ನ ರನ್‌ ಮಷೀನ್ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಸದಾ ಸುದ್ದಿಯಲ್ಲಿರುವ ಜೋಡಿ. ಮೈದಾನದಲ್ಲಿ ವಿರಾಟ್ ಅಬ್ಬರಿಸಿದರೆ, ಬೆಳ್ಳಿ ಪರದೆಯ ಮೇಲೆ ಅನುಷ್ಕಾ ಮಿಂಚುತ್ತಾರೆ. ಆದರೆ, ಇವರಿಬ್ಬರ ಗ್ಲಾಮರಸ್ ಬದುಕಿನ ಆಚೆಗೊಂದು ಶಾಂತ, ಆಧ್ಯಾತ್ಮಿಕ ಪ್ರಪಂಚವಿದೆ. ಈ ಜೋಡಿ ಆಗಾಗ ತಮ್ಮ ಬಿಡುವಿನ ವೇಳೆಯಲ್ಲಿ ಮಥುರಾ ಮತ್ತು ಬೃಂದಾವನದ ಪ್ರಸಿದ್ಧ ಸಂತ ಪ್ರೇಮಾನಂದ್ ಗುರೂಜಿ ಅವರ ಆಶ್ರಮಕ್ಕೆ ಭೇಟಿ ನೀಡಿದ ವೀಡಿಯೊಗಳು…

Read More