Headlines

ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಅಸ್ಸಾಂನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ, ಏಪ್ರಿಲ್ 6: ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ಕಾಂಗ್ರೆಸ್ ಪಕ್ಷದ ವಿರುದ್ಧ ಅಸ್ಸಾಂನ ಚುನಾವಣಾ ರ್ಯಾಲಿಯಲ್ಲಿ ವಾಗ್ದಾಳಿ ನಡೆಸಿದರು. ನಮಗೆ ದೇಶ ಮೊದಲಾದರೆ ಕಾಂಗ್ರೆಸ್​ಗೆ “ಕುಟುಂಬ-ಮೊದಲು” ಎಂದು ಅವರು ಟೀಕಿಸಿದ್ದಾರೆ. ಹೊಜೈನಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅಸ್ಸಾಂನಲ್ಲಿ ಈ ಬಾರಿ ಬಿಜೆಪಿ ಹ್ಯಾಟಿಕ್ ಬಾರಿಸಲಿದೆ ಎಂದಿದ್ದಾರೆ. ಬಿಜೆಪಿಯ ಆಡಳಿತ ಮಾದರಿಯನ್ನು ಎತ್ತಿ ತೋರಿಸಿದ ಪ್ರಧಾನಿ ಮೋದಿ, ತಮ್ಮ ಪಕ್ಷವು ನಿರಂತರ ಅಭಿವೃದ್ಧಿ ಪ್ರಯತ್ನಗಳ ಮೂಲಕ ಅಸ್ಸಾಂ ಜನರ ಜೀವನವನ್ನು ಸುಧಾರಿಸಲು…

Read More

ಆಂಬ್ಯುಲೆನ್ಸ್ ಸೇವೆಗೆ ಚುರುಕು, ಬೆಂಗಳೂರಿನ ಈ ಟ್ರಾಫಿಕ್​​ನಲ್ಲೂ 13 ನಿಮಿಷಕ್ಕೆ ಸೇವೆ ಕೊಡುವ ಗುರಿ..! – Kannada News | Health Department Plan Ambulance Reach On Spot in 13 minutes During Bengaluru traffic

ಬೆಂಗಳೂರು, (ಜೂನ್ 27): ರೋಗಿಗಳ ಪಾಲಿನ ಸಂಜೀವಿನಿ ಎನ್ನಿಸಿಕೊಂಡಿರುವ ಆಂಬ್ಯುಲೆನ್ಸ್  (Ambulance)ಸೇವೆ ಸದ್ಯ ಹಲವು ಆರೋಪಗಳನ್ನು ಎದುರಿಸುತ್ತಿದೆ. ಸಕಾಲದಲ್ಲಿ ಆಂಬ್ಯುಲೆನ್ಸ್ ಸೇವೆ ಸಿಗಲ್ಲ, ಹಣ ಪಡಿತಾರೆ ಜೊತೆಗೆ ಸಿಕ್ಕಾಪಟ್ಟೆ ಲೇಟ್ ಬರುತ್ತೆ ಎಂಬಿತ್ಯಾದಿ ಆರೋಪಗಳಿದೆ.‌ ಸದ್ಯ ಟ್ರಾಫಿಕ್ ನಗರಿ ಎನ್ನಿಸಿಕೊಂಡ ಬೆಂಗಳೂರಿನಲ್ಲಿ ಆಂಬ್ಯುಲೆನ್ಸ್ ಸಕಾಲದಲ್ಲಿ ಆಸ್ಪತ್ರೆ ತಲುಪಲು ಸಾಧ್ಯವಾಗ್ತಿಲ್ಲ. ಉದಾಹರಣೆಗೆ ಸೈರನ್ ಹಾಕಿದ್ರೂ ವಿಕ್ಟೋರಿಯಾ ಆಸ್ಪತ್ರೆ ತಲುಪಲು ಕೆಲವೊಮ್ಮೆ 50 ನಿಮಿಷ ಬೇಕಾಗುತ್ತದೆ. 10 ಕಿಲೋಮೀಟರ್ ದೂರಕ್ಕೆ 2 ಗಂಟೆಗಿಂತ ಹೆಚ್ಚು ಸಮಯ ತೆಗೆದುಕೊಳ್ತಿದೆ.‌ ಸ್ಟ್ಯಾಂಡರ್ಡ್ ಟೈಮಿಂಗ್…

Read More

Weekly Career Horoscope: ಜುಲೈ 26 ರಿಂದ ಆಗಸ್ಟ್​​​ 01 ರವರೆಗಿನ ವಾರದ ಉದ್ಯೋಗ ಭವಿಷ್ಯ ಇಲ್ಲಿದೆ – Kannada News | Weekly Career Horoscope: July 26 Aug 01 – Navigate Work Challenges and Opportunities

ಜುಲೈ 26 ರಿಂದ ಆಗಷ್ಟ್ 01 ರವರೆಗೆ ಐದನೇ ವಾರವಾಗಿದ್ದು ಸಹನೆಯನ್ನು ಕಾಯ್ದುಕೊಳ್ಳುವುದು, ಅತಿಯಾದ ನಿರೀಕ್ಷೆಯಿಂದ ಬೇಸರ, ಪಡೆಯ ಜವಾಬ್ದಾರಿಯನ್ನು ನಿರ್ವಹಿಸುವ ಆತಂಕ, ಲಾಭಕ್ಕಾಗಿ ಕೆಲವನ್ನು ಬಿಡುವುದು ಇದೆಲ್ಲ ಬರಲಿದ್ದು, ಹೊಸ ಹೊಸತನ್ನು ಕಲಿಯುವುದು ಅನಿವಾರ್ಯವೂ ಆಗಲಿದೆ. ಕಳೆದುಹೋದುದರ ಬಗ್ಗೆ ಲೆಕ್ಕಿಸದೇ ವರ್ತಮಾನದಲ್ಲಿ ನೆಮ್ಮದಿಯಿಂದ ಇರುವ ಬಗೆಯನ್ನು ಕಾಣಿರಿ.‌ ಶುಭವಾಗಲಿ. ಮೇಷ ರಾಶಿ : ಮೇಷ ರಾಶಿಯವರ ಉದ್ಯೋಗ ಸ್ಥಾನದ ಅಧಿಪತಿಯಾದ ಶನಿಯು ದ್ವಾದಶದಲ್ಲಿದ್ದು, ದ್ವಿತೀಯ ಸ್ಥಾನದಲ್ಲಿ ಮಂಗಳನಿರುವುದರಿಂದ ಕಾರ್ಯಕ್ಷೇತ್ರದಲ್ಲಿ ತೀವ್ರ ಪರಿಶ್ರಮದ ಅಗತ್ಯವಿದೆ. ಕಚೇರಿಯಲ್ಲಿ ಮೇಲಧಿಕಾರಿಗಳೊಂದಿಗೆ…

Read More

ದೇಣಿಗೆ ಕಳ್ಳತನಕ್ಕೆ ಪ್ರಾಯಶ್ಚಿತ್ತ; ರಾಮ ಮಂದಿರದಲ್ಲಿ 10 ದಿನದ ಶುದ್ಧೀಕರಣ ಆರಂಭ – Kannada News | Ram Temple donation theft row Ram Mandir trust begins 10 day purification ritual

ಅಯೋಧ್ಯೆ, ಜುಲೈ 17: ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರ (Ram Mandir) ಸಂಕೀರ್ಣದಿಂದ ಕಾಣಿಕೆ ಕಳ್ಳತನ ನಡೆದಿದೆ. ಈ ಘಟನೆಗೆ ರಾಮ ಭಕ್ತರು ತೀವ್ರವಾಗಿ ಆಕ್ರೋಶ ಹೊರಹಾಕಿದ್ದಾರೆ. ಇದರ ನಡುವೆ, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ದೇವಾಲಯದ ಪಾವಿತ್ರ್ಯ ಮತ್ತು ಘನತೆಯನ್ನು ಪುನಃಸ್ಥಾಪಿಸಲು 10 ದಿನಗಳ ವಿಶೇಷ ಪ್ರಾಯಶ್ಚಿತ್ತ ಮತ್ತು ಶುದ್ಧೀಕರಣ ಆಚರಣೆಯನ್ನು ಪ್ರಾರಂಭಿಸಿದೆ. ದೇವಾಲಯದ ಗರ್ಭಗುಡಿ, ಗೋಡೆಗಳು ಮತ್ತು ದೇವಾಲಯದ ಸಂಕೀರ್ಣದ ವಿವಿಧ ಸ್ಥಳಗಳಲ್ಲಿ ಏಕಕಾಲದಲ್ಲಿ ನಡೆಸಲಾಗುವ ಈ ವಿಶೇಷ ಆಚರಣೆಯಲ್ಲಿ…

Read More

ದಾವಣಗೆರೆ ಆಯ್ತು ಈಗ ಬಾಗಲಕೋಟೆಯಲ್ಲೂ ‘ಕೈ’ ಕೊಟ್ಟ ನಾಯಕರಿಗೆ ಅಮಾನತು ಶಿಕ್ಷೆ! – Kannada News | After Davanagere, Congress Suspends 3 Leaders in Bagalkote Byelection for Anti Party Activities

ಬಾಗಲಕೋಟೆ, ಏಪ್ರಿಲ್ 28: ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿನ ಪಕ್ಷವಿರೋಧಿ ಚಟುವಟಿಕೆಗಾಗಿ ನಸೀರ್ ಅಹ್ಮದ್ ಮತ್ತು ಅಬ್ದುಲ್ ಜಬ್ಬಾರ್ ಅವರ ಅಮಾನತು (Suspend) ಮಾಡಿದ್ದ ಕಾಂಗ್ರೆಸ್‌ ಹೈಕಮಾಂಡ್, ಈಗ ಬಾಗಲಕೋಟೆಯಲ್ಲೂ ಅಂತಹದ್ದೇ ಕಠಿಣ ಕ್ರಮದ ಮೂಲಕ ಶಿಸ್ತಿನ ಬಿಸಿ ಮುಟ್ಟಿಸಿದೆ. ಬಾಗಲಕೋಟೆ ಉಪಚುನಾವಣೆಯಲ್ಲೂ ಪಕ್ಷವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಮೂವರು ಪ್ರಭಾವಿ ಕಾಂಗ್ರೆಸ್ ಮುಖಂಡರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಕೈ ಮುಖಂಡರಿಂದ ದೋಖಾ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಕಮತಗಿ ಪಟ್ಟಣದ ಮುಖಂಡರು ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ…

Read More

Karnataka Weather Forecast: ರಾಜ್ಯದಲ್ಲಿ ಮುಂಗಾರು ಚುರುಕು; ಯೆಲ್ಲೋ ಅಲರ್ಟ್​ ಘೋಷಣೆ – Kannada News | Karnataka Weather Forecast: Rain and Gusty Winds Forecasted Across Many Districts

ರಾಜ್ಯದಲ್ಲಿ ಮುಂಗಾರು ಚುರುಕು; ಯೆಲ್ಲೋ ಅಲರ್ಟ್​ ಘೋಷಣೆ Image Credit source: India Today ಬೆಂಗಳೂರು, ಜೂನ್ 14: ನಗರದ ಹಲವೆಡೆ ಶನಿವಾರ ರಾತ್ರಿ ಧಾರಾಕಾರ ಮಳೆ (Weather) ಸುರಿದಿದೆ. ಇಂದೂ ಸಹ ಹಲವೆಡೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗಾಳಿ ಮುಖಾಂತರ ಮಳೆ ಸುರಿಯುವ ಮುನ್ಸೂಚನೆ ಸಿಕ್ಕಿದೆ. ಮುಖ್ಯಾಂಶಗಳು ಕರಾವಳಿಯ ಉಡುಪಿ, ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ…

Read More

ಬಗೆದಷ್ಟು ಬಯಲಾಗುತ್ತಿದೆ RTO ಅಧಿಕಾರಿಗಳ ಭ್ರಷ್ಟಾಚಾರ! ದಾಖಲೆ ಸಮೇತ ಕೋರಮಂಗಲ ಆರ್‌ಟಿಒ ಗೋಲ್ಮಾಲ್ ಬಹಿರಂಗ – Kannada News | Bengaluru RTO Scam: 10,000+ FCs Issued Without Inspection at Koramangala

ಬಗೆದಷ್ಟು ಬಯಲಾಗುತ್ತಿದೆ RTO ಅಧಿಕಾರಿಗಳ ಭ್ರಷ್ಟಾಚಾರ! ದಾಖಲೆ ಸಮೇತ ಕೋರಮಂಗಲ ಆರ್‌ಟಿಒ ಗೋಲ್ಮಾಲ್ ಬಹಿರಂಗ ಬೆಂಗಳೂರು, ಫೆಬ್ರವರಿ 13: ಕೆಲ ದಿನಗಳ ಹಿಂದಷ್ಟೇ ಕೋರಮಂಗಲ ಆರ್‌ಟಿಒ ಕಚೇರಿಯಲ್ಲಿ ನಡೆದ ಭಾರೀ ಭ್ರಷ್ಟಾಚಾರ ಸದ್ದು ಮಾಡಿತ್ತು. ವಾಹನಗಳನ್ನು ತಪಾಸಣೆ ಮಾಡದೇ ಸಾವಿರಾರು ಹೊರ ರಾಜ್ಯದ ವಾಹನಗಳಿಗೆ ಫಿಟ್ನೆಸ್ ಸರ್ಟಿಫಿಕೆಟ್ (ಎಫ್‌ಸಿ) ನೀಡಿರುವುದು ರಾಜ್ಯ ಸಾರಿಗೆ ಇಲಾಖೆ ಗಮನಕ್ಕೆ ಬಂದಿದ್ದಲ್ಲದೇ ಇದೀಗ ದಾಖಲೆ ಸಮೇತ ಕೋರಮಂಗಲ ಆರ್‌ಟಿಒ ಗೋಲ್ಮಾಲ್ ಬಹಿರಂಗಗೊಂಡಿದೆ. 40 ಅಲ್ಲ 10 ಸಾವಿರಕ್ಕೂ ಹೆಚ್ಚು ವಾಹನಗಳಿಗೆ ಅನಧಿಕೃತ…

Read More

Apply Now: ಕ್ಲರ್ಕ್ ಮತ್ತು ಟೈಪಿಸ್ಟ್ ಹುದ್ದೆಗೆ ನೇಮಕಾತಿ; 10th ಪಾಸಾಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ – Kannada News | Lakshmeshwar Legal Services Committee Recruitment 2026: Clerk and Typist Jobs in Gadag

ಗದಗ ಜಿಲ್ಲೆಯ ಲಕ್ಷ್ಮೀಶ್ವರ ತಾಲೂಕು ಕಾನೂನು ಸೇವಾ ಸಮಿತಿಯು ಅಧಿಕೃತ ಅಧಿಸೂಚನೆಯ ಮೂಲಕ ಕ್ಲರ್ಕ್ ಮತ್ತು ಟೈಪಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿಡಿಯಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 21ರ ಮೊದಲು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸತಕ್ಕದ್ದು. ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ…

Read More

ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್​​ಡೇಟ್? ಆ ದಿನಕ್ಕಿರುವ ವಿಶೇಷತೆ ಏನು? – Kannada News

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ, ಜಾಗತಿಕ ಮಟ್ಟದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ‘ಟಾಕ್ಸಿಕ್’ ಸಿನಿಮಾದ ಅಪ್‌ಡೇಟ್‌ಗಾಗಿ ಇಡೀ ಭಾರತೀಯ ಚಿತ್ರರಂಗ ಕಾದು ಕುಳಿತಿದೆ. ‘ಕೆಜಿಎಫ್’ ಸರಣಿಯ ಅದ್ದೂರಿ ಸಕ್ಸಸ್ ನಂತರ ಯಶ್ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಹೀಗಾಗಿ, ಕನ್ನಡ ಚಿತ್ರರಂಗವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವ ದೊಡ್ಡ ಯೋಜನೆಯೊಂದಿಗೆ ‘ಟಾಕ್ಸಿಕ್’ ಚಿತ್ರವನ್ನು ಸಿದ್ಧಪಡಿಸಲಾಗುತ್ತಿದೆ. ಈಗ ಎಲ್ಲರ ಗಮನ ಜೂನ್ 8ರ ಮೇಲಿದೆ. ಸದ್ಯ ‘ಟಾಕ್ಸಿಕ್’ ಚಿತ್ರದ ಕೆಲಸಗಳು ಬಿರುಸಿನಿಂದ ಸಾಗುತ್ತಿದೆ. ಮತ್ತೊಂದೆಡೆ ಸಿನಿಮಾದ ರಿಲೀಸ್ ದಿನಾಂಕ ಪದೇ ಪದೇ…

Read More

ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ – Kannada News | Mouna Guddemane Became Heroine For Krishna Rukku Serial

ಮೌನ ಗುಡ್ಡೇಮನೆ ಅವರು ಇಷ್ಟು ದಿನ ‘ರಾಮಾಚಾರಿ’ ಧಾರಾವಾಹಿಯಲ್ಲಿ ನಟಿಸಿ ಗಮನ ಸೆಳೆಯುತ್ತಿದ್ದರು. ಈಗ ಮೌನ ಅವರು ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಯಲ್ಲಿ ರುಕ್ಕು ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಈ ಧಾರಾವಾಹಿಯ ಪ್ರೋಮೋ ರಿಲೀಸ್ ಆಗಿದೆ. ಎಂತಹುದೇ ಕಷ್ಟ ಬಂದರೂ ಅದರಲ್ಲಿ ನಗು ಕಾಣೋದು ರುಕ್ಕು ಸ್ವಭಾವ. ಕೃಷ್ಣನ ಪಾತ್ರದಲ್ಲಿ ಅಕ್ಷಯ್ ನಾಯಕ್ ನಟಿಸಿದ್ದಾರೆ.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More