Headlines

ರಾಜ್​​ಕುಮಾರ್, ವಿಷ್ಣುವರ್ಧನ್, ಶಂಕರ್ ನಾಗ್ ಬಗ್ಗೆ ದೊಡ್ಡಣ್ಣ ಮಾತು: ವಿಡಿಯೋ – Kannada News | Doddanna talks about Dr Rajkumar, Vishnuvardhan, Shankar Nag and Ambareesh

ನಟ ದೊಡ್ಡಣ್ಣ, ಕನ್ನಡ ಚಿತ್ರರಂಗದ (Sandalwood) ಹಿರಿಯ ನಟ. ದೊಡ್ಡಣ್ಣ ಅವರು ಚಿತ್ರರಂಗಕ್ಕೆ ಕಾಲಿರಿಸಿ ನಲವತ್ತು ವರ್ಷಗಳನ್ನು ದಾಟಿದ್ದಾಗಿದೆ. ಹಲವಾರು ಖ್ಯಾತ ನಟ, ನಿರ್ಮಾಪಕರು ನಿರ್ದೇಶಕರೊಟ್ಟಿಗೆ ಆತ್ಮೀಯ ಒಡನಾಟ ಇರಿಸಿಕೊಂಡಿದ್ದ ನಟ ದೊಡ್ಡಣ್ಣ ಚಿತ್ರರಂಗದ ದಿಗ್ಗಜರುಗಳ ಬಗ್ಗೆ ಬಲು ಸ್ವಾರಸ್ವಕರವಾಗಿ ವಿಷಯಗಳನ್ನು ಹೇಳುತ್ತಾರೆ. ಇತ್ತೀಚೆಗೆ ‘ಕನಕರಾಜ’ ಸಿನಿಮಾದ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ನಟ ದೊಡ್ಡಣ್ಣ ಅವರು ಚಿತ್ರರಂಗದ ದಿಗ್ಗಜರಾದ ಡಾ ರಾಜ್​​ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಮತ್ತು ಶಂಕರ್​​ನಾಗ್ ಅವರುಗಳ ಬಗ್ಗೆ ಮಾತನಾಡಿದರು. ಅವರು ಹೇಳಿದ್ದೇನು? ವಿಡಿಯೋ ನೋಡಿ……

Read More

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ – Kannada News | Major Blow! Shreyanka Patil Seriously Injured at 2026 Women’s T20 World Cup

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ 2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ವನಿತಾ ಪಡೆಗೆ ದೊಡ್ಡ ಆಘಾತ ಎದುರಾಗಿದೆ. ತಂಡದ ಸ್ಟಾರ್ ಸ್ಪಿನ್ನರ್, ಕನ್ನಡತಿ ಶ್ರೇಯಾಂಕ ಪಾಟೀಲ್ ಗಂಭೀರ ಗಾಯಕ್ಕೆ ತುತ್ತಾಗಿದ್ದಾರೆ. ಶ್ರೇಯಾಂಕ ಅವರ ಗಾಯ ಎಷ್ಟು ಗಂಭೀರವಾಗಿದೆಯೆಂದರೆ ಅವರಿಗೆ ನಡೆಯಲು ಸಹ ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರನ್ನು ಸ್ಟ್ರೆಚರ್ ಮೂಲಕ ಮೈದಾನದಿಂದ ಹೊರಕ್ಕೆ ಕರೆದುಕೊಂಡು ಹೋಗಲಾಗಿದೆ. ಮೇಲ್ನೋಟಕ್ಕೆ ಶ್ರೇಯಾಂಕ ಅವರ ಗಾಯ ಗಂಭೀರವಾಗಿರುವಂತೆ ಕಾಣುತ್ತಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಕ್ಯಾನ್ನಿಂಗ್ ವರದಿ ಬಂದ ಬಳಿಕವಷ್ಟೇ ಶ್ರೇಯಾಂಕ ಅವರ ಗಾಯ…

Read More

Book Brahma Sahityotsava 2026: ಆ.14ರಿಂದ ಬೆಂಗಳೂರಿನಲ್ಲಿ ‘ಬುಕ್ ಬ್ರಹ್ಮ ಸಾಹಿತ್ಯೋತ್ಸವ; 10 ದಿನಗಳ ಕಾಲ ಸಾಹಿತ್ಯ-ಸಾಂಸ್ಕೃತಿಕ ಸಂಭ್ರಮ! – Kannada News | BBLF 2026: Bengaluru’s Grand Literary and Cultural Festival – 10 Days of Free Events

ಬೆಂಗಳೂರು: ಸಾಹಿತ್ಯಾಸಕ್ತರು ಕಾತುರದಿಂದ ಕಾಯುತ್ತಿದ್ದ ‘ಬುಕ್ ಬ್ರಹ್ಮ ಸಾಹಿತ್ಯೋತ್ಸವ – 2026’ (BBLF 2026) ರ ಮೂರನೇ ಆವೃತ್ತಿಗೆ ವೇದಿಕೆ ಸಜ್ಜಾಗಿದೆ. ಕೋರಮಂಗಲದ ಪ್ರಸಿದ್ಧ ಸೇಂಟ್ ಜಾನ್ಸ್ ಸಭಾಂಗಣದ ಆವರಣದಲ್ಲಿ ಆಗಸ್ಟ್ 14 ರಿಂದ 23 ರವರೆಗೆ ಒಟ್ಟು 10 ದಿನಗಳ ಕಾಲ ಈ ಬೃಹತ್ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವ ನಡೆಯಲಿದೆ. ಈ ಬಾರಿ ಸಾಹಿತ್ಯ ಗೋಷ್ಠಿಗಳ ಜೊತೆಗೆ ಅದ್ಧೂರಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಜಾನಪದ ಮಾರುಕಟ್ಟೆ ಹಾಗೂ ಪುಸ್ತಕ ಲೋಕ ಮುಂತಾದ ಹಲವು ಆಕರ್ಷಣೆಗಳನ್ನು ಹಮ್ಮಿಕೊಳ್ಳಲಾಗಿದೆ….

Read More

ರಾಜ್ಯ ರಾಜಕಾರಣದಲ್ಲಿ ಫೋನ್​​ ಟ್ಯಾಪಿಂಗ್​​ ಬಿರುಗಾಳಿ: ವಿಪಕ್ಷಗಳ ಮೇಲೆ ಮುಗಿಬಿದ್ದ ಕಾಂಗ್ರೆಸ್​​ – Kannada News | Karnataka Phone Tapping Row: Congress Vs Opposition on Intelligence Misuse Claims

ರಾಜ್ಯ ರಾಜಕಾರಣದಲ್ಲಿ ಫೋನ್​​ ಟ್ಯಾಪಿಂಗ್​​ ಬಿರುಗಾಳಿImage Credit source: Google ಬೆಂಗಳೂರು, ಮಾರ್ಚ್​​ 03: ಕಳೆದ ಕೆಲ ತಿಂಗಳುಗಳಿಂದ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿದ್ದ ಕುರ್ಚಿ ಕಾಳಗದ ಮಧ್ಯೆ ಇದೀಗ ಫೋನ್​​ ಟ್ಯಾಪಿಂಗ್​​ ಆರೋಪ ವಿಚಾರ ಬಿರುಗಾಳಿ ಎಬ್ಬಿಸಿದೆ. ಗುಪ್ತಚರ ಇಲಾಖೆಯನ್ನು ಸರ್ಕಾರವು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ರಾಜ್ಯದಲ್ಲಿ ಬಹುಶಃ ಇದೇ ಮೊದಲ ಬಾರಿಗೆ ಇಲಾಖೆ ಮೂಲಕ ಪಕ್ಷದ ಶಾಸಕರುಗಳು ಮತ್ತು ನಾಯಕರ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ. ಡಿಸಿಎಂ ಪರವಾದ ಶಾಸಕರನ್ನು ಗಮನಿಸಲು ಸಿಎಂರಿಂದ ಗುಪ್ತಚರ ಇಲಾಖೆ ಬಳಕೆ ಆಗ್ತಿದೆ….

Read More

ಪ್ರಶ್ನೆಪತ್ರಿಕೆ ಸೋರಿಕೆ ಸಣ್ಣ ವಿಷಯವಲ್ಲ, ಕಠಿಣ ಕಾನೂನು ರೂಪಿಸ್ತೇವೆ: ತಡರಾತ್ರಿ ಸೆಲ್ಫಿ ವಿಡಿಯೋ ಮಾಡಿ ಮೋದಿ ಭರವಸೆ – Kannada News | Modi Late night selfie Video Vows Strict Action on Exam Paper Leaks: Fast Track Courts and New Laws Coming

ನವದೆಹಲಿ, ಜುಲೈ 24: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ನೀಟ್ ಪರೀಕ್ಷಾ ಅಕ್ರಮದ ಕುರಿತು ಪ್ರಧಾನಿ ನರೇಂದ್ರ ಮೋದಿ(Narendra Modi) ವಿಡಿಯೋ ಸಂದೇಶದ ಮೂಲಕ ಪ್ರಮುಖ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ಎನ್ನುವುದು ಸಾಮಾನ್ಯ ಅಥವಾ ಸಣ್ಣ ವಿಷಯವಲ್ಲ, ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಪಡುವ ಕಷ್ಟ-ವೇದನೆ ನನಗೂ ಅರ್ಥವಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ಕೇಂದ್ರ ಸರ್ಕಾರ ತನ್ನ ಹೋರಾಟವನ್ನು ಇನ್ನಷ್ಟು ಬಿಗಿಗೊಳಿಸಿದೆ….

Read More

ಉಡುಪಿಯ ಟೋಲ್ ಪ್ಲಾಝಾದಲ್ಲಿ ನಿವೃತ್ತ ಯೋಧನಿಗೆ ಅವಮಾನ! – Kannada News | Retired Army Commander Humiliated at Sasthana Toll: Udupi Incident Sparks Outrage

ಉಡುಪಿ, ಜನವರಿ 26: ಜಿಲ್ಲೆಯ ಬ್ರಹ್ಮಾವರ (Brahmavar)ತಾಲ್ಲೂಕಿನ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ನಿವೃತ್ತ ಆರ್ಮಿ ಕಮಾಂಡರ್ ಶ್ಯಾಮರಾಜ್ ಅವರಿಗೆ ಅವಮಾನವಾಗಿದೆ ಎಂಬ ರಾಷ್ಟ್ರೀಯ ಹೆದ್ದಾರಿ 66ಯಲ್ಲಿರುವ ಟೋಲ್ ಪ್ಲಾಝಾ ಗೇಟ್‌ನಲ್ಲಿ ಯೋಧರಿಗೆ ಟೋಲ್ ಫ್ರೀ ಅವಕಾಶ ಇದ್ದು, ಸೂಕ್ತ ದಾಖಲೆ ತೋರಿಸಿದರೂ ನಿವೃತ್ತ ಯೋಧನನ್ನು ನಿಲ್ಲಿಸಿ ಟೋಲ್ ಸಿಬ್ಬಂದಿ ಅವಮಾನಿಸಿದರು. ಘಟನೆ ವೇಳೆ ಶ್ಯಾಮರಾಜ್ ವೀಲ್‌ಚೇರ್‌ನಲ್ಲಿ ಕುಳಿತಿದ್ದು, ಸಂಪೂರ್ಣ ಘಟನೆಯನ್ನು ವಿಡಿಯೋ ಮಾಡಿ ತಮ್ಮ ಸೋಶಿಯಲ್ ಮೀಡಿಯಾ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,…

Read More

‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ ನೋಡಿ

‘ದಿ ಕೇರಳ ಸ್ಟೋರಿ 2’ (The Kerala Story) ಸಿನಿಮಾ ಇತ್ತೀಚೆಗೆ ಬಿಡುಗಡೆ ಆಗಿದ್ದು, ಸಿನಿಮಾ ಬಿಡುಗಡೆಗೆ ಮುಂಚೆ ಸಾಕಷ್ಟು ವಿವಾದಗಳಿಗೆ ಸಹ ಕಾರಣವಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಲವ್ ಜಿಹಾದ್ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ದಿ ಕೇರಳ ಸ್ಟೋರಿ 2 ಚಿತ್ರದ ಉಚಿತ ಪ್ರದರ್ಶನ ಆಯೋಜನೆ ಮಾಡಲಾಗಿದ್ದು, ವಿದ್ಯಾರ್ಥಿನಿಯರಿಗೆ ಸಿನಿಮಾವನ್ನು ಉಚಿತವಾಗಿ ತೋರಿಸಲಾಗುತ್ತಿದೆ. ಆದರೆ ಸಿನಿಮಾ ನೋಡಲು ಹೋದ ಕೆಲ ಯುವತಿಯರಿಗೆ ಬೆದರಿಕೆ ಕರೆಗಳು ಬಂದಿವೆ ಎಂದು ಆಯೋಕರು ಆರೋಪಿಸಿದ್ದಾರೆ. ವಿಡಿಯೋ ನೋಡಿ…….

Read More

ಪ್ರಲ್ಹಾದ ಜೋಶಿ ಮನವಿಗೆ ಸ್ಪಂದನೆ: ರೈತರ ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ – Kannada News | Union Governmnet extends North Karnataka district Farmers crop insurance registration to July 31

ಹುಬ್ಬಳ್ಳಿ, (ಜುಲೈ 16): ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆಯ ಕಾರಣ ರೈತರ ಬೆಳೆ ವಿಮೆ ನೋಂದಣಿ (crop insurance registration) ಅವಧಿ ವಿಸ್ತರಿಸಲಾಗಿದೆ. ರಾಜ್ಯದ ಧಾರವಾಡ, ಗದಗ, ಹಾವೇರಿ ಮತ್ತು ಬಾಗಲಕೋಟೆ ಜಿಲ್ಲೆಗಳ ರೈತರಿಗೆ ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ ಅನ್ವಯಿಸಲಿದೆ. ಜುಲೈ 15ರವರೆಗೆ ಇದ್ದ ಕಾಲಮಿತಿಯನ್ನು ಜುಲೈ 31ರವರೆಗೆ ವಿಸ್ತರಿಸುವ ಮೂಲಕ ಕೇಂದ್ರ ಸರ್ಕಾರ ಉತ್ತರ ಕರ್ನಾಟಕ ಭಾಗದ ಈ ನಾಲ್ಕು ಜಿಲ್ಲೆಗಳ ರೈತರ ನೆರವಿಗೆ ಧಾವಿಸಿದೆ. ಈ ಜಿಲ್ಲೆಗಳಲ್ಲಿ ರೈತರು…

Read More

ಮಿಂಚಿದ ಯಶವರ್ಧನ್; ಕೂಚ್ ಬೆಹಾರ್ ಟ್ರೋಫಿ ಗೆದ್ದ ಮಧ್ಯಪ್ರದೇಶ – Kannada News | Cooch Behar Trophy: Madhya Pradesh Crowned Champions, Yashvardhan Singh Chauhan Shines

ಮಧ್ಯಪ್ರದೇಶ ತಂಡವು ಅದ್ಭುತ ಪ್ರದರ್ಶನ ನೀಡುವ ಮೂಲಕ ಕೂಚ್ ಬೆಹಾರ್ ಟ್ರೋಫಿ (Cooch Behar Trophy) ಫೈನಲ್ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿದೆ. ವಲ್ಸಾದ್‌ನ ಸರ್ದಾರ್ ಪಟೇಲ್ ಕ್ರೀಡಾಂಗಣದಲ್ಲಿ ನಡೆದ ಪ್ರಶಸ್ತಿ ಪಂದ್ಯದಲ್ಲಿ ಗುಜರಾತ್ ತಂಡವನ್ನು 6 ವಿಕೆಟ್‌ಗಳಿಂದ ಮಣಿಸುವಲ್ಲಿ ಮಧ್ಯಪ್ರದೇಶ ಯಶಸ್ವಿಯಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 216 ರನ್ ಕಲೆಹಾಕಿತು. ಉತ್ತರವಾಗಿ ಮಧ್ಯಪ್ರದೇಶ ತಂಡವು 178 ರನ್‌ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತು. ಇತ್ತ ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ…

Read More