Headlines

ಭಾರತದಲ್ಲಿ ಹಸಿರು ಇಂಧನ ಕ್ರಾಂತಿ; ಆರು ತಿಂಗಳಲ್ಲಿ ದಾಖಲೆಯ ಶೇ.25ರಷ್ಟು ಪ್ರಗತಿ- ಮಾಹಿತಿ ಬಿಚ್ಚಿಟ್ಟ ಸಚಿವ ಪ್ರಲ್ಹಾದ್ ಜೋಶಿ – Kannada News | India’s renewable energy capacity increase by 25pc in 2026, says union minister Pralhad Joshi

ನವೀಕರಣ ಇಂಧನImage Credit source: Pralhad Joshi’s X @JoshiPralhad ನವದೆಹಲಿ, ಜುಲೈ 17: ಭಾರತವು ಸ್ವಚ್ಛ ಮತ್ತು ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ (Clean and Renewable energy capacity) ಜಾಗತಿಕ ಮಟ್ಟದಲ್ಲಿ ಹೊಸ ಮೈಲಿಗಲ್ಲುಗಳನ್ನು ಸೃಷ್ಟಿಸುತ್ತಿದೆ. 2026ರ ಮೊದಲ ಆರು ತಿಂಗಳ ಅವಧಿಯಲ್ಲೇ ದೇಶದ ಹಸಿರು ಇಂಧನ ಕ್ಷೇತ್ರವು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 25ರಷ್ಟು ಅಭೂತಪೂರ್ವ ಪ್ರಗತಿ ಕಂಡಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ (Pralhad Joshi)…

Read More

Video: ಹುಳುಕು ಹಲ್ಲಿನ ಬದಲು ಸರಿ ಇದ್ದ ಹಲ್ಲು ಕಿತ್ತ ವೈದ್ಯ – Kannada News | Woman Alleges Wrong Tooth Extraction at JLN Hospital

ಅಜ್ಮೀರ್, ಮೇ 25: ಅಜ್ಮೀರ್​ನ ಜವಾಹರಲಾಲ್ ನೆಹರು ಆಸ್ಪತ್ರೆಯ ದಂತ ವಿಭಾಗದಲ್ಲಿ ಶುಕ್ರವಾರ ವೈದ್ಯರ ನಿರ್ಲಕ್ಷ್ಯದಿಂದಾಗಿ ರೋಗಿಯೊಬ್ಬರ ತಪ್ಪು ಹಲ್ಲು ಹೊರತೆಗೆದ ಘಟನೆ ಭಾರಿ ಕೋಲಾಹಲಕ್ಕೆ ಕಾರಣವಾಗಿದೆ. ಶಬಾನಾ ಖಾನ್ ಕಳೆದ ಎರಡು ತಿಂಗಳಿನಿಂದ ತೀವ್ರ ಹಲ್ಲು ನೋವಿನಿಂದ ಬಳಲುತ್ತಿದ್ದರು. ಆಸ್ಪತ್ರೆಯ ವೈದ್ಯರು ಅವರ ಒಂದು ಹಲ್ಲು ಹುಳುಕಾಗಿದ್ದು, ಅದನ್ನು ತೆಗೆಯಬೇಕೆಂದು ಸಲಹೆ ನೀಡಿದ್ದರು. ಅದರಂತೆ ಶುಕ್ರವಾರ ಶಬಾನಾ ತಮ್ಮ ಪತಿಯೊಂದಿಗೆ ಚಿಕಿತ್ಸೆಗೆ ಬಂದಿದ್ದರು. ಆದರೆ, ವೈದ್ಯರು ನೋವಿದ್ದ ಹಲ್ಲಿನ ಬದಲಿಗೆ ಪಕ್ಕದಲ್ಲಿದ್ದ ಆರೋಗ್ಯಕರ ಹಲ್ಲನ್ನು ಹೊರತೆಗೆದಿದ್ದಾರೆ…

Read More

ಆಂಬ್ಯುಲೆನ್ಸ್ ಸೇವೆಗೆ ಚುರುಕು, ಬೆಂಗಳೂರಿನ ಈ ಟ್ರಾಫಿಕ್​​ನಲ್ಲೂ 13 ನಿಮಿಷಕ್ಕೆ ಸೇವೆ ಕೊಡುವ ಗುರಿ..! – Kannada News | Health Department Plan Ambulance Reach On Spot in 13 minutes During Bengaluru traffic

ಬೆಂಗಳೂರು, (ಜೂನ್ 27): ರೋಗಿಗಳ ಪಾಲಿನ ಸಂಜೀವಿನಿ ಎನ್ನಿಸಿಕೊಂಡಿರುವ ಆಂಬ್ಯುಲೆನ್ಸ್  (Ambulance)ಸೇವೆ ಸದ್ಯ ಹಲವು ಆರೋಪಗಳನ್ನು ಎದುರಿಸುತ್ತಿದೆ. ಸಕಾಲದಲ್ಲಿ ಆಂಬ್ಯುಲೆನ್ಸ್ ಸೇವೆ ಸಿಗಲ್ಲ, ಹಣ ಪಡಿತಾರೆ ಜೊತೆಗೆ ಸಿಕ್ಕಾಪಟ್ಟೆ ಲೇಟ್ ಬರುತ್ತೆ ಎಂಬಿತ್ಯಾದಿ ಆರೋಪಗಳಿದೆ.‌ ಸದ್ಯ ಟ್ರಾಫಿಕ್ ನಗರಿ ಎನ್ನಿಸಿಕೊಂಡ ಬೆಂಗಳೂರಿನಲ್ಲಿ ಆಂಬ್ಯುಲೆನ್ಸ್ ಸಕಾಲದಲ್ಲಿ ಆಸ್ಪತ್ರೆ ತಲುಪಲು ಸಾಧ್ಯವಾಗ್ತಿಲ್ಲ. ಉದಾಹರಣೆಗೆ ಸೈರನ್ ಹಾಕಿದ್ರೂ ವಿಕ್ಟೋರಿಯಾ ಆಸ್ಪತ್ರೆ ತಲುಪಲು ಕೆಲವೊಮ್ಮೆ 50 ನಿಮಿಷ ಬೇಕಾಗುತ್ತದೆ. 10 ಕಿಲೋಮೀಟರ್ ದೂರಕ್ಕೆ 2 ಗಂಟೆಗಿಂತ ಹೆಚ್ಚು ಸಮಯ ತೆಗೆದುಕೊಳ್ತಿದೆ.‌ ಸ್ಟ್ಯಾಂಡರ್ಡ್ ಟೈಮಿಂಗ್…

Read More

ಫೋಟೋ ತೆಗ್ದಿಲ್ಲ ಅಂದ್ರೇನೆ ಸಮಸ್ಯೆ; ಅಕ್ಷಯ್ ಕುಮಾರ್ ನೇರ ಮಾತು

ಬಾಲಿವುಡ್, ಸ್ಯಾಂಡಲ್​​ವುಡ್ ಸೇರಿದಂತೆ ಎಲ್ಲಾ ಚಿತ್ರರಂಗದಲ್ಲೂ ಪಾಪರಾಜಿ ಸಂಸ್ಕೃತಿ ಜೋರಾಗಿದೆ. ಸೆಲೆಬ್ರಿಟಿಗಳು ಎಲ್ಲೇ ಕಾಣಿಸಿಕೊಂಡರೂ ಫೋಟೋ ಕ್ಲಿಕ್ಕಿಸುತ್ತಾರೆ, ವಿಡಿಯೋ ಸೆರೆ ಹಿಡಿಯಲಾಗುತ್ತದೆ. ನಂತರ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಲಾಗುತ್ತದೆ. ಈ ವಿಷಯ ಸಾಕಷ್ಟು ಚರ್ಚೆ ಆಗುತ್ತಿದೆ ಎಂದೇ ಹೇಳಬಹುದು. ಕೆಲವರು ಇದನ್ನು ವಿರೋಧಿಸಿದರೆ, ಇನ್ನೂ ಕೆಲವರು ಇದನ್ನು ಬೆಂಬಲಿಸುತ್ತಿದ್ದಾರೆ. ಹೀಗಿರುವಾಗಲೇ ಅಕ್ಷಯ್ ಕುಮಾರ್ ಅವರು ಈ ವಿಷಯವಾಗಿ ಮಾತನಾಡಿದ್ದಾರೆ. ಫೋಟೋ ತೆಗೆದಿಲ್ಲ ಅಂದ್ರೇನೆ ಸಮಸ್ಯೆ ಅಂತ ಅವರು ನೇರವಾಗಿ ಹೇಳೀದ್ದಾರೆ. ಬಾಲಿವುಡ್​​​ ಅಲ್ಲಿ ಜಯಾ ಬಚ್ಚನ್ ಸೇರಿದಂತೆ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನ ಚಳಿಗೆ ಜನರು ಗಡಗಡ! ಇನ್ನೂ ನಾಲ್ಕು ದಿನ ಇದೇ ವಾತಾವರಣ – Kannada News | Bengaluru temperature: Bengaluru Chill Intensifies, City Shivers

ಬೆಂಗಳೂರಿನ ಚಳಿಗೆ ಜನರು ಗಡಗಡ! ಇನ್ನೂ ನಾಲ್ಕು ದಿನ ಇದೇ ವಾತಾವರಣ ಬೆಂಗಳೂರು, ಜನವರಿ 12: ಬೆಂಗಳೂರು ಕಳೆದ ಮೂರು–ನಾಲ್ಕು ದಿನಗಳಿಂದ ಮೈಕೊರೆಯುವ ಚಳಿಯಿಂದ (Weather Forecast) ಕಂಪಿಸುತ್ತಿದೆ. ಇಂದು ಕೂಡಾ ಇಡೀ ದಿನ ಮೋಡಮುಸುಕಿದ ವಾತಾವರಣದ ಜೊತೆಗೆ ತೀವ್ರ ಚಳಿ ಕಂಡುಬಂದಿದ್ದು, ಸಿಟಿ ಜನರು ಮನೆಯಿಂದ ಹೊರಬರಲು ಹಿಂಜರಿಯುವಂತಾಗಿದೆ. ಅದರೊಂದಿಗೆ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣವಿದ್ದು, ದಕ್ಷಿಣ ಒಳನಾಡಿನ ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶೀತಗಾಳಿ ಹೆಚ್ಚಾಗಿ ತೀವ್ರ…

Read More

ಕಾಕ್ರೋಚ್ ಹೋರಾಟಗಾರರಿಗೆ ಮುಲ್ಲಾಗಳು ಬಿರಿಯಾನಿ ತಿನ್ನಿಸ್ತಾವಸ್ರೆ, ಇದು ದೇಶವನ್ನು ಅಸ್ಥಿರಗೊಳಿಸುವ ಪಿತೂರಿ: ಪ್ರತಾಪ್ ಸಿಂಹ – Kannada News | Pratap Simha Alleges NEET Protest Conspiracy, Targets Congress and ‘Deep State’ in Mysuru

ಮೈಸೂರು, ಜುಲೈ 24: ನೀಟ್ ಪರೀಕ್ಷೆಗೆ ಸಂಬಂಧಿಸಿದ ಪ್ರತಿಭಟನೆಗಳು ಭಾರತವನ್ನು ಅಸ್ಥಿರಗೊಳಿಸುವ ವ್ಯವಸ್ಥಿತ ಪಿತೂರಿಯ ಭಾಗವಾಗಿವೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ರಾಜ್ಯ ಮತ್ತು ದೆಹಲಿಯ ಕಾಂಗ್ರೆಸ್‌ನೊಂದಿಗೆ ಸೇರಿಕೊಂಡು ಪ್ರತಿಭಟನೆಗಳನ್ನು ನಡೆಸುತ್ತಿದೆ ಎಂದರು. ಮೈಸೂರಿನಲ್ಲಿ ಮಾತನಾಡಿದ ಅವರು, ನೀಟ್ ಮರುಪರೀಕ್ಷೆ ನಡೆದು, ಫಲಿತಾಂಶ ಪ್ರಕಟಗೊಂಡು ಹಲವು ದಿನಗಳ ನಂತರ ಪ್ರತಿಭಟನೆಗಳು ಆರಂಭವಾಗಿವೆ. ಇದು ಪೂರ್ವಯೋಜಿತ ಹುನ್ನಾರ ಎಂದು ಅಭಿಪ್ರಾಯಪಟ್ಟರು. ಹಿಂದೆ ಸಿಎಎ ಮತ್ತು ಕೃಷಿ ಮಸೂದೆಗಳ ವಿರುದ್ಧ ನಡೆದ…

Read More

‘ಇಸಾಕಪಟ್ನಂ’ ವೆಬ್ ಸೀರೀಸ್ ವಿಮರ್ಶೆ: ಸಮುದ್ರಖಣಿ, ಐಶ್ವರ್ಯಾ ರಾಜೇಶ್ ನಟನೆಯ ಸರಣಿ ಹೇಗಿದೆ? – Kannada News | Isakapatnam Review: Samuthirakani and Aishwarya Rajesh Crime Thriller Series Stumbles

ಖ್ಯಾತ ನಟರಾದ ಸಮುದ್ರಖಣಿ ಮತ್ತು ಐಶ್ವರ್ಯಾ ರಾಜೇಶ್ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ‘ಇಸಾಕಪಟ್ನಂ’ (Isakapatnam) ತೆಲುಗು ವೆಬ್ ಸೀರೀಸ್ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಗಿದೆ. ಗ್ಯಾರಿ ಬಿಎಚ್ ನಿರ್ದೇಶನದ ಈ ಕ್ರೈಮ್ ಥ್ರಿಲ್ಲರ್ ಸರಣಿ ಪ್ರೇಕ್ಷಕರಲ್ಲಿ ಭಾರೀ ನಿರೀಕ್ಷೆ ಮೂಡಿಸಿತ್ತು. ಸದ್ಯ ಈ ಸರಣಿ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಒಟಿಟಿ ಪ್ರೇಕ್ಷಕರಲ್ಲಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಏನಿದು ಇಸಾಕಪಟ್ನಂ ಕಥೆ? ಇಸಾಕಪಟ್ನಂ ಎನ್ನುವುದು ಅಪರಾಧ ಜಗತ್ತಿನ ಕಪಿಮುಷ್ಟಿಯಲ್ಲಿರುವ ಒಂದು ಬಂದರು ಪಟ್ಟಣವಾಗಿದೆ. ಈ ಇಡೀ ನಗರವನ್ನು ಕ್ರೂರ…

Read More

ಮನೆ ಕೆಲಸದಾಕೆ ಮೇಲಿನ ದೌರ್ಜನ್ಯ ಪ್ರಕರಣ: ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​ – Kannada News | House Help Abuse Case: Revanna Reacts for the First Time to Supreme Court Notice

ಮೈಸೂರು, ಜುಲೈ 17: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ಆಷಾಢ ಮಾಸದ ಮೊದಲ ಶುಕ್ರವಾರದಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ಚಾಮುಂಡಿ ತಾಯಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರೇವಣ್ಣ, ಮನೆ ಕೆಲಸದಾಕೆ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿರುವ ಕುರಿತು ಪ್ರತಿಕ್ರಿಯಿಸಿದ್ದಾರೆ. ನ್ಯಾಯಾಲಯದ ಬಗ್ಗೆ ನನಗೆ ನಂಬಿಕೆ ಇದೆ. ನಾನು ಯಾವುದೇ ವಿಷಯಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ. ಕೆಲವು ಟಿವಿ ವಾಹಿನಿಗಳು ತಮ್ಮನ್ನು ಸಂಕಷ್ಟದಲ್ಲಿದ್ದಾರೆ ಎಂದು…

Read More

ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ: ಸ್ಕೂಟರ್​​​​​ನಲ್ಲಿ ಬಂದ ಮಹಿಳೆಗೆ ಡಿಕ್ಕಿ ಹೊಡೆದ ಕಾರು – Kannada News | Viral Madakkal Junction Crash: Scooter Woman Thrown by Car, Road Safety Warning

ಕೇರಳ ಫೆ.20: ಮಡಕ್ಕಲ್ ಜಂಕ್ಷನ್‌ನಲ್ಲಿ (Madakkal Junction) ನಡೆದ ಭೀಕರ ಅಪಘಾತದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸ್ಕೂಟರ್​​​​​ನಲ್ಲಿ ಬಂದ ಮಹಿಳೆಯೊಬ್ಬರಿಗೆ ರಸ್ತೆ ಕ್ರಾಸ್​​ ಮಾಡುವ ವೇಳೆ, ವೇಗವಾಗಿ ಬಂದ ಕೆಂಪು ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಎತ್ತರಕ್ಕೆ ಗಾಳಿಯಲ್ಲಿ ಹಾರಿ ಬಿದ್ದಿದ್ದಾರೆ. ಈ ವಿಡಿಯೋವನ್ನು ಎಕ್ಸ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಅಪಘಾತದ ಭೀಕರತೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಮಹಿಳೆ, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವಿಡಿಯೋ ಸುದ್ದಿಯನ್ನು…

Read More