Headlines

IND vs SA: ಕೊನೆಯ ಟಿ20 ಪಂದ್ಯಕ್ಕೆ ಮಳೆ ಅಡ್ಡಿ? ಹೇಗಿರಲಿದೆ ಭಾರತದ ಪ್ಲೇಯಿಂಗ್ 11? – Kannada News | India vs SA 5th T20: Ahmedabad Decider, Preview, Pitch and Playing XI

ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ನಡುವಿನ ಟಿ20 ಸರಣಿಯ ಐದನೇ ಮತ್ತು ಅಂತಿಮ ಪಂದ್ಯವು ಡಿಸೆಂಬರ್ 19, ಶುಕ್ರವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ನಡೆಯಲಿದೆ. ಪಂದ್ಯವು ಭಾರತೀಯ ಕಾಲಮಾನ ಸಂಜೆ 7:00 ಗಂಟೆಗೆ ಪ್ರಾರಂಭವಾಗಲಿದೆ. ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪ್ರಸ್ತುತ ಸರಣಿಯ 4ನೇ ಪಂದ್ಯವು ಭಾರೀ ಮಂಜಿನಿಂದಾಗಿ ರದ್ದಾಗಿತ್ತು. ಈ ಟಿ20 ಸರಣಿಯಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ 2-1 ಮುನ್ನಡೆ ಸಾಧಿಸಿದೆ….

Read More

ಎಐ, ಡೀಪ್​ಫೇಕ್ ಸ್ಟಾರ್ಟಪ್​ಗಳ ಸಿಇಒಗಳೊಂದಿಗೆ ಪ್ರಧಾನಿ ಮೋದಿ ಸಭೆ; ಓಪನ್​ಎಐ, ಆಂಥ್ರೋಪಿ ಸಿಇಒಗಳ ವೈಮನಸ್ಸು ಬಹಿರಂಗ? – Kannada News | PM Modi holds roundtable meeting with chiefs of Indian AI startups during AI Impact Summit

ನವದೆಹಲಿ, ಫೆಬ್ರುವರಿ 20: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾರತ್ ಮಂಟಪಂ ಬಳಿಯ ಸೇವಾ ತೀರ್ಥದಲ್ಲಿ ಉದಯೋನ್ಮುಖ ಎಐ ಮತ್ತು ಡೀಪ್​ಟೆಕ್ ಸ್ಟಾರ್ಟಪ್​ಗಳ ಸಂಸ್ಥಾಪಕರು ಮತ್ತು ಸಿಇಒಗಳೊಂದಿಗೆ ದುಂಡುಮೇಜಿನ ಸಭೆ ನಡೆಸಿದರು. ಪ್ರಮುಖ ಸೆಕ್ಟರ್​ಗಳಲ್ಲಿ ದೊಡ್ಡಮಟ್ಟದ ಸವಾಲುಗಳಿಗೆ ಪರಿಹಾರ ಹುಡುಕುತ್ತಿರುವ ಸ್ಟಾರ್ಟಪ್​ಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದವು. ಒಟ್ಟು 16 ಸ್ಟಾರ್ಟಪ್​ಗಳ ಸಿಇಒಗಳು ಪಾಲ್ಗೊಂಡಿದ್ದರು. ಸೈಬರ್ ಸೆಕ್ಯೂರಿಟಿ, ಎಥಿಕಲ್ ಎಐ, ಬಾಹ್ಯಾಕಾಶ, ಸಾಮಾಜಿಕ ಸಬಲೀಕರಣ ಇತ್ಯಾದಿ ಕ್ಷೇತ್ರಗಳಲ್ಲಿ ವಿವಿಧ ಎಐ ಪರಿಹಾರಗಳನ್ನು ಒದಗಿಸಲು ನಿರತವಾಗಿರುವ ಕಂಪನಿಗಳಿವು….

Read More

CSK vs SRH: ತವರಿನ ಕೊನೆಯ ಪಂದ್ಯದಲ್ಲೂ ಕಣಕ್ಕಿಳಿಯದ ಧೋನಿ; ನಾಯಕ ರುತುರಾಜ್ ಹೇಳಿದ್ದೇನು? – Kannada News | IPL 2026: MS Dhoni Misses CSK vs SRH; Gaikwad Confirms Injury, Hopes for Return

ಐಪಿಎಲ್ 2026 ರ 63 ನೇ ಪಂದ್ಯದಲ್ಲಿ ಸಿಎಸ್​ಕೆ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ. ಈ ಪಂದ್ಯ ಸಿಎಸ್​ಕೆಯ ತವರು ಮೈದಾನವಾದ ಎಂಎ ಚಿದಂಬರಂ ಮೈದಾನದಲ್ಲಿ ನಡೆಯುತ್ತಿದೆ. ಇದು ತವರಿನಲ್ಲಿ ಸಿಎಸ್​ಕೆ ತಂಡದ ಕೊನೆಯ ಪಂದ್ಯವಾಗಿದೆ. ಈ ಪಂದ್ಯದ ಬಳಿಕ ಈ ಆವೃತ್ತಿಯಲ್ಲಿ ಸಿಎಸ್​ಕೆ ಈ ಮೈದಾನದಲ್ಲಿ ಯಾವುದೇ ಪಂದ್ಯವನ್ನು ಆಡುವುದಿಲ್ಲ. ಹೀಗಾಗಿ ಸಿಎಸ್​ಕೆ ತಂಡದ ಜೀವಾಳ ಎನಿಸಿಕೊಂಡಿರುವ ಮಾಜಿ ನಾಯಕ ಎಂಎಸ್ ಧೋನಿ ಈ ಪಂದ್ಯದಲ್ಲಾದರೂ ಆಡುತ್ತಾರಾ ಎಂದು ಕಾದು ಕುಳಿತಿದ್ದರು. ಆದರೆ…

Read More

National Maritime day 2026: ಏಪ್ರಿಲ್‌ 5ರಂದೇ ರಾಷ್ಟ್ರೀಯ ಕಡಲ ದಿನವನ್ನು ಆಚರಿಸುವುದು ಏಕೆ?

ಬಹುತೇಕ ದೇಶಗಳು ಅಗತ್ಯ ಸರಕುಗಳನ್ನು ಆಮದು ಹಾಗೂ ರಫ್ತು ಮಾಡಿಕೊಳ್ಳಲು ಸಮುದ್ರಯಾನಯನ್ನೇ ಅವಲಂಬಿಸಿದೆ. ಸಮುದ್ರಯಾನವು ಅಂತಾರಾಷ್ಟ್ರೀಯ ವ್ಯಾಪಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಪ್ರಾಚೀನ ಕಾಲದಿಂದಲೂ, ನಮ್ಮ ದಕ್ಷಿಣದ ರಾಜ್ಯಗಳು, ಪೂರ್ವ ಏಷ್ಯಾ ಹಾಗೂ ಆಫ್ರಿಕಾದ ದೇಶಗಳೊಂದಿಗೆ ವ್ಯಾಪಾರ ಸಂಬಂಧಗಳನ್ನು ಹೊಂದಿವೆ. ಈ ಎಲ್ಲಾ ಕಾರಣಕ್ಕಾಗಿ ಭಾರತ ಆರ್ಥಿಕತೆಗೆ ಸಮುದ್ರಯಾನದ ಕೊಡುಗೆ ಅಗಾಧವಾದದ್ದು. ಹೀಗಾಗಿ ದೇಶದ ಆರ್ಥಿಕತೆಗೆ ಈ ನೌಕಾಯಾನದ ಕೊಡುಗೆ ಹಾಗೂ ಈ ಕಡಲ ವ್ಯಾಪಾರದ ಮಹತ್ವವನ್ನು ತಿಳಿಸುವ ನಿಟ್ಟಿನಲ್ಲಿ ಈ ಒಂದು ದಿನವನ್ನು ಮೀಸಲಿಡಲಾಗಿದೆ. ಅದುವೇ…

Read More

ಫುಟ್​ಪಾತ್ ಒತ್ತುವರಿ, ಅನಾಥ ವಾಹನಗಳ ತೆರವು ಬೆನ್ನಲ್ಲೇ ಮತ್ತೊಂದು ಅಭಿಯಾನಕ್ಕೆ ಬೆಂಗಳೂರು ಸಿದ್ಧ! ಆಗಸ್ಟ್​ 1ರಿಂದ ಕ್ಲೀನಿಂಗ್ – Kannada News | Bengaluru Cleaning Drive from August 1: Vacant Site Owners Face Property Tax Penalty for Garbage

ಬೆಂಗಳೂರು, ಜುಲೈ 15: ಫುಟ್​ಪಾತ್ ಒತ್ತುವರಿ ತೆರವು, ಅನಾಥ ವಾಹನಗಳ ತೆರವು ಕಾರ್ಯಾಚರಣೆ ಬೆನ್ನಲ್ಲೇ ಮತ್ತೊಂದು ಮಹತ್ವದ ಕಾರ್ಯಾಚರಣೆಗೆ ಬೆಂಗಳೂರು ಸಿದ್ಧವಾಗುತ್ತಿದೆ. ಬೆಂಗಳೂರಿನಲ್ಲಿ ಆಗಸ್ಟ್ 1ರಿಂದ ಮಹತ್ವದ ಸ್ವಚ್ಛತಾ ಅಭಿಯಾನ ಆರಂಭಗೊಳ್ಳಲಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರು ಈ ಅಭಿಯಾನಕ್ಕೆ ಚಾಲನೆ ನೀಡಲಿದ್ದು, ನಗರದಾದ್ಯಂತ ಸ್ವಚ್ಛತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ. ವಿಶೇಷವಾಗಿ, ಕಸದಿಂದ ಕೂಡಿದ ಖಾಲಿ ನಿವೇಶನಗಳ ಮಾಲೀಕರಿಗೆ ಈ ಅಭಿಯಾನವು ನೇರವಾಗಿ ಅನ್ವಯಿಸುತ್ತದೆ. ಆಗಸ್ಟ್ 15ರೊಳಗೆ ತಮ್ಮ ಖಾಲಿ ಸೈಟ್‌ಗಳನ್ನು ಸ್ವಚ್ಛಗೊಳಿಸಲು…

Read More

‘45’ ಸಿನಿಮಾ ಒಟಿಟಿ ರಿಲೀಸ್: ಜೀ5 ಮೂಲಕ ಜನವರಿ 23ರಿಂದ ಪ್ರಸಾರ ಶುರು – Kannada News | Shivarajkumar starrer 45 Kannada movie OTT Release on Zee 5 from this date

ವಿಶೇಷ ಕಥಾಹಂದರ ಇರುವ ‘45’ ಸಿನಿಮಾದಲ್ಲಿ ಶಿವರಾಜ್​​ಕುಮಾರ್, ರಾಜ್ ಬಿ. ಶೆಟ್ಟಿ, ಉಪೇಂದ್ರ ಮುಂತಾದವರು ನಟಿಸಿದ್ದಾರೆ. ಅವರ ಅಭಿಮಾನಿಗಳು ಈ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಿದ್ದಾರೆ. ಈಗ ಈ ಚಿತ್ರ ಒಟಿಟಿಗೆ ಕಾಲಿಡುತ್ತಿದೆ. ಜನವರಿ 23ರಿಂದ ‘ಜೀ5’ ಒಟಿಟಿ (Zee5 OTT) ಮೂಲಕ ಪ್ರಸಾರ ಆಗಲಿದೆ. ಚಿತ್ರಮಂದಿರಗಳಲ್ಲಿ ‘45’ ಸಿನಿಮಾವನ್ನು (45 Movie) ಮಿಸ್ ಮಾಡಿಕೊಂಡವರು ಮನೆಯಲ್ಲೇ ಕುಳಿತು ನೋಡಬಹುದು. ಬೇರೆ ಬೇರೆ ಭಾಷೆಗಳಿಗೂ ಈ ಸಿನಿಮಾ ಡಬ್ ಆಗಿದೆ. ಅರ್ಜುನ್ ಜನ್ಯ ಅವರು ‘45’ ಚಿತ್ರಕ್ಕೆ ನಿರ್ದೇಶನ…

Read More

ಹಿಂದಿಯಲ್ಲಿ ರಾಯನ ಪಾತ್ರಕ್ಕೆ ಯಶ್​​ನಿಂದಲೇ ಡಬ್ಬಿಂಗ್? ಮುಂಬೈ ಸ್ಟುಡಿಯೋದಲ್ಲಿ ಯಶ್ ಇರೋದೇಕೆ? – Kannada News | Yash Oversees Toxic Hindi Dubbing: Sachin Gole Returns as KGF Voice Artist

ರಾಕಿಂಗ್ ಸ್ಟಾರ್ ಯಶ್ (Yash) ಅವರು ಸದ್ಯ ‘ಟಾಕ್ಸಿಕ್’ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಜವಾಬ್ದಾರಿಗಳನ್ನು ಅವರು ಹೆಗಲಮೇಲೆ ಹಾಕಿಕೊಂಡು ಎಲ್ಲಾ ಕೆಲಸಗಳನ್ನು ಮಾಡುತ್ತಿದ್ದಾರೆ. ಮಲಯಾಳಂನ ಗೀತು ಮೋಹನ್​ ದಾಸ್ ಜೊತೆ ಸೇರಿ, ಜವಾಬ್ದಾರಿ ಹಂಚಿಕೊಂಡು ಯಶ್ . ಈಗ ‘ಟಾಕ್ಸಿಕ್’ ಚಿತ್ರದ ಹಿಂದಿ ಡಬ್ಬಿಂಗ್ ನಡೆಯುತ್ತಿದೆ. ಹಾಗಾದರೆ ಯಶ್ ಅವರೇ ಹಿಂದಿಗೂ ಡಬ್ ಮಾಡುತ್ತಿದ್ದಾರಾ? ಯಶ್ ಮುಂಬೈ ಡಬ್ಬಿಂಗ್ ಸ್ಟುಡಿಯೋದಲ್ಲಿ ಕುಳಿತಿದ್ದು ಏಕೆ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ. ರಾಕಿಂಗ್ ಸ್ಟಾರ್ ಯಶ್ ಅವರು…

Read More

ಮಂಗಳೂರಿನ ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ – Kannada News | Environment expert Gives Reasons for Kettikal landslide during Monsoon

ಮಂಗಳೂರು, (ಜುಲೈ 08): ನಿರಂತರ ಮಳೆಯಿಂದಾಗಿ ಮಂಗಳೂರು ಹೊರವಲಯದ ವಾಮಂಜೂರು ಸಮೀಪದ ಕೆತ್ತಿಕಲ್‌ನಲ್ಲಿ ಗುಡ್ಡ ಕುಸಿತವಾಗುತ್ತಿದೆ. ಪ್ರತಿ ಬಾರಿ ಮಳೆಗಾಲದಲ್ಲೇ ಗುಡ್ಡ ಕುಸಿಯುತ್ತಿದ್ದು, ಇದಕ್ಕೆ ಪರಿಹಾರ ಕಂಡು ಹಿಡಿಯುವ ಕೆಲಸವಾಗಿಲ್ಲ. ಇನ್ನು ಪದೇ ಪದೇ ಕೆತ್ತಿಕಲ್‌ನಲ್ಲಿ ಏಕೆ ಗುಡ್ಡ ಕುಸಿಯುತ್ತೆ ಎನ್ನುವುದನ್ನು ಎಳೆ ಎಳೆಯಾಗಿ ಬಿಟ್ಟಿದ್ದಾರೆ. ಈ ಬಗ್ಗೆ ಟಿವಿ9 ಜೊತೆ ಮಾತನಾಡಿರುವ ಪರಿಸರ ತಜ್ಞ ದಿನೇಶ್ ಹೊಳ್ಳ, ಲಂಬಾಕೃತಿಯಲ್ಲಿ ಅಗೆದಿರುವುದೇ ಕುಸಿತಕ್ಕೆ ಪ್ರಮುಖ ಕಾರಣ ಎಂದಿದ್ದಾರೆ. ಇಂಜಿನಿಯರ್ ಗಳು ವಿದ್ಯೆ ಕಲಿತವರಲ್ವಾ? ಇಷ್ಟೊಂದು ಕಾಮಗಾರಿ ಮಾಡೋವಾಗ…

Read More

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ – Kannada News | Bigg Boss season 10 contestant Snehit talks about life after Bigg Boss

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಪ್ರಸ್ತುತ ಚಾಲ್ತಿಯಲ್ಲಿದೆ. ಗಿಲ್ಲಿ ಮತ್ತು ಇನ್ನೂ ಕೆಲ ಸ್ಪರ್ಧಿಗಳಿಂದಾಗಿ ಈ ಸೀಸನ್ ಕುತೂಹಲ ಉಳಿಸಿಕೊಂಡಿದೆ. ಆದರೆ ಸೀಸನ್ 10 ಬಿಗ್​​ಬಾಸ್ ಇತಿಹಾಸದ ಅತ್ಯಂತ ಆಸಕ್ತಿಕರ ಸೀಸನ್​​ಗಳಲ್ಲಿ ಒಂದಾಗಿತ್ತು. ಸಂಗೀತಾ, ಕಾರ್ತಿಕ್, ವಿನಯ್, ಸ್ನೇಹಿತ್, ಮೈಖಲ್, ನಮ್ರತಾ, ವರ್ತೂರು ಸಂತು, ತನಿಷಾ ಕುಪ್ಪಂಡ, ತುಕಾಲಿ ಸಂತು, ಡ್ರೋನ್ ಪ್ರತಾಪ್ ಹೀಗೆ ಒಬ್ಬರಿಗಿಂತಲೂ ಒಬ್ಬರು ಒಳ್ಳೆಯ ಸ್ಪರ್ಧಿಗಳಿದ್ದರು. ಇದೀಗ ಆ ಸೀಸನ್​​ನ ಭಾಗವಾಗಿದ್ದ ಸ್ನೇಹಿತ್ ಟಿವಿ9 ಜೊತೆಗೆ ಮಾತನಾಡಿದ್ದು, ಬಿಗ್​​ಬಾಸ್…

Read More

ತಂದೆ-ಮಗನನ್ನು ಔಟ್ ಮಾಡಿ ವಿಶ್ವ ದಾಖಲೆ ಬರೆದ ಜೇಮ್ಸ್ ಅ್ಯಂಡರ್ಸನ್

ವಯಸ್ಸು ಜಸ್ಟ್ ನಂಬರ್  ಎಂಬುದನ್ನು ಇಂಗ್ಲೆಂಡ್‌ನ ದಿಗ್ಗಜ ವೇಗಿ ಜೇಮ್ಸ್ ಅ್ಯಂಡರ್ಸನ್ (James Anderson) ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. 43ನೇ ವಯಸ್ಸಿನಲ್ಲೂ ತಮ್ಮ ಸ್ವಿಂಗ್ ಬೌಲಿಂಗ್ ಮೂಲಕ ಎದುರಾಳಿ ಬ್ಯಾಟರ್‌ಗಳನ್ನು ಬೆಚ್ಚಿಬೀಳಿಸುತ್ತಿರುವ ಅ್ಯಂಡರ್ಸನ್, 2026ರ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ಒಂದು ಅದ್ಭುತ ಮತ್ತು ಅಪರೂಪದ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. 21 ವರ್ಷಗಳಲ್ಲಿ ವಿಶೇಷ ದಾಖಲೆ: ಲಂಕಾಶೈರ್ ಪರ ಆಡುತ್ತಿರುವ ಅ್ಯಂಡರ್ಸನ್, ನಾರ್ಥಾಂಪ್ಟನ್‌ಶೈರ್ ತಂಡದ ಯುವ ಬ್ಯಾಟರ್ ಜೇಮ್ಸ್ ಸೇಲ್ಸ್ (James Sales) ಅವರನ್ನು ಔಟ್ ಮಾಡುವ ಮೂಲಕ ಇತಿಹಾಸ ಬರೆದಿದ್ದಾರೆ. ವಿಶೇಷವೆಂದರೆ,…

Read More