Headlines

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 8ರ ದಿನಭವಿಷ್ಯ

ಭೂಮಿಗೆ ಸಂಬಂಧಿಸಿದ ವ್ಯವಹಾರಗಳಲ್ಲಿ ಅಡೆತಡೆ ಎದುರಾಗುತ್ತದೆ, ಅಂದುಕೊಂಡ ವೇಗದಲ್ಲಿ ವ್ಯವಹಾರ ಮುಂದುವರಿಯುತ್ತಾ ಇಲ್ಲ ಎಂದಾದಲ್ಲಿ ಕಾರ್ನೇಲಿಯನ್ ಸ್ಟೋನ್ ಉಂಗುರ ಬಳಸುವುದರಿಂದ ಅನುಕೂಲಗಳು ಆಗಲಿವೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಒಂದು ವೇಳೆ ಆಸ್ತಿ ಅಥವಾ ವಾಹನ ಮಾರಾಟಕ್ಕೆ ಇಟ್ಟಿದ್ದಲ್ಲಿ ಇವುಗಳಿಗೆ ಸಂಬಂಧಿಸಿದಂತೆ ಯಾವುದೇ ಮಾತುಕತೆಯನ್ನು ಇದೊಂದು ದಿನದ ಮಟ್ಟಿಗೆ ಮಾಡಬೇಡಿ. ನಿಮ್ಮ ಬಳಿ ಇರುವ ಹಣಕ್ಕೆ ತಕ್ಕಂತೆ ಪ್ರಾಜೆಕ್ಟ್ ವೊಂದು ಹುಡುಕಿಕೊಂಡು ಬರುವಂಥ ಸಾಧ್ಯತೆಗಳಿವೆ. ಉದಾಹರಣೆಗೆ,…

Read More

ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ: ಗ್ರಾಹಕರಿಲ್ಲದೇ ಹೋಟೆಲ್‌ಗಳು ಖಾಲಿ.. ಖಾಲಿ – Kannada News | Ketugrasta Lunar Eclipse Sparks Traditional Beliefs and Community Impact

ಕೇತುಗ್ರಸ್ತ ಚಂದ್ರಗ್ರಹಣ ಆರಂಭವಾಗಿದ್ದು, ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣಗಳನ್ನು ವೀಕ್ಷಿಸಬಹುದಾಗಿದೆ. ಲಾಸ್ ಏಂಜಲೀಸ್‌ನಲ್ಲಿ ಗೋಚರಿಸುತ್ತಿರುವ ಈ ಗ್ರಹಣ ಭಾರತದಲ್ಲಿ ಕೊನೆಯ 21 ನಿಮಿಷಗಳ ಕಾಲ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ ಚಂದ್ರನ ಕಾಲು ಭಾಗ ಮಾತ್ರ ಗೋಚರಿಸುತ್ತದೆ, ಉಳಿದ ಭಾಗ ತಾತ್ಕಾಲಿಕವಾಗಿ ನೆರಳಿನಲ್ಲಿ ಆವೃತವಾಗಿರುತ್ತದೆ. ಚಂದ್ರಗ್ರಹಣದ ಬಗ್ಗೆ ವೈಜ್ಞಾನಿಕ ಹಾಗೂ ಧಾರ್ಮಿಕ ನಂಬಿಕೆಗಳು ಭಾರತದಲ್ಲಿ ಮಾತ್ರವಲ್ಲದೆ, ಜಪಾನ್, ಚೀನಾ, ಅಮೆರಿಕಾದಂತಹ ದೇಶಗಳಲ್ಲೂ ಇವೆ. ಈ ಗ್ರಹಣದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಜನಸಂಚಾರ ಕಡಿಮೆಯಾಗಿ, ಹೋಟೆಲ್‌ಗಳು ಖಾಲಿ ಹೊಡೆದಿವೆ. ಇದು…

Read More

‘ರಾಕಿಂಗ್ ಸ್ಟಾರ್’ ಯಶ್ ಹುಟ್ಟುಹಬ್ಬಕ್ಕೆ ರಾಜ್ಯಾದ್ಯಂತ ರಾರಾಜಿಸುತ್ತಿರುವ ಬಿಲ್​ಬೋರ್ಡ್​

ಖ್ಯಾತ ನಟ ಯಶ್ ಅವರಿಗೆ ಜನವರಿ 8ರಂದು ಹುಟ್ಟುಹಬ್ಬದ ಸಂಭ್ರಮ. ಈಗಾಗಲೇ ಅಭಿಮಾನಿಗಳು ಭರ್ಜರಿಯಾಗಿ ಸೆಲೆಬ್ರೇಟ್ ಮಾಡಲು ಸಜ್ಜಾಗಿದ್ದಾರೆ. ಅದಕ್ಕೆ ಸಾಕ್ಷಿಯೇ ಈ ಫೋಟೋಗಳು. ಯಶ್ ಅವರ ಸ್ನೇಹಿತರು ರಾಜ್ಯದ ಹಲವು ಕಡೆಗಳಲ್ಲಿ ಬಿಲ್​ಬೋರ್ಡ್ ಮೂಲಕ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಬೆಂಗಳೂರಿನಲ್ಲೇ ನೂರಾರು ದೊಡ್ಡ ದೊಡ್ಡ ಬಿಲ್​ಬೋರ್ಡ್ ರಾರಾಜಿಸುತ್ತಿವೆ. ‘ಟಾಕ್ಸಿಕ್’ ಸಿನಿಮಾದ ಕೆಲಸಗಳಲ್ಲಿ ಯಶ್ ಅವರು ಬ್ಯುಸಿ ಆಗಿದ್ದಾರೆ. ಈ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ. ಮಾರ್ಚ್ 19ರಂದು ‘ಟಾಕ್ಸಿಕ್’ ಚಿತ್ರ ರಿಲೀಸ್ ಆಗಲಿದೆ….

Read More

Kalasha Sthapana: ಯಾವುದೇ ಶುಭ ಕಾರ್ಯಗಳಲ್ಲಿ ಕಲಶ ಸ್ಥಾಪನೆ ಯಾಕೆ ಮುಖ್ಯ ಗೊತ್ತಾ? ಆಧ್ಯಾತ್ಮಿಕ ಮಹತ್ವ ಇಲ್ಲಿದೆ – Kannada News | Kalasha Sthapana: Significance and Rituals in Sanatana Dharma for Auspicious Events

ಸನಾತನ ಧರ್ಮದಲ್ಲಿ ಯಾವುದೇ ಪೂಜೆ, ಗೃಹಪ್ರವೇಶ, ಮದುವೆ, ಸತ್ಯನಾರಾಯಣ ವ್ರತ ಅಥವಾ ನವರಾತ್ರಿಯಂತಹ ಶುಭ ಕಾರ್ಯಕ್ರಮಗಳನ್ನು ಕೈಗೊಳ್ಳುವಾಗ ಕಲಶ ಸ್ಥಾಪನೆ ಮಾಡುವುದು ಅತ್ಯಂತ ಮುಖ್ಯವಾದ ಪದ್ಧತಿಯಾಗಿದೆ. ಕಲಶವಿಲ್ಲದೆ ಯಾವುದೇ ದೈವಿಕ ಕಾರ್ಯಗಳು ಪೂರ್ಣಗೊಳ್ಳುವುದಿಲ್ಲ ಎಂಬ ನಂಬಿಕೆಯಿದೆ. ಕಲಶವನ್ನು ಶುದ್ಧತೆ, ಮಂಗಳಕರತೆ, ಸಮೃದ್ಧಿ, ಸೃಷ್ಟಿ ಮತ್ತು ದೈವಿಕ ಶಕ್ತಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಇದೇ ಕಾರಣಕ್ಕಾಗಿ ಯಾವುದೇ ಪೂಜಾ ಸಮಾರಂಭಗಳಲ್ಲಿ ಪ್ರಥಮ ಆದ್ಯತೆಯನ್ನು ಕಲಶಕ್ಕೆ ನೀಡಲಾಗುತ್ತದೆ. ಹಿಂದೂ ಧರ್ಮದ ಪುರಾಣಗಳಲ್ಲಿ ಕಲಶಗಳ ಮಹತ್ವ: ಹಿಂದೂ ಧರ್ಮದ ಪುರಾಣಗಳ ಪ್ರಕಾರ, ಕಲಶವನ್ನು…

Read More

ಪಶ್ಚಿಮ ಬಂಗಾಳದಲ್ಲಿ ಸ್ವಚ್ಛತಾ ಕ್ರಾಂತಿ; ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆದರೆ, ಉಗುಳಿದರೆ ಸೆ. 1ರಿಂದ ಭಾರಿ ದಂಡ! – Kannada News | West Bengal Government to Fine Littering and Spitting from September 1

ಕೊಲ್ಕತ್ತಾ, ಜೂನ್ 19: ಕೊಲ್ಕತ್ತಾ ಸೇರಿದಂತೆ ಪಶ್ಚಿಮ ಬಂಗಾಳದಾದ್ಯಂತ ಸಾರ್ವಜನಿಕ ಸ್ಥಳಗಳನ್ನು ಸುಂದರ ಹಾಗೂ ಸ್ವಚ್ಛವಾಗಿಡುವ ಉದ್ದೇಶದಿಂದ ಸುವೇಂದು ಅಧಿಕಾರಿ (Suvendu Adhikari) ನೇತೃತ್ವದ ಬಿಜೆಪಿ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಬರುವ ಸೆಪ್ಟೆಂಬರ್ 1ರಿಂದ ಜಾರಿಗೆ ಬರುವಂತೆ ರಸ್ತೆ, ಪಾರ್ಕ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವ ಮತ್ತು ಉಗುಳುವ ಸಾರ್ವಜನಿಕರಿಗೆ ಭಾರಿ ದಂಡ ವಿಧಿಸಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ. ಪಶ್ಚಿಮ ಬಂಗಾಳದ ಪ್ರಮುಖ ನಗರಗಳು ಮತ್ತು ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕರು…

Read More

KSRTC, ಖಾಸಗಿ ಬಸ್​​ ನಡುವೆ ಭೀಕರ ಅಪಘಾತ: ಇಬ್ಬರ ದಾರುಣ ಸಾವು; 35 ಮಂದಿಗೆ ಗಾಯ

ತುಮಕೂರು, ಏಪ್ರಿಲ್​​ 05: ಶಿರಾ ತಾಲ್ಲೂಕಿನ ಮಿನಿ ವಿಧಾನಸೌಧ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ನಡೆದಿದ್ದು, ಖಾಸಗಿ ಸ್ಲೀಪರ್​​ ಬಸ್​​ಗೆ KSRTC ಬಸ್​​ ಹಿಂದಿನಿಂದ ಗುದ್ದಿದೆ. ಅಪಘಾತದ ತೀವ್ರತೆಗೆ ಖಾಸಗಿ ಬಸ್​​ನಲ್ಲಿದ್ದ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದು, 35 ಮಂದಿಗೆ ಗಂಭೀರ ಗಾಯಗಳಾಗಿವೆ. ಮೃತರನ್ನು ಹಾವೇರಿ ಮೂಲದ ಪ್ರವೀಣ್ ಕೃಷ್ಣಪ್ಪ (28) ಮತ್ತು ಗದಗ ಮೂಲದ ಸಂಗೀತಾ (16) ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ 3 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ. ಅಪಘಾತವಾಗಿರುವ ಎರಡೂ ಬಸ್​​ಗಳು…

Read More

ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್

ಪ್ರಥಮ್ ಅವರು ನಟಿಸಿದ ‘ಫಸ್ಟ್ ನೈಟ್ ವಿತ್ ದೆವ್ವ’ (First Night With Devva) ಸಿನಿಮಾ ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ಈ ಸಿನಿಮಾದ ಶೀರ್ಷಿಕೆಗೆ ‘ಸುಬ್ಬ ಸುಬ್ಬಿ ಹಾರರ್ ಸ್ಟೋರಿ’ ಎಂಬ ಟ್ಯಾಗ್ ಲೈನ್ ಇದೆ. ಈ ಕಥೆ ಯಾರಿಗಾದರೂ ಲಿಂಕ್ ಆಗುತ್ತಾ ಎಂಬ ಅನುಮಾನ ಮೂಡಿದೆ. ಆ ಬಗ್ಗೆ ಪ್ರಥಮ್ ಅವರು ಉತ್ತರ ನೀಡಿದ್ದಾರೆ. ‘ಮೊದಲ ದೃಶ್ಯದಲ್ಲೇ ಮದುವೆ. ಮದುವೆ ಆಗಿ 10 ನಿಮಿಷದ ಬಳಿಕ ನನ್ನ ಹೆಂಡತಿ ಮೈ ಮೇಲೆ ದೆವ್ವ ಇದೆ ಎಂಬುದು…

Read More

IPL 2026: ಐಪಿಎಲ್​ನಲ್ಲಿ ಕನ್ನಡಿಗರ ಕಾರುಬಾರು; ಯಾರು ಯಾವ ತಂಡದ ಪರ ಆಡುತ್ತಾರೆ?

19ನೇ ಆವೃತ್ತಿಯ ಐಪಿಎಲ್ ಮಾರ್ಚ್​ 28 ರಂದು ಆರಂಭವಾಗುತ್ತಿದೆ. ಇದರೊಂದಿಗೆ ಒಂದು ಟ್ರೋಫಿ ಗೆಲ್ಲುವ ಸಲುವಾಗಿ 10 ತಂಡಗಳು ಮೈದಾನದಲ್ಲಿ ಹೋರಾಟ ನೀಡಲಿವೆ. ಈ 10 ತಂಡಗಳಲ್ಲಿ ದೇಶ, ವಿದೇಶಗಳ 200 ಕ್ಕೂ ಅಧಿಕ ಪ್ರತಿಭಾನಿತ್ವ ಕ್ರಿಕೆಟಿಗರು ತಮ್ಮ ತಂಡವನ್ನು ಚಾಂಪಿಯನ್ ಮಾಡುವ ಸಲುವಾಗಿ ಸಾಕಷ್ಟು ಬೆವರು ಹರಿಸಲಿದ್ದಾರೆ. ಈ 200 ಕ್ಕೂ ಅಧಿಕ ಆಟಗಾರರ ಪಟ್ಟಿಯಲ್ಲಿ ಕರ್ನಾಟಕದಿಂದ ಆಯ್ಕೆಯಾಗಿರುವ ಆಟಗಾರರು ಎಷ್ಟು ಮಂದಿ? ಅವರುಗಳಲ್ಲಿ ಯಾರ್ಯಾರು ಯಾವ ತಂಡದ ಪರ ಆಡಲಿದ್ದಾರೆ? ಇದರಲ್ಲಿ ಎಷ್ಟು ಆಟಗಾರರಿಗೆ…

Read More

ಕೇರಳದ ವಿರುದ್ಧ ಸಿಡಿದೆದ್ದ ಸಿಎಂ ಸಿದ್ದರಾಮಯ್ಯ: ಪಿಣರಾಯ್ ವಿಜಯನ್​ಗೆ ಖಡಕ್ ಸಂದೇಶ – Kannada News | Karnataka CM Siddaramaiah backs Kasaragod Kannadigas urged Pinarayi and Kerala govt to Withdraw Malayalam language bill 2025

‘ಮಲಯಾಳ ಭಾಷಾ ಮಸೂದೆ 2025’: ಕಾಸರಗೋಡು ಕನ್ನಡಿಗರ ಪರ ನಿಂತ ಸಿದ್ದರಾಮಯ್ಯ ಬೆಂಗಳೂರು, ಜನವರಿ 9: ಕೇರಳ (Kerala) ಸರ್ಕಾರ ಅನುಷ್ಠಾನಗೊಳಿಸಲು ಮುಂದಾಗಿರುವ ‘ಮಲಯಾಳ ಭಾಷಾ ಮಸೂದೆ 2025’ರಿಂದ (Malayalam language bill 2025) ಕಾಸರಗೋಡಿನ ಕನ್ನಡಿಗರಿಗೆ ತೀವ್ರ ಸಮಸ್ಯೆಯಾಗಲಿದ್ದು, ತಕ್ಷಣವೇ ಹಿಂತೆಗೆದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಕೇರಳ ಸರ್ಕಾರವನ್ನು ಹಾಗೂ ಅಲ್ಲಿನ ಸಿಎಂ ಪಿಣರಾಯಿ ವಿಜಯನ್ ಅವರನ್ನು ಆಗ್ರಹಿಸಿದ್ದಾರೆ. ಈ ಕುರಿತು ಎಕ್ಸ್​ನಲ್ಲಿ ಸುದೀರ್ಘ ಸಂದೇಶ ಪ್ರಕಟಿಸಿರುವ ಸಿದ್ದರಾಮಯ್ಯ, ಒಂದು ವೇಳೆ ಕಾಸರಗೋಡು ಕನ್ನಡಿಗರ ಹಿತ…

Read More

ಟೀಂ ಇಂಡಿಯಾ ಸೇರಲು ವೈಭವ್ ಸೂರ್ಯವಂಶಿ ರೆಡಿ; ಉಡೀಸ್ ಆಗಲಿದೆ ಸಚಿನ್ ದಾಖಲೆ – Kannada News | Vaibhav Sooryavanshi: IPL Sensation Eyes Team India, Poised to Break Sachin’s Record

ವೈಭವ್ ಸೂರ್ಯವಂಶಿ (Vaibhav Sooryavanshi) ಅವರು ಐಪಿಎಲ್​​ನಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡುತ್ತಿದ್ದು, ಅದ್ಭುತ ಪರ್ಫಾರ್ಮೆನ್ಸ್ ನೀಡುತ್ತಿದ್ದಾರೆ. ಕೇವಲ 15ನೇ ವಯಸ್ಸಿಗೆ ಅವರು ಹಲವು ದಾಖಲೆಗಳನ್ನು ಬರೆಯುತ್ತಿದ್ದಾರೆ. ಅವರು ಆಡಿದ ಐದು ಪಂದ್ಯಗಳಿಂದ 200 ರನ್ ಪೇರಿಸಿದ್ದು, 263 ಸ್ಟ್ರೈಕ್ ರೇಟ್ ಕಾಪಾಡಿಕೊಂಡಿದ್ದಾರೆ. ಜಸ್​​ಪ್ರೀತ್ ಬುಮ್ರಾ ಹಾಗೂ ಜೋಶ್ ಹೇಜಲ್​ವುಡ್​ಗೆ ಸಿಕ್ಸ್ ಬಾರಿಸಿ ಗಮನ ಸೆಳೆದಿದ್ದಾರೆ. ಈಗ ಅವರು ಟೀಂ ಇಂಡಿಯಾ ಪರ ಆಡಲು ರೆಡಿ ಆಗಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ 37 ವರ್ಷಗಳ ಹಿಂದೆ…

Read More