Headlines

Horoscope Today: ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 3, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಪಾಡ್ಯ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ. ರವಿ ಮೀನ ರಾಶಿಯಲ್ಲಿ…

Read More

ಚಾಮರಾಜನಗರ: ಹುಲಿ ಕಾಟದಿಂದ ಸದ್ಯಕ್ಕಿಲ್ಲ ಮುಕ್ತಿ; ವ್ಯಾಘ್ರಗಳನ್ನು ಹಿಡಿಯಲಾಗದೆ ತಲೆ ಮೇಲೆ ಕೈ ಹೊತ್ತು ಕುಳಿತ ಅರಣ್ಯ ಇಲಾಖೆ – Kannada News | Chamarajanagar Tiger Menace: Vet Shortage Halts Capture Operation in Biligiri Reserve

ವ್ಯಾಘ್ರಗಳನ್ನು ಹಿಡಿಯಲಾಗದೆ ತಲೆ ಮೇಲೆ ಕೈ ಹೊತ್ತು ಕುಳಿತ ಇಲಾಖೆ ಚಾಮರಾಜನಗರ, ಡಿಸೆಂಬರ್ 22: ಹಲವು ದಿನಗಳಿಂದ ಚಾಮರಾಜನಗರದಲ್ಲಿ (Chamarajanagar) ಹುಲಿಗಳ ಹಾವಳಿ ಹೆಚ್ಚಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಹುಲಿ ಸೆರೆಗಾಗಿ ಅರಣ್ಯ ಇಲಾಖೆ ಮುಂದೆ ಎಷ್ಟೇ ಗೋಗರೆದರೂ ಕೊನೆಗೆ ಪ್ರಯೋಜನವಾದಾಗ 5 ಹುಲಿಗಳಿಗೆ ವಿಷ ಹಾಕಿ ಕೊಲ್ಲಲಾಗಿತ್ತು. ಇದೇ ಸಂದರ್ಭದಲ್ಲಿ ಅರಣ್ಯ ಇಲಾಖೆ ಮತ್ತು ಗ್ರಾಮಸ್ಥರ ನಡುವೆ ಸಂಘರ್ಷ ಏರ್ಪಟ್ಟಿತ್ತು. ಇದೀಗ ಮತ್ತೊಮ್ಮೆ ನಂಜೆದೇವಪುರ ಬಳಿ 5 ಹುಲಿಗಳು ಕಾಣಿಸಿಕೊಂಡಿದ್ದು, ಹುಲಿಗಳ ಕಾಟಕ್ಕೆ ಬ್ರೇಕ್ ಬೀಳದಾಗಿದೆ….

Read More

ಮತ್ತೆ ಬಂತು ಕೆಬಿಸಿ, 18ನೇ ಸೀಸನ್​​ಗಾಗಿ ಕಿರುತೆರೆಗೆ ಮರಳಿದ ಅಮಿತಾಬ್ ಬಚ್ಚನ್ – Kannada News | Amitabh Bachchan coming back to tv with KBC season 18

ಕೆಬಿಸಿ ಅಥವಾ ಕೌನ್ ಬನೇಗಾ ಕರೋಡ್​​ಪತಿ (Kaun Banega crorepati) ಭಾರತದ ಅತ್ಯಂತ ಹಳೆಯ ಟಿವಿ ರಿಯಾಲಿಟಿ ಶೋಗಳಲ್ಲಿ ಒಂದು. 26 ವರ್ಷಗಳ ಹಿಂದೆ ಕೌನ್ ಬನೇಗಾ ಕರೋಡ್​​ಪತಿ ಮೊದಲ ಬಾರಿ ಪ್ರಸಾರಾಗಿತ್ತು. ಒಂದೇ ಒಂದು ಸೀಸನ್ ಹೊರತುಪಡಿಸಿ ಆಗಿನಿಂದಲೂ ಅಮಿತಾಬ್ ಬಚ್ಚನ್ ಅವರೇ ಈ ಶೋ ಅನ್ನು ನಿರೂಪಣೆ ಮಾಡುತ್ತಿದ್ದಾರೆ. 17 ಸೀಸನ್​​ಗಳನ್ನು ಮುಗಿಸಿರುವ ಈ ಶೋ ಇದೀಗ 18ನೇ ಸೀಸನ್​ ಪ್ರಸಾರ ಆಗಲಿದ್ದು, ಅಮಿತಾಬ್ ಬಚ್ಚನ್ ಅವರು ಮತ್ತೊಮ್ಮೆ ನಿರೂಪಕರಾಗಿ ಕಿರುತೆರೆ ಮರಳಿದ್ದಾರೆ. 18ನೇ…

Read More

ದೀಪಿಕಾಗಾಗಿ ಶೂಟಿಂಗ್ ಶೆಡ್ಯೂಲ್ ಬದಲಿಸಲಿರುವ ಅಲ್ಲು ಅರ್ಜುನ್, ಶಾರುಖ್ ಖಾನ್ – Kannada News | For Deepika Padukone King and Raaka movie changing their shooting schedule

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ (Deepika Padukone) ಇಂದು (ಏಪ್ರಿಲ್ 19) ಖುಷಿ ವಿಷಯ ಹಂಚಿಕೊಂಡಿದ್ದಾರೆ. ಈಗಾಗಲೇ ಮುದ್ದಾದ ಹೆಣ್ಣು ಮಗುವಿನ ತಾಯಿ ಆಗಿರುವ ದೀಪಿಕಾ ಪಡುಕೋಣೆ, ಇದೀಗ ಎರಡನೇ ಮಗುವನ್ನು ಸ್ವಾಗತಿಸಲು ಸಜ್ಜಾಗಿದ್ದು, ತಾವು ಗರ್ಭಿಣಿ ಆಗಿರುವ ವಿಷಯವನ್ನು ಹಂಚಿಕೊಂಡಿದ್ದಾರೆ. ದೀಪಿಕಾ ಪಡುಕೋಣೆ ಅಭಿಮಾನಿಗಳು, ಹಲವಾರು ಮಂದಿ ಬಾಲಿವುಡ್ ಸೆಲೆಬ್ರಿಟಿಗಳು ದೀಪಿಕಾರಿಗೆ ಶುಭಾಶಯಗಳನ್ನು ಕೋರಿದ್ದಾರೆ. ದೀಪಿಕಾ ಅವರು ಮತ್ತೆ ತಾಯಿ ಆಗುತ್ತಿರುವುದು ಖುಷಿಯ ವಿಷಯವಾದರೂ ಎರಡು ಸಿನಿಮಾಗಳಿಗೆ ಇದರಿಂದ ತುಸು ಸಮಸ್ಯೆ ಆಗಿದೆ. ಅದುವೇ ಶಾರುಖ್…

Read More

ಹನುಮಂತಗೆ ಲಕ್ಷಲಕ್ಷ ಹಣ, ಪುನೀತ್​​ಗೆ ಪ್ರಾಪರ್ಟಿ ನೀಡಿದ್ದ ಉದ್ಯಮಿ ರಾಯ್

ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಸಿಜೆ ರಾಯ್ (CJ Roy) ಅವರು ಬೆಂಗಳೂರಿನಲ್ಲಿ ಜನವರಿ 30ರಂದು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಗನ್​​ನ ಎದೆ ಭಾಗಕ್ಕೆ ಇಟ್ಟುಕೊಂಡು ಶೂಟ್ ಮಾಡಿಕೊಂಡಿದ್ದಾರೆ. ಪದೇ ಪದೇ ಐಟಿ ದಾಳಿ ಆಗುತ್ತಿದ್ದರಿಂದ ಅವರು ಬೇಸತ್ತು ಆತ್ಮಹತ್ಯೆ ಮಾಡಿಕೊಂಡರು ಎಂದು ಹೇಳಲಾಗುತ್ತಾ ಇದೆ. ಸದ್ಯ ಅವರ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ಇವೆ. ಸಿಜೆ ರಾಯ್ ಅವರಿಗೆ ಚಿತ್ರರಂಗ ಹಾಗೂ ಕಿರುತೆರೆ ಜೊತೆ ಒಳ್ಳೆಯ ನಂಟಿತ್ತು. ಈ ಮೊದಲು ಸಿಜೆ ರಾಯ್…

Read More

‘ಧುರಂಧರ್’ಗೆ ಕೌಂಟರ್ ಕೊಡಲು ಬಂದ ‘ಮೇರಾ ಲಿಯಾರಿ’ಗೆ ಹೀನಾಯ ಸೋಲು; ಕೇವಲ 22 ಟಿಕೆಟ್ ಮಾರಾಟ – Kannada News | Mera Liyari Box Office Disaster: Pakistan’s Flop Film Sold Just 22 Tickets

ಪಾಕಿಸ್ತಾನದ ಅತ್ಯಂತ ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದ್ದ ‘ಮೇರಾ ಲಿಯಾರಿ’ ಬಾಕ್ಸ್ ಆಫೀಸ್‌ನಲ್ಲಿ ದಯನೀಯವಾಗಿ ಸೋತಿದೆ. ಭಾರತದ ಸೂಪರ್ ಹಿಟ್ ‘ಧುರಂಧರ್’ ಚಿತ್ರಕ್ಕೆ ಪ್ರತಿಯಾಗಿ ಪಾಕಿಸ್ತಾನ ನೀಡಿದ ಉತ್ತರ ಎಂದು ಬಿಂಬಿತವಾಗಿದ್ದ ಈ ಸಿನಿಮಾ, ಥಿಯೇಟರ್‌ಗಳಲ್ಲಿ ಕೇವಲ 22 ಟಿಕೆಟ್‌ಗಳು ಮಾರಾಟವಾಗುವ ಮೂಲಕ ಭಾರಿ ಮುಜುಗರಕ್ಕೆ ಈಡಾಗಿದೆ. ಕರಾಚಿಯ ಲಿಯಾರಿ ಪ್ರದೇಶದ ಹಿನ್ನೆಲೆಯಲ್ಲಿ ಮೂಡಿಬಂದ ಪಾಕಿಸ್ತಾನಿ ಸಿನಿಮಾ ‘ಮೇರಾ ಲಿಯಾರಿ’ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಚಿತ್ರಮಂದಿರಗಳಿಂದ ಹೊರಬಿದ್ದಿದೆ. ಅಬು ಅಲಿಹಾ ನಿರ್ದೇಶನದ ಈ ಚಿತ್ರವು ಲಿಯಾರಿ ಭಾಗದ ಪಾಸಿಟಿವ್…

Read More

ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ಹೋರಾಟದ ವೇಳೆ ರೈತರು, ಪೊಲೀಸರ ನಡುವೆ ಘರ್ಷಣೆ – Kannada News | Chikkaballapur Farmers Clash with Police Over KIADB Land Acquisition Protest

ಚಿಕ್ಕಬಳ್ಳಾಪುರ, ಏಪ್ರಿಲ್​​ 29: ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ರೈತರ ಪ್ರತಿಭಟನೆ ವೇಳೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಭಾರಿ ಹೈಡ್ರಾಮಾವೇ ನಡೆದಿದೆ. ರೈತರ ಕೊರಳುಪಟ್ಟಿಗೆ ಕೈ ಹಾಕಿ ಪೊಲೀಸರು ದೌರ್ಜನ್ಯ ನಡೆಸಿರುವ ಆರೋಪ ಕಾರಣಕ್ಕೆ ಕೆಲ ಕಾಲ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿದ್ದು, ರೈತರು ಹಾಗೂ ಪೊಲೀಸರ ನಡುವೆ ನೂಕಾಟ, ತಳ್ಳಾಟ ನಡೆದಿದೆ. ಪೊಲೀಸರ ವಿರುದ್ದ ರಾಜ್ಯ ರೈತ ಸಂಘದ ಕೋಡಿಹಳ್ಳಿ ಚಂದ್ರಶೇಖರ ಬಣ ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ದೌರ್ಜನ್ಯ…

Read More

Weekly Horoscope: ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ

ಖ್ಯಾತ ಜ್ಯೋತಿಷಿ ಮತ್ತು ವಾಸ್ತುಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಏಪ್ರಿಲ್ 6 ರಿಂದ ಏಪ್ರಿಲ್ 12 ರವರೆಗಿನ ವಾರಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಈ ವಾರದಲ್ಲಿ ಗ್ರಹಗಳ ಸ್ಥಿತಿ, ತಿಥಿಗಳ ಮಹತ್ವ, ಮತ್ತು ದ್ವಾದಶ ರಾಶಿಗಳ ಮೇಲೆ ಅವುಗಳ ಪ್ರಭಾವದ ಕುರಿತು ವಿವರವಾದ ಮಾಹಿತಿಯನ್ನು ಒದಗಿಸಿದ್ದಾರೆ. ಪರಾಭಾವನಾಂ ಸಮವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಮತ್ತು ಕೃಷ್ಣ ಪಕ್ಷದ ಪಂಚಾಂಗವು ಈ ವಾರದ ವಿಶೇಷವಾಗಿದೆ. ವಾರದ ಗ್ರಹಗತಿಗಳನ್ನು ಗಮನಿಸಿದರೆ, ಗುರು ಗ್ರಹವು ಮಿಥುನ ರಾಶಿಯಲ್ಲಿ, ಕೇತು ಗ್ರಹವು ಸಿಂಹ…

Read More

ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ಪತ್ನಿ ಸೌಮ್ಯ ಅರೆಸ್ಟ್!

ಉಡುಪಿ, ಏಪ್ರಿಲ್ 12: ಉದ್ಯಮಿ ಸುದೀಪ್ ರೈ ಆತ್ಮಹತ್ಯೆ (Sudeep Rai Suicide) ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಪತ್ನಿ ಸೌಮ್ಯ ಶೆಟ್ಟಿ ಮೇಲೆ ಹತ್ತು ಹಲವು ಆರೋಪಗಳು ಕೇಳಿ ಬಂದಿದ್ದವು. ಸುದೀಪ್​ ಜೊತೆಗೆ ಎರಡನೇ ಮದುವೆಯಾಗಿದ್ದ ಆಕೆ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದಿಸಿದ್ದಾಳೆಂದು ಆತನ ತಂದೆ ದಾಮೋದರ ಶೆಟ್ಟಿ ಕೇಸ್ ದಾಖಲಿಸಿದ್ದರು. ತನ್ನ ಮೇಲಿನ ಆರೋಪಗಳನ್ನು ಸೌಮ್ಯ ಅಲ್ಲಗಳೆದರೂ ಇದೀಗ ಪ್ರಾಥಮಿಕ ತನಿಖೆಯಲ್ಲಿ ಆರೋಪ ಸಾಬೀತಾದ ಹಿನ್ನೆಲೆ ಸೌಮ್ಯಳನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ಆರೋಪಿಗೆ…

Read More