Headlines

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭಾರೀ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ – Kannada News | Violence erupts in Assam Karbi Anglong district government temporarily suspended internet services

ನವದೆಹಲಿ, ಡಿಸೆಂಬರ್ 23: ಅಸ್ಸಾಂನಲ್ಲಿ ಅಕ್ರಮ ಅತಿಕ್ರಮಣದ ವಿರುದ್ಧ ಪ್ರತಿಭಟನೆಯ ನಂತರ ಕರ್ಬಿ ಅಂಗ್ಲಾಂಗ್‌ನಲ್ಲಿ ಭಾರಿ ಭದ್ರತೆಯನ್ನು ನಿಯೋಜಿಸಲಾಗಿದೆ. ನಿನ್ನೆ ಭುಗಿಲೆದ್ದ ಹಿಂಸಾತ್ಮಕ ಪ್ರತಿಭಟನೆಯ ನಂತರ ಇಂದು ಅಸ್ಸಾಂನ (Assam) ಕರ್ಬಿ ಅಂಗ್ಲಾಂಗ್ ಜಿಲ್ಲೆಯಾದ್ಯಂತ ಭಾರೀ ಭದ್ರತೆಯನ್ನು ನಿಯೋಜಿಸಲಾಗಿತ್ತು. ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ರಾಜ್ಯ ಸರ್ಕಾರವು ಕರ್ಬಿ ಅಂಗ್ಲಾಂಗ್ ಮತ್ತು ಪಶ್ಚಿಮ ಕರ್ಬಿ ಅಂಗ್ಲಾಂಗ್ ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು – Kannada News | Bangaluru Rain Havoc: Footpath Collapses, Exposing Shoddy GBA Work

ಬೆಂಗಳೂರು, ಏಪ್ರಿಲ್​ 30: ನಗರದಲ್ಲಿ ನಿನ್ನೆ ಸಂಜೆ ಸುರಿದ ಭಾರಿ ಮಳೆಯಿಂದ ಸಾಕಷ್ಟು ಅವಾಂತರಗಳು ಸಂಭವಿಸಿವೆ. ಧಾರಾಕಾರ ಮಳೆಗೆ ಜಿಬಿಎ ಕಳಪೆ ಕಾಮಗಾರಿ ಬಟಾಬಯಲಾಗಿದೆ. ಅದರಲ್ಲೂ ರಾಜ್ಯದ ಆಡಳಿತ ಕೇಂದ್ರವಾಗಿರುವ ವಿಧಾನಸೌಧದ ಸಮೀಪವಿರುವ ಎಂ.ಎಸ್. ಬಿಲ್ಡಿಂಗ್ ಮುಂಭಾಗದ ಫುಟ್‌ಪಾತ್ ಕುಸಿಬಿದ್ದು ಅವಾಂತರ ಸೃಷ್ಟಿಯಾಗಿದೆ. ಕೇವಲ 1 ಗಂಟೆ ಸುರಿದ ಭಾರಿ ಮಳೆಗೆ ಫುಟ್​ಪಾತ್ ಕುಸಿದುಹೋಗಿದೆ. ಪ್ರತಿನಿತ್ಯ ವಿದ್ಯಾರ್ಥಿಗಳು, ಸಾರ್ವಜನಿಕರು ನಡೆದಾಡುವ ಫುಟ್​ಪಾತ್ ಬಲಿಗಾಗಿ ಕಾದುಕುಳಿತಂತಿದೆ. ಹೀಗಾಗಿ ಜನರು ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಇನ್ನು…

Read More

TV9 Kannada News Live: ಶೆಡ್​​ಗೆ ಬೆಂಕಿ ತಗುಲಿ ಮಕ್ಕಳಿಬ್ಬರು ದಹನ; ಬೆಟ್ಟದಿಂದ ಜಿಗಿದು ಇಂಜಿನಿಯರ್ ಆತ್ಮಹತ್ಯೆ – Kannada News | TV9 Kannada News Live: Two Children Die in Bengaluru Fire Accident; Engineer Dies by Suicide After Jumping Off Hill

ಅತ್ನಿ ಅವಘಡ, ಆತ್ಮಹತ್ಯೆ ಮಾಡಿಕೊಂಡ ಇಂಜಿನಿಯರ್ Image Credit source: tv9 kannada ಬೆಂಗಳೂರು, ಮೇ 11: ನಗರದ ಕೊತ್ತನೂರು ಸಮೀಪದ ನಾರಾಯಣಪುರದಲ್ಲಿ ಶೆಡ್‌ಗೆ ಬೆಂಕಿ (fire tragedy) ತಗುಲಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಅರ್ಜುನ್ (5) ಮತ್ತು ಆಶಾ (3) ಮೃತ ಮಕ್ಕಳು. ಮತ್ತೊಂದು ಪ್ರಕರಣದಲ್ಲಿ PWD ಸಹಾಯಕ ಇಂಜಿನಿಯರ್​​ ಬೆಟ್ಟದಿಂದ ಜಿಗಿದು ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ತುಮಕೂರು ತಾಲೂಕಿನ ದೇವರಾಯನದುರ್ಗ ಬೆಟ್ಟದಲ್ಲಿ ನಡೆದಿದೆ. ಮಂಜುಪ್ರಸಾದ್​​ (33) ಆತ್ಮಹತ್ಯೆ ಮಾಡಿಕೊಂಡ…

Read More

ಮದ್ವೆಯಾದ ಒಂದೇ ತಿಂಗಳಲ್ಲಿ ವಿರಸ:ಮೇಕಪ್ ಆರ್ಟಿಸ್ಟ್​​ನ ವಿವಾಹವಾಗಿದ್ದ ಉದ್ಯಮಿ ದುರಂತ ಸಾವು

ಉಡುಪಿ, (ಮಾರ್ಚ್ 30): ಮದುವೆಯಾದ (Marriage)  ಒಂದೇ ತಿಂಗಳಿಗೆ ಉದ್ಯಮಿ (Businessman)  ಆತ್ಮಹತ್ಯೆ  ಮಾಡಿಕೊಂಡಿರುವ ಘಟನೆ  ಉಡುಪಿ (Udupi) ಜಿಲ್ಲೆ ಕಾರ್ಕಳ ತಾಲೂಕಿನಲ್ಲಿ ನಡೆದಿದೆ. ಮೂಲತಃ ನೆಲ್ಯಾಡಿ ನಿವಾಸಿಯಾಗಿರುವ ಸುದೀಪ್​ ಶೆಟ್ಟಿ ಎಂಬುವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ತಿಂಗಳು ಮದುವೆಯಾಗಿದ್ದ ವಿವಾಹಿತ ಉದ್ಯಮಿ ಸುದೀಪ್​ ಶೆಟ್ಟಿ, ಮಾರ್ಚ್ 17ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ, ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದ್ರೆ, ಹತ್ತಾರು ದಿನ ಜೀವನ್ಮರಣ ಹೋರಾಟ ನಡೆಸಿ ಕೊನೆಗೆ ಚಿಕಿತ್ಸೆ…

Read More

Video: ಬೈಕ್ ಓಡಿಸುತ್ತಿರುವಾಗಲೇ ಪತ್ನಿ ಕೈಯಲ್ಲಿ ಒದೆ ತಿಂದ ಪತಿ, ವೈರಲ್‌ ಆಯ್ತು ದೃಶ್ಯ – Kannada News | Husband gets beats by wife while riding bike

ಗಂಡ ಹೆಂಡಿರ (husband and wife) ಜಗಳ ಉಂಡು ಮಲಗುವ ತನಕ ಎಂದು ಹೇಳ್ತಾರೆ. ಆದರೆ ಇದೀಗ ಗಂಡ ಹೆಂಡಿರ ಜಗಳ (fight) ಬೀದಿಗೆ ಬಂದರೆ ಸಮಾಧಾನ ಎನ್ನುವಂತಾಗಿದೆ. ಇಲ್ಲೊಬ್ಬಳು ಪತ್ನಿಗೆ ತನ್ನ ಪತಿಯ ಮೇಲೆ ಎಷ್ಟು ಕೋಪವಿದೆ ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ. ಬೈಕ್ ಹಿಂದೆ ಕುಳಿತಿದ್ದ ಪತ್ನಿಯು ಸಿಕ್ಕಿದ್ದೇ ಚಾನ್ಸ್ ಎಂದು ಪತಿಯ ತಲೆಗೆ ಹೊಡೆಯುತ್ತಿರುವ ವಿಡಿಯೋ ಸದ್ಯ ವೈರಲ್ ಆಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಮನೆ ತಲುಪುವಷ್ಟರಲ್ಲಿ ಈತನ ಕಥೆ ಮುಗಿದಂಗೆ…

Read More

ಕುಡಿದ ಮತ್ತಲ್ಲಿ ಕಿರಿಕ್​​: ಬಾಯಿ ಚಪಲಕ್ಕೆ ಬಿಹಾರ ಮೂಲದ ಕಾರ್ಮಿಕ ಬಲಿ! – Kannada News | Drunken Brawl Turns Fatal, Laborer Killed Over Verbal Spat in Kolar

ಕೋಲಾರ, ಡಿಸೆಂಬರ್​​ 26: ಕುಡಿದ ಮತ್ತಲ್ಲಿ ಕಾರ್ಮಿಕರ ನಡುವೆ ನಡೆದ ಕಿರಿಕ್​​ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕೋಲಾರದ ವೇಮಗಲ್​ ಕೈಗಾರಿಕಾ ಪ್ರದೇಶದ ಬಳಿ ಇರುವ ಕುರುಗಲ್ ಗೇಟ್​ನಲ್ಲಿ ನಡೆದಿದೆ. ಬಿಹಾರ ಮೂಲದ ಕಾರ್ಮಿಕ ಸಂದೀಪ್​ ಸಿಂಗ್ ಮೃತ ದುರ್ದೈವಿಯಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ರಾತ್ರಿ ಕುರುಗಲ್ ಗೇಟ್ ಬಳಿ ಕಾರ್ಮಿಕ ಸಂದೀಪ್ ಸಿಂಗ್​, ಅಡುಗೆ ಕೆಲಸ ಮಾಡುತ್ತಿದ್ದ ಬಳ್ಳಾರಿ ಮೂಲದ ರಾಜಾ ರೆಡ್ಡಿ, ಲೇಬರ್ ಕಾಂಟ್ರಾಕ್ಟ್ ಏಜೆಂಟ್ ಆಗಿದ್ದ ಅನಿರುದ್ ಮತ್ತು ಬೆಂಗಳೂರು ಮೂಲದ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 22ರ ದಿನಭವಿಷ್ಯ

ಓಂ ನಮೋ ಭಗವತೇ ವಾಸುದೇವಾಯ ಎಂದು ನೂರಾ ಎಂಟು ಬಾರಿ ಜಪ ಮಾಡಿ. ಉದ್ಯೋಗ ಬದಲಾವಣೆಗೆ ಪ್ರಯತ್ನ ಮಾಡುತ್ತಾ ಇರುವವರಲ್ಲಿನ ಆತಂಕ ದೂರವಾಗಿ, ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮದೇ ಬದುಕಿನಲ್ಲಿ ಆಗುವಂಥ ಕೆಲವು ಬದಲಾವಣೆಗಳಿಂದ ಮುಖ್ಯ ತೀರ್ಮಾನವನ್ನು ಮಾಡಲಿದ್ದೀರಿ. ಆನ್ ಲೈನ್ ಮೂಲಕ ಖರೀದಿ ಮಾಡಿದ್ದ ವಸ್ತುಗಳು ಕೆಲವನ್ನು ಕಳಪೆ ಗುಣಮಟ್ಟ ಎಂಬ ಕಾರಣಕ್ಕೋ ಅಥವಾ ಮನಸ್ಸಿಗೆ ಹಿಡಿಸಲಿಲ್ಲ ಎಂಬ ಕಾರಣಕ್ಕೋ…

Read More

‘ಧುರಂಧರ್ 2’ ಯಶಸ್ಸಿನ ಬಳಿಕ ಹೊಸ ಸಿನಿಮಾ ಒಪ್ಪಿಕೊಂಡ ರಣ್ವೀರ್ ಸಿಂಗ್ – Kannada News | Ranveer Singh preparing himself for his next movie Pralay

‘ಧುರಂಧರ್’ (Dhurandhar) ಸಿನಿಮಾದ ಯಶಸ್ಸಿನ ನಂತರ ರಣ್ವೀರ್ ಸಿಂಗ್ ನಟಿಸಬೇಕಿದ್ದ ‘ಡಾನ್ 3’ ಸಿನಿಮಾದಿಂದ ಅವರು ಹಿಂದೆ ಸರಿದಿದ್ದಾರೆ. ‘ಧುರಂಧರ್’ ಮತ್ತು ‘ಧುರಂಧರ್ 2’ ಅಂಥಹಾ ಎರಡೂ ಸೂಪರ್ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿರುವ ರಣ್ವೀರ್ ಸಿಂಗ್ ಅವರ ಮುಂದಿನ ಸಿನಿಮಾ ಯಾವುದಾಗಿರಲಿದೆ ಎಂಬ ಕುತೂಹಲ ಸಹಜವಾಗಿಯೇ ಇದೆ. ರಣ್ವೀರ್ ಅವರ ಮುಂದಿನ ಸಿನಿಮಾ ಬಗ್ಗೆ ಈಗಾಗಲೇ ಹಲವು ಸುದ್ದಿಗಳು ಹರಿದಾಡುತ್ತಿವೆ. ಇದೀಗ ರಣ್ವೀರ್ ಅವರ ಹೊಸ ಸಿನಿಮಾದ ಬಗ್ಗೆ ಖಚಿತ ಸುದ್ದಿ ಹೊರಬಿದ್ದಿದೆ. ರಣವೀರ್ ಸಿಂಗ್…

Read More

PBKS vs SRH: ಪಂಜಾಬ್​ ಅಜೇಯ ಓಟ; ಸನ್‌ರೈಸರ್ಸ್​ಗೆ ಮೂರನೇ ಸೋಲು

ಐಪಿಎಲ್ 2026 (IPL 2026) ಟೂರ್ನಮೆಂಟ್‌ನ 17 ನೇ ಪಂದ್ಯದಲ್ಲಿ, ಸನ್‌ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್ (SRH vs PBKS) ಪರಸ್ಪರ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ, ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 219 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ 6 ವಿಕೆಟ್‌ಗಳ ಜಯ ಸಾಧಿಸಿತು. ಎಂದಿನಂತೆ ಈ ಪಂದ್ಯದಲ್ಲೂ ಸನ್‌ರೈಸರ್ಸ್ ಹೈದರಾಬಾದ್‌ನ ಬೌಲಿಂಗ್ ತೀರ ಕಳಪೆಯಾಗಿತ್ತು. ಹೀಗಾಗಿ ಪಂಜಾಬ್ ಕಿಂಗ್ಸ್…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಹಳೆಯ ಹಣವು ಅನಿರೀಕ್ಷಿತವಾಗಿ ಕೈಸೇರಲಿದೆ – Kannada News | January 12 Numerology: Birth Numbers 7, 8, 9 Daily Prediction and Forecast

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನೀವು ಹೊಸಬರ ಜೊತೆ ಒಪ್ಪಂದ ಮಾಡಿಕೊಳ್ಳುವಾಗ ಅವರ ಆರ್ಥಿಕ ಹಿನ್ನೆಲೆಗಿಂತ ಅವರ ವಿಶ್ವಾಸಾರ್ಹತೆಗೆ ಹೆಚ್ಚು ಒತ್ತು ನೀಡಿ. ಮಾರ್ಕೆಟಿಂಗ್ ಮತ್ತು ದಲ್ಲಾಳಿ ವೃತ್ತಿಯಲ್ಲಿ ಇರುವವರಿಗೆ ನಿರೀಕ್ಷೆಗೂ ಮೀರಿದ ಲಾಭದ ಜೊತೆಗೆ ಹೊಸ ಜವಾಬ್ದಾರಿಯೊಂದು ಹೆಗಲೇರಲಿದೆ. ನೀವು ಹೂಡಿಕೆ ಮಾಡಿರುವ ಷೇರುಗಳು ಅಥವಾ ಮ್ಯೂಚುವಲ್ ಫಂಡ್‌ಗಳ ಮೌಲ್ಯ ಏರಿಕೆಯಾಗುವ ಲಕ್ಷಣಗಳಿವೆ, ಆದರೆ ತಕ್ಷಣದ ಲಾಭಕ್ಕಾಗಿ ಅವಸರದ ನಿರ್ಧಾರ ತೆಗೆದುಕೊಳ್ಳಬೇಡಿ. ನಿಮ್ಮ ಕಂಫರ್ಟ್ ಝೋನ್…

Read More