Headlines

ಮಧ್ಯಪ್ರಾಚ್ಯದಲ್ಲಿ ಯುದ್ಧ: ಹೊರದೇಶಗಳಲ್ಲಿ ಸಿಲುಕಿರುವ ರಕ್ಷಣೆಗೆ ಕೋಲಾರ ಜಿಲ್ಲಾಡಳಿತದಿಂದ ಸಹಾಯವಾಣಿ – Kannada News | Kolar district administration sets up helpline for residents stranded abroad amid Middle East war

ಕೋಲಾರ, ಮಾರ್ಚ್​ 01: ಅಮೆರಿಕ ಮತ್ತು ಇಸ್ರೇಲ್​ ಜಂಟಿ ದಾಳಿಯಲ್ಲಿ 201ಕ್ಕೂ ಹೆಚ್ಚು ಇರಾನಿಯನ್ನರು ಸಾವನ್ನಪ್ಪಿದ್ದಾರೆ. ಇರಾನ್​ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮನೈ ಕೂಡ ಹತ್ಯೆವಾಗಿದ್ದಾರೆ. ಮಧ್ಯ ಪ್ರಾಚ್ಯ ದೇಶಗಳಲ್ಲಿ (Middle East Conflict) ಯುದ್ಧದ ವಾತಾವರಣ ಹಿನ್ನೆಲೆ ಹೊರದೇಶಗಳಲ್ಲಿ ಸಿಲುಕಿರುವವರ ರಕ್ಷಣೆಗೆ ಸಹಾಯವಾಣಿ ಪ್ರಕಟಿಸಲಾಗಿದೆ. ಈ ಬಗ್ಗೆ ಕೋಲಾರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮಾಹಿತಿ ನೀಡಿದ್ದಾರೆ. ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧದ ವಾತಾವರಣ ಹಿನ್ನೆಲೆ ಎಲ್ಲೆಡೆ ವಿಮಾನ ಹಾರಾಟ ರದ್ದು ಮಾಡಲಾಗಿದೆ. ಪರಿಣಾಮ ದುಬೈ ಸೇರಿದಂತೆ…

Read More

Shani Retrograde: ಮೇಷ ರಾಶಿಯವರೇ ಎಚ್ಚರ! ಜು. 27 ರಿಂದ ಶನಿ ವಕ್ರಿ ನಡೆ; ನಿಮ್ಮ ಜೀವನದಲ್ಲಾಗಲಿದೆ ಭಾರಿ ಬದಲಾವಣೆ

ಮೇಷ ರಾಶಿಯವರ ಮೇಲೆ ಶನಿ ವಕ್ರಿ ಪ್ರಭಾವImage Credit source: Pinterest ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶನಿದೇವನನ್ನು ಅತ್ಯಂತ ನಿಧಾನವಾಗಿ ಚಲಿಸುವ ಗ್ರಹ ಎಂದು ಪರಿಗಣಿಸಲಾಗಿದೆ. ಕರ್ಮಫಲ ದಾತನಾದ ಶನಿಯು ಜುಲೈ 27 ರಂದು ಹಿಮ್ಮುಖ ಚಲನೆಯನ್ನು (Retrograde/ವಕ್ರಿ ನಡೆ) ಪ್ರಾರಂಭಿಸಲಿದ್ದಾನೆ. ಪ್ರಸ್ತುತ ಮೇಷ ರಾಶಿಯವರಿಗೆ ಶನಿಯ ಸಾಡೇ ಸಾತಿಯ ಮೊದಲ ಹಂತ ನಡೆಯುತ್ತಿರುವುದರಿಂದ, ಈ ವಕ್ರಿ ಚಲನೆಯ ಪ್ರಭಾವವು ಅವರ ಜೀವನದ ಮೇಲೆ ಅತ್ಯಂತ ಆಳವಾಗಿರಲಿದೆ. ಜುಲೈ 27 ರ ನಂತರ ಮೇಷ ರಾಶಿಯವರ ವೃತ್ತಿ,…

Read More

‘ಬ್ಯಾಟಲ್ ಆಫ್ ಗಲ್ವಾನ್’ ಶೀರ್ಷಿಕೆ ಬದಲು: ಸಲ್ಮಾನ್ ಖಾನ್ ಚಿತ್ರಕ್ಕೆ ಈಗ ‘ಮಾತೃಭೂಮಿ’ ಟೈಟಲ್

ಬಾಲಿವುಡ್ ನಟ ಸಲ್ಮಾನ್ ಖಾನ್ ಅಭಿನಯದ ‘ಬ್ಯಾಟಲ್ ಆಫ್ ಗಲ್ವಾನ್’ (Battle of Galwan) ಸಿನಿಮಾದ ಬಿಡುಗಡೆಯನ್ನು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಆದರೆ ಈಗ ಯಾವುದೇ ಸೂಚನೆ ನೀಡದೇ ಚಿತ್ರತಂಡದವರು ಶೀರ್ಷಿಕೆ ಬದಲಾವಣೆ ಮಾಡಿದ್ದಾರೆ. ‘ಬ್ಯಾಟಲ್ ಆಫ್ ಗಲ್ವಾನ್’ ಬದಲಿಗೆ ‘ಮಾತೃಭೂಮಿ’ (Maatrubhoomi) ಎಂದು ನಾಮಕರಣ ಮಾಡಲಾಗಿದೆ. ಮಾರ್ಚ್ 16ರಂದು ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದ ಹೊಸ ಪೋಸ್ಟರ್ ಹಂಚಿಕೊಂಡಿರುವ ಸಲ್ಮಾನ್ ಖಾನ್ (Salman Khan), ‘ಯುದ್ಧಕ್ಕೆ ಶಾಂತಿ ಸಿಗಲಿ’ ಎಂಬ ಕ್ಯಾಪ್ಶನ್ ನೀಡುವ ಮೂಲಕ ಅಭಿಮಾನಿಗಳಲ್ಲಿ ಕುತೂಹಲ…

Read More

ರಾಜ್ಯದೆಲ್ಲೆಡೆ ಮಹಾ ಶಿವರಾತ್ರಿಯ ಸಂಭ್ರಮ; ಇಲ್ಲಿವೆ ಶಿವರಾತ್ರಿಯ ವೈಭವದ ಅಪರೂಪದ ಕ್ಷಣಗಳು – Kannada News | Maha Shivaratri 2026: Grand Celebrations Across Karnataka

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಅಂಗವಾಗಿ ಲಕ್ಷಾಂತರ ಭಕ್ತರು ಸೇರಿ ಜಾಗರಣೆ ನೆರವೇರಿಸಿದರು. ರಾತ್ರಿ ಮಲೆಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ಸಲ್ಲಿಸಲಾಯಿತು. ಭಜನೆ, ಓಂ ನಮ ಶಿವಾಯ ಮಂತ್ರಪಠಣದೊಂದಿಗೆ ಶಿವನಾಮಸ್ಮರಣೆಯಲ್ಲಿ ಭಕ್ತಿಭಾವದ ವಾತಾವರಣದಲ್ಲಿ ಭಕ್ತರು ಮಿಂದೆದ್ದರು. Source link

Read More

ಎಸ್​ಐಆರ್​ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ: ಮತ್ತೊಂದು ವಿಡಿಯೋ ರಿಲೀಸ್​​ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ – Kannada News | HD Kumaraswamy Releases Another Video Alleges Voter List ‘SIR’ Irregularities in Yashwantpur Constituency

ಮತ್ತೊಂದು ವಿಡಿಯೋ ರಿಲೀಸ್​​ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿImage Credit source: Tv9 Kannada ಬೆಂಗಳೂರು, ಜುಲೈ 03: ಎಸ್​ಐಆರ್​ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ ಸಂಬಂಧ ನಿನ್ನೆಯಷ್ಟೇ (ಜುಲೈ 02) ವಿಡಿಯೋ ಸಾಕ್ಷಿ ಸಮೇತ ಗಂಭೀರ ಆರೋಪ ಮಾಡಿದ್ದ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಇಂದು ಮತ್ತೊಂದು ವಿಡಿಯೋ ರಿಲೀಸ್​ ಮಾಡಿದ್ದಾರೆ. ಜೆಡಿಎಸ್​ ಕಚೇರಿ ಜೆ.ಪಿ.ಭವನದಲ್ಲಿ ಯಶವಂತಪುರ ಕ್ಷೇತ್ರಕ್ಕೆ ಸಂಬಂಧಿಸಿದ ಎಸ್​ಐಆರ್​​ ಪ್ರಕ್ರಿಯೆಯ ಅಕ್ರಮಗಳ ಕುರಿತು ವಿಡಿಯೋ ರಿಲೀಸ್​​ ಮಾಡಿದ್ದು, ಶಾಸಕ ಎಸ್​.ಟಿ.ಸೋಮಶೇಖರ್​​ ಫೋಟೋ ಇರುವ ಪುಸ್ತಕಗಳನ್ನು…

Read More

ಸುಳ್ವಾಡಿಯಲ್ಲಿ ಭಾರೀ ದುರಂತ: ಫ್ಲೋರೈಡ್ ಮಿಶ್ರಿತ ನೀರು ಕುಡಿದು 47 ಮಂದಿಗೆ ಕಿಡ್ನಿ ವೈಫಲ್ಯ, ಜನರಲ್ಲಿ ಆರೋಗ್ಯ ಸಮಸ್ಯೆಗಳ ಸರಮಾಲೆ – Kannada News | Fluoride Water Tragedy in Chamarajanagar: 47 Suffer Kidney Failure in Sulvadi Martalli Villages

‘ಟಿವಿ9’ ಜತೆ ಅಳಲು ತೋಡಿಕೊಂಡ ಗ್ರಾಮಸ್ಥರುImage Credit source: tv9 ಚಾಮರಾಜನಗರ, ಫೆಬ್ರವರಿ 2: ಫ್ಲೋರೈಡ್ ಮಿಶ್ರಿತ ಕುಡಿಯುವ ನೀರಿನಿಂದಾಗಿ (Fluoride-contaminated water) ಚಾಮರಾಜನಗರ (Chamarajanagar) ಜಿಲ್ಲೆಯ ಹನೂರು ತಾಲೂಕಿನ ಮಾರ್ಟಳ್ಳಿ ಹಾಗೂ ಸುಳ್ವಾಡಿ ಗ್ರಾಮಗಳ 47 ಜನರಿಗೆ ಕಿಡ್ನಿ ವೈಫಲ್ಯ ಸಂಭವಿಸಿರುವ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಅಷ್ಟೇ ಅಲ್ಲದೆ, ಈ ಗ್ರಾಮಗಳ ಹತ್ತಾರು ಜನರು ಅನೇಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವುದು ‘ಟಿವಿ9’ ನಡೆಸಿದ ರಿಯಾಲಿಟಿ ಚೆಕ್‌ನಲ್ಲಿ ಬೆಳಕಿಗೆ ಬಂದಿದೆ. ಮಾರ್ಟಳ್ಳಿ–ಸುಳ್ವಾಡಿ ಗ್ರಾಮಗಳಲ್ಲಿ ಕಳೆದ 30 ವರ್ಷಗಳಿಂದ…

Read More

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ – Kannada News | Accident Video of Kadali Gavala Palem Rajole Mandal Konaseema District Young Man died

ಮುಂಬೈ, ಡಿಸೆಂಬರ್ 26: ರಸ್ತೆಗಿಳಿದ ಮೇಲೆ ಸ್ವಲ್ಪ ಯಾಮಾರಿದರೂ ಜೀವವೇ ಹೋಗುತ್ತದೆ. ಹೀಗಾಗಿ, ಎಲ್ಲ ರೀತಿಯಿಂದಲೂ ಎಚ್ಚರಿಕೆಯಿಂದ ಇರುವುದು ಅತ್ಯಗತ್ಯ. ಮಹಾರಾಷ್ಟ್ರದಲ್ಲಿ ನಡೆದ ಭೀಕರ ಅಪಘಾತದ ಸಿಸಿಟಿವಿ ದೃಶ್ಯಾವಳಿ ವೈರಲ್ (Viral Video) ಆಗಿದೆ. ಹಾಲು ತರಲೆಂದು ಬೈಕ್​ನಲ್ಲಿ ಬರುತ್ತಿದ್ದ ಯುವಕನಿಗೆ ಭಾರೀ ವಾಹನವೊಂದು ಜೋರಾಗಿ ಡಿಕ್ಕಿ ಹೊಡೆದಿದೆ. ಈ ದೃಶ್ಯ ಎದುರಿನ ಸಣ್ಣ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅನ್ವೇಶ್ ಎಂಬ 20 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇತರ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರಲ್ಲಿ ಇಬ್ಬರ…

Read More

ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ,ಮತ್ತೆ ಘಟ ಸರ್ಪದ ಆತಂಕ – Kannada News | Gold treasure: One More Serpent Seal Stone Discovered during Excavation In Lakkundi

ಗದಗ, (ಜನವರಿ 29): ಐತಿಹಾಸಿಕ ಲಕ್ಕುಂಡಿಯಲ್ಲಿ (Lakkundi) ಉತ್ಖನನ ಮುಂದುವರೆದಿದ್ದು, ದಿನಕ್ಕೆ ಒಂದಲ್ಲ ಒಂದು ಪ್ರಾಚೀನ ಕಾಲದ ಹಳೇ ವಸ್ತುಗಳು ಪತ್ತೆಯಾಗುತ್ತಲೇ ಇವೆ. ಅಪರೂಪದ ಕಲಾಕೃತಿಗಳು, ಪುಟ್ಟ ಶಿವಲಿಂಗ ಹಾಗೂ ನಾಗಮಣಿಯೊಂದಿಗೆ ಕೆತ್ತಿದ ನಾಗರ ಹಾವಿನ ಹೆಡೆಯ ಶಿಲಾಕೃತಿ ಪತ್ತೆಯಾಗಿದ್ದವು. ಇದೀಗ ಇಂದು (ಜನವರಿ 29) ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ 12ನೇ ದಿನ ಉತ್ಖನನ ಕಾರ್ಯದಲ್ಲಿ ಮತ್ತೊಂದು ‌ ಮೂರು ಹೆಡೆಯ ಘಟ ಸರ್ಪ ಶಿಲೆ ಪತ್ತೆಯಾಗಿದ್ದು, ತೀವ್ರ ಕುತೂಹಲ ಕೆರಳಿಸಿದೆ. ಹೀಗೆ ಮೇಲಿಮದ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 28ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಅಣಬೆ ಬೆಳೆಯುವವರಿಗೆ ಆದಾಯದಲ್ಲಿ ಏರಿಕೆ ಆಗಲಿದೆ. ಬಹಳ ಸಮಯದಿಂದ ನಿಂತು ಹೋಗಿರುವ ಸರ್ಕಾರಿ ಮಟ್ಟದಲ್ಲಿನ ಕೆಲಸಗಳು ವೇಗ ಪಡೆದುಕೊಳ್ಳಲಿವೆ. ಮಕ್ಕಳ ಶಿಕ್ಷಣ- ಉದ್ಯೋಗದಲ್ಲಿ ಮನಸ್ಸಿಗೆ ಸಮಾಧಾನ ಆಗುವಂಥ ಬೆಳವಣಿಗೆ ಆಗಲಿದೆ. ದೇಹದ ತೂಕ ಕಡಿಮೆ ಮಾಡಿಕೊಳ್ಳಬೇಕು ಎಂದು ಪ್ರಯತ್ನ ಮಾಡುತ್ತಾ ಇರುವವರಿಗೆ ಉದ್ದೇಶ ಈಡೇರುವುದಕ್ಕೆ ಸೂಕ್ತ ಮಾರ್ಗದರ್ಶನ ದೊರೆಯಲಿದೆ. ಮನೆಯ ಮಟ್ಟಿಗೆ ಕೆಲವು ಕಾರ್ಯಕ್ರಮಗಳನ್ನು ಆಯೋಜಿಸುವಂಥ ನಿರ್ಧಾರ ಮಾಡಲಿದ್ದೀರಿ. ಜನ್ಮಸಂಖ್ಯೆ…

Read More

ಮೌಂಟ್ ಎವರೆಸ್ಟ್ ಏರಿದ ಬೆಂಗಳೂರಿನ ಪರ್ವತಾರೋಹಿಗಳು: ಕೆಎಂಎ 60ನೇ ವರ್ಷಾಚರಣೆ ಪ್ರಯುಕ್ತ ಸಾಧನೆ – Kannada News | Bengaluru Duo Scales Mount Everest: Santhosh Devarajappa and Dr Chinmayee Thrishulamurthy Conquered World’s Highest Peak

ಮೌಂಟ್ ಎವರೆಸ್ಟ್ ತುತ್ತತುದಿಯಲ್ಲಿ ಡಾ. ಚಿನ್ಮಯಿ ತ್ರಿಶೂಲಮೂರ್ತಿ, ಸಂತೋಷ್ ದೇವರಾಜಪ್ಪ ಸಂಭ್ರಮದ ಕ್ಷಣImage Credit source: The New Indian Express ಬೆಂಗಳೂರು, ಮೇ 25: ಕರ್ನಾಟಕ (Karnataka) ಪರ್ವತಾರೋಹಣ ಸಂಸ್ಥೆಯ (KMA) 60ನೇ ವಾರ್ಷಿಕೋತ್ಸವದ ಸಂಭ್ರಮದ ಸಂದರ್ಭದಲ್ಲಿ ಬೆಂಗಳೂರಿನ ಇಬ್ಬರು ಸಾಹಸಿಗಳು ಜಗತ್ತಿನ ಅತಿ ಎತ್ತರದ ಶಿಖರವಾದ ಮೌಂಟ್ ಎವರೆಸ್ಟ್ ಏರಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಬೆಂಗಳೂರು ಮೂಲದ 40 ವರ್ಷದ ಉದ್ಯಮಿ ಸಂತೋಷ್ ದೇವರಾಜಪ್ಪ ಮತ್ತು 45 ವರ್ಷದ ನೇತ್ರ ತಜ್ಞೆ (Ophthalmologist) ಡಾ….

Read More