Gold Rate: ಚಿನ್ನದ ಬೆಲೆ 25 ರೂ ಇಳಿಕೆ; 13,450 ರೂಗೆ ಇಳಿದ ಆಭರಣ ಚಿನ್ನದ ಬೆಲೆ – Kannada News | Gold Price Today on 5th July 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜುಲೈ 5: ಈ ವಾರ ಸಖತ್ ಏರಿದ್ದ ಚಿನ್ನದ ಬೆಲೆ (Gold Rates) ವಾರಾಂತ್ಯದಲ್ಲಿ ತುಸು ಶಾಂತಗೊಂಡಿದೆ. ಗ್ರಾಮ್​ಗೆ 25 ರೂ ಕಡಿಮೆ ಆಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆಯಲ್ಲಿ ಅಲ್ಪ ವ್ಯತ್ಯಯ ಆಗಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,34,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,46,730 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,000 ರುಪಾಯಿ…

Read More

ಎಂಟು ಮಂದಿ ಶಂಕಿತ ಉಗ್ರರ ಬಂಧನ; ಗಾರ್ಮೆಂಟ್ಸ್ ಫ್ಯಾಕ್ಟರಿ ಮತ್ತಿತರೆಡೆಯಲ್ಲಿ ಕೆಲಸ ಮಾಡುತ್ತಿದ್ದವರಿವರು – Kannada News | Police arrest many terror suspects from Tamil Nadu and West Bengal

ನವದೆಹಲಿ, ಫೆಬ್ರುವರಿ 22: ರಾಷ್ಟ್ರರಾಜಧಾನಿಯಲ್ಲಿ ಮತ್ತೊಂದು ಉಗ್ರ ದಾಳಿಗೆ ಸಂಚು (Terror plot) ರೂಪಿಸಲಾಗುತ್ತಿದೆ ಎನ್ನುವ ಗುಪ್ತಚರ ಮಾಹಿತಿ ಬರುತ್ತಿರುವ ಬೆನ್ನಲ್ಲೇ ಎಂಟು ಮಂದಿ ಉಗ್ರ ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಈ ಎಂಟು ಮಂದಿಯನ್ನು ಬಂಧಿಸಲಾಗಿದೆ. ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯ ಗಾರ್ಮೆಂಟ್ಸ್ ಫ್ಯಾಕ್ಟರಿಗಳಲ್ಲಿ ಆರು ಮಂದಿ ಶಂಕಿತರು ಬಂಧಿತರಾದರೆ, ಪಶ್ಚಿಮ ಬಂಗಾಳದಲ್ಲಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಮಿಳುನಾಡಿನಲ್ಲಿ ಬಂಧಿತರಾದ ಆರು ಮಂದಿ ಶಂಕಿತ ಉಗ್ರರನ್ನು ಮಿಜಾನುರ್ ರಹಮಾನ್, ಮೊಹಮ್ಮದ್ ಶಬತ್,…

Read More

IPL 2026: ನಿಷೇಧಿತ ಇ-ಸಿಗರೇಟ್ ಸೇದಿದ್ದ ರಿಯಾನ್ ಪರಾಗ್​ಗೆ ಭಾರಿ ದಂಡ – Kannada News | Riyan Parag Fined by BCCI for E Cigarette in IPL 2026 Dressing Room | Vaping Ban Violation

ಐಪಿಎಲ್ 2026 (IPL 2026) ರಲ್ಲಿ ಏಪ್ರಿಲ್ 28 ರಂದು ನಡೆದಿದ್ದ ಪಂಜಾಬ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯದ ವೇಳೆ ರಾಜಸ್ಥಾನ್ ನಾಯಕ ರಿಯಾನ್ ಪರಾಗ್ (Riyan Parag) ಭಾರತದಲ್ಲಿ ನಿಷೇಧಕ್ಕೊಳಪಟ್ಟಿರುವ ಇ-ಸಿಗರೇಟ್ ಅನ್ನು ತಂಡದ ಡ್ರೆಸಿಂಗ್ ಕೋಣೆಯಲ್ಲಿ ಸೇದಿ ಕ್ಯಾಮೆರಾ ಕಣ್ಣಿಗೆ ಸಿಕ್ಕಿಬಿದ್ದಿದ್ದರು. ಪಂದ್ಯದ ಸಮಯದಲ್ಲಿ ಪರಾಗ್ ಇ-ಸಿಗರೇಟ್ ಸೇದುತ್ತಿರುವ ವಿಡಿಯೋ ಕ್ಷಣ ಮಾತ್ರದಲ್ಲಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪರಾಗ್​ಗೆ ಬಿಸಿಸಿಐನಿಂದ ಶಿಕ್ಷೆ ಖಚಿತ ಎಂಬ ಸುದ್ದಿಯೂ ಹರಿದಾಡಿತ್ತು….

Read More

Vastu Tips: ಈ ಒಂದು ವಸ್ತುವನ್ನು ಅಕ್ಕಿ ಪಾತ್ರೆಯಲ್ಲಿ ಇರಿಸಿ, ಆಹಾರ, ಹಣದಕ್ಕೆಂದೂ ಕೊರತೆಯಾಗದು! – Kannada News | Rice in Hinduism: Symbol of Prosperity, Annapoorne Blessings and Vastu Tips

ಹಿಂದೂ ಧರ್ಮದಲ್ಲಿ ಅಕ್ಕಿ ಕೇವಲ ಒಂದು ಧಾನ್ಯವಲ್ಲ, ಅದು ಜೀವನದ ಆಧಾರ, ಸಮೃದ್ಧಿಯ ಸಂಕೇತ ಮತ್ತು ದೈವಿಕ ಆಶೀರ್ವಾದದ ರೂಪವಾಗಿದೆ. ನಮ್ಮ ಸಂಪ್ರದಾಯದಲ್ಲಿ ಅಕ್ಕಿಯನ್ನು ದೇವಿ ಅನ್ನಪೂರ್ಣೆ ಅವರ ಕೃಪೆಯಾಗಿ ಕಾಣಲಾಗುತ್ತದೆ. ಅನ್ನಪೂರ್ಣೆ ಎಂದರೆ ಅನ್ನವನ್ನು ನೀಡುವ ತಾಯಿ, ಮನೆಗಳಲ್ಲಿ ಅನ್ನದ ಕೊರತೆ ಬರದಂತೆ ಕಾಪಾಡುವ ಶಕ್ತಿ. ಅದಕ್ಕಾಗಿ ಅಡುಗೆಮನೆಯ ಅಕ್ಕಿ ಡಬ್ಬಿ ಯಾವಾಗಲೂ ತುಂಬಿರಬೇಕು ಎಂಬ ನಂಬಿಕೆ ಇದೆ. ಡಬ್ಬಿ ಸಂಪೂರ್ಣ ಖಾಲಿಯಾಗುವುದು ಜೀವನದಲ್ಲಿ ಕೊರತೆಯ ಸಂಕೇತವೆಂದು ಪರಿಗಣಿಸಲಾಗುತ್ತದೆ, ಆದರೆ ಸ್ವಲ್ಪವಾದರೂ ಅಕ್ಕಿ ಉಳಿದಿದ್ದರೆ ಮನೆಗೆ…

Read More

Karnataka AQI Today: ಬೆಂಗಳೂರು, ಮಂಗಳೂರು ಸೇರಿ ರಾಜ್ಯದ ಪ್ರಮುಖ ನಗರಗಳ ಇಂದಿನ ವಾಯು ಗುಣಮಟ್ಟ ಉತ್ತಮ – Kannada News | Karnataka AQI Today: Bengaluru and Other Major Cities Air Quality Index on July 10

ಬೆಂಗಳೂರು, ಮಂಗಳೂರು ಸೇರಿ ರಾಜ್ಯದ ಪ್ರಮುಖ ನಗರಗಳ ಇಂದಿನ ವಾಯು ಗುಣಮಟ್ಟ ಉತ್ತಮ ಬೆಂಗಳೂರು, ಜುಲೈ 10: ರಾಜ್ಯದ ಹಲವೆಡೆ ಇತ್ತೀಚಿಗೆ ಮಳೆಯಾರ್ಭಟ ಹೆಚ್ಚಾಗಿರುವುದರಿಂದ ವಾತಾವರಣದಲ್ಲಿರುವ ಧೂಳಿನ ಕಣಗಳು ಕಡಿಮೆಯಾಗಿವೆ. ಹೀಗಾಗಿ ವಾಯು ಗುಣಮಟ್ಟದಲ್ಲಿ (AQI) ಸುಧಾರಣೆ ಕಂಡುಬಂದಿದೆ. ಇಂದು ರಾಜಧಾನಿ ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಒಟ್ಟಾರೆಯಾಗಿ ‘ಉತ್ತಮ’ದಿಂದ ‘ಸಾಧಾರಣ’ ಮಟ್ಟದಲ್ಲಿದೆ. ಮುಂಗಾರು ಮಳೆಯ ಸಕ್ರಿಯತೆಯ ಹಿನ್ನೆಲೆಯಲ್ಲಿ ವಾತಾವರಣದಲ್ಲಿನ ಮಾಲಿನ್ಯಕಾರಕ ಕಣಗಳು ಗಣನೀಯವಾಗಿ ಕಡಿಮೆಯಾಗಿದ್ದು, ಗಾಳಿಯ ಗುಣಮಟ್ಟ ಸುಧಾರಿಸಿದೆ. ಬೆಂಗಳೂರಿನಲ್ಲಿ ಇಂದಿನ ವಾಯು ಗುಣಮಟ್ಟ ಹೇಗಿದೆ?…

Read More

Vasthu Tips: ಹೊಸ ಮನೆಗೆ ಶಿಫ್ಟ್ ಆಗ್ತಾ ಇದ್ದೀರಾ? ಹಾಗಿದ್ರೆ ತಪ್ಪಿಯೂ ಈ ವಸ್ತು ಕೊಂಡೊಯ್ಯಬೇಡಿ – Kannada News | Vastu Tips: Don’t Carry These 7 Old Items to Your New Home for Prosperity and Peace

ಹೊಸ ಮನೆಗೆ ಹೋಗುವುದು ಹೊಸ ಭರವಸೆ ಮತ್ತು ಸಂತೋಷದ ಸಂಕೇತ. ಆದರೆ ವಾಸ್ತು ಶಾಸ್ತ್ರದ ಪ್ರಕಾರ, ಹಳೆಯ ಮನೆಯ ಕೆಲವು ವಸ್ತುಗಳನ್ನು ಹೊಸ ಮನೆಗೆ ಕೊಂಡೊಯ್ಯುವುದು ಅಶುಭ ಎಂದು ಪರಿಗಣಿಸಲಾಗಿದೆ. ಅಂತಹ ವಸ್ತುಗಳು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಹಳೆಯ ಪೊರಕೆ (Old Broom): ವಾಸ್ತು ಶಾಸ್ತ್ರದಲ್ಲಿ ಪೊರಕೆಯನ್ನು ಲಕ್ಷ್ಮಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಆದರೆ ಹೊಸ ಮನೆಗೆ ಹಳೆಯ ಪೊರಕೆಯನ್ನು ಕೊಂಡೊಯ್ಯಬಾರದು. ಹಳೆಯ ಪೊರಕೆಯು ಹಳೆಯ ಮನೆಯ ನಕಾರಾತ್ಮಕತೆ ಮತ್ತು ದಾರಿದ್ರ್ಯವನ್ನು ಹೊಂದಿರುತ್ತದೆ ಎಂದು ನಂಬಲಾಗಿದೆ. ಹೊಸ…

Read More

ಇರಾನ್ ಮೇಲೆ ಮತ್ತೊಂದು ಭೀಕರ ದಾಳಿಗೆ ಟ್ರಂಪ್ ಸಿದ್ಧತೆ: ಸಂಯಮ ಕಾಯ್ದುಕೊಳ್ಳಲು ಭಾರತದ ತುರ್ತು ಕರೆ – Kannada News | US Iran Conflict Escalates: India Urges Restraint Amidst Global Oil Supply Fears

ನವದೆಹಲಿ, ಜುಲೈ 09:ಜಾಗತಿಕ ಇಂಧನ ಮಾರುಕಟ್ಟೆಯ ಜೀವನಾಡಿಯಾಗಿರುವ ಹಾರ್ಮುಜ್ ಜಲಸಂಧಿ(Hormuz Strait)ಯಲ್ಲಿ ವಾಣಿಜ್ಯ ಹಡಗುಗಳ ಮೇಲೆ ದಾಳಿ ನಡೆದ ಬೆನ್ನಲ್ಲೇ, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಬುಧವಾರ ಮುಂಜಾನೆಯಷ್ಟೇ ಇರಾನ್ ಮೇಲೆ ಪ್ರಬಲ ದಾಳಿ ನಡೆಸಿದ್ದ ಅಮೆರಿಕ ಇಂದು ರಾತ್ರಿಯೂ ಇರಾನ್ ಮೇಲೆ ಮತ್ತೊಂದು ಸುತ್ತಿನ ಭೀಕರ ದಾಳಿ ನಡೆಸಲಿದ್ದೇವೆ ಎಂದು ಎಚ್ಚರಿಕೆ ನೀಡಿದೆ. ಈ ಹಠಾತ್ ಯುದ್ಧದ ಪರಿಸ್ಥಿತಿಯಿಂದಾಗಿ ಜಾಗತಿಕ ಮಟ್ಟದಲ್ಲಿ ಕಚ್ಚಾತೈಲ ಪೂರೈಕೆಗೆ ಭಾರಿ ಅಡಚಣೆಯಾಗುವ ಭೀತಿ ಎದುರಾಗಿದ್ದು, ಭಾರತ ಸರ್ಕಾರವು…

Read More