ಹುಬ್ಬಳ್ಳಿ ನೇಹಾ ಹಿರೇಮಠ ಹತ್ಯೆ ಕೇಸ್​: ಹಂತಕ ಫಯಾಜ್​​ಗೆ ಮತ್ತೆ ಜೈಲೇ ಗತಿ – Kannada News | Neha Hiremath Murder: Fayaz Bail Rejected by Dharwad High Court

ನೇಹಾ ಹಿರೇಮಠ, ಆರೋಪಿ ಫಯಾಜ್Image Credit source: google ಹುಬ್ಬಳ್ಳಿ, ಫೆಬ್ರವರಿ 16: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ, ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣ (Neha Hiremath Murder Case) ದೇಶಾದ್ಯಂತ ಭಾರೀ ಸಂಚಲನ ಮೂಡಿಸಿತ್ತು. ಸದ್ಯ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು 3ನೇ ಬಾರಿಗೆ ಧಾರವಾಡ ಹೈಕೋರ್ಟ್​ ಪೀಠ (Dharwad High Court) ತಿರಸ್ಕರಿಸಿ ಇಂದು ಆದೇಶ ಹೊರಡಿಸಿದೆ. ಆ ಮೂಲಕ ಫಯಾಕ್​​ಗೆ ಮತ್ತೆ ಜೈಲೇ ಗತಿ ಆಗಿದೆ. ಪ್ರಕರಣ…

Read More

SIR: ಬಿಎಲ್‌ಒಗಳು ಕಡ್ಡಾಯವಾಗಿ ಮನೆ ಮನೆಗೆ ಹೋಗಿ ಫಾರಂ ನೀಡಬೇಕು, ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಖಡಕ್ ಸೂಚನೆ – Kannada News | Karnataka SIR Process: Chief Electoral Officer V Anbukkumar Orders BLOs to Conduct Door to Door Survey

ಬೆಂಗಳೂರು, ಜುಲೈ 3: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಕಾರ್ಯಕ್ರಮದಲ್ಲಿ ಬಿಎಲ್‌ಒಗಳು (ಬೂತ್ ಮಟ್ಟದ ಅಧಿಕಾರಿಗಳು) ನಿಯಮಾವಳಿಗಳನ್ನು ಗಾಳಿಗೆ ತೂರಿ ಕಚೇರಿ ಹಾಗೂ ಇತರೆಡೆ ಕುಳಿತು ಫಾರಂ ವಿತರಿಸುತ್ತಿದ್ದಾರೆ ಎಂಬ ಗಂಭೀರ ದೂರುಗಳು ಕೇಳಿಬಂದಿವೆ. ಇದರ ಬೆನ್ನಲ್ಲೇ, ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ (CEO) ವಿ. ಅನ್ಬುಕುಮಾರ್ ಐಎಎಸ್ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಜುಲೈ 2 ರಂದು ಬಂದಿರುವ ದೂರುಗಳನ್ನು ಆಧರಿಸಿ ಇಂದು (ಜುಲೈ 3) ರಾಜ್ಯದ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳು, ಡೆಪ್ಯುಟಿ…

Read More

ಸಿಎಂ, ಡಿಸಿಎಂ ಹೆಸರಿನಲ್ಲಿ JDS ಶಾಸಕನಿಂದ ಮಾದಪ್ಪನಿಗೆ ಪೂಜೆ: ವಿಡಿಯೋ ನೋಡಿ

ಚಾಮರಾಜನಗರ, ಮಾರ್ಚ್​ 08: ಬಜೆಟ್​ನಲ್ಲಿ ಉಡುತೊರೆ ಜಲಾಶಯಕ್ಕೆ ನೀರು ತುಂಬಿಸುವ ಯೋಜನೆಗೆ 490 ಕೋಟಿ ರೂ. ನೀರಾವರಿ ಯೋಜನೆಗೆ ಅಸ್ತು ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್​ ಹೆಸರಿನಲ್ಲಿ ಮಾದಪ್ಪನಿಗೆ JDS ಹನೂರು ಶಾಸಕ ಮಂಜುನಾಥ್​​ರಿಂದ ಪೂಜೆ ಸಲ್ಲಿಸಲಾಗಿದೆ. ಉಡುತೊರೆ ಜಲಾಶಯಕ್ಕೆ ನೀರು ತುಂಬಿಸಬೇಕೆಂದು ಒತ್ತಾಯ ಇತ್ತು. 490 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಮಾಡಿಸುವುದಾಗಿ ಬಜೆಟ್​​ನಲ್ಲಿ ಅನುದಾನ ಘೋಷಿಸಲಾಗಿದೆ. ಹಾಗಾಗಿ ಸಿಎಂ, ಡಿಸಿಎಂ ಸೇರಿದಂತೆ ಸಚಿವರಾದ ಕೆ.ವೆಂಕಟೇಶ್, ಡಾ.ಹೆಚ್.ಸಿ.ಮಹದೇವಪ್ಪ ಹೆಸರಲ್ಲೂ ಪೂಜೆ ಮಾಡಿಸಲಾಗಿದೆ. ಮತ್ತಷ್ಟು…

Read More

ಈ ರಾಶಿಯವರು ಒಂದು ಪಡೆಯಲು ಮತ್ತೊಂದು ಕಳೆದುಕೊಳ್ಳಬೇಕು: ಮೇ ತಿಂಗಳಲ್ಲಿ ನಿಮ್ಮ ಕೈಹಿಡಿಯುತ್ತಾನೆ ಕುಬೇರ – Kannada News | Kubera Yoga May 2026: Unlock Your Fortune & Overcome Challenges This Month

ಮೇ 2026 ರಲ್ಲಿ ಕುಜನು ಸ್ವಕ್ಷೇತ್ರವಾದ ಮೇಷದಲ್ಲಿ, ರವಿ ವೃಷಭದಲ್ಲಿ, ಬುಧನು ಸ್ವಕ್ಷೇತ್ರ ಮಿಥುನದಲ್ಲಿ, ಶುಕ್ರನೂ ಮಿಥುನದಲ್ಲಿ ಇರಲಿದ್ದು ಸ್ವಕ್ಷೇತ್ರದ ಗ್ರಹಗಳ ಸ್ಥಿತಿ ಹಾಗೂ ಅವರ ದೃಷ್ಟಿಯ ಪರಿಣಾಮ ಎಲ್ಲ ರಾಶಿಗೂ ಆಗಲಿದೆ. ಕುಲದೇವಾತಾರಾಧನೆಯನ್ನು ಏಕಾಗ್ರತೆಯಿಂದ ಪ್ರತಿದಿನ ಮಾಡಿ. ಮೇಷ: ಸಾಹಸದ ಮೇಲೇರಿ ಸವಾರಿ ಮಾಡಲೂಬಹುದು. ಈ ತಿಂಗಳು ನಿಮ್ಮ ವೇಗಕ್ಕೆ ಯಾರೂ ಕಡಿವಾಣ ಹಾಕಲಾಗದು! ವೃತ್ತಿರಂಗದಲ್ಲಿ ನೀವು ರಿಯಲ್ ಹೀರೋ. ಆರ್ಥಿಕವಾಗಿ ಧನಲಕ್ಷ್ಮಿ ಒಲಿಯಲಿದ್ದಾಳೆ, ಆದರೆ ಖರ್ಚಿನ ಮೇಲೆ ಹಿಡಿತವಿರಲಿ. ಪ್ರೀತಿಯ ಹಾದಿಯಲ್ಲಿ ಹೊಸ ಸಂಚಲನ…

Read More

ತುಮಕೂರು: ಮಗಳ ಕಣ್ಣೆದುರೇ ತಂದೆಯನ್ನ ಬರ್ಬರವಾಗಿ ಕೊಂದ ದುಷ್ಕರ್ಮಿಗಳು – Kannada News | Tumakuru: Miscreants Brutally Kill Father in Front of His Daughter

ತುಮಕೂರು, ಜನವರಿ 12: ಅದು ಊರಿನ ಹೊರಗಿರುವ ತೋಟದ ಮನೆ. ಅಪ್ಪ ಅಮ್ಮ ಇಬ್ಬರು ಮಕ್ಕಳು ವಾಸವಾಗಿದ್ದರು. ತಾವಾಯ್ತು ನಮ್ಮ ಬದುಕಾಯ್ತು ಎಂದು ಕುಟುಂಬ ಜೀವನ ನಡೆಸುತ್ತಿತ್ತು. ಹೀಗೆ ನೆಮ್ಮದಿ ಜೀವನ ಮಾಡುತಿದ್ದವರ ಮೇಲೆ ಯಾರ ಕಣ್ಣು ಬಿತ್ತೋ ಗೊತ್ತಿಲ್ಲ. ರಾತ್ರೋರಾತ್ರಿ ದುಷ್ಕರ್ಮಿಗಳ ಗುಂಪೊಂದು ಮನೆ ಯಜಮಾನನ ಮೇಲೆ ದಾಳಿ ಮಾಡಿದೆ. ಮಗಳ ಕಣ್ಣೆದುರೇ ಮಾರಕಾಸ್ತ್ರದ ದಾಳಿಗೆ ತಂದೆ (father) ಬಲಿಯಾಗಿದ್ದಾರೆ (Murder). ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಹುಳಿಯಾರು ಹೋಬಳಿಯಲ್ಲಿ ನಡೆದ ಕೃತ್ಯಕ್ಕೆ ಊರಿಗೆ ಊರೇ ಬೆಚ್ಚಿ ಬಿದ್ದಿದೆ….

Read More

ಬೆಂಗಳೂರಿನಲ್ಲಿ ಸಚಿವ ಕೃಷ್ಣಭೈರೇಗೌಡ ನೈಟ್ ರೌಂಡ್ಸ್: ಇಂಜಿನಿಯರ್‌ಗಳಿಗೆ ಕ್ಲಾಸ್ – Kannada News | Bengaluru Night Rounds: Minister Krishna Byregowda Slams Engineers; Says 300 Die Annually Due to Footpath Issues

ಕೃಷ್ಣಭೈರೇಗೌಡರಿಂದ ತಡರಾತ್ರಿ ದಿಢೀರ್ ಸಿಟಿ ರೌಂಡ್ಸ್Image Credit source: tv9 ಬೆಂಗಳೂರು, ಜುಲೈ 3: ಬೆಂಗಳೂರಿನ (Bengaluru) ಔಟರ್ ರಿಂಗ್ ರೋಡ್ (ORR) ಭಾಗದಲ್ಲಿ ರಸ್ತೆ ಗುಂಡಿ, ಧೂಳು ಮತ್ತು ಚರಂಡಿಗಳ ಅವ್ಯವಸ್ಥೆಗೆ ಬ್ರೇಕ್ ಹಾಕಲು ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಭೈರೇಗೌಡ (Krishna Byregowda) ಖುದ್ದು ಕಣಕ್ಕಿಳಿದಿದ್ದಾರೆ. ಗುರುವಾರ ತಡರಾತ್ರಿ ಅಧಿಕಾರಿಗಳೊಂದಿಗೆ ನಗರ ಪ್ರದಕ್ಷಿಣೆ ಕೈಗೊಂಡ ಸಚಿವರು, ಸಿಲ್ಕ್ ಬೋರ್ಡ್‌ನಿಂದ ಬೈಯ್ಯಪ್ಪನಹಳ್ಳಿ ಮೆಟ್ರೋ ಸ್ಟೇಷನ್‌ವರೆಗಿನ ರಸ್ತೆ ವ್ಯವಸ್ಥೆಯನ್ನು ಪರಿಶೀಲಿಸಿದರು. ಇದೇ ವೇಳೆ ಇತ್ತೀಚೆಗೆ ತೀವ್ರ ಚರ್ಚೆಗೆ ಗ್ರಾಸವಾಗಿರುವ…

Read More

ಟೀಮ್ ಇಂಡಿಯಾ ಕೇವಲ 11 ಓವರ್​ಗಳಲ್ಲಿ ಪಂದ್ಯ ಮುಗಿಸಬೇಕು! – Kannada News | How can India improve its Net Run Rate

ಸೌತ್ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ತಂಡಗಳ ಭರ್ಜರಿ ಗೆಲುವಿನಿಂದಾಗಿ ಟೀಮ್ ಇಂಡಿಯಾದ ಸೆಮಿಫೈನಲ್ ಹಾದಿ ಮತ್ತಷ್ಟು ಕಠಿಣವಾಗಿದೆ. ಈ ಕಠಿಣತೆಯ ನಡುವೆ ಭಾರತ ತಂಡವು ಮುಂದಿನ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದರೆ ಮಾತ್ರ ಸೆಮಿಫೈನಲ್​ಗೇರಬಹುದು. ಅಂದರೆ ಟೀಮ್ ಇಂಡಿಯಾ ಝಿಂಬಾಬ್ವೆ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ಭಾರೀ ಅಂತರದಿಂದ ಗೆಲ್ಲಬೇಕು. ಈ ಮೂಲಕ ನೆಟ್ ರನ್ ರೇಟ್ ಹೆಚ್ಚಿಸಿಕೊಳ್ಳಬೇಕು. ಹೀಗೆ ಮಾಡಿದ್ರೆ ವೆಸ್ಟ್ ಇಂಡೀಸ್ ತನ್ನ ಮುಂದಿನ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಗೆದ್ದರೂ…

Read More

Bengaluru Air Quality: ಬೆಂಗಳೂರಿಗಿಂತಲೂ ಕಳಪೆ ಶಿವಮೊಗ್ಗದ ಏರ್ ಕ್ವಾಲಿಟಿ! – Kannada News | Bangalore Air Pollution Crisis: Shivamogga Air quality dropped more than Bengaluru

ಬೆಂಗಳೂರಿಗಿಂತಲೂ ಕಳಪೆ ಶಿವಮೊಗ್ಗದ ಏರ್ ಕ್ವಾಲಿಟಿ! ಬೆಂಗಳೂರು, ಫೆಬ್ರವರಿ 16: ಕೆಲ ದಿನಗಳಿಂದ ಏರಿಕೆಯಾಗುತ್ತಿದ್ದ ಶಿವಮೊಗ್ಗದ AQI (Bengaluru Air Quality)ಇಂದು ಕಳಪೆ ಮಟ್ಟ ತಲುಪಿದೆ. ಬೆಂಗಳೂರು, ಮಂಗಳೂರು ಮತ್ತು ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ಅನಾರೋಗ್ಯಕರ ವಾಯು ಗುಣಮಟ್ಟವಿದ್ದು, ಇಂದಿನ ಶಿವಮೊಗ್ಗದ ಏರ್ ಕ್ವಾಲಿಟಿ ಬೆಂಗಳೂರನ್ನೂ ಮೀರಿಸಿದೆ. 200ರ ಗಡಿ ತಲುಪಿರುವ ಶಿವಮೊಗ್ಗದ AQI, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 173ಕ್ಕೆ…

Read More

60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್ – Kannada News | Shreyas Iyer first net Session after injury

ಭಾರತ ಏಕದಿನ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಮತ್ತೆ ಮೈದಾನಕ್ಕಿಳಿದಿದ್ದಾರೆ. ಅದು ಕೂಡ ಬರೋಬ್ಬರಿ 60 ದಿನಗಳ ನಂತರ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದ ವೇಳೆ ಗಾಯಗೊಂಡಿದ್ದ ಅಯ್ಯರ್ ಅಕ್ಟೋಬರ್​ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಸಂಪೂರ್ಣ ಚೇತರಿಸಿಕೊಂಡಿರುವ ಅವರು ಬೆಂಗಳೂರಿನ ಸಿಒಇ ಮೈದಾನದಲ್ಲಿ ಅಭ್ಯಾಸ ಶುರು ಮಾಡಿದ್ದಾರೆ. ಶ್ರೇಯಸ್ ಅಯ್ಯರ್ 2 ತಿಂಗಳುಗಳ ಬಳಿಕ ನೆಟ್ಸ್​​ನಲ್ಲಿ ಅಭ್ಯಾಸ ನಡೆಸಿದ್ದು, ಹೀಗಾಗಿ ಮುಂಬರುವ ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಅದಕ್ಕೂ ಮುನ್ನ ಅವರನ್ನು ವಿಜಯ ಹಝಾರೆ…

Read More

Thalaivar 173: ರಜನಿಕಾಂತ್ ಮುಂದಿನ ಸಿನಿಮಾದಲ್ಲಿ ಖ್ಯಾತ ನಿರ್ದೇಶಕ ಶಂಕರ್ ವಿಲನ್? – Kannada News | Director Shankar to play villain in Rajinikanth new movie Thalaivar 173 film update

ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಅಭಿನಯದ 173ನೇ ಸಿನಿಮಾ ಬಗ್ಗೆ ಸಾಕಷ್ಟು ಇಂಟರೆಸ್ಟಿಂಗ್ ಸುದ್ದಿಗಳು ಕೇಳಿಬರುತ್ತಿವೆ. ಇನ್ನೂ ಶೀರ್ಷಿಕೆ ಅಂತಿಮವಾಗದ ಈ ಚಿತ್ರವನ್ನು ತಾತ್ಕಾಲಿಕವಾಗಿ ‘ತಲೈವರ್ 173’ (Thalaivar 173) ಎಂದು ಕರೆಯಲಾಗುತ್ತಿದೆ. ದಿನದಿಂದ ದಿನಕ್ಕೆ ಈ ಸಿನಿಮಾ ಕುತೂಹಲ ಕೆರಳಿಸುತ್ತಿದೆ. ಈಗ ಈ ಚಿತ್ರದ ಬಗ್ಗೆ ಒಂದು ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ಖ್ಯಾತ ನಿರ್ದೇಶಕ ಎಸ್. ಶಂಕರ್ (Shankar) ಅವರು ಈ ಸಿನಿಮಾದಲ್ಲಿ ರಜನಿಕಾಂತ್ ಎದುರು ಖಳನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬ ವದಂತಿ ಹಬ್ಬಿದೆ. ದಕ್ಷಿಣ ಭಾರತದ…

Read More