Headlines

ತ್ರಿವಿಕ್ರಮ್ ಸಿನಿಮಾದಲ್ಲಿ ಶ್ರೀನಿಧಿ ಶೆಟ್ಟಿ; ‘ಕೆಜಿಎಫ್’ ಸುಂದರಿಗೆ ಸಿಗಲಿದೆಯೇ ಬಹುದೊಡ್ಡ ಬ್ರೇಕ್? – Kannada News | English Title: Srinidhi Shetty Bags a Solid Role in Trivikram Srinivas Next Film Aadarsha Kutumbam

‘ಕೆಜಿಎಫ್’ ಸಿನಿಮಾ ಮೂಲಕ ನಟಿ ಶ್ರೀನಿಧಿ ಶೆಟ್ಟಿ (Srinidhi Shetty) ದೇಶಾದ್ಯಂತ ಮನೆಮಾತಾಗಿದ್ದರು. ಯಶ್ ಜೊತೆಗಿನ ಅವರ ನಟನೆಗೆ ಸಿನಿಪ್ರೇಕ್ಷಕರು ಫಿದಾ ಆಗಿದ್ದರು. ಆದರೆ ‘ಕೆಜಿಎಫ್’ ಸರಣಿಯ ಭರ್ಜರಿ ಯಶಸ್ಸಿನ ನಂತರವೂ ಅವರಿಗೆ ನಿರೀಕ್ಷಿತ ಮಟ್ಟದ ದೊಡ್ಡ ಆಫರ್‌ಗಳು ಸಿಗಲಿಲ್ಲ. ಅವರ ಕೆರಿಯರ್ ಮುಂದಿನ ಹಂತಕ್ಕೆ ಕೊಂಡೊಯ್ಯಲು ಒಂದು ಭದ್ರವಾದ ಗೆಲುವು ಬೇಕಾಗಿದೆ. ಇತ್ತೀಚೆಗೆ ಶ್ರೀನಿಧಿ ಶೆಟ್ಟಿ ತೆಲುಗು ಚಿತ್ರರಂಗದತ್ತ ಮುಖ ಮಾಡಿದ್ದರು. ಅವರ ಅಭಿನಯದ ‘ಹಿಟ್ 3’ ಮತ್ತು ‘ತೆಲುಗು ಕದಾ’ ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ…

Read More

Vasthu Shastra: ಮನೆಗೆ ಪದೇ ಪದೇ ಹಾವು ಬರುತ್ತಿದ್ದರೆ ಏನರ್ಥ? ವಾಸ್ತು ಶಾಸ್ತ್ರ ಹೇಳುವುದೇನು? – Kannada News | Snakes in Your Home? Vastu and Spiritual Meaning of Frequent Sightings

ಮನೆಗೆ ಪದೇ ಪದೇ ಹಾವು ಬರುತ್ತಿದ್ದರೆ ಏನರ್ಥ? Image Credit source: Getty Images ಮಳೆಗಾಲದಲ್ಲಿ ಬಿಲಗಳಿಗೆ ನೀರು ತುಂಬುವುದರಿಂದ ಹಾವುಗಳು ಒಣ ಜಾಗವನ್ನು ಹುಡುಕುತ್ತಾ ಮನೆಯ ಸುತ್ತಮುತ್ತ ಹಾಗೂ ಮನೆಯೊಳಗೆ ಬರುವುದು ಸಾಮಾನ್ಯ ಪ್ರಕ್ರಿಯೆ. ಆದರೆ, ಪದೇ ಪದೇ ಹಾವುಗಳು ಕಾಣಿಸಿಕೊಳ್ಳುತ್ತಿದ್ದರೆ, ಅದನ್ನು ವಾಸ್ತು ಶಾಸ್ತ್ರದಲ್ಲಿ ಕೇವಲ ಕಾಕತಾಳೀಯ ಎಂದು ಪರಿಗಣಿಸುವುದಿಲ್ಲ. ಇದು ಮನೆಯಲ್ಲಿರುವ ಯಾವುದೋ ಪ್ರಮುಖ ವಾಸ್ತು ದೋಷದ ಮುನ್ಸೂಚನೆ ಎಂದು ಹೇಳಲಾಗುತ್ತದೆ. ಪೂರ್ವಜರ ಆಶೀರ್ವಾದದ ಸಂಕೇತವೇ ಹಾವು? ಆಧ್ಯಾತ್ಮಿಕ ಮತ್ತು ಪೌರಾಣಿಕ ದೃಷ್ಟಿಕೋನದಿಂದ…

Read More

ಬಂಕಿಪುರ, ಡಾಟಿಯಾ ಚುನಾವಣೆಯಲ್ಲಿ ಬಿಜೆಪಿ ಸೋತಿದ್ದು ಏಕೆ?; ಪ್ರಶಾಂತ್ ಕಿಶೋರ್ ಗೆಲುವಿಗೆ ಕಾರಣವೇನು? – Kannada News | Why did BJP lose in Bankipur and Datia Bypolls What is the reason behind Prashant Kishors historical victory

ನವದೆಹಲಿ, ಆಗಸ್ಟ್ 3: ಇಂದು 3 ರಾಜ್ಯಗಳ 3 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆದಿದ್ದು, ಬಿಜೆಪಿ ಕೇವಲ ಒಂದು ಸ್ಥಾನವನ್ನು ಮಾತ್ರ ಗೆದ್ದಿದೆ. ಬಿಹಾರದ ಬಂಕಿಪುರದಲ್ಲಿ ಬಿಜೆಪಿಯ ನೀರಜ್ ಸಿನ್ಹಾ ಸೋತರು, ಜನ ಸುರಾಜ್‌ನ ಪ್ರಶಾಂತ್ ಕಿಶೋರ್ (Prashant Kishor) ಗೆದ್ದರು. ಮಧ್ಯಪ್ರದೇಶದ ಡಾಟಿಯಾದಲ್ಲಿ ಕಾಂಗ್ರೆಸ್‌ನ ಘನಶ್ಯಾಮ್ ಸಿಂಗ್ ಬಿಜೆಪಿಯ ಅಶುತೋಷ್ ತಿವಾರಿ ಅವರನ್ನು ಸೋಲಿಸಿದರು. ಬಿಜೆಪಿ ಗುಜರಾತ್‌ನ ಮಂಜಲ್​ಪುರದಲ್ಲಿ ಮಾತ್ರ ಗೆಲುವು ಕಂಡಿದೆ. ಅಲ್ಲಿ ಬಿಜೆಪಿಯ ಸತೇಂದ್ರಭಾಯಿ ಪಟೇಲ್ ಮಂಜಲ್‌ಪುರದಲ್ಲಿ ಕಾಂಗ್ರೆಸ್‌ನ ಭಿಖಾಭಾಯ್ ರಬಾರಿ ಅವರನ್ನು…

Read More

ಅಜಿತ್ ಪವಾರ್ ಅಂತ್ಯಕ್ರಿಯೆ; ಕಣ್ಣೀರಿಡುತ್ತಾ ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ – Kannada News | Ajit Pawar Funeral Deputy CMs sons light the funeral pyre perform last rites

ಪುಣೆ, ಜನವರಿ 29: ಮಹಾರಾಷ್ಟ್ರದ ಡಿಸಿಎಂ ಹಾಗೂ ಎನ್​ಸಿಪಿ ನಾಯಕ ಅಜಿತ್ ಪವಾರ್ (Ajit Pawar) ಅವರ ಅಂತ್ಯಕ್ರಿಯೆ ಇಂದು ನೆರವೇರಿದೆ. ನಿನ್ನೆ ಬಾರಾಮತಿಯಲ್ಲಿ ನಡೆದ ವಿಮಾನ ದುರಂತದಲ್ಲಿ ಅವರು ಮೃತಪಟ್ಟಿದ್ದರು. ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಪುಣೆಯ ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. ಅವರ ಪುತ್ರರಾದ ಪಾರ್ಥ್ ಮತ್ತು ಜೇ ತಮ್ಮ ತಂದೆಯ ಅಂತ್ಯಕ್ರಿಯೆಯ ವಿಧಿ-ವಿಧಾನಗಳನ್ನು ನಡೆಸಿದರು. ಕೇಂದ್ರ ಸಚಿವ ಅಮಿತ್ ಶಾ,…

Read More

Daily Devotional: ಸಾಮಾನ್ಯ ಜನ ಗರ್ಭಗುಡಿ ಪ್ರವೇಶಿಸಿದರೆ ಏನಾಗುತ್ತೆ? – Kannada News | Daily Devotional: Understanding Garbhagudi Access

ಬೆಂಗಳೂರು, ಡಿಸೆಂಬರ್ 29: ದೇವಾಲಯವು ದೈವಿಕ ಶಕ್ತಿಯ ಆಧಾರ ಕೇಂದ್ರವಾಗಿದೆ. ಭಕ್ತರು ತಮ್ಮ ಆಶಯಗಳು, ದೋಷಗಳು ಮತ್ತು ಕರ್ಮಫಲಗಳನ್ನು ಭಗವಂತನಿಗೆ ನಿವೇದಿಸಿಕೊಳ್ಳುವ ಪವಿತ್ರ ಸ್ಥಳವಾಗಿದೆ. ಸಾಮಾನ್ಯ ಜನರು ಗರ್ಭಗುಡಿಯನ್ನು ಪ್ರವೇಶಿಸಬಹುದೇ? ಅದು ಶುಭಕರವೇ ಅಥವಾ ಅಶುಭಕರವೇ? ಎಂಬುದು ಅನೇಕರಿಗೆ ಕಾಡುವ ಪ್ರಶ್ನೆ. ಸಾಮಾನ್ಯವಾಗಿ ಶ್ರೀಮಂತರು, ಅಧಿಕಾರದಲ್ಲಿರುವ ರಾಜಕಾರಣಿಗಳು, ಸರಕಾರಿ ಅಧಿಕಾರಿಗಳು ಮತ್ತು ಜ್ಞಾನಿಗಳಿಗೆ ಗರ್ಭಗುಡಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಆದರೆ, ಧಾರ್ಮಿಕ ನಿಯಮಗಳ ಪ್ರಕಾರ, ಯಾವುದೇ ದೇವಸ್ಥಾನದಲ್ಲಿ ದೇವರನ್ನು ನೇರವಾಗಿ ಸ್ಪರ್ಶಿಸುವ ಹಕ್ಕು ಎಲ್ಲರಿಗೂ ಇರುವುದಿಲ್ಲ. ಜ್ಯೋತಿರ್ಲಿಂಗಗಳು…

Read More

ವಂಟಮೂರಿ ಮಹಿಳೆ ವಿವಸ್ತ್ರ ಕೇಸ್; 12 ಆರೋಪಿಗಳಿಗೆ 5 ವರ್ಷ ಕಠಿಣ ಶಿಕ್ಷೆ – Kannada News | Vantamuri Woman Assault Case: 12 Accused Get 5 Year Rigorous Imprisonment in Belagavi

ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್​​Image Credit source: Google ಬೆಳಗಾವಿ, ಫೆಬ್ರುವರಿ 04: ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ 12 ಜನ ಆರೋಪಿಗಳಿಗೆ ಐದು ವರ್ಷಗಳ ಕಠಿಣ ಶಿಕ್ಷೆಯನ್ನು ಬೆಳಗಾವಿಯ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಧಿಸಿದೆ. ಈ ಕುರಿತು ನ್ಯಾಯಾಧೀಶ ಎಚ್.ಎಸ್. ಮಂಜುನಾಥ ಅವರು ತೀರ್ಪು ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ ಒಟ್ಟು 12 ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಸಾಬೀತಾಗಿದ್ದು, ಪ್ರತಿಯೊಂದು ಸೆಕ್ಷನ್‌ಗೆ ಒಂದೊಂದು ಸಾವಿರ ರೂಪಾಯಿ ದಂಡವನ್ನೂ ವಿಧಿಸಲಾಗಿದೆ….

Read More

Rajat Patidar: ಅವರನ್ನು ಹೊಗಳಲು ನನ್ನ ಬಳಿ ಪದಗಳಿಲ್ಲ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಸೀಸನ್-19 ರಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶುಭಾರಂಭ ಮಾಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್, ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಮೊದಲು ಬ್ಯಾಟಿಂಗ್​ಗೆ ಆಹ್ವಾನಿಸಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು 201 ರನ್​ಗಳು. ಈ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೇವಲ 15.4 ಓವರ್​ಗಳಲ್ಲಿ…

Read More

ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್

ಪ್ರಥಮ್ ಅವರು ನಟಿಸಿದ ‘ಫಸ್ಟ್ ನೈಟ್ ವಿತ್ ದೆವ್ವ’ (First Night With Devva) ಸಿನಿಮಾ ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ಈ ಸಿನಿಮಾದ ಶೀರ್ಷಿಕೆಗೆ ‘ಸುಬ್ಬ ಸುಬ್ಬಿ ಹಾರರ್ ಸ್ಟೋರಿ’ ಎಂಬ ಟ್ಯಾಗ್ ಲೈನ್ ಇದೆ. ಈ ಕಥೆ ಯಾರಿಗಾದರೂ ಲಿಂಕ್ ಆಗುತ್ತಾ ಎಂಬ ಅನುಮಾನ ಮೂಡಿದೆ. ಆ ಬಗ್ಗೆ ಪ್ರಥಮ್ ಅವರು ಉತ್ತರ ನೀಡಿದ್ದಾರೆ. ‘ಮೊದಲ ದೃಶ್ಯದಲ್ಲೇ ಮದುವೆ. ಮದುವೆ ಆಗಿ 10 ನಿಮಿಷದ ಬಳಿಕ ನನ್ನ ಹೆಂಡತಿ ಮೈ ಮೇಲೆ ದೆವ್ವ ಇದೆ ಎಂಬುದು…

Read More

ವಚನಾನಂದ ಸ್ವಾಮೀಜಿಗೆ ಬಿಗ್​​ ಶಾಕ್ ಕೊಟ್ಟ ಧರ್ಮದರ್ಶಿ ಸಮಿತಿ​​: ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ

ದಾವಣಗೆರೆ, ಏಪ್ರಿಲ್​​ 13: ಲೆಕ್ಕ ಕೊಡಿ ಅಭಿಯಾನ ತೀವ್ರ ಸ್ವರೂಪ ಪಡೆದ ಬೆನ್ನಲ್ಲೇ ವಚನಾನಂದ ಸ್ವಾಮೀಜಿಗೆ ಬಿಗ್​​ ಶಾಕ್​​ ಕೊಡಲಾಗಿದ್ದು, ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಲಾಗಿದೆ. ಗುರುಪೀಠದಲ್ಲಿ ನಡೆದ ಧರ್ಮದರ್ಶಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಒಟ್ಟು 15 ಜನ ಇರುವ ಧರ್ಮದರ್ಶಿ ಸಮಿತಿ ಸಭೆಯಲ್ಲಿ 12 ಜನ ಈ ನಿರ್ಧಾರಕ್ಕೆ ಸಹಮತ ಸೂಚಿಸಿದ್ದಾರೆ ಎಂದು ಧರ್ಮದರ್ಶಿ ಸಮಿತಿ ಸದಸ್ಯರಾದ ಬಸವರಾಜ್ ದಿಂಡೂರ ಹಾಗೂ ಬಾವಿ ಬೆಟ್ಟಪ್ಪ ತಿಳಿಸಿದ್ದಾರೆ. ಇನ್ನು ಧರ್ಮದರ್ಶಿ ಸಮಿತಿಯ ನಿರ್ಧಾರದ ಬಗ್ಗೆಸಂಸ್ಥಾಪಕ ಟ್ರಸ್ಟಿ…

Read More

ಮತ್ತೊಬ್ಬ ‘ಅರುಂಧತಿ’ ಆಗುವ ಹಾದಿಯಲ್ಲಿ ರಶ್ಮಿಕಾ ಮಂದಣ್ಣ: ಕೈ ಹಿಡಿಯುತ್ತಾ ‘ಮೈಸಾ’ – Kannada News | Rashmika Mandanna keeps hopes on her next movie Mysa

ರಶ್ಮಿಕಾ ಮಂದಣ್ಣ (Rashmika Mandanna), ಸ್ಟಾರ್ ಪ್ಯಾನ್ ಇಂಡಿಯಾ ನಟಿ. ಕಳೆದ ಕೆಲ ವರ್ಷಗಳಲ್ಲಿ ರಶ್ಮಿಕಾ ಅವರಿಗೆ ಸಿಕ್ಕಷ್ಟು ಯಶಸ್ಸು ಬಹುಷಃ ಇನ್ಯಾವ ಭಾರತೀಯ ನಟಿಗೂ ದೊರೆತಿಲ್ಲ. ಆದರೆ ಮದುವೆ ಆದ ಬಳಿಕ ರಶ್ಮಿಕಾ ಅವರ ಸಿನಿಮಾ ಆಯ್ಕೆ ವಿಧಾನದಲ್ಲಿ ಬದಲಾವಣೆಗಳಾಗಿವೆ. ಮದುವೆಯ ಬಳಿಕ ಅವರು ಮಹಿಳಾ ಪ್ರಧಾನ ಸಿನಿಮಾಗಳು, ‘ಹೋಮ್ಲಿ’ ಆದಂಥಹಾ ಪಾತ್ರಗಳನ್ನೇ ಹೆಚ್ಚು ಒಪ್ಪಿಕೊಳ್ಳಲು ನಿಶ್ಚಯಿಸಿದ್ದಾರೆ. ಈ ಹಿಂದೆ ಅವರ ನಟನೆಯ ಮಹಿಳಾ ಪ್ರಧಾನ ಸಿನಿಮಾ ‘ಗರ್ಲ್​ ಫ್ರೆಂಡ್’ ಹಿಟ್ ಆಗಿರುವುದು ಅವರಿಗೆ ಇನ್ನಷ್ಟು…

Read More