Headlines

ತುಂಗಾ ನದಿ ತೀರದಲ್ಲಿ ವಿದೇಶಿಗರ ಪಾರ್ಟಿ! ರೆಸಾರ್ಟ್ ಮಾಲೀಕರ ಮೇಲೆ ಬಿತ್ತು ಕೇಸ್ – Kannada News | Koppal: Unauthorized Foreigner Party at Tungabhadra River Bank, Police Act

ತುಂಗಾ ನದಿ ತೀರದಲ್ಲಿ ವಿದೇಶಿಗರ ಪಾರ್ಟಿ! ರೆಸಾರ್ಟ್ ಮಾಲೀಕರ ಮೇಲೆ ಬಿತ್ತು ಕೇಸ್ ಕೊಪ್ಪಳ, ಫೆಬ್ರವರಿ 21: ಜಿಲ್ಲೆಯಲ್ಲಿ ವಿದೇಶಿಗರ ಅನಧಿಕೃತ ಪಾರ್ಟಿಗಳು ನಿಲ್ಲದಿರುವುದು ಮತ್ತೆ ಬೆಳಕಿಗೆ ಬಂದಿದೆ. ಗಂಗಾವತಿ (Gangavathi) ಸಮೀಪದ ತುಂಗಭದ್ರಾ ನದಿ ತೀರದಲ್ಲಿ ಫೆಬ್ರವರಿ 16ರಂದು ಯಾವುದೇ ಅನುಮತಿ ಪಡೆಯದೆ ಭರ್ಜರಿ ಪಾರ್ಟಿ ಆಯೋಜಿಸಲಾಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿದೇಶಿಗರ ವೀಡಿಯೋ ನೋಡಿದ್ದ ಪೊಲೀಸರು ಸಂಬಂಧಿಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವೈರಲ್ ವೀಡಿಯೋ ನೋಡಿ ಕೇಸ್ ದಾಖಲು ಈ ಕಾರ್ಯಕ್ರಮವು ಮುನಿರಾಬಾದ್…

Read More

ಅರ್ಧ ಲಕ್ಷಕ್ಕೆ ಕುಸಿದ ‘ಡೆವಿಲ್’ ಕಲೆಕ್ಷನ್; ಕೈ ಹಿಡಿಯಬೇಕಿದೆ ಅಭಿಮಾನಿಗಳು – Kannada News | The Devil Movie Collection Day 8 Seen deep Dip: Can Fans Save Darshan’s Film

‘ಡೆವಿಲ್’ ಸಿನಿಮಾ ಕಲೆಕ್ಷನ್ (Devil Movie Collection) ದಿನ ಕಳೆದಂತೆ ಕುಸಿತ ಕಾಣುತ್ತಿದೆ. ಅಭಿಮಾನಿಗಳು ತಾವು ಸಿನಿಮಾನ ಗೆಲ್ಲಿಸೋದಾಗಿ ಹೇಳಿದ್ದರು. ಚಿತ್ರ ಒಳ್ಳೆಯ ಗಳಿಕೆ ಕೂಡ ಮಾಡಿದೆ. ಆದರೆ, ಸಿನಿಮಾದ ಬಜೆಟ್ ಹೆಚ್ಚಿರುವುದರಿಂದ ಗಳಿಕೆ ಏನಕ್ಕೂ ಸಾಲುತ್ತಿಲ್ಲ. ಹಿಗೆಯೇ ಮುಂದುವರಿದರೆ ನಿರ್ಮಾಪಕರು ಕಷ್ಟ ಅನುಭವಿಸಬೇಕಾಗಿ ಬರಬಹುದು. ಇನ್ನು, ಗುರುವಾರ (ಡಿಸೆಂಬರ್ 18) ಸಿನಿಮಾದ ಗಳಿಕೆ ತೀವ್ರವಾಗಿ ಕುಸಿತ ಕಂಡಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಅಭಿಮಾನಿಗಳು ಕೈ ಹಿಡಿಯಬೇಕಾದ ಅನಿವಾರ್ಯತೆ ಇದೆ. ‘ಡೆವಿಲ್’ ಸಿನಿಮಾ ರಿಲೀಸ್ ಆಗಿ 8…

Read More

UPSC Result 2025: UPSC ನಾಗರಿಕ ಸೇವಾ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟ; ಅನುಜ್ ಅಗ್ನಿಹೋತ್ರಿ ದೇಶಕ್ಕೇ ಪ್ರಥಮ

ಕೇಂದ್ರ ಲೋಕಸೇವಾ ಆಯೋಗವು (UPSC) 2025ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಿದ್ದು, ದೇಶದಾದ್ಯಂತ ಕುತೂಹಲಕ್ಕೆ ತೆರೆ ಎಳೆದಿದೆ. ಈ ಪ್ರತಿಷ್ಠಿತ ಪರೀಕ್ಷೆಯಲ್ಲಿ ಅನುಜ್ ಅಗ್ನಿಹೋತ್ರಿ ಅವರು ಮೊದಲ ಸ್ಥಾನ ಪಡೆಯುವ ಮೂಲಕ ರಾಷ್ಟ್ರಮಟ್ಟದಲ್ಲಿ ಮಿಂಚಿದ್ದಾರೆ. ಅವರ ಬೆನ್ನಲ್ಲೇ ರಾಜೇಶ್ವರಿ ಸುವೆ ಎಂ ಮತ್ತು ಆಕಾಶ್ ಧುಲ್ ಕ್ರಮವಾಗಿ ಎರಡು ಮತ್ತು ಮೂರನೇ ರ್ಯಾಂಕ್ ಗಳಿಸಿದ್ದಾರೆ. ಕಳೆದ ವರ್ಷದ ಮೇ 25 ರಂದು ಪೂರ್ವಭಾವಿ ಪರೀಕ್ಷೆ ಆರಂಭವಾಗಿತ್ತು. ನಂತರ ಆಗಸ್ಟ್ 22 ರಿಂದ…

Read More

Viral Video: ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ; ಈ ಮಗು ಬದುಕುಳಿದಿದ್ದೇ ಪವಾಡ – Kannada News | Beware before leaving kids on road little girl saved by miracle in Kerala Watch Viral Video

ಕೋಝಿಕೋಡ್, ಫೆಬ್ರವರಿ 2: ಎಲ್ಲ ಪೋಷಕರೂ ತಮ್ಮ ಮಕ್ಕಳ ಸುರಕ್ಷತೆಯ ಬಗ್ಗೆ ಹೆಚ್ಚು ಗಮನ ವಹಿಸುತ್ತಾರೆ. ಒಂದುವೇಳೆ ಒಂದೆರಡು ಸೆಕೆಂಡ್ ಮಕ್ಕಳ ಬಗ್ಗೆ ಗಮನ ಕೊಡದೇ ಇದ್ದರೂ ಅವರ ಜೀವಕ್ಕೇ ಅಪಾಯ ಉಂಟಾದೀತು. ಕೇರಳದ (Kerala)  ಕೋಝಿಕೋಡ್​​ನಲ್ಲಿ ಚಿಕ್ಕ ಹೆಣ್ಣುಮಗುವೊಂದು ರಸ್ತೆಗೆ ಓಡಿಬಂದಾಗಲೇ ಬಸ್​ ಅಡ್ಡಬಂದಿದೆ. ದೇವರ ಕೃಪೆಯಿಂದ ಆ ಬಸ್​ ಆ ಮಗುವಿಗೆ ಡಿಕ್ಕಿ ಹೊಡೆದಿಲ್ಲ. ಅಷ್ಟರಲ್ಲಿ ಆ ಮಗು ಹೆದರಿ ವಾಪಾಸ್ ಓಡಿದೆ. ಆ ವೇಳೆಗೆ ಬೇರೆ ಯಾವುದಾದರೂ ವಾಹನ ಬಂದಿದ್ದರೂ ಆ ಮಗುವಿಗೆ…

Read More

ರಣಜಿ ಟ್ರೋಫಿ ಸೆಮಿಫೈನಲ್​ನಲ್ಲಿ 141 ರನ್ ಚಚ್ಚಿದ ರಾಹುಲ್ – Kannada News | KL Rahul’s Century Powers Karnataka in Ranji Semifinal vs Uttarakhand

ಕರ್ನಾಟಕ ಹಾಗೂ ಉತ್ತರಾಖಂಡ ನಡುವಿನ 2025-26 ರ ಆವೃತ್ತಿಯ ರಣಜಿ ಟ್ರೋಫಿ ಸೆಮಿಫೈನಲ್‌ ಪಂದ್ಯ ಇಂದಿನಿಂದ ಲಕ್ನೋದ ಏಕನಾ ಕ್ರಿಕೆಟ್ ಮೈದಾನದಲ್ಲಿ ಆರಂಭವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಉತ್ತರಾಖಂಡ, ಕರ್ನಾಟಕವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್‌ ಆರಂಭಿಸಿದ ಕರ್ನಾಟಕ ತಂಡವು ಕಳಪೆ ಆರಂಭ ಪಡೆದುಕೊಂಡಿತು. ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ ಕೇವಲ 5 ರನ್‌ಗಳಿಸಿ ಔಟಾದರು. ಆದಾಗ್ಯೂ, ಆ ಬಳಿಕ ಜೊತೆಯಾದ ನಾಯಕ ದೇವದತ್ ಪಡಿಕ್ಕಲ್ ಹಾಗೂ ರಾಹುಲ್ 200 ಕ್ಕೂ…

Read More

Optical Illusion: ನಿಮ್ಮ ಕಣ್ಣಿಗೊಂದು ಸವಾಲ್; ಈ ಚಿತ್ರದಲ್ಲಿ ಅಡಗಿರುವ ಪಕ್ಷಿಯನ್ನು ಕಂಡುಹಿಡಿಯಬಲ್ಲಿರಾ – Kannada News | Optical Illusion: Find the hidden bird in this picture within the 15 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಇತ್ತೀಚೆಗಿನ ದಿನಗಳಲ್ಲಿ ದೃಷ್ಟಿ ಸಾಮರ್ಥ್ಯ ಮತ್ತು ಮೆದುಳನ್ನು ಚುರುಕುಗೊಳಿಸುವ ಆಪ್ಟಿಕಲ್ ಇಲ್ಯೂಷನ್ (Optical Illusion) ಫೋಟೋಗಳು ವೈರಲ್​ ಆಗುತ್ತಿರುತ್ತವೆ. ಕೆಲವು ಚಿತ್ರಗಳು ನಮ್ಮ ಕಣ್ಣಿನ ಸೂಕ್ಷ್ಮತೆ ಮತ್ತು ಯೋಚನಾ ಸಾಮರ್ಥ್ಯವನ್ನು ಪರೀಕ್ಷಿಸಲು ಸಹಕಾರಿಯಾಗಿದೆ. ಆದರೆ ಇದೀಗ ನಿಮ್ಮ ಬುದ್ಧಿವಂತಿಕೆಗೆ ಸವಾಲೊಡ್ದುವ ಇಲ್ಯೂಷನ್ ಚಿತ್ರವೊಂದು ವೈರಲ್ ಆಗಿದೆ. ಈ ಚಿತ್ರದಲ್ಲಿರುವ ಪಕ್ಷಿಯನ್ನು ಪತ್ತೆ ಹಚ್ಚುವ ಸವಾಲು ನೀಡಲಾಗಿದೆ. ಈ ಒಗಟು ಬಿಡಿಸಲು ನೀವು ರೆಡಿ ಇದ್ದೀರಾ. ಈ ಚಿತ್ರದಲ್ಲಿ…

Read More

Chanakya Niti: ಮನೆಯ ಶಾಂತಿ ನೆಮ್ಮದಿ ಸರ್ವನಾಶವಾಗಲು ಇವೇ ಮುಖ್ಯ ಕಾರಣಗಳು – Kannada News | Chanakya Niti: According to Chanakya, these factors are the reason for the destruction of the house

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಷಯ ಮಾತ್ರವಲ್ಲ ಜೀವನ, ಕುಟುಂಬ, ಹಣ ಮತ್ತು ಸಮಾಜಕ್ಕೆ ಸಂಬಂಧಿಸಿದ ಅನೇಕ ಆಳವಾದ ವಿಷಯಗಳನ್ನು ವಿವರಿಸಿದ್ದಾರೆ. ಅದೇ ರೀತಿ ಹಲವು ಸಂಗತಿಗಳ ಬಗ್ಗೆ ಎಚ್ಚರಿಕೆಯನ್ನು ಸಹ ನೀಡಿದ್ದಾರೆ, ಅದರಲ್ಲಿ ಮುಖ್ಯವಾಗಿ ಕುಟುಂಬ ಸದಸ್ಯರ ಕೆಲವೊಂದು ವರ್ತನೆಯಿಂದ ಮನೆಯೇ ವಿನಾಶದತ್ತ ತಲುಪುವ ಸಾಧ್ಯತೆ ಇದೆ.  ಆ ವರ್ತನೆಗಳನ್ನು ಸರಿಪಡಿಸುವ ಮೂಲಕ ನೀವು ನಿಮ್ಮ ಕುಟುಂಬವನ್ನು ಆರ್ಥಿಕ ಸಮಸ್ಯೆಗಳಿಂದ ಮಾತ್ರವಲ್ಲದೆ ಮಾನಸಿಕ ಮತ್ತು ಸಾಮಾಜಿಕ ಹಾನಿಯಿಂದಲೂ ರಕ್ಷಿಸಬಹುದು ಎಂದು ಹೇಳಿದ್ದಾರೆ….

Read More

ಘೋರ ದುರಂತ: ಚಿಕ್ಕಮಗಳೂರಿನಲ್ಲಿ ಮೆರವಣಿಗೆ ಮೇಲೆ ಹರಿದ ಕಾರು; 7 ವರ್ಷದ ಬಾಲಕಿ ಸಾವು, 9 ಮಂದಿಗೆ ಗಂಭೀರ ಗಾಯ! – Kannada News | Horrific Chikkamagaluru Accident: Car Rams Ambedkar Jayanti Procession, 7 Year Old Killed

ಚಿಕ್ಕಮಗಳೂರು, ಏ.15: ಜಿಲ್ಲೆಯ ಬಿಳೆಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆಯ ಸಂಭ್ರಮದ ನಡುವೆಯೇ ಮೃತ್ಯು ಕಾರಿನ ರೂಪದಲ್ಲಿ ಬಂದಪ್ಪಳಿಸಿದೆ. ವೇಗವಾಗಿ ಬಂದ ಕಾರೊಂದು ಮೆರವಣಿಗೆಯಲ್ಲಿದ್ದ ಜನರ ಮೇಲೆ ಹರಿದ ಪರಿಣಾಮ 7 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದು, ಒಂಬತ್ತು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಬಿಳೆಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ನಡೆಯುತ್ತಿದ್ದಾಗ, ನಿಯಂತ್ರಣ ತಪ್ಪಿದ ಕಾರೊಂದು ಏಕಾಏಕಿ ಜನರ ಗುಂಪಿಗೆ ನುಗ್ಗಿ ಪಲ್ಟಿಯಾಗಿದೆ. ಈ ಘಟನೆಯು ಹಾಸನದ ಗಣಪತಿ ಮೆರವಣಿಗೆಯ ವೇಳೆ ನಡೆದಿದ್ದ ದುರಂತವನ್ನು…

Read More

ಆಸ್ಪತ್ರೆಗೆ ದಾಖಲಾಗಿರುವ ಸಚಿವ ಡಿ.ಸುಧಾಕರ್ ಅವರ ಆರೋಗ್ಯ ವಿಚಾರಿಸಿ ಡಿಕೆ ಶಿವಕುಮಾರ್ – Kannada News | Minister D Sudhakar Hospitalised: DK Shivakumar Enquires About Health

ಬೆಂಗಳೂರು, ಏ.26: ಇಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆಸ್ಪತ್ರೆಗೆ ದಾಖಲಾಗಿರುವ ಸಚಿವ ಡಿ.ಸುಧಾಕರ್ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವ ಸುಧಾಕರ್ ಅವರನ್ನು ಡಿಕೆ ಶಿವಕುಮಾರ್ ಭೇಟಿ ಮಾಡಿದರು. ಸಚಿವ ಡಿ.ಸುಧಾಕರ್ ಅವರು ಶ್ವಾಸಕೋಶ ಸಂಬಂಧಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ವೆಂಟಿಲೇಟರ್ ವ್ಯವಸ್ಥೆಯಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಸುಧಾಕರ್ ಅವರ ಆರೋಗ್ಯದ ಬಗ್ಗೆ ವೈದ್ಯರೊಂದಿಗೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 25ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 25ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ನೀವು ಇತರರ ಜೊತೆಗೆ ಸ್ಪರ್ಧಿಸಬೇಕಿಲ್ಲ, ಆದರೆ ನಿಮ್ಮ ಸ್ಪರ್ಧೆ ಇರುವುದು ಈ ಹಿಂದೆ ಮಾಡಿದ ತಪ್ಪುಗಳಿಂದ ಆಚೆ ಬರುವುದರಲ್ಲಿ, ನಿರ್ಧಾರ ಮಾಡಿದಂತೆಯೇ ಬದುಕುವುದರಲ್ಲಿ ಎಂಬ ವಿಷಯ ಈ ದಿನ ಪ್ರಾಮುಖ್ಯ ಪಡೆದುಕೊಳ್ಳುತ್ತದೆ. ನೀವು ಯಾವುದೇ ಕ್ಷೇತ್ರಕ್ಕೆ…

Read More