Headlines

ನಮ್ಮ ಮೆಟ್ರೋದಿಂದ ಪರಿಸರಸ್ನೇಹಿ ಹೆಜ್ಜೆ: ಬೆಂಗಳೂರಿಲ್ಲಿ 2 ಲಕ್ಷ ಗಿಡ ನೆಡಲು ಮುಂದಾದ ಬಿಎಂಆರ್‌ಸಿಎಲ್ – Kannada News

ಹಂತ ಹಂತವಾಗಿ ಲಕ್ಷಾಂತರ ಗಿಡಗಳನ್ನು ಈಗಾಗಲೇ ಯಶಸ್ವಿಯಾಗಿ ನೆಡಲಾಗಿದೆ.Image Credit source: tv9 ಬೆಂಗಳೂರು, ಜೂನ್ 6: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದ್ದು, ವಾಯುಮಾಲಿನ್ಯ ಹೆಚ್ಚಾಗುತ್ತಿದೆ. ಇದರಿಂದ ಸಾರ್ವಜನಿಕರ ಆರೋಗ್ಯ ಸಮಸ್ಯೆಗಳು ಕೂಡ ತೀವ್ರಗೊಳ್ಳುತ್ತಿವೆ. ಈ ಗಂಭೀರ ಪರಿಸ್ಥಿತಿಗೆ ಬ್ರೇಕ್ ಹಾಕಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಭಾರಿ ಪರಿಸರಸ್ನೇಹಿ ಯೋಜನೆಯೊಂದನ್ನು ಕೈಗೆತ್ತಿಕೊಂಡಿದೆ. ಮೆಟ್ರೋ ಕಾಮಗಾರಿಗಳಿಗಾಗಿ ಕತ್ತರಿಸಲಾಗಿದ್ದ ಸಾವಿರಾರು ಮರಗಳಿಗೆ ಪರ್ಯಾಯವಾಗಿ, ನಗರದ ವಿವಿಧ ಮೆಟ್ರೋ ಕಾರಿಡಾರ್‌ಗಳಲ್ಲಿ ಒಟ್ಟು ಎರಡು…

Read More

Karnataka Weather Forecast: ಕರಾವಳಿಯಲ್ಲಿಂದು ವರುಣಾರ್ಭಟ! ಆರೆಂಜ್ ಅಲರ್ಟ್​ ಘೋಷಣೆ – Kannada News

ಬೆಂಗಳೂರು, ಜೂನ್ 06: ಕಾಲಿಡುತ್ತಿರುವ ಮುಂಗಾರು ಮಳೆಯ (Weather) ಅಬ್ಬರ ಕರ್ನಾಟಕದಲ್ಲಿ ಜೋರಾಗಿದೆ. ಮುಂದಿನ ಕೆಲವು ದಿನಗಳ ಕಾಲ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ವಿವಿಧ ಜಿಲ್ಲೆಗಳಿಗೆ ಜಾಗರೂಕತೆಯ ಮುನ್ನೆಚ್ಚರಿಕೆಗಳನ್ನು ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್​ ಘೋಷಿಸಿದ್ದು, ಕರಾವಳಿಗೆ ಆರೆಂಜ್ ಅಲರ್ಟ್​ ನೀಡಲಾಗಿದೆ. ಮುಖ್ಯಾಂಶಗಳು ಕರಾವಳಿಯ ಮೂರು ಜಿಲ್ಲೆಗಳಿಗೆ ಭಾರಿ ಮಳೆಯ ‘ಆರೆಂಜ್ ಅಲರ್ಟ್’ ಘೋಷಣೆ. ಮಲೆನಾಡು ಸೇರಿದಂತೆ ಒಂಬತ್ತು ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಮುನ್ನೆಚ್ಚರಿಕೆ. ರಾಜ್ಯದಾದ್ಯಂತ ಬಿರುಗಾಳಿ, ಗುಡುಗು…

Read More

‘ಧುರಂಧರ್ 2’ ಒಟಿಟಿ ಬಿಡುಗಡೆ: ಜಿಯೋ ಹಾಟ್‌ಸ್ಟಾರ್ ಹೊಸ ಪ್ರಯೋಗಕ್ಕೆ ಪ್ರೇಕ್ಷಕರು ಗರಂ – Kannada News

ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಂಡು ಸಂಚಲನ ಮೂಡಿಸಿದ್ದ ಆದಿತ್ಯ ಧರ್ ನಿರ್ದೇಶನದ, ರಣವೀರ್ ಸಿಂಗ್ ನಟನೆಯ ‘ಧುರಂಧರ್: ದಿ ರಿವೆಂಜ್’ (Dhurandhar 2) ಚಿತ್ರವು ಕೊನೆಗೂ ಒಟಿಟಿ ಅಂಗಳಕ್ಕೆ ಪ್ರವೇಶಿಸಿದೆ. ಜೂನ್ 4 ರಂದು ಬಹುನಿರೀಕ್ಷಿತ ಈ ಸಿನಿಮಾ ‘ಜಿಯೋ ಹಾಟ್‌ಸ್ಟಾರ್’ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಪ್ರಸಾರ ಕಂಡಿದೆ. 2025ರ ಕೊನೆಯಲ್ಲಿ ಬಂದ ಮೊದಲ ಭಾಗ ಸೂಪರ್ ಹಿಟ್ ಆಗಿದ್ದರಿಂದ, ಈ ಎರಡನೇ ಭಾಗದ ಒಟಿಟಿ ಬಿಡುಗಡೆಗಾಗಿ ವಿಶ್ವಾದ್ಯಂತ ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದರು. ಆದರೆ, ಒಟಿಟಿಯಲ್ಲಿ ಸಿನಿಮಾ ಬಿಡುಗಡೆಯಾದ…

Read More

ತಣ್ಣಗಾಯ್ತು ಮುನಿಯಪ್ಪ ಮುನಿಸು, ನಿಲ್ಲದ ಜಮೀರ್‌ ಬೆಂಬಲಿಗರ ಆಕ್ರೋಶ: ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ – Kannada News

ತುಮಕೂರಿನಲ್ಲಿ ಜಮೀರ್ ಬೆಂಬಲಿಗರಿಂದ ಪ್ರತಿಭಟನೆImage Credit source: tv9 ಬೆಂಗಳೂರು, ಜೂನ್ 6: ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ನೂತನ ಸರ್ಕಾರದಲ್ಲಿ ಸೃಷ್ಟಿಯಾಗಿದ್ದ ಖಾತೆ ಹಂಚಿಕೆ ಬಿಕ್ಕಟ್ಟು ದಿನಕ್ಕೊಂದು ರೋಚಕ ತಿರುವು ಪಡೆಯುತ್ತಿದೆ. ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರ ರಾಜೀನಾಮೆಯಿಂದ ಆರಂಭವಾದ ಭಿನ್ನಮತದ ಜ್ವಾಲೆಯನ್ನು ತಣಿಸಲು ತೀವ್ರ ಕಸರತ್ತು ನಡೆಸಲಾಗುತ್ತಿದೆ. ಇದರ ಬೆನ್ನಲ್ಲೇ, ಆಹಾರ ಖಾತೆ ಸಿಕ್ಕಿದ್ದಕ್ಕೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದ ಹಿರಿಯ ಸಚಿವ ಕೆಎಚ್ ಮುನಿಯಪ್ಪ ಅವರ ಮುನಿಸು ಸದ್ಯ ಶಮನಗೊಂಡಿದೆ. ಆದರೆ,…

Read More

ಬರ್ತಿದೆ ‘ಧೂತ 2’; ಥ್ರಿಲ್ಲರ್ ಸರಣಿಗೆ ನಿರ್ಮಾಪಕನಾದ ನಾಗ ಚೈತನ್ಯ

‘ಧೂತ 2’ ಸರಣಿಯ ಮುಹೂರ್ತದ ಪೂಜಾ ಸಮಾರಂಭದ ಫೋಟೋಗಳನ್ನು ನಾಗ ಚೈತನ್ಯ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಹಿರಿಯ ನಟ ಅಕ್ಕಿನೇನಿ ನಾಗಾರ್ಜುನ ಅವರು ಮೊದಲ ದೃಶ್ಯಕ್ಕೆ ಚಪ್ಪಾಳೆ ತಟ್ಟುವ ಮೂಲಕ ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ. ವಿಕ್ರಮ್ ಕುಮಾರ್ ನಿರ್ದೇಶನದ 'ಧೂತ' ಮೊದಲ ಸೀಸನ್ 2023ರಲ್ಲಿ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಗಿ ಭಾರಿ ಯಶಸ್ಸು ಕಂಡಿತ್ತು. ಪತ್ರಿಕೆಯ ತುಣುಕುಗಳ ಮೂಲಕ ಭವಿಷ್ಯದಲ್ಲಿ ನಡೆಯುವ ನಿಗೂಢ ಘಟನೆಗಳನ್ನು ಮುಂಚಿತವಾಗಿ ತಿಳಿಯುವ ಪತ್ರಕರ್ತ ಸಾಗರ್ ಸುತ್ತ ಕಥೆ ಸಾಗುತ್ತದೆ. ಈ…

Read More

ಬಾಕ್ಸ್ ಆಫೀಸ್‌ನಲ್ಲಿ ‘ಪೆದ್ದಿ’ ಹವಾ; ಎರಡನೇ ದಿನವೂ ಭರ್ಜರಿ ಗಳಿಕೆ

ಅಬ್ಬರದ ಪ್ರಚಾರದೊಂದಿಗೆ ಚಿತ್ರಮಂದಿರಕ್ಕೆ ಲಗ್ಗೆ ಇಟ್ಟ ‘ಪೆದ್ದಿ’ ಸಿನಿಮಾ (Peddi Movie), ಈಗ ಬಾಕ್ಸ್ ಆಫೀಸ್‌ನಲ್ಲಿ ಕೋಟಿ ಕೋಟಿ ಲೂಟಿ ಮಾಡುತ್ತಿದೆ. ಮೊದಲ ದಿನದ ಬಂಪರ್ ಓಪನಿಂಗ್ ಬಳಿಕ, ಎರಡನೇ ದಿನವಾದ ಶುಕ್ರವಾರವೂ ಚಿತ್ರವು ಅತ್ಯುತ್ತಮ ಕಲೆಕ್ಷನ್ ಮಾಡುವ ಮೂಲಕ ತನ್ನ ಯಶಸ್ಸಿನ ಓಟವನ್ನು ಮುಂದುವರಿಸಿದೆ. ಪೆದ್ದಿಯ ಒಟ್ಟಾರೆ ಗಳಿಕೆ ಎಷ್ಟು ಕೋಟಿ ರೂಪಾಯಿ ಆಗುತ್ತದೆ ಎನ್ನುವ ಕುತೂಹಲ ಮೂಡಿದೆ. ಬುಧವಾರ (ಜೂನ್ 3) ನಡೆದ ವಿಶೇಷ ಪ್ರೀಮಿಯರ್ ಶೋಗಳಿಂದಲೇ ‘ಪೆದ್ದಿ’ ಭರವಸೆಯ ಆರಂಭ ಪಡೆದುಕೊಂಡಿತ್ತು. ಕೇವಲ…

Read More

ಮಧ್ಯರಾತ್ರಿ ಡಿಕೆಶಿ-ರಾಮಲಿಂಗಾ ರೆಡ್ಡಿ 2.5 ಗಂಟೆ ರಹಸ್ಯ ಸಂಧಾನ ಸಭೆ: ರಾಜೀನಾಮೆ ಹಿಂಪಡೆಯೋ ವಿಚಾರ ಮಾತ್ರ ಸಸ್ಪೆನ್ಸ್! – Kannada News

ಮಧ್ಯರಾತ್ರಿ ಡಿಕೆಶಿ-ರಾಮಲಿಂಗಾ ರೆಡ್ಡಿ 2.5 ಗಂಟೆ ರಹಸ್ಯ ಸಂಧಾನ ಸಭೆImage Credit source: tv9 ಬೆಂಗಳೂರು, ಜೂನ್ 6: ಖಾತೆ ಹಂಚಿಕೆ ಅಸಮಾಧಾನದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ (Ramalinga Reddy) ನೀಡಿದ್ದ ದಿಢೀರ್ ರಾಜೀನಾಮೆ ಪರ್ವ ಸದ್ಯ ರೋಚಕ ತಿರುವು ಪಡೆದುಕೊಂಡಿದೆ. ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಹೈಕಮಾಂಡ್ ಸೂಚನೆ ನೀಡಿದ ಬೆನ್ನಲ್ಲೇ, ಶುಕ್ರವಾರ ತಡರಾತ್ರಿ ಬೆಂಗಳೂರಿನ ಜಯನಗರದ ಖಾಸಗಿ ಹೋಟೆಲ್‌ನಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹಾಗೂ ರಾಮಲಿಂಗಾ…

Read More

Daily Devotional: ಜೂನ್ ತಿಂಗಳ ಈ ದಿನದಂದು ವಾಹನ ಖರೀದಿ ಮಾಡಿದರೆ ಶುಭ! – Kannada News

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಜೂನ್ ತಿಂಗಳ ಈ ದಿನದಂದು ವಾಹನ ಖರೀದಿ ಮಾಡಿದರೆ ಶುಭ ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ.ಪ್ರತಿಯೊಬ್ಬ ಮನುಷ್ಯನಿಗೂ ತನ್ನ ಯೋಗ್ಯತೆಗೆ ತಕ್ಕಂತೆ ಒಂದು ವಾಹನ ಹೊಂದುವ ಆಸೆ ಇರುತ್ತದೆ. ಆದರೆ, ವಾಹನ ಖರೀದಿಸುವಾಗ ಶುಭ ಮುಹೂರ್ತದ ಬಗ್ಗೆ ಸಾಮಾನ್ಯವಾಗಿ ಜನರಲ್ಲಿ ಅನೇಕ ಅನುಮಾನಗಳು ಇರುತ್ತವೆ. ವಿಶೇಷವಾಗಿ ಜೂನ್ ಮಾಸದಲ್ಲಿ ಅಧಿಕ ಜೇಷ್ಠ ಮಾಸ ಇರುವ ಕಾರಣ, ಈ ಸಮಯದಲ್ಲಿ ವಾಹನ ಖರೀದಿಸಬಹುದೇ ಎಂಬ ಪ್ರಶ್ನೆ ಮೂಡುತ್ತದೆ. ಜೂನ್ 17, ಜೂನ್…

Read More

Horoscope Today: ಇಂದು ಈ ರಾಶಿಯವರಿಗೆ ಹಣಕಾಸಿನ ವಿಷಯದಲ್ಲಿ ಶುಭಸುದ್ದಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 06, ಶನಿವಾರದ ದೈನಂದಿನ ರಾಶಿ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ಷಷ್ಠಿ ತಿಥಿ, ಐಂದ್ರ ಯೋಗ, ಗರಜ ಕರಣ ಮತ್ತು ಧನಿಷ್ಠಾ ನಕ್ಷತ್ರದಿಂದ ಕೂಡಿದೆ. ರಾಹುಕಾಲವು ಬೆಳಿಗ್ಗೆ 9:05 ರಿಂದ 10:41 ರವರೆಗೆ ಇರಲಿದ್ದು, ಸರ್ವ ಸಿದ್ಧಿ, ಸಂಕಲ್ಪ ಹಾಗೂ ಶುಭಕಾಲವು ಮಧ್ಯಾಹ್ನ 1:54 ರಿಂದ…

Read More

ದಿನ ಭವಿಷ್ಯ: ಈ ರಾಶಿಯವರು ಇಂದು ಅನ್ಯರ ವಶದಿಂದ ಹೊರಬರುವರು – Kannada News

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ರೋಹಿಣೀ, ವಾರ : ಶನಿ, ಪಕ್ಷ : ಕೃಷ್ಣ, ತಿಥಿ : ಷಷ್ಠೀ, ನಿತ್ಯನಕ್ಷತ್ರ : ಧನಿಷ್ಠಾ, ಯೋಗ : ಬ್ರಹ್ಮ, ಕರಣ : ವಣಿಜ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 50 pm, ಇಂದಿನ ಶುಭಾಶುಭ ಕಾಲ : ರಾಹು…

Read More